ಬೆಳಕಿನ ಹಬ್ಬ ದೀಪಾವಳಿ

ಆಶ್ವಯುಜದ ಮಾಸದ ಕಡೇ ಮೂರು ದಿನಗಳು ಮತ್ತು ಕಾರ್ತೀಕ ಮಾಸದ ಆರಂಭದ ಎರಡು ದಿನಗಳ ಸಡಗರ ಸಂಭ್ರಮ ಮತ್ತು ಅದ್ಧೂರಿಯಿಂದ ಆಚರಿಸಲ್ಪಡುವ ದೀಪಾವಳಿ ಹಬ್ಬದ ಹಿನ್ನಲೆ ಮತು ಆಚರಣೆಯ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಬೆಳಕಿನ ಹಬ್ಬ ದೀಪಾವಳಿ

ಅರ್ನಾಬ್ ಗೋಸ್ವಾಮೀ ಬಂಧನದ ಕುರಿತಂತೆ ವಸ್ತುನಿಷ್ಠ ವಿಶ್ಲೇಷಣೆ

ಈಗಾಗಾಲೇ ಎಲ್ಲರಿಗೂ ತಿಳಿದಿರುವಂತೆ ಎರಡು ದಿನಗಳ ಹಿಂದೆ ಖ್ಯಾತ ಪತ್ರಕರ್ತ ಮತ್ತು ರಿಪಬ್ಲಿಕ್ ಟಿವಿಯ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿಯವರನ್ನು ಮುಂಬೈ ಪೋಲಿಸರು ರಾತ್ರೋ ರಾತ್ರಿ ಅವರ ಮನೆಯಿಂದ ಬಂಧಿಸಿ ವಿಚಾರಣೆಗೆ ಕರೆದೊಯ್ದಿದ್ದಾರೆ. ಈ ಕುರಿತಂತೆ ದೇಶದಲ್ಲಿ ಭೂಕಂಪವೇ ಆಗಿಹೋದಂತೇ ಪತ್ರಿಕಾ ವೃತ್ತಿ ಧರ್ಮಕ್ಕೇ ಕೊಳ್ಳಿ ಬಿದ್ದಂತಾಗಿದೆ ಎಂದು ಕೆಲವು ಮಾಧ್ಯಮಗಳು ಬಿಂಬಿಸಿದರೇ, ಅರ್ನಾಬ್ ಅವರ ವಿರೋಧಿ ಮಾಧ್ಯಮಗಳು ಪೋಲೀಸರ ಕ್ರಮವನ್ನು ಸಮರ್ಥನೆ ಮಾಡಿಕೊಳ್ಳುತ್ತಿವೆ. ಇಬ್ಬರ ಪರವಾಗಿಯೂ ಎಗ್ಗಿಲ್ಲದೇ, ದಿನದ 24 ಗಂಟೆಗಳೂ ಜೋರು ಗಂಟಲಿನ ಚರ್ಚೆ ಎಂಬ… Read More ಅರ್ನಾಬ್ ಗೋಸ್ವಾಮೀ ಬಂಧನದ ಕುರಿತಂತೆ ವಸ್ತುನಿಷ್ಠ ವಿಶ್ಲೇಷಣೆ

ತೂಗು ಸೇತುವೆ ಸರದಾರ ಗಿರೀಶ್ ಬಾರದ್ವಾಜ್

ಸೇತುವೆ ಎಂದರೆ ಎರಡು ಭೂಪ್ರದೇಶಗಳು ಅಥವಾ ಸಂಬಂಧಗಳನ್ನು ಬೆಸೆಯುವ ಸುಂದರ ಸಾಧನ. ತ್ರೇತಾಯುಗದಲ್ಲಿ ಸೀತೆಯನ್ನು ರಾವಣ ಅಪಹರಿಸಿ ಲಂಕೆಯಲ್ಲಿ ಇಟ್ಟಿರುವ ವಿಷಯವನ್ನು ಹನುಮಂತ ಪ್ರತ್ಯಕ್ಷಿಸಿ ನೋಡೀ ತಿಳಿಸಿದ ಮೇಲೆ ಸೀತಾದೇವಿಯನ್ನು ಬಿಡಿಸಿಕೊಂಡು ಬರಲು ಕಪೀ ಸೇನೆಯೊಂದಿಗೆ ಹೊರಟ ರಾಮ ರಾಮೇಶ್ವರದ ಧನುಷ್ಕೋಟಿಯಿಂದ ಲಂಕೆಯ ಮಧ್ಯೆ ನಳ ನೀಲರ ಸಾರಥ್ಯದಲ್ಲಿ ಕಪಿಗಳ ನೆರವಿನಿಂದ ಸೇತುವೆಯನ್ನು ನಿರ್ಮಿಸಿ ಲಂಕೆಗೆ ಹೋಗಿ ರಾವಣನ್ನು ಸಂಹರಿಸಿ ಸೀತಾ ಮಾತೆಯನ್ನು ಕರೆತಂದದ್ದನ್ನು ನಾವೆಲ್ಲರೂ ರಾಮಾಯಣದಲ್ಲಿ ನೋಡಿದ್ದೇವೆ. ಅದೇ ರೀತಿ ಕೂಗಳತೆಯ ದೂರದಲ್ಲೇ ಇರುವ ಎರಡು… Read More ತೂಗು ಸೇತುವೆ ಸರದಾರ ಗಿರೀಶ್ ಬಾರದ್ವಾಜ್

ಕ್ಯಾಪ್ಟನ್ ಗೋಪಿನಾಥ್

ನಾವೆಲ್ಲಾ ಚಿಕ್ಕವರಿರುವಾಗ ನಮ್ಮ ಮನೆಗಳ ಮೇಲೆ ಭಾರೀ ಶಭ್ಧವನ್ನು ಮಾಡುತ್ತಾ ಹೋಗುತ್ತಿದ್ದನ್ನು ನೋಡಿ ಅದಕ್ಕೆ ಕೈ ಬೀಸುವುದೇ ಭಾರೀ ಖುಷಿಯನ್ನು ಕೊಡುವ ಸಂಗಂತಿಯಾಗಿತ್ತು. ಏಕೆಂದರೆ ವಿಮಾನಯಾನ ಜನಸಾಮಾನ್ಯರಿಗೆ ಗಗನ ಕುಸುಮವಾಗಿತ್ತು. ಸಾಮಾನ್ಯ ಜನರು ದೂರದ ಊರುಗಳಿಗೆ ಹೋಗುವುದಕ್ಕೆ ರೈಲುಗಳನ್ನೇ ಅವಲಂಭಿಸಿ ಎರಡು ಮೂರು ದಿನಗಳ ಪ್ರಯಾಸಕರ ಪ್ರಯಾಣವನ್ನು ಮಾಡಬೇಕಿತ್ತು. ಆದರೆ 2003 ರಲ್ಲಿ ಆರಂಭವಾದ ಕಡಿಮೆ ದರದ ಡೆಕ್ಕನ್ ಏರ್ಲೈನ್ಸ್ ಮೂಲಕ ಎಲ್ಲಾ ಜನಸಾಮಾನ್ಯರೂ ವಿಮಾನದಲ್ಲಿ ಕೆಲವೇ ಗಂಟೆಗಳಲ್ಲಿ ತಮ್ಮ ನೆಚ್ಚಿನ ಊರುಗಳಿಗೆ ತಲುಪಬಹುದಾದಂತಹ ಸುವರ್ಣಾವಕಾಶವನ್ನು ಕಲ್ಪಿಸಿದವರೇ… Read More ಕ್ಯಾಪ್ಟನ್ ಗೋಪಿನಾಥ್

ಇಬ್ರಾಹಿಂ ಸುತಾರ್

ಇತ್ತೀಚೆಗೆ ಪ್ರಪಂಚಾದ್ಯಂತ ನಡೆಯುತ್ತಿರುವ ಬಹುತೇಕ ಭಯೋತ್ಪಾದನೆಯ ಹಿಂದೆ ಧಾರ್ಮಿಕ ಕಾರಣಗಳು ಇರುವುದನ್ನು ಮನಗೊಂಡು ಭಯೋತ್ಪಾದನೆಗೆ ಮತ್ತು ಭಯೋತ್ಪಾದಕರಿಗೆ ಧರ್ಮವಿಲ್ಲ. ದೇವನೊಬ್ಬ ನಾಮ ಹಲವು ಹಾಗಾಗಿ ಎಲ್ಲರೂ ಸಹಬಾಳ್ವೆ ನಡೆಸಬೇಕೆಂದು ಓತಾನುಪ್ರೋತವಾಗಿ ಹೇಳುವುದನ್ನು ಕೇಳಿದ್ದೇವೆ. ನಿಜ ಹೇಳಬೇಕೆಂದರೆ ಅದೆಲ್ಲವೂ ಕೇವಲ ಬಾಯಿ ಚಪಲಕ್ಕೆ ಬೀಸೋ ದೊಣ್ಣೆ ತಪ್ಪಿಸಿಕೊಂಡರೆ ಸಾವಿರ ವರ್ಷ ಆಯಸ್ಸು ಎನ್ನುವಂತೆ ತಪ್ಪಿಸಿಕೊಳ್ಳಲು ಹೇಳುವ ಮಾತಾಗಿ ನಿಜ ಜೀವನದಲ್ಲಿ ಅಂತಹ ಸಾಮರಸ್ಯ ಇಲ್ಲವಾಗಿದೆ. ಆದರೆ ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯ ಕಥಾ ನಾಯಕರಾದ ಶ್ರೀ ಇಬ್ರಾಹಿಂ… Read More ಇಬ್ರಾಹಿಂ ಸುತಾರ್

ಹಾಸ್ಯ ಚಕ್ರವರ್ತಿ ನರಸಿಂಹರಾಜು

ಕೆಲ ವರ್ಷಗಳ ಹಿಂದೆ ಸುಧಾ ನರಸಿಂಹರಾಜು ಅವರು ದೂರದರ್ಶನದಲ್ಲಿ ನಡೆಸಿಕೊಡುತ್ತಿದ್ದ ಸಂದರ್ಶನದಲ್ಲಿ ಭಾಗವಹಿಸಿದ್ದ ವರನಟ ರಾಜ್ ಕುಮಾರ್ ಅವರು ಅರವತ್ತು ಮತ್ತು ಎಪ್ಪತ್ತರ ದಿನಗಳಲ್ಲಿ ಬಹಳ ಉತ್ತಂಗದ ಶಿಖರವೇರಿದ್ದರೂ, ಅಂದಿನ ದಿನದಲ್ಲಿ ನಿರ್ಮಾಪಕ ನಿರ್ದೇಶಕರು, ತಮ್ಮ ಚಲನಚಿತ್ರಗಳಿಗೆ ಮೊದಲು ಆ ಹಾಸ್ಯ ನಟನ ಕಾಲ್ ಶೀಟ್ ಇದೆಯೇ ಎಂದು ನಿಗಧಿಪಡಿಸಿಕೊಂಡು ನಂತರ ನಾಯಕ, ನಾಯಕಿ ಮತ್ತು ಉಳಿದ ಸಹಕಲಾವಿದರನ್ನು ಸಂಪರ್ಕಿಸುತ್ತಿದ್ದರು ಎಂದು ಹೇಳಿದರು ಎಂದರೆ ಆ ಹಾಸ್ಯ ನಟ ಎಂತಹ ಮಹಾನ್ ನಟನಿರಬೇಕು ಎಂಬುದು ತಿಳಿಯುತ್ತದೆ. ಈ… Read More ಹಾಸ್ಯ ಚಕ್ರವರ್ತಿ ನರಸಿಂಹರಾಜು

ಸದಾನಂದ ವಿಶ್ವನಾಥ್

ಅದು ಎಂಭತ್ತರ ದಶಕ. ಕರ್ನಾಟಕ ಮತ್ತು ಭಾರತ ಕ್ರಿಕೆಟ್ ತಂಡದಲ್ಲಿ ಕನ್ನಡಿಗ ವಿಕೆಟ್ ಕೀಪರ್ ಸೈಯ್ಯದ್ ಕಿರ್ಮಾನಿಯವರ ಪ್ರಾಭಲ್ಯ ಮೆರೆಯುತ್ತಿರುತ್ತದೆ. ರಾಷ್ಟ್ರೀಯ ತಂಡ ಖಾಯಂ ವಿಕೆಟ್ ಕೀಪರ್ ಆಗಿದ್ದಲ್ಲದೇ, ಸಮಯ ಸಿಕ್ಕಾಗಲೆಲ್ಲಾ ರಾಜ್ಯ ತಂಡಕ್ಕೆ ತಮ್ಮ ಸೇವೆ ಸಲ್ಲಿಸುತ್ತಿರುತ್ತಾರೆ. ಅವರ ನಂತರ ರಾಜ್ಯತಂಡಕ್ಕೆ ಇನ್ನೇನು ನಂದನ್ ಎನ್ನುವ ಮತ್ತೊಬ್ಬ ಪ್ರತಿಭಾನ್ವಿತ ವಿಕೆಟ್ ಕೀಪರ್ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದೇ ಎಲ್ಲರೂ ಭಾವಿಸಿರುವಾಗಲೇ, ಧುತ್ ಎಂದು ಸ್ಥಳೀಯ ಲೀಗ್ ಕ್ರಿಕೆಟ್ಟಿನಲ್ಲಿ ಟನ್ ಗಟ್ಟಲೆ ರನ್ ಹೊಳೆ ಹರಿಸಿದ ಒಬ್ಬ… Read More ಸದಾನಂದ ವಿಶ್ವನಾಥ್

ಎಂ. ಚಿದಾನಂದಮೂರ್ತಿ

ಅದು ಎಂಭತ್ತರ ದಶಕ. ಬೆಂಗಳೂರಿನ ದಂಡು ಪ್ರದೇಶದ ಒಂದು ಸಿನಿಮಾ ಮಂದಿರದಲ್ಲಿ ಟಿಕೆಟ್ಟಿಗಾಗಿ ಸರದಿಯ ಸಾಲಿನಲ್ಲಿ ನಿಂತಿದ್ದ ನಡು ವಯಸ್ಸಿನ ಕುಳ್ಳಗಿನ ಕನ್ನಡದ ಪ್ರಾಧ್ಯಾಪಕರೊಬ್ಬರು ನಾಲ್ಕು ಟಿಕೆಟ್ ಕೊಡಿ ಎಂದು ಅಚ್ಚ ಕನ್ನಡದಲ್ಲಿ ಸ್ವಚ್ಛವಾಗಿ ಕೇಳಿದಾಗ, ಇದನ್ನು ಕೇಳಿದ ಕೌಂಟರಿನಲ್ಲಿದ್ದ ವ್ಯಕ್ತಿ ಹಾವು ಕಡಿದಂತಾಗಿ ನಿಮಗೆ ಇಂಗ್ಲಿಷ್ ಬರುವುದಿಲ್ಲವೇ? ಇಂಗ್ಲೀಷಿನಲ್ಲಿ ಮಾತನಾಡಿ ಎಂದು ಒತ್ತಾಯ ಮಾಡಿದ. ಆದರೆ ಆ ಕನ್ನಡದ ಪ್ರಾಧ್ಯಾಪಕರು ನನಗೆ ಇಂಗ್ಲೀಷ್ ಬರುತ್ತದೆ ಯಾದರೂ ಕರ್ನಾಟಕದಲ್ಲಿ ಕನ್ನಡಿಗನೇ ಸ್ವಾರ್ವಭೌಮ ಇಲ್ಲಿ ಕನ್ನಡಕ್ಕೇ ಪ್ರಥಮ ಪ್ರಾಶಸ್ತ್ಯ… Read More ಎಂ. ಚಿದಾನಂದಮೂರ್ತಿ

ಹೆಚ್ ನರಸಿಂಹಯ್ಯ, ಶಿಕ್ಷಣ ತಜ್ಞರು

ಅಂದಿನ ಅವಿಭಜಿತ ಕೋಲಾರ ಜಿಲ್ಲೆಗೆ ಸೇರಿದ್ದ  ಮತ್ತು ಇಂದಿನ ಚಿಕ್ಕಬಳ್ಳಾಪುರ ಜಿಲ್ಲೆಗೆ ಸೇರಿರುವ ಗೌರಿಬಿದನೂರು ತಾಲ್ಲೂಕಿನ ಹೊಸೂರು ಎಂಬ ಸಣ್ಣ ಗ್ರಾಮದಲ್ಲಿ ಜನಿಸಿದ ವ್ಯಕ್ತಿ, ತಮ್ಮೂರಿನಲ್ಲಿಯೇ ಪ್ರಾಥಮಿಕ ವಿದ್ಯಾಭ್ಯಸ ಮುಗಿಸಿ, ನಂತರ ಬೆಂಗಳೂರಿನಲ್ಲಿ ತಮ್ಮ ಉನ್ನತ ವಿದ್ಯಾಭ್ಯಾಸ ಮುಂದುವರೆಸಿ ಭೌತಶಾಸ್ತ್ರದಲ್ಲಿ ಬಿ.ಎಸ್ಸಿ ಮತ್ತು ಎಂ.ಎಸ್ಸಿ ಯನ್ನು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಉನ್ನತ ದರ್ಜೆಯಲ್ಲಿ ಉತ್ತೇರ್ಣರಾಗಿ, ಅಂದಿನ ಕಾಲದಲ್ಲಿಯೇ ದೂರದ ಅಮೇರಿಕಾದ  ಓಹಿಯೂ ವಿಶ್ವವಿದ್ಯಾಲಯದಲ್ಲಿ ಪರಮಾಣು ಭೌತಶಾಸ್ತ್ರದಲ್ಲಿ ಪದವಿಯನ್ನು ಪಡೆದು  ಕೈತುಂಬ ಸಂಪಾದನೆ ಮಾಡಿಕೊಂದು ಸುಃಖ ಸಂಸಾರವನ್ನು ನಡೆಸಬಹುದಾಗಿದ್ದರೂ,… Read More ಹೆಚ್ ನರಸಿಂಹಯ್ಯ, ಶಿಕ್ಷಣ ತಜ್ಞರು