ಅಯೋಧ್ಯೆಯ ಶ್ರೀ ಮೂಲ ರಾಮ

ಬಾಬರ್ ಆಕ್ರಮಣ ಮಾಡಿದ ಕಾಲದಲ್ಲಿ ಅಯೋಧ್ಯೆಯಲ್ಲಿ ಇದ್ದ ಶ್ರೀ ರಾಮನ ಮೂರ್ತಿ ಈಗ ಎಲ್ಲಿದೇ? ಮತ್ತು ಹೇಗಿದೆ? ಎನ್ನುವ ಕುತೂಹಲಕ್ಕೆ ನಮ್ಮ ಇಂದಿನ ದೇಗಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಯೋಧ್ಯೆಯ ಶ್ರೀ ಮೂಲ ರಾಮ

ಕಾಮಾತುರಾಣಾಂ ನ ಭಯಂ ನ ಲಜ್ಜಾ

ನೋ ಸೆಕ್ಸ್‌ ಪ್ಲೀಸ್‌, ವಿ ಆರ್‌ ಇಂಡಿಯನ್ಸ್‌ ಎಂದು ಹೇಳುತ್ತಿದ್ದ ಕಾಲವೆಲ್ಲವೂ ಮರೆಯಾಗಿ, ಜಗತ್ತಿಗೇ ಕಾಮಸೂತ್ರ ನೀಡಿದವರೇ ನಾವು ಎನ್ನುತ್ತಾ, ಸಮಾನತೆ ಎಂದರೆ ಸ್ವೇಚ್ಚಾಚಾರ ಎಂದು ತಿಳಿದು, ಮುಕ್ತ ಕಾಮಾಟಕ್ಕೆ ಬಲಿಯಾಗುತ್ತಿರುವ ಭಾರತೀಯರ ಕಥೆ-ವ್ಯಥೆ ಇದೋ ನಿಮಗಾಗಿ… Read More ಕಾಮಾತುರಾಣಾಂ ನ ಭಯಂ ನ ಲಜ್ಜಾ

ಹರಿಹರದ ಶ್ರೀ ಹರಿಹರೇಶ್ವರ ದೇವಸ್ಥಾನ

ದಾವಣಗೆರೆ ಬಳಿಯ ತುಂಗಭದ್ರಾ ತಟದಲ್ಲಿರುವ ಹರಿಹರಕ್ಕೆ ಆ ಹೆಸರು ಬರಲು ಕಾರಣವೇನು? ಆ ಊರಿಗೆ ಇರುವ ಇತರೇ ಹೆಸರುಗಳೇನು? ಆ ಊರಿನಲ್ಲಿರುವ ಶ್ರೀ ಹರಿಹರೇಶ್ವರ ದೇವಸ್ಥಾನದ ಔಚಿತ್ಯ ಮತ್ತು ಅದರ ಇತಿಹಾಸದ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಹರಿಹರದ ಶ್ರೀ ಹರಿಹರೇಶ್ವರ ದೇವಸ್ಥಾನ

108 ಅಡಿ ಎತ್ತರದ ವಿಶ್ವರೂಪ ಮಹಾ ವಿಷ್ಣು ಪ್ರತಿಮೆಯ ಪ್ರತಿಷ್ಠಾಪನೆ

ಹೇಳೀ ಕೇಳಿ ನಮ್ಮ ದೇಶ ಅಸ್ತಿಕರಿಂದಲೇ ತುಂಬಿರುವ ದೇಶ.  ಒಂದು ಹೊತ್ತು ಬೇಕಿದ್ರೂ ಬಿಡ್ತಾರೆ. ಅದರೆ, ದೇವರ ಮೇಲಿನ ನಂಬಿಕೆ ಮತ್ತು ಭಯ ಭಕ್ತಿಗಳನ್ನು ಬಿಡುವುದಿಲ್ಲ.  ಅವರು ಬಡವರಾಗಿರಲೀ ಇಲ್ಲವೇ ಶ್ರೀಮಂತರೇ ಅಗಿರಲಿ ಧರ್ಮ ಎಂದು ಬಂದಾಗ ಯಾವ ಬೇಧ ಭಾವವೂ ಇಲ್ಲದೇ  ಒಗ್ಗಟ್ಟಾಗಿ ದೇವರ ಕೆಲಸಕ್ಕೆ ಕೈ ಜೋಡಿಸುತ್ತಾರೆ ಎನ್ನುವುದಕ್ಕೆ ಇತ್ತೀಚಿಗಷ್ಟೇ ಬೆಂಗಳೂರಿನ ಕೋರಮಂಗಲದ ಬಳಿಯ ಈಜಿಪುರದಲ್ಲಿರುವ ಸುಮಾರು 75 ವರ್ಷದಷ್ಟು ಹಳೆಯದಾದ ಶ್ರೀ ಕೋದಂಡ ರಾಮಸ್ವಾಮಿ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಆದ ವಿಶ್ವದಲ್ಲೇ ಅತಿ ಎತ್ತರದ… Read More 108 ಅಡಿ ಎತ್ತರದ ವಿಶ್ವರೂಪ ಮಹಾ ವಿಷ್ಣು ಪ್ರತಿಮೆಯ ಪ್ರತಿಷ್ಠಾಪನೆ

ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ

ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ 2025ರ ಜೂನ್‌ 3-5ರ ವರೆಗೆ ಶ್ರೀ ಪೇಜಾವರ ಶ್ರೀಗಳ ಪೌರೋಹಿತ್ಯದಲ್ಲಿ ಯೋಗಿ ಆದಿತ್ಯನಾಥ್‌ ಅವರ ಅಧ್ಯಕ್ಷತೆಯಲ್ಲಿ ದೇವಾಲಯದ ಮೊದಲನೇ ಅಂತಸ್ತಿನಲ್ಲಿ ಅದ್ದೂರಿಯಾಗಿ ನಡೆದ ಶ್ರೀ ರಾಮ ದರ್ಬಾರಿನ ಎರಡನೇ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಸಂಪೂರ್ಣ ವಿವರಗಳು ಇದೋ ನಿಮಗಾಗಿ … Read More ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ

ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ಅಭಿಮಾನಿಗಳೇ ನಮ್ಮನೆ ದೇವರು ಎನ್ನುವಂತಹ ನಮ್ಮ ಈ ನಾಡಿನಲ್ಲಿ ಅದೇ ಆಭಿಮಾನಿಗಳ ಅಕಾಲಿಕ ಮರಣಕ್ಕೆ ಕಾರಣೀಭೂತರಾಗಿ, ಆರ್‌ಸಿಬಿಯ ಚೊಚ್ಚಲ ಕಪ್‌ ನ ಸಂಭ್ರಮದ ರಸಗಳಿಗೆಯು ಕೇವಲ 18 ಗಂಟೆಗಳಲ್ಲಿ ಸೂತಕದ ಸಭೆ ಯಾಗಿ ಹೋದ ದುರಂತ ಕಥೆ-ವ್ಯಥೆಯ ನಿಜವಾದ ಕಾರಣಗಳ ವಸ್ತು ನಿಷ್ಠ ವರದಿ ಇದೋ ನಿಮಗಾಗಿ
Read More ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ

ಹೇಳಿ ಕೇಳಿ ನಮ್ಮ ದೇಶದಲ್ಲಿ ಶ್ರದ್ಧಾವಂತ ಆಸ್ತಿಕರೇ ಹೆಚ್ಚಾಗಿರುವ ದೇಶವಾಗಿದ್ದು, ಕರ್ನಾಟಕ ಅದರಲ್ಲೂ ಅಭಿಭಜಿತ ದಕ್ಷಿಣ ಕನ್ನಡವಂತೂ ಪರುಶುರಾಮ ಸೃಷ್ಟಿಸಿದ ಕ್ಷೇತ್ರವೆಂದೇ ಪ್ರಸಿದ್ಧವಾಗಿ, ದೇವಾಲಯಗಳ ತವರೂರು ಎನಿಸಿಕೊಂಡಿದೆ. ಹಿಂದೂ ಸಮಾಜವನ್ನು ಪುನರುತ್ಥಾನ ಗೊಳಿಸಿದ ಅಚಾರ್ಯ ತ್ರಯರಲ್ಲಿ ಒಬ್ಬರಾದ ಶ್ರೀ ಮಧ್ವಾಚಾರ್ಯರು ಉಡುಪಿಯಲ್ಲಿ ಶ್ರೀ ಕೃಷ್ಣ ಮಂದಿರವನ್ನು ಸ್ಥಾಪಿಸಿ ಅದರ ಸುತ್ತಲೂ ಅಷ್ಟ ಮಠಗಳಿಗೆ ಕಾರಣೀಭೂತರಾಗುತ್ತಾರೆ. ಒಂದು ಕಡೆ ಕರಾವಳಿಯ ಸಮುದ್ರ ಮತ್ತೊಂದು ಕಡೆ ಅಷ್ಟೇ ಸುಂದರವಾದ ಮತ್ತು ಪ್ರಕೃತಿಯ ಮಡಿಲಲ್ಲಿ ಶೋಭಿಸುತ್ತಿರುವ ಶ್ರೀಕ್ಷೇತ್ರವಾಗಿರುವ ಉಡುಪಿಯ  ಪರಶುರಾಮ ಸೃಷ್ಟಿಯ… Read More ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ

ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಕನ್ನಡದ ಖ್ಯಾತ ಕವಿ, ನಾಟಕಕಾರ, ವಿಮರ್ಶಕ, ವಿದ್ವಾಂಸರಾಗಿ, ಸರಳ ಭಾಷೆಯ ಗ್ರಾಮೀಣ ಸೊಗಡಿನ ಸಾಹಿತ್ಯ ಮತ್ತು ಭಾವ ತುಂಬಿದ ಭಾವಗೀತೆಗಳ ಮೂಲಕ ಜನಪ್ರಿಯರಾಗಿದ್ದ ಹೆಚ್. ಎಸ್. ವೆಂಕಟೇಶ ಮೂರ್ತಿ (ಎಚ್.ಎಸ್.ವಿ) ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಿತ್ಯ ಲೋಕದ ಅವರ ಸಾಧನೆಗಳು ನಮ್ಮ  ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಆ, ರಕ್ಷಕರ, ಅಮಾನವೀಯತೆಯಿಂದಾಗಿ ಮಗುವಿನ ಸಾವು!! 

ಎಲ್ಲಾ ಪೋಲಿಸರೂ ಕೆಟ್ಟವರೇನಲ್ಲ. ಕರ್ನಾಟಕ ಪೋಲೀಸ್ ಸಿಬ್ಬಂಧಿಗಳು ಇಡೀ ದೇಶದಲ್ಲೇ ಅತ್ಯಂತ ದಕ್ಷರು, ಪ್ರಾಮಾಣಿಕರು ಮತ್ತು ಮಾನವೀಯತೆ ಉಳ್ಳವರು ಎಂಬುದಕ್ಕೆ ತದ್ವಿರುದ್ಧವಾಗಿ ನೆನ್ನೆ ಮಂಡ್ಯದ ಪೋಲೀಸರೊಬ್ಬರ ಹಗಲು ದರೋಡೆಯ ಅಮಾನವಿಯ ಕೃತ್ಯದಿಂದಾಗಿ ಮೂರು ವರ್ಷದ ಹಸು ಕಂದನ ಸಾವನ್ನಪ್ಪಿದ ಕಥೆ-ವ್ಯಥೆ ಇದೋ ನಿಮಗಾಗಿ… Read More ಆ, ರಕ್ಷಕರ, ಅಮಾನವೀಯತೆಯಿಂದಾಗಿ ಮಗುವಿನ ಸಾವು!!