ಮೈಸೂರು ಶ್ರೀ ಚಾಮುಂಡಿ ಬೆಟ್ಟದ ಮಹಾ ನಂದಿ

ನಮ್ಮಲ್ಲಿ ಬಹುತೇಕರು ಮೈಸೂರಿನ ಚಾಮುಂಡೀ ಬೆಟ್ಟಕ್ಕೆ ಹೋಗಿ ತಾಯಿ ಶ್ರೀ ಚಾಮುಂಡಿಯ ದರ್ಶನ ಪಡೆದು ಬಂದರೂ, ಅಲ್ಲಿನ ಮೂಲ ದೇವರಾದ ಶ್ರೀ ಮಹಾಬಲೇಶ್ವರ ಮತ್ತು ಮಹಾನಂದಿಯ ದರ್ಶನವನ್ನೇ ಮಾಡದಿರುವ ಕಾರಣ, ಶ್ರೀ ಮಹಾಬಲೇಶ್ವರ ಮತ್ತು ಮಹಾ ನಂದಿಯ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ.… Read More ಮೈಸೂರು ಶ್ರೀ ಚಾಮುಂಡಿ ಬೆಟ್ಟದ ಮಹಾ ನಂದಿ

ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಪೋಷಕರ ಕಾಳಜಿ ಮತ್ತು ಪ್ರೀತಿಯನ್ನು ಅರ್ಥಮಾಡಿಕೊಳ್ಳದೇ, ಹೆತ್ತವರು ಆಶಯಗಳಿಗೆ ವಿರೋಧಿಸುವ ಮನಸ್ಥಿತಿಯೇ ಇಂದಿನ ಮಕ್ಕಳಲ್ಲಿ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಕೈ ಮೀರಿದಾಗ ಮನೆಯಿಂದ ಓಡಿ ಹೋಗುವುದೋ ಇಲ್ಲವೇ ಆತ್ಮೆಹತ್ಯೆ ಮಾಡಿಕೊಳ್ಳುತ್ತಿರುವ ಸಂಗತಿಗೆ ಪರಿಹಾರವಿದೆಯೇ?
Read More ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಎಲ್ಲರಿಗೂ ತಿಳಿದಿರುವಂತೆ ತಾಯಿ ಭುವನೇಶ್ವರಿ ದೇವಿಯನ್ನು  ಕರ್ನಾಟಕದ ರಾಜ್ಯ ದೇವತೆ ಅರ್ಥಾತ್ ಕನ್ನಡ ದೇವತೆ ಎಂದು ಪೂಜಿಸಲಾಗುತ್ತದೆ. ಇಂತಹ ಭುವನೇಶ್ವರಿ ದೇವಿಯು ಪಾರ್ವತಿ ದೇವಿಯ ಹತ್ತು ಮಹಾ ವಿದ್ಯಾ ದೇವತೆಗಳಲ್ಲಿ ಒಬ್ಬಳಾಗಿದ್ದು, ನಾಲ್ಕನೆಯವಳಾಗಿ ತಾಯಿ ದುರ್ಗೆಯ ಒಂದು ಅಂಶವಾಗಿದ್ದಾಳೆ. ಭುವನೇಶ್ವರಿ ಎಂಬುದು ಸಂಸ್ಕತ ಪದವಾಗಿದ್ದು ಭುವನ ಎಂದರೆ ವಿಶ್ವ ಎಂಬರ್ಥವಾಗಿದ್ದು ಭುವನೇಶ್ವರಿ ಎಂದರೆ ವಿಶ್ವಕ್ಕೇ ಒಡತಿ ಅರ್ಥಾತ್  ವಿಶ್ವಕ್ಕೇ ತಾಯಿ ಎಂಬ ಅರ್ಧವಿದೆ. ಇಂತಹ ಭುವನೇಶ್ವರಿಯ  ಸುಮಾರು ಸಾವಿರ ವರ್ಷಗಳಷ್ಟು ಇತಿಹಾಸವಿರುವ ದೇವಾಲಯವು  ಉತ್ತರ ಕನ್ನಡ ಜಿಲ್ಲೆಯ… Read More ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ಗುಹಾಂತರ ದೇವಾಲಯ

ಉಡುಪಿಯ ಕುಂದಾಪುರದ ಬಳಿ ಕಾಂತಾರ ಚಿತ್ರ ಚಿತ್ರೀಕರಣವಾದ ಕೆರಾಡಿಯ ಸಮೀಲದಲ್ಲೇ ಸುಂದರ ಪ್ರಕೃತಿತಾಣದ ಮಧ್ಯೆ, ಗುಹೆಯಲ್ಲಿ ಜಲಾವೃತದ ಮಧ್ಯೆ ವಿರಾಜಮಾನವಾಗಿರುವ ಮೂಡುಗಲ್ಲಿನ ಶ್ರೀ ಕೇಶವನಾಥೇಶ್ವರ ನ ದರ್ಶನವನ್ನು ಮಾಡಿಕೊಂಡು ಬರೋಣ ಬನ್ನಿ.… Read More ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ಗುಹಾಂತರ ದೇವಾಲಯ

ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಭಾರತ ಮತ್ತು ಪಾಕೀಸ್ಥಾನದ ನಡುವಿನ ವೈರತ್ವ ನೆನ್ನೆಯ ಮೊನ್ನೆಯದಲ್ಲಾ. ಧರ್ಮಾಧಾರಿತವಾಗಿ ನಮ್ಮ ದೇಶವನ್ನು  ವಿಭಜಿಸಿದರೂ,  ಆಂದಿನ ನಮ್ಮ ಕೆಲ ನಾಯಕರುಗಳು ದೂರದೃಷ್ಟಿಯ ಕೊರತೆಯಿಂದಾಗಿ, ಭಾರತ ಹಿಂದೂಸ್ಥಾನವಾಗದೇ, ಜಾತ್ಯಾತೀತರಾಷ್ಟ್ರವಾಗಿ, ಕಾಶ್ಮೀರದ ಸಮಸ್ಯೆ ವಿಶ್ವಸಂಸ್ಥೆಯವರೆಗೂ ಹೋಗಿ ಇನ್ನೂ ಮಗ್ಗಲ ಮುಳ್ಳಾಗಿಯೇ ಉಳಿದಿರುವ ಸತ್ಯ  ಎಲ್ಲರಿಗೂ ತಿಳಿಸಿರುವುದೇ ಆಗಿದೆ. ಅದೇ ರೀತಿ  ಅಂದಿನಿಂದಲೂ ಪದೇ ಪದೇ ಭಾರತದ ಮೇಲೆ ಕಾಲು ಕೆರೆದುಕೊಂಡು ಬರುವ ಪಾಕೀಸ್ಥಾನ, ಪ್ರತೀ ಬಾರಿಯೂ ಭಾರದಿಂದ ತಪರಾಕಿ ಹಾಕಿಸಿಕೊಂಡಿರುವ ವಿಷಯವೂ ಎಲ್ಲರಿಗೂ ತಿಳಿದಿದೆ. 2025ರ ಏಪ್ರಿಲ್ 22ರಂದು ಕಾಶ್ಮೀರದ… Read More ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಯಾರದ್ದೋ ದುಡ್ಡು ಪಾಕಿಗಳ ಯುದ್ಧ

ಒಂದು ಕಡೆ ಭಯೋತ್ಪಾದನಾ ಚಟುವಟಿಕೆಗಳನ್ನು ಸಹಿಸುವುದಿಲ್ಲಾ ಎಂದು ಹೇಳಿಕೊಂಡು ಮತ್ತೊಂದೆಡೆ IMF ಮೂಲಕ 8500 ರೂಪಾಯಿಗಳಷ್ಟು ಸಾಲವನ್ನು ಕೊಡಿಸುವ ಮೂಲಕ, ಅಮೇರಿಕಾ ಮತ್ತು ಚೀನಾ ದೇಶಗಳು ತಮ್ಮ ಶಸ್ತ್ರಾಸ್ತ್ರ ಮಾರುತ್ತಾ, ಪರೋಕ್ಷವಾಗಿ ಭಾರತವನ್ನು ಬಗ್ಗು ಬಡಿಯಲು ಮುಂದಾಗಿದೆಯೇ? … Read More ಯಾರದ್ದೋ ದುಡ್ಡು ಪಾಕಿಗಳ ಯುದ್ಧ

ಮೈಸೂರು ಕರಗ

ಮೈಸೂರಿನಲ್ಲಿ ದಸರಾ ಹಬ್ಬದಷ್ಟೇ ಅದ್ದೂರಿಯಾಗಿ ಆಚರಿಸಲ್ಪಡುವ ಮಿನಿ ದಸರಾ ಎಂದೇ ಪ್ರಖ್ಯಾತವಾಗಿರುವ ಮೈಸೂರು ಕರಗದ ಇತಿಹಾಸ ಆ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳು ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಮೈಸೂರು ಕರಗ

ಭಟೇಂಗೋ ತೋ ಕಟೇಂಗೇ, ಏಕ್ ಹೋತೋ ಸೇಫ್ ಹೈ

ಬಿಕಾರೀ ಪಾಕೀಸ್ಥಾನದ ಬೆಂಬಲದ ಹರ್ಷದ ಕೂಳಿನ ಆಸೆಗಾಗಿ, ಭಾರತೀಯ ಪ್ರವಾಸಿಗರ ವರ್ಷದ ಕೂಳನ್ನೇ ಧಿಕ್ಕರಿಸಿ, ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವ ಕಾಶ್ಮೀರಿಗರಿಗೆ #Ban Kashmir ಅಭಿಯಾನದ ಮೂಲಕ ತಕ್ಕ ಪಾಠ ಕಲಿಸಿದಾಗ ಮಾತ್ರವೇ ಕಾಶ್ಮೀರದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತದೆ ಅಲ್ವೇ?… Read More ಭಟೇಂಗೋ ತೋ ಕಟೇಂಗೇ, ಏಕ್ ಹೋತೋ ಸೇಫ್ ಹೈ

ಜನಿವಾರದ ಜಟಾಪಟಿ

ಪರೀಕ್ಷಾ ಕೇಂದ್ರಗಳಲ್ಲಿ ಕಾಪಿ ಮಾಡುವುದನ್ನು ತಡೆಗಟ್ಟಲ್ಲು ನೂರಾರು ತಂತ್ರಜ್ಞಾನಗಳು ಇರುವಾಗ ಹಿಂದೂಗಳ ಧಾರ್ಮಿಕ ನಂಬಿಕೆಗಳು ಮತ್ತು ಸಂಸ್ಕೃತಿಯ ಭಾಗವಾದ ಜನಿವಾರ, ಉಡುದಾರ, ಶಿವದಾರ ಕಡೆಗೆ ಹೆಣ್ಣು ಮಕ್ಕಳ ಮಂಗಲಸೂತ್ರವನ್ನೂ ಕಿತ್ತು ಹಾಕುವ ಮನಸ್ಥಿತಿಯ ವಿರುದ್ಧ ಪ್ರತಿಯೊಬ್ಬ ಹಿಂದೂಗಳೂ ಒಕ್ಕೊರಲಿನಿಂದ ಅನಿವಾರ್ಯವಾಗಿ ಹೋರಾಟ ಮಾಡಲೇ ಬೇಕಾದ ಸಂಧರ್ಭ ಬಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ
Read More ಜನಿವಾರದ ಜಟಾಪಟಿ