ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ಕನ್ನಡ ಚಿತ್ರರಂಗವನ್ನು ಮದ್ರಾಸಿನಿಂದ ಬೆಂಗಳೂರಿಗೆ ತರುವ ಮಹದಾಸೆಯಿಂದ ಕರ್ನಾಟಕ ಸರ್ಕಾರ ಮತ್ತು ಕನ್ನಡ ಚಿತ್ರಾಭಿಮಾನಿಗಳ ಸಹಾಯದಿಂದ ಹಿರಿಯ ನಟರಾಗಿದ್ದಂತಹ ಬಾಲಕೃಷ್ಣ ಅವರು ನಿರ್ಮಿಸಿದ್ದ ಅಭಿಮಾನ್ ಸ್ಟುಡಿಯೋ, ಭೂಗಳ್ಳರ ಕುಮ್ಮಕ್ಕು ಮತ್ತು ಬಾಲಣ್ಣನವರ ಕುಟುಂಬದ ದುರಾಸೆಯಿಂದಾಗಿ ಮಾನವೀಯತೆಯನ್ನೂ ಮರೆತು ನಿರ್ನಾಮವಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ರಾಜರ ಆಡಳಿತ ಮುಗಿದು ಪ್ರಜಾಪ್ರಭುತ್ವ ಬಂದಿದ್ದರೂ, ಮುತ್ತಾತ, ಅಜ್ಜಿ, ಅಪ್ಪಾ ಈ ದೇಶದ ಪ್ರಧಾನಿಗಳಾಗಿದ್ದರಿಂದ, ಪ್ರಧಾನಿ ಪಟ್ಟಕ್ಕೆ ನಾವೇ ವಾರಸುದಾರರು ಎನ್ನುತ್ತಾ ಮೇಲಿಂದ ಮೇಲೆ ವಿವಾದಗಳನ್ನು ಹುಟ್ಟು ಹಾಕಿ ದೇಶದಲ್ಲಿ ಅಭಧ್ರತೆಯನ್ನುಂಟು ಮಾಡುತ್ತಿರುವ ರಾಹುಲ್ ಮತ್ತು ಪ್ರಿಯಾಂಕಳ ಅಸಲಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ಗಾಯತ್ರಿ ಪ್ರತಿಪತ್, ಗಾಯತ್ರಿ ಪಾಡ್ಯಮಿ

ಶ್ರಾವಣಮಾಸದ ಕೃಷ್ಣ ಪಕ್ಷದ ಪಾಡ್ಯದಂದು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಗುವ ಗಾಯತ್ರಿ ಪಾಡ್ಯಮಿ, ಗಾಯತ್ರಿ ಜಪ ಸಂಕಲ್ಪ ಅಥವಾ ಗಾಯತ್ರಿ ಪ್ರತಿಪದ್ ದಿನದ ವಿಶೇಷತೆಗಳು, ಆಚರಣೆಗಳು ಮತ್ತು ಅದರ ಪ್ರಯೋಜನಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಗಾಯತ್ರಿ ಪ್ರತಿಪತ್, ಗಾಯತ್ರಿ ಪಾಡ್ಯಮಿ

ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಶ್ರೀ ಕ್ಷೇತ್ರಕ್ಕೊಂದು ಉಪಕ್ಷೇತ್ರವಾಗಿ, ಗಿರಿಜಾ ಮೀಸೆಯನ್ನು ಹೊತ್ತ ಎದುರು ಮುಖ ಹೊಂದಿರುವ ಶ್ರೀ ಕ್ಯಾಮೇನಹಳ್ಳಿಯ ಶ್ರೀ ಕಮನೀಯ ಕ್ಷೇತ್ರದ ಸಾವಿರಾರು ವರ್ಷಗಳ ಇತಿಹಾಸ ಇರುವ ಶ್ರೀ ಆಂಜನೇಯನ ವೈಶಿಷ್ಟ್ಯಗಳು ಮತ್ತು ಅಲ್ಲಿನ ಕ್ಷೇತ್ರ ಮಹಿಮೆಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಕುಟುಂಬವನ್ನು ಪ್ರೀತಿಸುವುದಾದರೇ, ಖಡ್ಡಾಯವಾಗಿ ಹೆಲ್ಮೆಟ್ ಧರಿಸಿ

ವಾಹನ ಚಲಾಯಿಸುವಾಗ ನಮ್ಮ ನಿರ್ಲಕ್ಷತನದಿಂದಾಗಿ ಹೆಲ್ಮೆಟ್/ಸೀಟ್ ಬೆಲ್ಟ್ ಧರಿಸದೇ ಆಗುವ ಅಪಘಾತದಿಂದ ಅಮಾಯಕರಾದ ನಮ್ಮ ಕುಟುಂಬ ಸದಸ್ಯರು ಮತ್ತು ಬಂಧು ಮಿತ್ರರು ಅನುಭವಿಸುವ ಯಾತನಾಮಯ ಕಥೆ-ವ್ಯಥೆ ಇದೋ ನಿಮಗಾಗಿ. ದಯವಿಟ್ಟು ನೀಫು ಪ್ರೀತಿಸುವರೆಲ್ಲರಿಗೂ ಈ ಲೇಖನವನ್ನು ತಪ್ಪದೇ ತಲುಪಿಸಿ.… Read More ಕುಟುಂಬವನ್ನು ಪ್ರೀತಿಸುವುದಾದರೇ, ಖಡ್ಡಾಯವಾಗಿ ಹೆಲ್ಮೆಟ್ ಧರಿಸಿ

ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕಬ್ಬನ್ ಪಾರ್ಕ್‌ನಲ್ಲಿ ಬ್ಲೈಂಡ್ ಡೇಟಿಂಗ್ ಶೋ

ಬೆಂಗಳೂರಿನ ಹೃದಯಭಾಗದಲ್ಲಿರುವ ಕಬ್ಬನ್ ಪಾರ್ಕ್ ಕೇವಲ ಉದ್ಯಾನವಾಗಿರದೇ, ಬೆಂಗಳೂರಿನ ಅಸ್ತಿತ್ವ ಮತ್ತು ಅಸ್ಮಿತೆಯ ಸಂಕೇತ ಆಗಿದ್ದು ಅದರ ಬ್ರಾಂಡ್ ಮೌಲ್ಯಕ್ಕೆ ಮಸಿ ಬಳೆಯುವಂತೆ ಬುಕ್ ಮೈ ಷೋ ಮೂಲಕ ಬ್ಲೈಂಡ್ ಡೇಟಿಂಗ್ ಶೋ ಆಯೋಜಿಸಲು ಮುಂದಾಗಿದ್ದ ಆಘಾತಕಾರಿ ಮತ್ತು ಅಷ್ಟೇ ವಿಕೃತ ವಿಛಿದ್ರಕಾರಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಕಬ್ಬನ್ ಪಾರ್ಕ್‌ನಲ್ಲಿ ಬ್ಲೈಂಡ್ ಡೇಟಿಂಗ್ ಶೋ

ಭಾರತ ಸಂಸ್ಕೃತ ಶೋಭಾ ಯಾತ್ರೆ

ವಿದ್ಯಾರಣ್ಯಪುರದ ಶ್ರೀ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ಸುರವಾಣೀ ಸಂಸ್ಕೃತ ಫೌಂಡೇಶನ್ ಸಹಯೋಗದೊಂದಿಗೆ ಸಂಸ್ಕೃತ ಭಾಷಾ ಕಲಿಕೆಯ ಕುರಿತಾಗಿ ಜನಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಲಾಗಿದ್ದ ಭಾರತ ಸಂಸ್ಕೃತ ಶೋಭಾ ಯಾತ್ರೆಯ ವಿಸ್ತೃತ ವರದಿ ಇದೊ ನಿಮಗಾಗಿ… Read More ಭಾರತ ಸಂಸ್ಕೃತ ಶೋಭಾ ಯಾತ್ರೆ

ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಇನ್ನೂ ಸುಮಾರು ವರ್ಷಗಳಷ್ಟು ಕಾಲ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುವಷ್ಟರ ಮಟ್ಟಿಗೆ ಆರೋಗ್ಯವಾಗಿರುವ ಮೋದಿಯವರನ್ನು 75 ವರ್ಷ ವಯಸ್ಸಿನ ಅಧಾರದ ಮೇಲೆ ಕೆಳಗಿಳಿಸಿ, 83 ವರ್ಷದ ಖರ್ಗೆಯವರನ್ನು ನಾಮಕಾವಸ್ಥೆ ಪ್ರಧಾನಿಯನ್ನಾಗಿಸಿ, 78 ವರ್ಷದ ಸೋನಿಯಾ ಮತ್ತು ಆಕೆಯ ಮಕ್ಕಳು ಅಧಿಕಾರ ಚಲಾಯಿಸುವ ಹುನ್ನಾರ, ತಿರುಕನ ಕನಸು ಎನಿಸುತ್ತಿದೆ ಅಲ್ವೇ?… Read More ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?