ಹಾಸ್ಯ ಚಕ್ರವರ್ತಿ ನರಸಿಂಹರಾಜು

ಕೆಲ ವರ್ಷಗಳ ಹಿಂದೆ ಸುಧಾ ನರಸಿಂಹರಾಜು ಅವರು ದೂರದರ್ಶನದಲ್ಲಿ ನಡೆಸಿಕೊಡುತ್ತಿದ್ದ ಸಂದರ್ಶನದಲ್ಲಿ ಭಾಗವಹಿಸಿದ್ದ ವರನಟ ರಾಜ್ ಕುಮಾರ್ ಅವರು ಅರವತ್ತು ಮತ್ತು ಎಪ್ಪತ್ತರ ದಿನಗಳಲ್ಲಿ ಬಹಳ ಉತ್ತಂಗದ ಶಿಖರವೇರಿದ್ದರೂ, ಅಂದಿನ ದಿನದಲ್ಲಿ ನಿರ್ಮಾಪಕ ನಿರ್ದೇಶಕರು, ತಮ್ಮ ಚಲನಚಿತ್ರಗಳಿಗೆ ಮೊದಲು ಆ ಹಾಸ್ಯ ನಟನ ಕಾಲ್ ಶೀಟ್ ಇದೆಯೇ ಎಂದು ನಿಗಧಿಪಡಿಸಿಕೊಂಡು ನಂತರ ನಾಯಕ, ನಾಯಕಿ ಮತ್ತು ಉಳಿದ ಸಹಕಲಾವಿದರನ್ನು ಸಂಪರ್ಕಿಸುತ್ತಿದ್ದರು ಎಂದು ಹೇಳಿದರು ಎಂದರೆ ಆ ಹಾಸ್ಯ ನಟ ಎಂತಹ ಮಹಾನ್ ನಟನಿರಬೇಕು ಎಂಬುದು ತಿಳಿಯುತ್ತದೆ. ಈ… Read More ಹಾಸ್ಯ ಚಕ್ರವರ್ತಿ ನರಸಿಂಹರಾಜು

ಸದಾನಂದ ವಿಶ್ವನಾಥ್

ಅದು ಎಂಭತ್ತರ ದಶಕ. ಕರ್ನಾಟಕ ಮತ್ತು ಭಾರತ ಕ್ರಿಕೆಟ್ ತಂಡದಲ್ಲಿ ಕನ್ನಡಿಗ ವಿಕೆಟ್ ಕೀಪರ್ ಸೈಯ್ಯದ್ ಕಿರ್ಮಾನಿಯವರ ಪ್ರಾಭಲ್ಯ ಮೆರೆಯುತ್ತಿರುತ್ತದೆ. ರಾಷ್ಟ್ರೀಯ ತಂಡ ಖಾಯಂ ವಿಕೆಟ್ ಕೀಪರ್ ಆಗಿದ್ದಲ್ಲದೇ, ಸಮಯ ಸಿಕ್ಕಾಗಲೆಲ್ಲಾ ರಾಜ್ಯ ತಂಡಕ್ಕೆ ತಮ್ಮ ಸೇವೆ ಸಲ್ಲಿಸುತ್ತಿರುತ್ತಾರೆ. ಅವರ ನಂತರ ರಾಜ್ಯತಂಡಕ್ಕೆ ಇನ್ನೇನು ನಂದನ್ ಎನ್ನುವ ಮತ್ತೊಬ್ಬ ಪ್ರತಿಭಾನ್ವಿತ ವಿಕೆಟ್ ಕೀಪರ್ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದೇ ಎಲ್ಲರೂ ಭಾವಿಸಿರುವಾಗಲೇ, ಧುತ್ ಎಂದು ಸ್ಥಳೀಯ ಲೀಗ್ ಕ್ರಿಕೆಟ್ಟಿನಲ್ಲಿ ಟನ್ ಗಟ್ಟಲೆ ರನ್ ಹೊಳೆ ಹರಿಸಿದ ಒಬ್ಬ… Read More ಸದಾನಂದ ವಿಶ್ವನಾಥ್

ಎಂ. ಚಿದಾನಂದಮೂರ್ತಿ

ಅದು ಎಂಭತ್ತರ ದಶಕ. ಬೆಂಗಳೂರಿನ ದಂಡು ಪ್ರದೇಶದ ಒಂದು ಸಿನಿಮಾ ಮಂದಿರದಲ್ಲಿ ಟಿಕೆಟ್ಟಿಗಾಗಿ ಸರದಿಯ ಸಾಲಿನಲ್ಲಿ ನಿಂತಿದ್ದ ನಡು ವಯಸ್ಸಿನ ಕುಳ್ಳಗಿನ ಕನ್ನಡದ ಪ್ರಾಧ್ಯಾಪಕರೊಬ್ಬರು ನಾಲ್ಕು ಟಿಕೆಟ್ ಕೊಡಿ ಎಂದು ಅಚ್ಚ ಕನ್ನಡದಲ್ಲಿ ಸ್ವಚ್ಛವಾಗಿ ಕೇಳಿದಾಗ, ಇದನ್ನು ಕೇಳಿದ ಕೌಂಟರಿನಲ್ಲಿದ್ದ ವ್ಯಕ್ತಿ ಹಾವು ಕಡಿದಂತಾಗಿ ನಿಮಗೆ ಇಂಗ್ಲಿಷ್ ಬರುವುದಿಲ್ಲವೇ? ಇಂಗ್ಲೀಷಿನಲ್ಲಿ ಮಾತನಾಡಿ ಎಂದು ಒತ್ತಾಯ ಮಾಡಿದ. ಆದರೆ ಆ ಕನ್ನಡದ ಪ್ರಾಧ್ಯಾಪಕರು ನನಗೆ ಇಂಗ್ಲೀಷ್ ಬರುತ್ತದೆ ಯಾದರೂ ಕರ್ನಾಟಕದಲ್ಲಿ ಕನ್ನಡಿಗನೇ ಸ್ವಾರ್ವಭೌಮ ಇಲ್ಲಿ ಕನ್ನಡಕ್ಕೇ ಪ್ರಥಮ ಪ್ರಾಶಸ್ತ್ಯ… Read More ಎಂ. ಚಿದಾನಂದಮೂರ್ತಿ

ಹೆಚ್ ನರಸಿಂಹಯ್ಯ, ಶಿಕ್ಷಣ ತಜ್ಞರು

ಅಂದಿನ ಅವಿಭಜಿತ ಕೋಲಾರ ಜಿಲ್ಲೆಗೆ ಸೇರಿದ್ದ  ಮತ್ತು ಇಂದಿನ ಚಿಕ್ಕಬಳ್ಳಾಪುರ ಜಿಲ್ಲೆಗೆ ಸೇರಿರುವ ಗೌರಿಬಿದನೂರು ತಾಲ್ಲೂಕಿನ ಹೊಸೂರು ಎಂಬ ಸಣ್ಣ ಗ್ರಾಮದಲ್ಲಿ ಜನಿಸಿದ ವ್ಯಕ್ತಿ, ತಮ್ಮೂರಿನಲ್ಲಿಯೇ ಪ್ರಾಥಮಿಕ ವಿದ್ಯಾಭ್ಯಸ ಮುಗಿಸಿ, ನಂತರ ಬೆಂಗಳೂರಿನಲ್ಲಿ ತಮ್ಮ ಉನ್ನತ ವಿದ್ಯಾಭ್ಯಾಸ ಮುಂದುವರೆಸಿ ಭೌತಶಾಸ್ತ್ರದಲ್ಲಿ ಬಿ.ಎಸ್ಸಿ ಮತ್ತು ಎಂ.ಎಸ್ಸಿ ಯನ್ನು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಉನ್ನತ ದರ್ಜೆಯಲ್ಲಿ ಉತ್ತೇರ್ಣರಾಗಿ, ಅಂದಿನ ಕಾಲದಲ್ಲಿಯೇ ದೂರದ ಅಮೇರಿಕಾದ  ಓಹಿಯೂ ವಿಶ್ವವಿದ್ಯಾಲಯದಲ್ಲಿ ಪರಮಾಣು ಭೌತಶಾಸ್ತ್ರದಲ್ಲಿ ಪದವಿಯನ್ನು ಪಡೆದು  ಕೈತುಂಬ ಸಂಪಾದನೆ ಮಾಡಿಕೊಂದು ಸುಃಖ ಸಂಸಾರವನ್ನು ನಡೆಸಬಹುದಾಗಿದ್ದರೂ,… Read More ಹೆಚ್ ನರಸಿಂಹಯ್ಯ, ಶಿಕ್ಷಣ ತಜ್ಞರು

ಕೆ.ಎಸ್. ನಾರಾಯಣಾಚಾರ್ಯ

ಇತ್ತೀಚಿನ ದಿನಗಳಲ್ಲಿ ಕನ್ನಡದ ಸಾಹಿತ್ಯ ಲೋಕದಲ್ಲಿ ಪೌರಾಣಿಕ, ಐತಿಹಾಸಿಕ ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಅಧಿಕಾರಯುತವಾಗಿ ಬರೆಯಬಲ್ಲ ಮತ್ತು ಮಾತನಾಡಬಲ್ಲಂತಹ ವ್ಯಕ್ತಿಗಳು ಇನ್ನೂ ನಮ್ಮೊಂದಿಗೆ ಇದ್ದವರು ಎಂದರೆ  ಆವರು ಕೆ. ಎಸ್. ನಾರಾಯಣಾಚಾರ್ಯರು ಎಂದರೆ ಅತಿಶಯೋಕ್ತಿಯೇನಲ್ಲ. ನಾರಾಯಣಚಾರ್ಯರು ಕೇವಲ ಕನ್ನಡಕ್ಕೇ ಸೀಮಿತವಾಗದೇ ಭಾರತೀಯ ಸಂಸ್ಕೃತಿಯ ಹಿರಿಯ ವಿದ್ವಾಂಸರು, ಲೇಖಕರು, ಧರ್ಮ ಪ್ರಚಾರಕರು ಮತ್ತು ಹೆಮ್ಮೆಯ ಪ್ರವಚನಕಾರರೂ ಹೌದು. ಬೆಂಗಳೂರು ಜಿಲ್ಲೆಯ ಕಾನಕನಹಳ್ಳಿ ಅಂದರೆ ಈಗಿನ ಕನಕಪುರದ ಶ್ರೀ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್ ಮತ್ತು ರಂಗನಾಯಕಮ್ಮ ದಂಪತಿಗಳಿಗೆ 1933ರ… Read More ಕೆ.ಎಸ್. ನಾರಾಯಣಾಚಾರ್ಯ

ಗೊರೂರು ರಾಮಸ್ವಾಮಿ ಅಯ್ಯಂಗಾರ್

ಗೊರೂರು ರಾಮಸ್ವಾಮಿ ಅಯ್ಯಂಗಾರ್ ಹಾಸನ ಜಿಲ್ಲೆಯ ಹೊಳೇನರಸೀಪುರ ತಾಲ್ಲೂಕಿನ ಹೇಮಾವತಿ ನದಿಯ ತಟದಲ್ಲಿರುವ ಗೊರೂರು ಎಂಬ ಗ್ರಾಮದಲ್ಲಿ ಶ್ರೀನಿವಾಸ ಅಯ್ಯಂಗಾರ್ ಮತ್ತು ಲಕ್ಷಮ್ಮ ದಂಪತಿಗಳಿಗೆ 1904ರ ಜುಲೈ 4ರಂದು ರಾಮಸ್ವಾಮಿ ಅಯ್ಯಂಗಾರ್ ಅವರು ಜನಿಸುತ್ತಾರೆ. ಓದಿನಲ್ಲಿ ಬಹಳ ಚುರುಕಾಗಿದ್ದ ರಾಮಸ್ವಾಮಿಗಳು ತಮ್ಮ ಹಳ್ಳಿಯಲ್ಲಿಯೇ ಲೋಯರ್ ಸೆಕೆಂಡರಿ ಶಿಕ್ಷಣವನ್ನು ಮುಗಿಸಿದ ಉನ್ನತ ವ್ಯಾಸಂಗಕ್ಕಾಗಿ ಹಾಸನದ ಸರ್ಕಾರಿ ಪ್ರೌಢಶಾಲೆಗೆ ಸೇರಿಕೊಂಡು ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ಗಾಂಧೀಯವರ ಅಸಹಕಾರ ಚಳುವಳಿಯಿಂದ ಆಕರ್ಷಿತರಾಗಿ ಶಿಕ್ಷಣಕ್ಕೆ ವಿದಾಯ ಹೇಳಿದ್ದಲ್ಲದೇ, ಗಾಂಧಿಯವರ ಪರಮ ಅನುಯಾಯಿಯಾಗಿ ಅವರ… Read More ಗೊರೂರು ರಾಮಸ್ವಾಮಿ ಅಯ್ಯಂಗಾರ್

ಆಟಗಾರರ ಆಯ್ಕೆ ಮತ್ತು ಆಟಗಾರರ ವರ್ತನೆ

ಕ್ರಿಕೆಟ್ ಪ್ರಿಯರಿಗೆಲ್ಲರಿಗೂ ನೆನಪಿರುವಂತೆ ಎಂಭತ್ತರ ದಶಕದಲ್ಲಿ ಪಂಜಾಬ್ ಪರವಾಗಿ ಆಡುತ್ತಿದ್ದ ಎಡಗೈ ಸ್ಪಿನ್ನರ್ ರಾಜೇಂದರ್ ಸಿಂಗ್ ಗೋಯಲ್ ರಣಜೀ ಪಂದ್ಯಾವಳಿಗಳಲ್ಲಿ 637 ವಿಕೆಟ್ ಪಡೆದಿರುವ ದಾಖಲೆಯನ್ನು ಇದುವರೆಗೂ ಯಾರೋಬ್ಬರಿಗೂ ಮುರಿಯುವುದಿರಲಿ ಅದರ ಹತ್ತಿರಕ್ಕೂ ಬರಲು ಸಾಧ್ಯವಾಗಿಲ್ಲ. ಅದೇ ರೀತಿ ದೆಹಲಿ ತಂಡಕ್ಕೆ ಆಡುತ್ತಿದ್ದ ಭಾಸ್ಕರ್ ಪಿಳ್ಳೆ ದೇಶೀಯ ಕ್ರಿಕೆಟ್ಟಿನಲ್ಲಿ ಸಾವಿರಾರು ರನ್ನುಗಳ ಸರದಾರ. ಭಾರತ ಕ್ರಿಕೆಟ್ ತಂಡದ ಹೆಸರಾಂತ ಆರಂಭಿಕ ಆಟಗಾರ ಸುನೀಲ್ ಗವಾಸ್ಕರ್ ಕ್ರಿಕೆಟ್ಟಿನಿಂದ ನಿವೃತ್ತಿ ಹೊಂದಿದಾಗ ಆವರ ಸ್ಥಾನವನ್ನು ತುಂಬುವ ಸಾಮರ್ಥ್ಯ ಯಾರಿಗಿದೇ ಎಂದು… Read More ಆಟಗಾರರ ಆಯ್ಕೆ ಮತ್ತು ಆಟಗಾರರ ವರ್ತನೆ

ಬಾಳಗಂಚಿ ಊರ ಹಬ್ಬ ಆಚರಿಸುವಿಕೆ

ನಮ್ಮೂರು ಬಾಳಗಂಚಿಯ ಸಮಸ್ತ ಗ್ರಾಮಸ್ಥರಿಗೆ ಸಾಷ್ಟಾಂಗ ಪ್ರಣಾಮಗಳು. ಕಳೆದ ವರ್ಷ ದೊಡ್ಡ ಹಬ್ಬಕ್ಕೆ ಊರಿಗೆ ಬಂದು ಸಂಭ್ರಮಿಸಿ ಹೋದ ನಂತರ, ಊರಿಗೆ ಬರುವ ಅವಕಾಶವೇ ದೊರೆತಿರಲಿಲ್ಲ. ಈ ವರ್ಷ ಯುಗಾದಿಯ ಸಮಯದಲ್ಲಿ ಕೋರೋನಾ ಮಾಹಾಮಾರಿಯ ಸಂಬಂಧಿತವಾಗಿ ಪ್ರಪಂಚಾದ್ಯಂತವೇ ಲಾಕ್ ಡೌನ್ ಇದ್ದ ಕಾರಣ ಊರ ಹಬ್ಬ ಮುಂದೂಡಿದ್ದು ಸ್ವಲ್ಪ ಬೇಸರವೆನಿದರೂ, ಈ ವರ್ಷ ಹಬ್ಬ ನಿಲ್ಲಿಸದೇ ಮುಂದೂಡಿರುವ ವಿಷಯ ತುಸು ನೆಮ್ಮದಿ ತಂದಿದ್ದು, ಕಾಲ ಎಲ್ಲವೂ ಸರಿ ಹೋದ ನಂತರ ಪ್ರತೀ ವರ್ಷದಷ್ಟು ವಿಜೃಂಭಣೆಯಲ್ಲದಿದ್ದರೂ ಸರಳ ಸಂಭ್ರಮವಾಗಿ,… Read More ಬಾಳಗಂಚಿ ಊರ ಹಬ್ಬ ಆಚರಿಸುವಿಕೆ

ಶಿವಗಂಗೆ

ಮೊನ್ನೆ ಸ್ನೇಹಿತರೊಬ್ಬರು ಕರೆ ಮಾಡಿ ಬಹಳ ತಿಂಗಳುಗಳಿಂದಲೂ ಮನೆಯಲ್ಲಿಯೇ ಕುಳಿತು ಬಹಳ ಬೇಸರವಾಗಿದೆ. ಇಲ್ಲೇ ಬೆಂಗಳೂರಿನ ಸುತ್ತಮುತ್ತಲೇ ಇರುವ ಸುಂದರವಾದ ಯಾವುದಾದರೂ ಪ್ರದೇಶ ಇದೆಯೇ, ಬೆಟ್ಟ ಹತ್ತುವ ಹಾಗಿರಬೇಕು. ಐತಿಹಾಸಿಕವಾಗಿ ಮತ್ತು ಧಾರ್ಮಿಕವಾಗಿ ಪ್ರಸಿದ್ಧವಾಗಿರುವಂತಹ ಸ್ಥಳ ಇದ್ದರೆ ತುಂಬಾ ಚೆನ್ನಾಗಿರುತ್ತದೆ ಎಂದಾಗ ಥಟ್ ಅಂತಾ ಮನಸ್ಸಿಗೆ ಹೊಳೆದದ್ದೇ ತುಮಕೂರು ರಸ್ತೆಯಲ್ಲಿರುವ ಶಿವಗಂಗೆ. ನಾವು ಚಿಕ್ಕವರಿದ್ದಾಗ ಕೆಲ ವರ್ಷಗಳ ಕಾಲ ನೆಲಮಂಗಲದಲ್ಲಿ ವಾಸವಾಗಿದ್ದೆವು. ಹಾಗಾಗಿಯೇ ನನ್ನ ಬಾಲ್ಯದ ವಿದ್ಯಾಭ್ಯಾಸ ನಡೆದದ್ದೇ ನೆಲಮಂಗಲದ ಸರ್ಕಾರಿ ಶಾಲೆಯಲ್ಲಿ. ನಮ್ಮ ಮನೆಗೆ ಶನಿವಾರ… Read More ಶಿವಗಂಗೆ