ಮಂಗರವಳ್ಳಿ ಚೆಟ್ನಿ

ದೋಸೆ, ಇಡ್ಲಿ, ಚಪಾತಿಗಳ ಜೊತೆಗೆ ನೆಂಚಿಕೊಳ್ಳಲು ಸಾಧಾರಣವಾಗಿ ಎಲ್ಲರ ಮನೆಗಳಲ್ಲಿಯೂ ಕಾಯಿ ಚೆಟ್ನಿ, ಶೇಂಗಾ ಚೆಟ್ನಿ ಇಲ್ಲವೇ ಹುರಿಗಡಲೇ ಚೆಟ್ನಿ ಮಾಡುವುದು ಸಹಜ. ಇಂದು ಅದಕ್ಕಿಂತಲೂ ಸ್ವಲ್ಪ ವಿಭಿನ್ನವಾಗಿರುವ ಮತ್ತು ಅರೋಗ್ಯಕರವಾದ ಮಂಗರವಳ್ಳಿ ಚೆಟ್ನಿ ಮಾಡುವ ವಿಧಾನವನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು ಮಂಗರವಳ್ಳಿ ಚೆಟ್ನಿತಯಾರಿಸಲು ಬೇಕಾಗುವ ಸಾಮಗ್ರಿಗಳು ಸಿಪ್ಪೆ ತೆಗೆದ ಮಂಗರವಳ್ಳಿ ಕಾಂಡಗಳು- 1 ಬಟ್ಟಲು ಹೆಚ್ಚಿದ ಈರುಳ್ಳಿ – 1 ಬಟ್ಟಲು ಒಣ ಮೆಣಸಿನಕಾಯಿ – 3-4 ಖಾರಕ್ಕೆ… Read More ಮಂಗರವಳ್ಳಿ ಚೆಟ್ನಿ

ತಂಗರಸು ನಟರಾಜನ್

ಇತ್ತೀಚೆಗೆಷ್ಟೇ ಮುಗಿದ ಐಪಿಲ್ ಪಂದ್ಯಾವಳಿಯಲ್ಲಿ ಹೈದರಾಬಾದ್ ತಂಡದ ಪರ ತಮ್ಮ ಏಡಗೈ ವೇಗ ಮತ್ತು ಯಾರ್ಕರ್ ಬೋಲಿಂಗ್ ಮುಖಾಂತರ ಎಲ್ಲರ ಗಮನದ ಸೆಳೆದ ತಮಿಳುನಾಡು ಮೂಲದ ತಂಗರಸು ನಟರಾಜನ್ ಅರ್ಹತೆಯ  ತಮ್ಮ ಅರ್ಹತೆಯ ಮೇರೆಗೆ ಭಾರತಪರ ಟಿ20 ಪಂದ್ಯವನ್ನಾಡಲು ಆಯ್ಕೆಯಾಗುತ್ತಾರೆ. ಆದರೆ ಅದೃಷ್ಟದ ಮೇರೆಗೆ ಕಡೆಯ ಒಂದು ದಿನದ ಅಂತರಾಷ್ಟ್ರೀಯ ಪಂದ್ಯದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡು ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಳ್ಳುತ್ತಾರೆ.  ಅವರು ಆಡಿದ್ದು ಭಾರತ ತಂಡದ ಪ್ರಮುಖ ಬೌಲರ್ ಜಸ್ಪ್ರೀತ್ ಬೂಮ್ರಾ ಬದಲಾಗಿ. ಇದರಲ್ಲೇನು ವಿಶೇಷ ಅಂತೀರಾ?… Read More ತಂಗರಸು ನಟರಾಜನ್

ಮಂಗರವಳ್ಳಿ, ಔಷಧೀಯ ಗುಣವುಳ್ಳ, ಅಲಂಕಾರಿಕ ಗಿಡ

ಈ ಚಿತ್ರವನ್ನು ನೋಡಿದ ತಕ್ಷಣ ಅರೇ ಈ ಗಿಡವನ್ನು ಎಲ್ಲೋ ನೋಡಿದ್ದೇವಲ್ಲಾ ಎಂದೆನಿಸಿ ಸ್ವಲ್ಪ ಕಾಲ ಯೋಚಿಸುತ್ತಿದ್ದಂತೆಯೇ, ಹಾಂ! ಅವರ ಮನೆಯಲ್ಲಿ ಕಾಂಪೌಂಡ್ ಮೇಲೆ ಸುಂದರವಾಗಿ ಹಬ್ಬಿಸಿದ್ದಾರಲ್ವಾ ಎಂದು ನೆನಪಿಸಿಕೊಂಡರೇ ಮತ್ತೊಬ್ಬರ ಮನೆಯ ಹೂಕುಂಡದಲ್ಲಿಯೂ ಬೆಳೆಸಿರುತ್ತಾರೆ ಬಹುತೇಕ ಉದ್ಯಾನವನಗಳ ಬೇಲಿಗಳ ಮೇಲೆ ಈ ಮಂಗರವಳ್ಳಿಯ ಬಳ್ಳಿಯನ್ನು ಕಾಣಬಹುದಾಗಿದೆ. ಪುನುಗು ಬೆಕ್ಕಿಗೆ ತನ್ನ ದೇಹದಿಂದಲೇ ಒಸರುವ ಸುಂಗಂಧ ತನಗೇ ಗೊತ್ತಿಲ್ಲದಿರುವ ಹಾಗೇ ಆಲಂಕಾರಿಕವಾಗಿ ತಮ್ಮ ಮನೆಗಳಲ್ಲಿ ಬೆಳೆಸುವ ಬಹುತೇಕರಿಗೆ ಔಷಧೀಯ ಗುಣಗಳುಳ್ಳ ಬಹುಪಯೋಗಿ ಈ ಮಂಗರವಳ್ಳಿಯ ಮಹತ್ವವೇ ತಿಳಿದಾಗಿರುವುದು… Read More ಮಂಗರವಳ್ಳಿ, ಔಷಧೀಯ ಗುಣವುಳ್ಳ, ಅಲಂಕಾರಿಕ ಗಿಡ

ಮದುವೆ ಮತ್ತು ಸಾಮಾಜಿಕ ಜಾಲತಾಣ

ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ತುಂಬಾನೇ ವೈರಲ್ ಆಗಿತ್ತು. ಈ ವಯಸ್ಸಿನಲ್ಲಿ ಈ ಮುದುಕನಿಗೆ ಅಷ್ಟು ಚಿಕ್ಕ ವಯಸ್ಸಿನ ಹುಡುಗಿಯೊಂದಿಗೆ ಮದುವೆ ಬೇಕಿತ್ತಾ? ಅರವತ್ತಕ್ಕೆ ಮೂವತ್ತರ ಆಸೆಯೇ?, ಚಪಲ ಚೆನ್ನಿಗರಾಯ, ದುಡ್ಡಿದ್ದವರು ಅಮಾಯಕ ಹೆಣ್ಣು ಮಕ್ಕಳ ಮೇಲೆ ಹೇಗೆ ದೌರ್ಜನ್ಯ ಮಾಡುತ್ತಾರೆ? ಹೀಗೇ ಹಾಗೇ ಎಂದು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದರು. ಆದರೆ ಈ ಮದುವೆಯ ಹಿಂದೆ ಇದ್ದ ಅಸಲೀ ಕಾರಣ ತಿಳಿದ ಮೇಲೆ ಬಹುತೇಕರು ಆ ವಯಸ್ಸಾದವರನ್ನು ಹಾಡಿ ಹೊಗಳಿದ ಕಥೆ… Read More ಮದುವೆ ಮತ್ತು ಸಾಮಾಜಿಕ ಜಾಲತಾಣ

ಆದೃಷ್ಟ ಮತ್ತು ದುರಾದೃಷ್ಟ

ನಮ್ಮ ಜೀವನದಲ್ಲಿ ಯಾವುದಾದರೂ ಕೆಲಸ ಇನ್ನೇನು ಆಗಿಯೇ ಬಿಡುತ್ತದೆ ಎಂದೇ ಮನಸ್ಸಿನಲ್ಲಿ ಮಂಡಿಗೆ ತಿನ್ನುತ್ತಿರುವಾಗ ಆ ಕೆಲಸ ಆಗದಿದ್ದಾಗ ಛೇ! ಎಂತಹ ದುರಾದೃಷ್ಟ. ಕೈಗೆ ಬಂದದ್ದು ಬಾಯಿಗೆ ಬರಲಿಲ್ಲ ಎಂದು ಎಂದು ಹಳಿಯುತ್ತೇವೆ. ನಮ್ಮ ಜೊತೆಯಲ್ಲೇ ಇದ್ದವರು ಇದ್ದಕ್ಕಿದ್ದಂತೆಯೇ ಉತ್ತಮ ಸ್ಥಾನ ಗಳಿಸುವುದಾಗಲೀ ಅಥವಾ ಐಶ್ವರ್ಯವಂತರಾದರೆ ಛೇ ನಮಗೆಲ್ಲಿದೆ ಅಂತಹ ಅದೃಷ್ಟ ಎನ್ನುತ್ತೇವೆ. ಅದೇ ರೀತಿ ಬಯಸದೇ ಭಾಗ್ಯ ಬಂದರೇ ಹೇಗಿದೆ ನೋಡಿ ನಮ್ಮ ಅದೃಷ್ಟ ಎಂದು ಹೆಮ್ಮೆಯಿಂದ ಬೀಗುತ್ತೇವೆ. ಮೊನ್ನೆ ಡಿಸೆಂಬರ್ 4ನೇಯ ತಾರೀಖು ಇದೇ… Read More ಆದೃಷ್ಟ ಮತ್ತು ದುರಾದೃಷ್ಟ

ರಂಜಿತ್ ಸಿಂಹ ಡಿಸ್ಲೆ ಮರಾಠಿ ಶಿಕ್ಷಕನ ಕನ್ನಡ ಸಾಧನೆ

ಇತ್ತೀಚೆಗೆ ಕರ್ನಾಟಕ ಸರ್ಕಾರ ಮರಾಠಿ ಪ್ರಾಧಿಕಾರವನ್ನು ಸ್ಥಾಪಿಸಿದ್ದರ ವಿರುದ್ಧವಾಗಿ ಕೆಲವು ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಆಚರಿಸಿ ಕನ್ನಡಿಗರಲ್ಲಿ ಭಾಷಾ ಕಿಚ್ಚನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಸಮಯದಲ್ಲೇ ಮಹಾರಾಷ್ಟ್ರದ ಸೊಲ್ಲಾಪುರದ ಮರಾಠಿ ಶಿಕ್ಷಕ ರಂಜಿತ್ ಸಿಂಹ ಡಿಸ್ಲೆ ಎಂಬ ಶಿಕ್ಷಕನ ಕನ್ನಡ ಭಾಷಾ ಕಲಿಸುವಿಕೆಗಾಗಿ ಜಾಗತಿಕ ಶಿಕ್ಷಕರ ಪ್ರಶಸ್ತಿಯ ಜೊತೆಗೆ 1 ಮಿಲಿಯನ್ ಅಮೇರಿಕನ್ ಡಾಲರ್ (7ಕೋಟಿ 38 ಲಕ್ಷಗಳು)ಗಳನ್ನು ಗಳಿಸಿದ ಅಧ್ಭುತವಾದ ಮತ್ತು ಆಷ್ಟೇ ಪ್ರೇರಣಾದಾಯಕವಾದ ರೋಚಕ ಕಥೆ ಇದೋ ನಿಮಗಾಗಿ 1947ರಲ್ಲಿ ಬ್ರಿಟೀಷರಿಂದ ಭಾರತಕ್ಕೆ ಸ್ವಾತಂತ್ರ್ಯ… Read More ರಂಜಿತ್ ಸಿಂಹ ಡಿಸ್ಲೆ ಮರಾಠಿ ಶಿಕ್ಷಕನ ಕನ್ನಡ ಸಾಧನೆ

ಮಸಾಲೆಗಳ ರಾಜ ಎಂಡಿಹೆಚ್ ಧರಂಪಾಲ್ ಗುಲಾಟಿ

ಪ್ರಪಂಚಾದ್ಯಂತ ನಾನಾ ಕಾರಣಗಳಿಂದಾಗಿ ಹರಡಿರುವ ಭಾರತೀಯರು ಉಳಿದೆಲ್ಲಾ ವಿಷಯಗಳಲ್ಲೂ ಅಲ್ಲಿಯ ಸ್ಥಳೀಯತನಕ್ಕೆ ಒಗ್ಗಿಕೊಂಡರೂ, ಊಟದ ವಿಷಯದಲ್ಲಿ ಮಾತ್ರಾ, ಇನ್ನೂ ಭಾರತೀಯತೆಯನ್ನು ಬಿಟ್ಟಿಲ್ಲ ಎಂದರೆ ತಪ್ಪಾಗಲಾರದು. ಪಿಜ್ಜಾ, ಪಾಸ್ತ ಬರ್ಗರ್ ಎಷ್ಟೇ ತಿಂದರೂ ಉತ್ತರ ಭಾರತೀಯರಾದರೆ ರೊಟ್ಟಿ ದಾಲ್ ಇನ್ನು ದಕ್ಷಿಣ ಭಾರತೀಯರಾದರೇ ಅನ್ನಾ ಸಾರು ಮೊಸರನ್ನ ತಿಂದರೇನೇ ಅವರಿಗೆ ಒಂದು ರೀತಿಯ ಸಂತೃಪ್ತಿ. ಹಾಗಾಗಿಯೇ ಭಾರತದಿಂದ ವಿದೇಶಕ್ಕೆ ಹೋಗುವ ಬಹುತೇಕರು ತಮ್ಮ ಚೀಲದಲ್ಲಿ ಭಾರತೀಯ ಸಾಂಬಾರು ಪುಡಿಗಳನ್ನು ತೆಗೆದುಕೊಂಡೇ ಹೋಗುತ್ತಿದ್ದರು. ಆ ಮೂಲಕ ಅಮ್ಮನ ಕೈರುಚಿಯನ್ನು ವಿದೇಶದಲ್ಲೂ… Read More ಮಸಾಲೆಗಳ ರಾಜ ಎಂಡಿಹೆಚ್ ಧರಂಪಾಲ್ ಗುಲಾಟಿ

ದೈವ ಸಂಕಲ್ಪ

ಈಗಾಗಲೇ ಹತ್ತು ಹಲವಾರು ಬಾರಿ ಬಾರಿ ತಿಳಿಸಿರುವಂತೆ ಬೆಂಗಳೂರಿನ ವಾಸಿಯಾಗಿದ್ದರೂ ನಮ್ಮೂರು ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣದ ಬಾಳಗಂಚಿ. ಸುಮಾರು ಮೂರ್ನಾಲ್ಕು ಸಾವಿರ ಜನರು ವಾಸಿಸುವ ಕೃಷಿಪ್ರಧಾನವಾದ ಗ್ರಾಮವಾದರೂ, ನಮ್ಮೂರಿನಲ್ಲಿರುವ ದೇವಾಲಯಗಳ ಸಂಖ್ಯೆ ಹತ್ತಕ್ಕೂ ಹೆಚ್ಚು. ನಮ್ಮೂರ ಗ್ರಾಮದೇವತೆಯ ಹಬ್ಬ ಪ್ರತೀ ವರ್ಷ ಯುಗಾದಿ ಕಳೆದು ಹದಿನೈದು ದಿನಗಳ ನಂತರ ಬರುವ ಗುರುವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಮೂರುವಾರಗಳ ಕಾಲ ಅದ್ದೂರಿಯಾಗಿ ನೂರಾರು ವರ್ಷಗಳಿಂದ ಸಂಭ್ರಮ ಸಡಗರಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ದುರಾದೃಷ್ಟವಷಾತ್ ಈ ಬಾರೀ ಕೋವಿಡ್ ಮಹಾಮಾರಿಯ ಕಾರಣದಿಂದಾಗಿ… Read More ದೈವ ಸಂಕಲ್ಪ

ಕ್ರಾಂತಿಕಾರಿ ಖುದಿರಾಮ್ ಬೋಸ್

ನಮ್ಮ ದೇಶಕ್ಕೆ ಸ್ವಾತಂತ್ರ ಬಂದಿದ್ದು, ಕೆಲವರ ಉಪವಾಸ ಸತ್ಯಾಗ್ರಹದಿಂದ ಎಂದು ನಂಬಿಸುವವರಿಗೆ, ಭಾರತಮಾತೆಯ ಚರಣಾರವಿಂದಗಳಿಗೆ ತನ್ನ 18 ನೇ ವಯಸ್ಸಿನ 8 ನೇ ತಿಂಗಳ 8 ನೇ ದಿನದಂದು ತನ್ನ ಪ್ರಾಣವನ್ನು ಅರ್ಪಿಸಿದ ಶ್ರೀ ಖುದಿರಾಮ್ ಬೋಸ್ ರಂತಹ ಲಕ್ಷಾಂತರ ವೀರಾಗ್ರಣಿಗಳ ತ್ಯಾಗ ಮತ್ತು ಬಲಿದಾನಗಳ ನೆನಪೇ ಇಲ್ಲದಿರುವುದು ಈ ದೇಶದ ದುರಂತವೇ ಸರಿ. … Read More ಕ್ರಾಂತಿಕಾರಿ ಖುದಿರಾಮ್ ಬೋಸ್