ತೊಗರೀಬೇಳೆ ಚಟ್ನೀಪುಡಿ (ಆಂಧ್ರ ಶೈಲಿಯ ಕಂಡಿ ಪುಡಿ)

ಮಕ್ಕಳು ಅನ್ನದ ಜೊತೆ ಸಾರು ಮತ್ತು ಹುಳಿಯೊಂದಿಗೆ ತಿನ್ನಲು ಬೇಸರಿಕೊಳ್ಳುತ್ತಿದ್ದರೆ ಸ್ವಲ್ಪ ವಿಭಿನ್ನವಾಗಿರುವ ಮತ್ತು ಅರೋಗ್ಯಕರವಾಗಿರುವ ಮತ್ತು ತಂಬಾ ದಿನಗಳವರೆಗೂ ಇಟ್ಟು ಕೊಂಡು ತಿನ್ನಬಹುದಾದ ತೊಗರೀಬೇಳೆ ಚಟ್ನೀಪುಡಿ ಮಾಡುವ ವಿಧಾನವನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿ ಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು ತೊಗರೀಬೇಳೆ ಚಟ್ನೀಪುಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳು ತೊಗರೀಬೇಳೆ – 1 ಬಟ್ಟಲು ಹುರಿಗಡಲೆ – 1/2 ಬಟ್ಟಲು ಧನಿಯ – 2 ಚಮಚ ಜೀರಿಗೆ – 1 ಚಮಚ ಅರಿಶಿನ – 1/2… Read More ತೊಗರೀಬೇಳೆ ಚಟ್ನೀಪುಡಿ (ಆಂಧ್ರ ಶೈಲಿಯ ಕಂಡಿ ಪುಡಿ)

ಶೆಟ್ಟೀಕೆರೆ

ಭೌಗೋಳಿಕವಾಗಿ ಕಲ್ಪತರುನಾಡು ತುಮಕೂರಿನ ಭಾಗವಾಗಿ, ಆ ಜಿಲ್ಲೆಯ ತುತ್ತ ತುದಿಯಲ್ಲಿ , ತುಮಕೂರಿನಿಂದ ಸುಮಾರು 70 ಕಿಮೀ ದೂರದಲ್ಲಿರುವ, ಚಿಕ್ಕನಾಯಕನ ಹಳ್ಳಿಯಿಂದ ತಿಪಟೂರಿಗೆ ಹೋಗುವ ಮಾರ್ಗದ ಮಧ್ಯದಲ್ಲಿರುವ ಹೋಬಳಿಯೇ ಶೆಟ್ಟೀಕೆರೆ. ಹತ್ತಿರ ಹತ್ತಿರ ಸಾವಿರ ಮನೆಗಳು ಇರಬಹುದಾದ ಒಂದು ರೀತಿಯ ಸ್ಥಳೀಯ ವಾಣಿಜ್ಯ ನಗರಿ. ಸಾಂಪ್ರದಾಯಿಕವಾಗಿ ಹಾಸನ ಜಿಲ್ಲೆಯ ಸೊಗಡನ್ನು ಮೈದಳೆದಿರುವ ವಾಣಿಜ್ಯವಾಗಿ ಚಿತ್ರದುರ್ಗ ಜಿಲ್ಲೆಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಪಟ್ಟಣವೆಂದರೂ ತಪ್ಪಾಗಲಾರದು. ಬೆಂಗಳೂರಿನ ಕೃಷ್ಣರಾಜ ಪುರದಲ್ಲಿ ಎಲೆ ಮರಿಮಲ್ಲಪ್ಪ ಶೆಟ್ಟರು ಲೋಕ ಕಲ್ಯಾಣಕ್ಕಾಗಿ ವಿಶಾಲವಾದ ಕೆರೆಯನ್ನು… Read More ಶೆಟ್ಟೀಕೆರೆ

ಬ್ರಾಹ್ಮಣ ಭೋಜನ ಪ್ರಿಯಃ

ಸಾಧಾರಣವಾಗಿ ಗೆಳೆಯರ ಗಂಪಿನಲ್ಲಿ ಮಾತನಾಡುತ್ತಿರುವಾಗಲೋ ಅಥವಾ ಕಛೇರಿಗಳಲ್ಲಿ ಎಲ್ಲರೂ ಒಟ್ಟಿಗೆ ಊಟ ಮಾಡುತ್ತಿರುವಾಗ ಅಪ್ಪಿ ತಪ್ಪಿ ಅಲ್ಲೊಬ್ಬ ಜನ್ಮತ: ಬ್ರಾಹ್ಮಣ ಒಬ್ಬ ಇದ್ದರೂ ಸಾಕು ನೀವು ಬಿಡ್ರಪ್ಪಾ ಪುಳಿಚಾರುಗಳು. ಬ್ರಾಹ್ಮಣ ಭೋಜನ ಪ್ರಿಯಃ ಎಂದು ಬ್ರಾಹ್ಮಣರು ಮಾತ್ರವೇ ಊಟ ಮಾಡುವುದು. ಮಿಕ್ಕವರೆಲ್ಲಾ ತುತ್ತಿಗೆ ಮುತ್ತಿಡುತ್ತಾರೆ ಎನ್ನುವಂತೆ ಎಲ್ಲರ ಮುಂದೆ ಕೊಂಕಾಗಿ ಆಡಿಕೊಳ್ಳುತ್ತಾ, ಆ ಜನ್ಮತಃ ಬ್ರಾಹ್ಮಣನನ್ನು ಮುಜುಗರಕ್ಕೀಡು ಮಾಡುತ್ತಾ ಅಪಹಾಸ್ಯ ಮಾಡಿ ಗೊಳ್ ಎಂದು ನಗುವುದನ್ನು ಎಲ್ಲಡೆಯಲ್ಲೂ ಕಾಣಬಹುದಾಗಿದೆ. ಅದೇಕೋ ಏನೋ ನಮ್ಮ ಜನರಿಗೆ ಅರ್ಧಂಬರ್ಧ ತಿಳಿದುಕೊಂಡು,… Read More ಬ್ರಾಹ್ಮಣ ಭೋಜನ ಪ್ರಿಯಃ

ಅವರೆಕಾಳು ಉಂಡೆ ಕಡುಬು

ಮಳೆಗಾಲ ಮುಗಿಯುತ್ತಿದ್ದಂತೆಯೇ ಅವರೇಕಾಳಿನ ಕಾಲ ಶುರುವಾಗುತ್ತದೆ. ಆವರೇ ಕಾಳಿನ ಉಪ್ಪಿಟ್ಟು, ಹುಳಿ, ನುಚ್ಚಿನುಂಡೆ, ಆಂಬೊಡೆ, ಹುಸ್ಲಿ ಹೀಗೆ ಹಲವಾರು ರುಚಿ ರುಚಿಯಾದ ಪದಾರ್ಥಗಳನ್ನು ಮಾಡಬಹುದಾಗಿದೆ.  ನಾವು ಇಂದು ಅತ್ಯಂತ ಸುಲಭ ಮತ್ತು ಸರಳವಾಗಿ ತಯಾರಿಸಬಹುದಾದ ರುಚಿ ರುಚಿಯಾದ ಅವರೆಕಾಳು  ಉಂಡೆ ಕಡುಬು ಮಾಡುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು  ಅವರೆಕಾಳು ಉಂಡೆ ಕಡುಬು ತಯಾರಿಸಲು ಬೇಕಾಗುವ ಸಾಮಗ್ರಿಗಳು ಈ ರೀತಿಯಾಗಿವೆ ಬೇಯಿಸಿಟ್ಟುಕೊಂಡ ಅವರೇಕಾಳು – 1 ಬಟ್ಟಲು ಅಕ್ಕಿತರಿ – 1 ಬಟ್ಟಲು ಸಾಸಿವೆ – 1/2 ಚಮಚ… Read More ಅವರೆಕಾಳು ಉಂಡೆ ಕಡುಬು

ಏನಂತೀರೀ? ಪುಸ್ತಕ ಲೋಕಾರ್ಪಣೆ

ನನ್ನೆಲ್ಲಾ ಆತ್ಮೀಯರಿಗೂ ಈಗಾಗಲೇ ತಿಳಿದಿರುವಂತೆ, ಒಬ್ಬ ಹವ್ಯಾಸೀ ಬರಹಗಾರನಾಗಿ ರಾಜಕಾರಣದ ಆಗು ಹೋಗುಗಳನ್ನು ತೀಕ್ಷ್ಣವಾಗಿ ಬರೆಯುತ್ತಿದ್ದ ಕಾರಣ ಬೇಕೋ ಬೇಡವೋ ಗೆಳೆಯರ ಒತ್ತಾಯದ ಮೇರೆಗೆ ಸಾಮಾಜಿಕ ಜಾಲತಾಣಗಳ ನಾನಾ ಗುಂಪುಗಳ ಭಾಗವಾಗಿ ಸುಖಾ ಸುಮ್ಮನೆ ಜಿದ್ದಾ ಜಿದ್ದಿಗೆ ಇಳಿದು ವಿತಂಡ ವಾದ ಮಾಡುವುದಕ್ಕೇ ನನ್ನ ಬರವಣಿಗೆ ಸೀಮಿತವಾಗಿತ್ತು. ಆ ಎಲ್ಲಾ ಲೇಖನಗಳಿಂದ ಮಿತ್ರತ್ವಕ್ಕಿಂತ ಶತೃತ್ವ ಗಳಿಸಿದ್ದೇ ಹೆಚ್ಚು. ಈ ಜಿದ್ದಾ ಜಿದ್ದಿ, ಕೇವಲ ಸಾಮಾಜಿಕ ಜಾಲತಾಣಗಳಿಗಷ್ಟೇ ಮೀಸಲಾಗಿರದೇ, ಮನೆಯವರೆಗೂ ಬಂದು, ನನ್ನ ಕುಟುಂಬದವರು ನನ್ನ ಪರವಾಗಿ ಅದೆಷ್ಟೋ… Read More ಏನಂತೀರೀ? ಪುಸ್ತಕ ಲೋಕಾರ್ಪಣೆ

ನೆಮ್ಮದಿ

ಶಂಕರಪ್ಪ ನಗರದ ಮಾರುಕಟ್ಟೆಯ ಬಳಿ ಸಣ್ಣದಾದ ಕಾಫಿ ಅಂಗಡಿಯನ್ನು ನಡೆಸಿಕೊಂಡು ಹೋಗುತ್ತಿರುತ್ತಾರೆ. ಪ್ರತೀ ದಿನ ನೂರಾರು ಜನರು ಅವರ ಅಂಗಡಿಗೆ ಬಂದು ಕಾಫೀ, ಟೀ ಕುಡಿದು ತಮ್ಮ ಮನಸ್ಸಿನ ದುಗುಡವನ್ನು ಕಳೆದುಕೊಂಡು ಉಲ್ಲಾಸಿತರಾಗಿ ಹೋಗುತ್ತಿರುತ್ತಾರೆ. ಅದೋಂದು ಸಂಜೆ‌ ಶಂಕರಪ್ಪನವರಿಗೆ ವಿಪರೀತ ತಲೆ ನೋವು ಕಾಡತೊಡಗಿ, ತಲೆ ಸಿಡಿದು ಹೋಗುವಷ್ಟು ನೋವು ಬಾಧಿಸ ತೊಡಗುತ್ತದೆ. ಅದಾಗಲೇ ಮಬ್ಬುಗತ್ತಲು ಸಮೀಪಿಸುತ್ತಿದ್ದ ಕಾರಣ, ಅಂಗಡಿಯಲ್ಲಿಯೂ ಗ್ರಾಹಕರು ಕಡಿಮೆ ಇದ್ದದನ್ಬು ಕಂಡು, ತಮ್ಮ ಹುಡುಗನಿಗೆ ಅಂಗಡಿಯ ಉಸ್ತುವಾರಿ ವಹಿಸಿ ಹತ್ತಿರದ ಮೆಡಿಕಲ್ ಸ್ಟೋರಿಗೆ… Read More ನೆಮ್ಮದಿ

ತುಪ್ಪಾನ್ನ

ಸಭೆ ಸಮಾರಂಭಗಳಲ್ಲಿ ಎಲೆಯ ಕೊನೆಗೆ ಅದರಲ್ಲೂ ವಿಶೇಷವಾಗಿ ಮದುವೆಯ ಹಿಂದಿನ ದಿನ ವರಪೂಜೆಯಲ್ಲಿ ಸಾಂಪ್ರದಾಯಕವಾಗಿ ತಯಾರಿಸುವ ತುಪ್ಪಾನ್ನವನ್ನು ಕು. ಅನನ್ಯ ಆನಂದ್ ನಮ್ಮ ಇಂದಿನ ಅನ್ನಪೂರ್ಣ ಮಾಲಿಕೆಯಲ್ಲಿ ತೋರಿಸಿ ಕೊಡುತ್ತಿದ್ದಾರೆ. ಸುಮಾರು 4-5 ಜನರು ಸವಿಯಬಹುದಾದಷ್ಟು ತುಪ್ಪಾನ್ನ ತಯಾರಿಸಲು ಬೇಕಾಗುವ ಸಾಮಗ್ರಿಗಳು ಈ ರೀತಿಯಾಗಿವೆ ತೆಂಗಿನಕಾಯಿ ತುರಿ- 1 ಬಟ್ಟಲು ಕರಿಬೇವಿನ ಸೊಪ್ಪು – 4-5 ಎಲೆಗಳು ಕರಿದ ಹಪ್ಪಳ – 4-5 ರುಚಿಗೆ ತಕ್ಕಷ್ಟು ಉಪ್ಪು ಒಗ್ಗರಣೆ ಮಾಡಿಕೊಳ್ಳಲು ಬೇಕಾಗುವ ಸಾಮಗ್ರಿಗಳು ತುಪ್ಪಾ – 1/2… Read More ತುಪ್ಪಾನ್ನ

ಮದರಸ ಮತಾಂಧರನ್ನು ತಯಾರಿಸುವ ಕಾರ್ಖಾನೆಯೇ?

ಕೆಲವು ತಿಂಗಳುಗಳ ಹಿಂದೆ ಉತ್ತರಾಖಂಡದಿಂದ ರಾತ್ರೋರಾತ್ರಿ ಸರಿ ಸುಮಾರು 2,00,000 ಮುಸ್ಲಿಂ ಮಕ್ಕಳು ಕಣ್ಮರೆಯಾದ ಭೀಕರ ಸತ್ಯ ಹೊರ ಬಂದು ಪ್ರಧಾನಿಗಳನ್ನೂ ಒಳಗೊಂಡು ಎಲ್ಲರೂ ಒಂದು ಕ್ಷಣ ಆಘಾತಕ್ಕೆ ಒಳಗಾಗಿದ್ದರು. ಇದನ್ನೇ ನೆಪವಾಗಿಸಿಕೊಂಡು ದೇಶದ ಮುಸ್ಲಿಮರಲ್ಲಿ ಒಂದು ರೀತಿಯ ಚಡಪಡಿಕೆ ಮತ್ತು ಅಭದ್ರತೆಯ ಭಾವನೆ ಇದೆ ಎಂದು ಮಾಜಿ ಉಪಾಧ್ಯಕ್ಷ ಹಮೀದ್ ಅನ್ಸಾರಿ ಹೇಳಿಕೆ ಕೊಟ್ಟೇ ಬಿಟ್ಟರು. ದೇಶದ ಉಪರಾಷ್ಟ್ರಪತಿಗಳಾಗಿದ್ದ ಹಮೀದ್ ಅನ್ಸಾರಿ ಅವರಂತಹ ಜನರು ಈ ರೀತಿಯಲ್ಲಿ ಏಕೆ ಅಭದ್ರತೆ ಮತ್ತು ಅಸಹಿಷ್ಣುತೆ ಬೆಳೆಯುತ್ತಿದೆ ಎಂಬುದನ್ನು… Read More ಮದರಸ ಮತಾಂಧರನ್ನು ತಯಾರಿಸುವ ಕಾರ್ಖಾನೆಯೇ?

ಅಪೂಪ ದಾನ

ಮೂರು ವರ್ಷಗಳಿಗೊಮ್ಮೆ ಬರುವ ಅಧಿಕಮಾಸದಲ್ಲಿ ಮಾತ್ರವೇ ಕೊಡುವಂತಹ ಅನುರೂಪದ ಮತ್ತು ಅಪರೂಪದ ದಾನವೇ ಅಪೂಪ ದಾನ. ಹಾಗಾದ್ರೇ ಅಪೂಪ ದಾನ ಅಂದ್ರೆ ಏನು? ಅಧಿಕ ಮಾಸ ಅಂದ್ರೇ ಏನು? ಅದು ಹೇಗೆ ಬರುತ್ತದೆ? ಮತ್ತು ಅದರ ಮಹತ್ವ ಮತ್ತು ಆ ಮಾಸಾಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ
Read More ಅಪೂಪ ದಾನ