ಓಣಂ
ದೇವರ ಸ್ವಂತ ನಾಡು ಎಂದೇ ಪ್ರಖ್ಯಾತವಾಗಿರುವ ಕೇರಳ ರಾಜ್ಯದಲ್ಲಿ, ಹಿಂದೂ ಕ್ರೈಸ್ತ ಮುಸಲ್ಮಾನ ಎಂಬ ಬೇಧ ಭಾವವಿಲ್ಲದೇ ಕೋಮು ಸೌಹಾರ್ಧತೆಯಿಂದ ಮತ್ತು ಭಾವೈಕ್ಯತೆಯಿಂದ ಸಡಗರ ಸಂಭ್ರಮದಿಂದ ಆಚರಿಸಲ್ಪಡುವ ಓಣಂ ಹಬ್ಬದ ವೈಶಿಷ್ಟ್ಯಗಳು ಇದೋ ನಿಮಗಾಗಿ… Read More ಓಣಂ
ದೇವರ ಸ್ವಂತ ನಾಡು ಎಂದೇ ಪ್ರಖ್ಯಾತವಾಗಿರುವ ಕೇರಳ ರಾಜ್ಯದಲ್ಲಿ, ಹಿಂದೂ ಕ್ರೈಸ್ತ ಮುಸಲ್ಮಾನ ಎಂಬ ಬೇಧ ಭಾವವಿಲ್ಲದೇ ಕೋಮು ಸೌಹಾರ್ಧತೆಯಿಂದ ಮತ್ತು ಭಾವೈಕ್ಯತೆಯಿಂದ ಸಡಗರ ಸಂಭ್ರಮದಿಂದ ಆಚರಿಸಲ್ಪಡುವ ಓಣಂ ಹಬ್ಬದ ವೈಶಿಷ್ಟ್ಯಗಳು ಇದೋ ನಿಮಗಾಗಿ… Read More ಓಣಂ
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಬೆಂಗಳೂರಿನ ಕಲ್ಯಾಣ್ ನಗರದ ರಾಯಲ್ ಸೂಟ್ಸ್ ಹೋಟೆಲ್ ಅಪಾರ್ಟ್ಮೆಂಟ್ನಿಂದ ಆಗಸ್ಟ್ 21 ರಂದು ಮಾಜಿ ಕಿರುತೆರೆ ನಟಿ ಅನಿಕಾ ಡಿ ಮತ್ತು ಅವರ ಇಬ್ಬರು ಸಹಚರರಾದ ಎಂ ಅನೂಪ್ ಮತ್ತು ಆರ್ ರವೀಂದ್ರನ್ ಅವರನ್ನು ಬಂಧಿಸಿ ಅವರಿಂದ 145 ಎಂಡಿಎಂಎ ಮಾತ್ರೆಗಳು ಮತ್ತು 2.2 ಲಕ್ಷ ರೂ.ಗಳ ಹಣವನ್ನು ವಶಪಡಿಸಿಕೊಂಡಿದ್ದಲ್ಲದೇ ಅವರ ಮಾಹಿತಿಯ ಮೇಲೆ ಇತರೇ ಹಲವಾರು ಕಡೆ ಧಾಳಿ ನಡೆಸಿ. 96 ಎಂಡಿಎಂಎ ಮತ್ತು 180 ಎಲ್ಎಸ್ಡಿ ಬ್ಲಾಟ್ಗಳನ್ನು ಮುಟ್ಟುಗೋಲು… Read More ಮೋಹಕ ನಟ ನಟಿಯರೋ? ಮಾದಕ ವ್ಯಸನಿಗಳೋ?
ನಮ್ಮ ಪುರಾಣದಲ್ಲಿ ಪರಶಿವನ ಕುರಿತಂತೆ ಘನ ಘೋರ ತಪಸ್ಸನ್ನು ಮಾಡಿ ಶಿವನನ್ನು ಒಲಿಸಿಕೊಂಡು ತಾನು ಯಾರ ತಲೆಯ ಮೇಲೆ ಕೈ ಇಡುತ್ತೇನೆಯೋ ಅವರು ಸುಟ್ಟು ಭಸ್ಮವಾಗುವಂತಹ ವರವನ್ನು ಪಡೆದು. ಆ ವರವನ್ನು ಪರಶಿವನ ಮೇಲೆಯೇ ಪರೀಕ್ಷಿಸಲು ಮುಂದಾದಾಗ ಮಹಾವಿಷ್ಣು ಮಾರು ರೂಪದಲ್ಲಿ ಹೆಣ್ಣಿನ ವೇಶದಲ್ಲಿ ಬಂದು ತನ್ನ ತಲೆಯ ಮೇಲೆ ತಾನೇ ಕೈ ಇಟ್ಟುಕೊಂಡು ಸುಟ್ಟು ಹೋಗುವ ಭಸ್ಮಾಸುರನ ಕಥೆಯನ್ನು ಕೇಳಿಯೇ ಇರುತ್ತೇವೆ. ಈ ಕಲಿಯುಗದಲ್ಲಿಯೂ ಅಂತಹದ್ದೇ ಭಸ್ಮಾಸುರನ ಪರಿಸ್ಥಿತಿ ದೂರದ ಸ್ವೀಡನ್ ದೇಶದ್ದಾಗಿದೆ. ಜಗತ್ತಿಗೆ ತಾನು… Read More ಭಯಂಕರ ಭಸ್ಮಾಸುರರು
ಬಯಲುಸೀಮೆಯ ಜನ ಥಟ್ ಅಂತಾ ಅಲ್ಲಿ ಹಿಟ್ಟನ್ನು ಬಳಸಿಕೊಂಡು, ಸಾಂಪ್ರದಾಯಕವಾಗಿ ವಾಡಪ್ಪಿ ಎಂಬ ಖಾದ್ಯವನ್ನುವಿಧಾನವನ್ನು ನಮ್ಮ ಅನ್ನಪೂರ್ಣ ಮಾಲಿಕೆಯ ಮೂಲಕ ತಿಳಿದು ಕೊಳ್ಳೋಣ. ಸುಮಾರು 2-3 ಜನರಿಗೆ ಸಾಕಾಗುವಷ್ಟು ವಾಡಪ್ಪಿಯನ್ನು ತಯಾರಿಸಲು ಬೇಕಾಗುವಂತಹ ಸಾಮಗ್ರಿಗಳು ಅಕ್ಕಿ ಹಿಟ್ಟು – 1 ಬಟ್ಟಲು ಸಣ್ಣಗೆ ಹೆಚ್ಚಿದ – ಈರುಳ್ಳಿ 1 ಸಣ್ಣಗೆ ಹೆಚ್ಚಿದ – ಹಸೀ ಮೆಣಸಿನಕಾಯಿ 2-3 ಸಣ್ಣಗೆ ಹೆಚ್ಚಿದ – ಕರಿಬೇವಿನ ಸೊಪ್ಪು 2 ಎಸಳು ಸಣ್ಣಗೆ ತುರಿದ – ಶುಂಠಿ 1/2 ಚಮಚ ಬಿಳಿ… Read More ವಾಡಪ್ಪಿ
ಅರೇ ಇದೇನಿದೂ ಅರವತ್ತಕ್ಕೆ ಅರಳೋ ಮರಳೋ ಎನ್ನುವುದನ್ನು ಕೇಳೀದ್ದೇವೆ. ಆದನ್ನು ತಪ್ಪಾಗಿ ಹರಳೋ ಮರಳೋ ಎನ್ನುವ ಶೀರ್ಷಿಕೆ ಕೊಟ್ಟಿದ್ದೀನಿ ಅಂತ ಯೋಚನೆ ಮಾಡ್ತಾ ಇದ್ದೀರಾ? ನಾನು ಆ ರೀತಿಯ ಶೀರ್ಷಿಕೆ ಕೊಡಲು ಇರುವ ಕಾರಣ ಏನು ಅಂತ ತಿಳಿದ್ರೇ, ಖಂಡಿತವಾಗಿಯೂ ಬೆಚ್ಚಿ ಬೀಳ್ತೀರಿ. ಕಳೆದ ಎರಡು ಮೂರು ದಿನಗಳಿಂದ ವಾಟ್ಸಾಪ್ ವಿವಿದ ಗುಂಪಪುಗಳಲ್ಲಿ ಗಾಜಿನ ಸೋಡಾ ಬಾಟಲಿನಿಂದ ಪಚ್ಚೆ ಹರಳನ್ನು ಮಾಡುವ ವಿಡೀಯೋ ಹರಿದಾಡುತ್ತಿದೆ. ಯಾವುದೋ ಹಸಿರು ಬಣ್ಣದ ಬಾಟಲ್ಲನ್ನು ಸುತ್ತಿಗೆಯಿಂದ ಹೊಡೆದು, ಒಡೆದು ಅದರ ತಳ… Read More ಹರಳೋ ಮರಳೋ?
ತಲಕಾವೇರಿಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ತಿಂಗಳ ಆರಂಭದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತವುಂಟಾಗಿ, ತಲಕಾವೇರಿಯ ಪ್ರಧಾನ ಅರ್ಚಕರಾದ ಶ್ರೀ ನಾರಾಯಣಾಚಾರ್ ಅವರ ಧರ್ಮ ಪತ್ನಿ ಮತ್ತು ಅವರ ಸಹೋದರ ಮತ್ತು ಅವರ ನೆರೆಹೊರೆಯವರು ಆ.5ರಂದು ಭೂಕುಸಿತದಲ್ಲಿ ಮೃತಪಟ್ಟ ವಿಷಯ ಎಲ್ಲರಿಗೂ ತಿಳಿದ ವಿಷಯವಾಗಿದ್ದು ಆ ಕುರಿತಂತೆ ಲೇಖನವನ್ನೂ ಬರೆದಿದ್ದೆ. ಪೋಷಕರ ಮತ್ತು ಸಂಬಂಧೀಕರ ಅಕಾಲಿಕ ಮರಣದ ಸುದ್ದಿ ಕೇಳಿ ದೂರದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡಿನಲ್ಲಿ ಇದ್ದ ನಾರಾಯಣಾಚಾರ್ ಅವರ ಪುತ್ರಿಯರಾದ ಶಾರದಾ ಅಚಾರ್ ಮತ್ತು ನಮಿತಾ… Read More ಮಾತೃ-ಧರ್ಮ
ಕೇರಳ ರಾಜ್ಯವು ದಕ್ಷಿಣ ಭಾರತದ ಅತ್ಯಂತ ಸಣ್ಣ ರಾಜ್ಯವಾಗಿದ್ದರೂ ಪ್ರಾಕೃತಿಕವಾಗಿ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿದ್ದು, ಶೇ 100ರಷ್ಟು ಸಾಕ್ಷರತ ರಾಜ್ಯವಾಗಿದ್ದು ಪ್ರವಾಸ ಮತ್ತು ಪ್ರವಾಸೋದ್ಯಮಕ್ಕೂ ಹೆಸರುವಾಸಿಯಾಗಿದೆ. ಪಶ್ಚಿಮದಲ್ಲಿ ಅರೇಬಿಯನ್ ಸಮುದ್ರದ ಪ್ರಾಚೀನ ನೀರು ಮತ್ತು ಪೂರ್ವದಲ್ಲಿ ಸೊಂಪಾದ ಪಶ್ಚಿಮ ಘಾಟ್ ಪರ್ವತಗಳು, ಅದರ ತೀವ್ರವಾದ ನದಿಗಳು ಮತ್ತು ಕೆರೆಗಳ ಜಾಲ, ದಟ್ಟ ಕಾಡುಗಳು, ವಿಲಕ್ಷಣ ವನ್ಯಜೀವಿಗಳು, ಪಚ್ಚೆ ಹಿನ್ನೀರಿನ ಶಾಂತವಾದ ವಿಸ್ತಾರಗಳು ಮತ್ತು ಪ್ರಶಾಂತ ಕಡಲತೀರಗಳ ಉದ್ದದ ತೀರವು ಪ್ರವಾಸಿಗರಿಗೆ ಸ್ವರ್ಗವನ್ನೇ ಧರೆಗಿಳಿಸಿದಂತಿದೆ. ಶ್ರೀಮಂತ ಸಾಂಸ್ಕೃತಿಕ ಪರಂಪರೆ, ನೃತ್ಯ… Read More ದೇವರ ಸ್ವಂತ ನಾಡು, ಕೇರಳ
ಗೀಜಗ ಪಕ್ಷಿಗಳಲೆಲ್ಲಾ ಅತ್ಯಂತ ಬುದ್ದಿವಂತ ಪಕ್ಷಿ. ನೋಡಲು ಬಣ್ಣದ ಗುಬ್ಬಚ್ಚಿ ತರಹ ಗುಬ್ಬಚ್ಚಿ ಜಾತಿಗೇ ಸೇರುವ ಪಕ್ಷಿಯಾದರೂ ಗೀಜಗದ ಹಕ್ಕಿ ಪ್ರಾಕೃತಿಕ ವಾಸ್ತುಶಿಲ್ಪಿ ಅದರ ನೇಯ್ಗೆಯ ಕೌಶಲ್ಯವನ್ನು ಮನುಷ್ಯರೂ ಕಲಿತುಕೊಳ್ಳಬೇಕು. ಅದಲ್ಲದೇ ಅದು ತನ್ನ ಗೂಡನ್ನು ಕಟ್ಟಿ ಕೊಳ್ಳುವ ರೀತಿ ಮತ್ತು ಜಾಗ ನಿಜಕ್ಕೂಆಶ್ಚರ್ಯಕರ. ಸಾಮಾನ್ಯವಾಗಿ ಎತ್ತರದ ಮರದ ತುತ್ತ ತುದಿಯಲ್ಲೋ ಅಥವಾ ನೀರಿನ ಸೆಲೆಯ ಮೇಲಿರುವ ಗಿಡಗಳಲ್ಲಿ ಕಟ್ಟುವ ಮೂಲಕ ಯಾರೂ ತನ್ನ ಗೂಡನ್ನು ನಾಶ ಮಾಡದಂತೆ ತಡೆಯುವುದರಲ್ಲಿ ಎಚ್ಚರಿಕೆ ವಹಿಸುತ್ತದೆ. ಕೇವಲ ಹಸಿ ಮತ್ತು… Read More ಗೀಜಗದ ಗೂಡು
ಅಂತೂ ಇಂತೂ ಈ ಕೂರೋನಾ ಸಾಂಕ್ರಾಮಿಕ ಮಹಾಮಾರಿಯ ಸಂಕಷ್ಟಗಳ ನಡುವೆಯೂ ನಿರ್ವಿಘ್ನವಾಗಿ ಗೌರೀ ಮತ್ತು ಗಣೇಶ ಹಬ್ಬಗಳು ಆಚರಿಸಲ್ಪಟ್ಟರೂ ಏಕೋ ಎನೋ ಹಿಂದಿನ ಮೋಜು ಮಸ್ತಿ ಇಲ್ಲವಾಗಿದೆ. ನಾವು ಚಿಕ್ಕವರಿದಿದ್ದಾಗ ಗಣೇಶ ಹಬ್ಬಕ್ಕೆ ಒಂದು ತಿಂಗಳ ಮುಂಚೆಯೇ, ಸಮವಯಸ್ಕ ಹುಡುಗರೆಲ್ಲಾ ಸೇರಿ, ಈ ಬಾರಿ ಯಾವರೀತಿಯಾಗಿ ಹಬ್ಬವನ್ನು ಆಚರಿಸಿಬೇಕು ಎಂದು ಯೋಚಿಸಿ ಸಣ್ಣ ಡಬ್ಬೀ ಗಡಿಗೆ ಮಾಡಿಕೊಂಡೋ ಇಲ್ಲವೇ, ಪುಸ್ತಕವನ್ನು ಹಿಡಿದುಕೊಂಡು ನಮ್ಮ ಪರಿಚಯಸ್ತರ ಮನೆಗಳಿಗೆ ಹೋಗಿ ಮಾವ, ಅತ್ತೇ (ಆಗೆಲ್ಲಾ ಅಂಕಲ್ ಆಂಟಿ ಸಂಸ್ಕೃತಿ ಅಷ್ಟೋಂದಾಗಿ… Read More ಮುದ ನೀಡದ ಮೋದಕ ಪ್ರಿಯನ ಹಬ್ಬ