ಅನ್ನದಾತ ಸುಖೀ ಭವ

ನಾವು ಪ್ರತೀ ದಿನ ಊಟ ಮಾಡುವ ಮೊದಲು ತಾಯಿ ಅನ್ನಪೂರ್ಣೆಯನ್ನು ನೆನಸಿಕೊಂಡು, ಊಟ ಮುಗಿದ ನಂತರ ಅನ್ನದಾತೋ ಸುಖೀ ಭವ ಎಂದು ಹೇಳಿಯೇ ಊಟ ಮುಗಿಸುವುದು ನಮ್ಮಲ್ಲಿ ರೂಢಿಯಲ್ಲಿರುವ ಸಂಪ್ರದಾಯ. ಹೇಳೀ ಕೇಳಿ ನಮ್ಮ ದೇಶ ಕೃಷಿ ಆದಾರಿತವಾದ ದೇಶ. 130 ಕೋಟಿಗೂ ಅಧಿಕ ಜನಸಂಖ್ಯೆಯಿರುವ ಈ ದೇಶದ ಜನರಿಗೆ ಕನಿಷ್ಟ ಪಕ್ಷ ಎರಡು ಹೊತ್ತಿನ ಊಟವಾದರೂ ನೆಮ್ಮದಿಯಾಗಿ ಸಿಗುವಂತೆ ಮಾಡುತ್ತಿರುವ ಅನ್ನದಾತ ರೈತನಿಗೆ ಎಲ್ಲರೂ ಕೃತಜ್ಞಾರಾಗಿರಲೇ ಬೇಕು. ಇದನ್ನೇ ಅತ್ಯಂತ ಮನೋಜ್ಞವಾಗಿ ಕವಿಗಳಾದ ಸತ್ಯಾರ್ಥಿ ಚನ್ನಬಸಪ್ಪ… Read More ಅನ್ನದಾತ ಸುಖೀ ಭವ

1 ರೂಪಾಯಿಗೆ ಹೊಟ್ಟೆ ತುಂಬಾ ಊಟ

ಅರೇ ಅಕ್ಕಿ, ಬೇಳೆ, ಗೋಧಿ ಹಿಟ್ಟು, ಎಣ್ಣೆ ಮತ್ತು ತರಕಾರಿಗಳ ಬೆಲೆ ಎಲ್ಲವೂ ಗಗನಕ್ಕೇರಿರುವಾಗ ಇದೇನಿದು 1 ರೂಪಾಯಿಗೆ ಹೊಟ್ಟೆ ತುಂಬಾ ಊಟಾನಾ? ಅದೂ ಈಗಿನ ಕಾಲದಲ್ಲಿ? ಸರ್ಕಾರವೇ ನಡೆಸುವ ಇಂದಿರಾ ಕ್ಯಾಂಟೀನ್ ನಲ್ಲಿಯೇ ಪ್ಲೇಟ್ ಊಟ ಒಂದಕ್ಕೆ 10 ರೂಪಾಯಿಗಳು ಇರುವಾಗ, ಕೇವಲ 1 ರೂಪಾಯಿಗೆ ಹೊಟ್ಟೆ ತುಂಬಾ ಊಟ ಹಾಕ್ತಾರೇ ಅಂತಾ ನಂಬುವುದು ಸ್ವಲ್ಪ ಕಷ್ಟವೇ ಅದರೂ ಇದು ದೂರದ ದೆಹಲಿಯಲ್ಲಿ ನಿತ್ಯ ಸತ್ಯವಾದ ಸಂಗತಿಯಾಗಿದೆ. ದೆಹಲಿಯ ಭೂಟೊ ವಾಲಿ ಗಲ್ಲಿಯಲ್ಲಿರುವ ನಂಗ್ಲೋಯಿ ಅವರ… Read More 1 ರೂಪಾಯಿಗೆ ಹೊಟ್ಟೆ ತುಂಬಾ ಊಟ

ಎಚ್.ಆರ್.ಗೋಪಾಲಕೃಷ್ಣ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ

ಕ್ರಿಕೆಟ್ ಆನ್ನೋದು ಭಾರತ ದೇಶದಲ್ಲಿ ಒಂದು ರೀತಿಯ ಧರ್ಮವೇ ಆಗಿ ಹೋಗಿದೆ. ಇತರೇ ವಿಷಯಗಳಲ್ಲಿ ವಿಶ್ವಗುರುವಾಗುವುದರಲ್ಲಿ ಮುನ್ನುಗ್ಗುತಿರುವ ಭಾರತ, ಕ್ರಿಕೆಟ್ಟಿನಲ್ಲಿ ಭಾರತ ಈಗಾಗಾಲೇ ವಿಶ್ವಗುರುವಾಗಿದೆ ಎಂದರೂ ಅತಿಶಯೋಕ್ತಿಯೇನಲ್ಲ. ಇನ್ನು ಭಾರತೀಯ ಕ್ರಿಕೆಟ್ಟಿಗೆ ಕರ್ನಾಟಕದ ಕೊಡುಗೆ ಅನನ್ಯ ಮತ್ತು ಅವರ್ಣನೀಯ. ಜಿ.ಆರ್. ವಿಶ್ವನಾಥ್, ಬ್ರಿಜೇಶ್ ಪಟೇಲ್, ಸೈಯ್ಯದ್ ಕಿರ್ಮಾನಿ, ರಾಹುಲ್ ದ್ರಾವಿಡ್, ಕೆ.ಎಲ್. ರಾಹುಲ್ ರಂತಹ ಅತ್ಯದ್ಭುತ ದಾಂಡಿಗರಾದರೇ, ಬಿ.ಎಸ್. ಚಂದ್ರಶೇಖರ್, ಪ್ರಸನ್ನ, ಅನಿಲ್ ಕುಂಬ್ಲೇ, ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್ ರಂತಹ ಉತೃಕ್ಷ್ಟ ಎಸೆತಗಾರನ್ನು ನೀಡಿದೆಯಲ್ಲದೇ, ಒಂದು… Read More ಎಚ್.ಆರ್.ಗೋಪಾಲಕೃಷ್ಣ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ

ನಮ್ಮನೆ, 1000 “ಸಂಭ್ರಮ”

ಎಲ್ಲರ ಜೀವನದಲ್ಲಿ ಹದಿನೆಂಟು ಎನ್ನುವುದು ಒಂದು ಪ್ರಮುಖ ಘಟ್ಟ. ಹದಿನೆಂಟಕ್ಕೆ ಹದಿಹರೆಯ ಎನ್ನುತ್ತೇವೆ. ಹೆಣ್ಣು ಮಕ್ಕಳಿಗಂತೂ ವಯಸ್ಸು ಹದಿನೆಂಟಾಗುತ್ತಿದ್ದಂತೆಯೇ ಅಪ್ಪಾ ಅಮ್ಮಂದಿರು ಮದುವೆ ಮಾಡಲು ಸಿದ್ಧರಾಗುತ್ತಾರೆ. ಸರ್ಕಾರ ಗಂಡು ಹೆಣ್ಣು ಎಂಬ ತಾರತಮ್ಯವಿಲ್ಲದೇ ಹದಿನೆಂಟು ವರ್ಷ ದಾಟಿದವರಿಗೆ ವಾಹನಗಳನ್ನು ಚಲಾಯಿಸುವ ಪರವಾನಗಿ ನೀಡುವುದರ ಜೊತೆಗೆ ಮತದಾನದ ಹಕ್ಕನ್ನೂ ನೀಡಿ ದೇಶವನ್ನೇ ಚಲಾಯಿಸುವ ಜವಾಬ್ಧಾರಿಯನ್ನು ನೀಡಿದೆ. ಇಷ್ಟೆಲ್ಲಾ ಪೀಠಿಕೆ ಏಕಪ್ಪಾ ಎಂದರೆ, ಇಂದಿಗೆ ಸರಿಯಾಗಿ ನಮ್ಮ ಮನೆಗೆ ಹದಿನೇಳು ತುಂಬಿ ಹದಿನೆಂಟು ವರ್ಷಗಳಾಗುತ್ತಿದೆ. ಈಗಿನಂತೆ ಆಗ ಮನೆ ಕಟ್ಟಿಸುವುದು… Read More ನಮ್ಮನೆ, 1000 “ಸಂಭ್ರಮ”

ಮಕ್ಕಳ ಕವಿ ಜಿ. ಪಿ. ರಾಜರತ್ನಂ

ನರಕಕ್ಕ್ ಇಳ್ಸಿ, ನಾಲ್ಗೆ ಸೀಳ್ಸಿ, ಬಾಯ್ ಒಲಿಸಾಕಿದ್ರೂನೆ, ಮೂಗ್ನಲ್ ಕನ್ನಡ್ ಪದವಾಡ್ತೀನಿ!, ನನ್ ಮನಸನ್ನ್ ನೀ ಕಾಣೆ!ಯೆಂಡ ಓಗ್ಲಿ! ಯೆಡ್ತಿ ಓಗ್ಲಿ!, ಎಲ್ಲಾ ಕೊಚ್ಕೊಂಡ್ ಓಗ್ಲಿ!, ಪರ್ಪಂಚ್ ಇರೋ ತನಕ ಮುಂದೆ, ಕನ್ನಡ್ ಪದಗೊಳ್ ನುಗ್ಲಿ! ಹೀಗೆ ಕನ್ನಡಕ್ಕಾಗಿಯೇ ತಮ್ಮ ತನು ಮನ ಧನವನ್ನು ಮುಡುಪಾಗಿಟ್ಟ ಹಿರಿಯರಾದರೂ, ಕಿರಿಯರಿಗಾಗಿಯೇ ಶಿಶು ಸಾಹಿತ್ಯವನ್ನು ರಚಿಸಿ ಕನ್ನದ ಸಾಹಿತ್ಯವನ್ನು ಆಚಂದ್ರಾರ್ಕವಾಗಿ ಬೆಳಗುವಂತೆ ಮಾಡಿದ ಕನ್ನಡದ ಹಿರಿಯ ಬರಹಗಾರರಾದ ಶ್ರೀ ಜಿ. ಪಿ. ರಾಜರತ್ನಂ ಅವರೇ ನಮ್ಮ ಇಂದಿನ ಕನ್ನಡದ ಕಲಿಗಳು… Read More ಮಕ್ಕಳ ಕವಿ ಜಿ. ಪಿ. ರಾಜರತ್ನಂ

ಹೆಚ್. ಜಿ. ದತ್ತಾತ್ರೇಯ (ದತ್ತಣ್ಣ)

ಇವರು ಎಸ್.ಎ.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೇ ಮೊದಲ ರ್ಯಂಕ್ ಇನ್ನು ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದು ಪ್ರತಿಷ್ಟಿತ ಚೆನೈನ ಐಐಟಿಯಲ್ಲಿ ಪ್ರವೇಶ ಸುಲಭವಾಗಿ ಸಿಕ್ಕಿದರೂ ಅಲ್ಲಿಗೆ ಹೋಗದೇ ಬೆಂಗಳೂರಿನಲ್ಲಿಯೇ ಇಂಜೀನಿಯರಿಂಗ್ ಮುಗಿಸಿ, ನೆಮ್ಮದಿಯಾಗಿ ಕೈ ತುಂಬಾ ಸಂಬಳ ತರುವ ಉದ್ಯೋಗವನ್ನು ಬಿಟ್ಟು ಭಾರತೀಯ ವಾಯುಸೇನೆಗೆ ಸೈನಾಧಿಕಾರಿಗಳಾಗಿ ಸೇರಿ, 21ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ ರಂಗಭೂಮಿ ಮತ್ತು ರೇಡಿಯೋ ನಾಟಕಗಳ ಕಡೆ ಆಕರ್ಷಿತರಾಗಿ, ಯಶಸ್ವೀ ನಟ ಎಂದು ಪ್ರಖ್ಯಾತರಾದ ನಂತರ ನೂರಾರು ಹಿಂದಿ ಮತ್ತು ಕನ್ನಡ‍ವೂ… Read More ಹೆಚ್. ಜಿ. ದತ್ತಾತ್ರೇಯ (ದತ್ತಣ್ಣ)

ಇಂಗ್ಲಿಷ್ ಚಿತ್ರ ನಟ ಕನ್ನಡಿಗ ಸಾಬು ದಸ್ತಗೀರ್

ಇತ್ತೀಚೆಗೆ ಭಾರತೀಯ ನಟರುಗಳು ಹಾಲಿವುಡ್ಡಿನಲ್ಲಿ ನಟಿಸಿ ಪ್ರಖ್ಯಾತವಾಗಿರುವುದು ಸಹಜವಾಗಿದೆ. ಹಾಗೆ ನೋಡಿದರೆ, ಇಂಗ್ಲಿಷ್ ಚಿತ್ರಗಳಲ್ಲಿ ನಟಿಸಿದ ಮೊದಲ ಭಾರತೀಯ ನಟ ಯಾರು ಎಂದು Googleನಲ್ಲಿ ಹುಡುಕಿದರೆ, ಇಸ್ಮಾಯಿಲ್ ಮರ್ಚೆಂಟ್ ಅವರ ಹೌಸ್ ಹೋಲ್ಡರ್ನಲ್ಲಿ ನಟಿಸಿದ ಶಶಿ ಕಪೂರ್ ಅವರ ಹೆಸರು ಕಂಡು ಬರುತ್ತದೆ. ಆದರೆ, ಸ್ವಾತಂತ್ರ್ಯ ಪೂರ್ವವೇ ನಮ್ಮ ಮೈಸೂರಿನ ಮಾವುತರೊಬ್ಬರ ಮಗ 1937ರಲ್ಲಿಯೇ ಎಲಿಫೆಂಟ್ ಬಾಯ್ ಚಿತ್ರದಲ್ಲಿ ಬಾಲನಟನಾಗಿ ನಟಿಸಿ ನಂತರ ನಾಯಕನಾಗಿಯೂ ಹಲವಾರು ಚಿತ್ರಗಳಲ್ಲಿ ನಟಿಸಿ ಕನ್ನಡದ ಕಂಪನ್ನು ದೇಶ ವಿದೇಶಗಳಲ್ಲಿ ಹರಡಿದ ಇಂಗ್ಲಿಷ್… Read More ಇಂಗ್ಲಿಷ್ ಚಿತ್ರ ನಟ ಕನ್ನಡಿಗ ಸಾಬು ದಸ್ತಗೀರ್

ಫುಟ್ಬಾಲ್ ದಂತಕಥೆ, ಡೀಗೋ ಮರಡೋನಾ

ಅದು ಎಂಭತ್ತರ ದಶಕ. ಆಗ ತಾನೇ ದೂರದರ್ಶನದ ಕೇಂದ್ರ ಬೆಂಗಳೂರಿನಲ್ಲಿ ಆರಂಭವಾಗಿ ಉದ್ದ ಉದ್ದದ ದೊಡ್ಡಾದಾದ ಆಂಟೇನಾದ ಮುಖಾಂತರ ಕಪ್ಪು ಬಿಳುಪು ಟಿವಿ ಕೆಲವೇ ಕೆಲವು ಬೆರಳೆಣಿಕೆಯವರ ಮನೆಯಲ್ಲಿತ್ತು. ಅದರ ಮೂಲಕವೇ ಕ್ರಿಕೆಟ್ ಪುಟ್ಬಾಲ್ ಮತ್ತು ಟೆನ್ನಿಸ್ ಮುಂತಾದ ಆಟಗಳ ಪಂದ್ಯಾವಳಿಯನ್ನು ನೋಡಿ ಕಲಿಯಲಾರಂಭಿಸಿದ್ದ ಕಾಲವದು. ಸಾಮಾನ್ಯವಾಗಿ ಎಲ್ಲರೂ No. 1 ಆಗಿರಲು ಬಯಸುತ್ತಾರೆ. ಆದರೆ ಆಗ ಬಹುತೇಕ ನನ್ನ ವಯಸ್ಸಿನ ಹುಡುಗರಿಗೆ No.10 ಮೇಲೆ ವಿಶೇಷವಾದ ಮಮಕಾರ ಇಂದಿನಂತೆ T-Shirtಗಳು ಸುಲಭವಾಗಿ ಕೈಗೆಟುಕುವ ಬೆಲೆಯಲ್ಲಿ ದೊರಕದಿದ್ದ… Read More ಫುಟ್ಬಾಲ್ ದಂತಕಥೆ, ಡೀಗೋ ಮರಡೋನಾ

ಶತಾವಧಾನಿ ಡಾ. ಆರ್. ಗಣೇಶ್

ಕನ್ನಡ, ತೆಲುಗು, ತಮಿಳು ಹಾಗೂ ಸಂಸ್ಕೃತದಲ್ಲಿ ಅಷ್ಟಾವಧಾ/ಶತವಧಾನ ನಡೆಸಿ ಈಗ ಸಹಸ್ರಾವಧಾನಕ್ಕೆ ಸಿದ್ದವಾಗುತ್ತಿರುವ ನಮ್ಮೆಲ್ಲರ ಹೆಮ್ಮೆಯ ಶತಾವಧಾನಿ ಡಾ. ಆರ್. ಗಣೇಶ್ ಆವರ ಜನ್ಮದಿನದಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ… Read More ಶತಾವಧಾನಿ ಡಾ. ಆರ್. ಗಣೇಶ್