ಕೋತ್ಮೀರೀ ಕವಿರಾಜ

ಕೆಲ ವರ್ಷಗಳ ಹಿಂದೆ ಶೇಷಾದ್ರೀಪುರಂ ಮಲ್ಲಿಗೆ ಆಸ್ಪತ್ರೆಯ ಬಳಿ ಕನ್ನಡ ಚಿತ್ರರಂಗದಲ್ಲಿ ಆಗಿನ್ನೂ ಪ್ರವರ್ಧಮಾನಕ್ಕೆ ಬರುತ್ತಿದ್ದ ಕವಿರಾಜ್ ಮತ್ತು ತಿಭುವನ್ ಮಾಸ್ತರ್ ಇಬ್ಬರೂ ನಮ್ಮ ಮುಂದೆ ನಡೆದುಕೊಂಡು ಬರುತ್ತಿದ್ದರು. ಅರೇ, ಇವರನ್ನು ಎಲ್ಲೋ ನೋಡಿದ ಹಾಗಿದೆಯಲ್ಲಾ ಎಂದು ಒಂದು ಕ್ಷಣ ಯೋಚಿಸುತ್ತಿದ್ದಂತೆಯೇ, ಅವರಿಬ್ಬರೂ ನಮ್ಮ ಮುಂದೆಯೇ ಬಂದಾಗ ಪರಿಚಯಸ್ಥರ ಹಾಗೆ ಒಂದು ನಗೆ ಚೆಲ್ಲಿದೆ. ಅದಕ್ಕೆ ಪ್ರತ್ಯುತ್ತರವಾಗಿ ಅವರೂ ಸಹಾ ನಕ್ಕಾಗಲೇ ಅವರು ಕವಿರಾಜ್ ಎಂದು ನೆನಪಿಗೆ ಬಂದು, ನಮಸ್ಕಾರ. ಹೇಗಿದ್ದೀರೀ? ಎಂದಾಗಾ, ಅವರಿಬ್ಬರೂ ತಕ್ಷಣವೇ ನಿಂತು… Read More ಕೋತ್ಮೀರೀ ಕವಿರಾಜ

ಆದರ್ಶ ಕಲಾಕುಂಜ ಲಲಿತಕಲಾ ಶಾಲೆಯ ಸ್ವಾತಂತ್ಯ್ರೋತ್ಸವದ ಸಂಭ್ರಮ

ಸಾಧಾರಣವಾಗಿ ನಮ್ಮ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಬರುವುದೇ ಶ್ರಾವಣ ಮಾಸದಲ್ಲಿ. ಹೇಳೀ ಕೇಳಿ ಶ್ರಾವಣ ಮಾಸ ಭಾರತೀಯರಿಗೆ ಸಾಲು ಸಾಲು ಹಬ್ಬಗಳ ಸಂಭ್ರಮದ ಮಾಸ. ನಮ್ಮ ಭಾರತೀಯರು ತಮ್ಮ ಪ್ರತಿಯೊಂದು ಹಕ್ಕುಗಳಿಗೂ ಸಂವಿಧಾನವನ್ನು ಉಲ್ಲೇಖಿಸುವವರು, ಅದೇಕೋ ಏನೋ ಸ್ವಾತಂತ್ಯ್ರೋತ್ಸವ ಮತ್ತು ಗಣರಾಜ್ಯೋತ್ಸವ ಮುಂತಾದ ರಾಷ್ಟ್ರೀಯ ಹಬ್ಬಗಳನ್ನು ತಮ್ಮ ಸಂಪ್ರದಾಯದ ಭಾಗವಾಗಿ ಮಾಡಿಕೊಳ್ಳದೇ ಇರುವುದು ಸೋಜಿಗವೇ ಸರಿ. ಬಹುತೇಕರು ಸ್ವಾತ್ರಂತ್ರ್ಯೋತ್ಸವದಂದು ಸಿಕ್ಕ ರಜೆಯನ್ನು ಮಜಾ ಮಾಡಲು ಬಯಸುವವರೇ ಹೆಚ್ಚು. ಈ ರಾಷ್ಟ್ರೀಯ ಹಬ್ಬಗಳು ವಾರಾಂತ್ಯದ ಹಿಂದು ಇಲ್ಲವೇ ಮುಂದೆ… Read More ಆದರ್ಶ ಕಲಾಕುಂಜ ಲಲಿತಕಲಾ ಶಾಲೆಯ ಸ್ವಾತಂತ್ಯ್ರೋತ್ಸವದ ಸಂಭ್ರಮ

ಅರ್ಥಪೂರ್ಣ ಸ್ವಾತಂತ್ರ್ಯೋತ್ಸವದ ಆಚರಣೆ

ಆಗಸ್ಟ್ 15, 1947ರಂದು ಬ್ರಿಟಿಷರ ದಾಸ್ಯದಿಂದ ಹೊರಬಂದು ಭಾರತ ಸ್ವಾತಂತ್ರ್ಯ ಪಡೆದ ನಂತರ ಪ್ರತೀ ವರ್ಷವೂ ಸಡಗರ ಸಂಭ್ರಮಗಳಿಂದ ಸರ್ಕಾರದ ವತಿಯಿಂದ, ಸಂಘಸಂಸ್ಥೆಗಳು ಮತ್ತು ಶಾಲಾಕಾಲೇಜುಗಳಲ್ಲಿ ಸ್ವಾತಂತ್ರ್ಯೋತ್ಸವನ್ನು ಆಚರಿಸಿಕೊಂಡು ಬರುವುದು ವಾಡಿಕೆ. ಬೆಳ್ಳಂಬೆಳ್ಳಿಗೆ ಎಲ್ಲರೂ ಹತ್ತಿರದ ಮೈದಾಗಳಿಗೆ ಹೋಗಿ ನಮ್ಮ ತ್ರಿವರ್ಣಧ್ವಜವನ್ನು ಹಾರಿಸಿ, ಎತ್ತರದ ಧ್ವನಿಯಲ್ಲಿ ಜನಗಣಮನ ರಾಷ್ಟ್ರಗೀತೆಯನ್ನು ಹಾಡಿ ಬೋಲೋ…. ಭಾರತ್ ಮಾತಾ ಕೀ… ಜೈ ಎಂದು ನಾಭಿ ಹರಿಯುವಂತೆ ಘೋಷಣೆ ಕೂಗುವ ಸಂತೋಷವನ್ನು ಹೇಳುವುದಕ್ಕಿಂದ ಅನುಭವಿಸಿವರಿಗೇ ಗೊತ್ತು ಅದರ ಗಮ್ಮತ್ತು. ಧ್ವಜಾರೋಹಣದ ನಂತರ ವಂದಿಮಾಗದರಿಂದ… Read More ಅರ್ಥಪೂರ್ಣ ಸ್ವಾತಂತ್ರ್ಯೋತ್ಸವದ ಆಚರಣೆ

ಮೈಸೂರಿನ ಶುಕವನ

ಮೈಸೂರು ಎಂದರೆ ನಮಗೆ ನೆನಪಿಗೆ ಬರುವುದು ಮೈಸೂರು ಅರಮನೆ, ಕನ್ನಂಬಾಡಿ ಕಟ್ಟೆ, ಚಾಮುಂಡಿ ಬೆಟ್ಟ, ಮೃಗಾಲಯ ಮತ್ತು ಜಂಜಾಟವಿಲ್ಲದ ವಿಶಾಲವಾದ ರಸ್ತೆಗಳು. ಇದರ ಜೊತೆ ಜೊತೆಗೇ ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಮುಖಾಂತರ ಹೋಗುವ ತಪ್ಪಲಿನಲ್ಲಿಯೇ ನಂಜನಗೂಡಿನ ರಸ್ತೆಗೆ ಹೋಗುವ ಮಾರ್ಗದಲ್ಲಿಯೇ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ಅವಧೂತ ಪೀಠವಿದ್ದು ಅಲ್ಲಿಯ ದೇವಸ್ಥಾನಗಳ ಸಂಕೀರ್ಣ ನಯನ ಮನೋಹರವಾಗಿದೆ. ದೇವಸ್ಥಾನದ ಆವರಣದಲ್ಲಿಯೇ ಸ್ವಾಮೀಜಿಯವರು 2012 ರಲ್ಲಿ ನಿರ್ಮಿಸಿರುವ ಪಕ್ಷಿಗಳ ಪುನರ್ವಸತಿ ಕೇಂದ್ರ ಶುಕವನ ಮತ್ತು ಬೋನ್ಸಾಯ್  ಉದ್ಯಾನವನವಿದ್ದು ಮಕ್ಕಳೊಂದಿಗೆ ಅತ್ಯಗತ್ಯವಾಗಿ… Read More ಮೈಸೂರಿನ ಶುಕವನ

ಭಾರತದ ತ್ರಿವರ್ಣ ಧ್ವಜ

ಜುಲೈ 22ರಂದು ರಾಷ್ಟ್ರೀಯ ಧ್ವಜ ದಿನಾಚರಣೆ ಎಂದೇಕೆ ಆಚರಿಸಲಾಗುತ್ತದೆ? ಭಾರತದ ತ್ರಿವರ್ಣ ಧ್ಜಜದ ಬಣ್ಣಗಳ ಹಿಂದಿರುವ ಮಹತ್ವ ಏನು? ಜೊತೆಗೆ ಧ್ವಜ ನೀತಿ ಸಂಹಿತೆಯ ಕುರಿತಾದ ಸಮಗ್ರ ಮಾಹಿತಿಗಳು ಇದೋ ನಿಮಗಾಗಿ… Read More ಭಾರತದ ತ್ರಿವರ್ಣ ಧ್ವಜ

ಆಂಬೋಡೆ ಮತ್ತು ಮಸಾಲ ವಡೆ

ಶುಭ ಇರಲಿ ಅಶುಭ ಇರಲಿ ಎರಡೂ ಕಾರ್ಯಕ್ರಮಗಳಲ್ಲಿಯೂ ನೈವೇದ್ಯಕ್ಕೆ ಸಲ್ಲುವ  ಸಾಂಪ್ರದಾಯಕ ಖಾದ್ಯವಾದ ಆಂಬೊಡೆ ಮತ್ತು ಜಿಹ್ವಾ ಚಪಲಕ್ಕಾಗಿ ಮಾಡುವ ಮಸಾಲ ವಡೆಯನ್ನು ಮಾಡುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿದುಕೊಳ್ಳೋಣ. ಸುಮಾರು 4-6 ಜನರಿಗೆ ಸಾಕಾಗುವಷ್ಟು ಆಂಬೋಡೆ ತಯಾರಿಸಲು ಬೇಕಾಗುವ ಸಾಮಗ್ರಿಗಳು ನೆನೆಸಿದ ಕಡಲೇ ಬೇಳೆ – 1 ಬಟ್ಟಲು ಹಸಿರು ಮೆಣಸಿನಕಾಯಿ – 8-10 ಶುಂಠಿ – 1 ಇಂಚು ಸ್ವಲ್ಪ ಕೊತ್ತಂಬರಿ ಸೊಪ್ಪು ಸ್ವಲ್ಪ ಕರಿಬೇವು ರುಚಿಗೆ ತಕ್ಕಷ್ಟು ಉಪ್ಪು ಕರಿಯಲು ಅಡುಗೆ ಎಣ್ಣೆ… Read More ಆಂಬೋಡೆ ಮತ್ತು ಮಸಾಲ ವಡೆ

ಗರಡಿ ಮನೆ

ಸುಮಾರು ಎರಡು ದಶಕಗಳ ಹಿಂದೆ ನಮ್ಮ ದೇಶದ ಬಹುತೇಕ ಹಳ್ಳಿಗಳಿಗೆ ಇನ್ನೇನು ಪ್ರವೇಶಿಸಬೇಕು ಎನ್ನುವಷ್ಟರಲ್ಲಿಯೇ ಅಲ್ಲೊಂದು ಸುಮಾರಾಗಿರುವ ಕಟ್ಟಡ ಅದರ ಮೇಲೊಂದು ಕೇಸರಿ ಬಾವುಟ ಎದ್ದು ಕಾಣುತ್ತಿದ್ದಲ್ಲಿ ಆ ಊರಿನಲ್ಲಿ ಯಾವುದೇ ಕಳ್ಳಕಾಕರ ಭಯವಿಲ್ಲ. ಆ ಊರಿನ ಹೆಣ್ಣುಮಕ್ಕಳು ನಿರ್ಭಿಡೆಯಾಗಿ ಯಾವ ಹೊತ್ತಿನಲ್ಲಾದರೂ ಓಡಾಡಬಹುದು. ಅಲ್ಲಿ ಯಾವುದೇ ಪುಂಡ ಪೋಕರಿಗಳ ಕಾಟವಿರುವುದಿಲ್ಲ ಎಂಬ ಭರವಸೆಯನ್ನು ಮೂಡಿಸುತ್ತಿದ್ದವು. ಅರೇ, ಒಂದು ಕಟ್ಟಡದಿಂದಾಗಿ ಇಷ್ಟೊಂದು ಸಾಮಾಜಿಕ ಬದಲಾವಣೆಯೇ ಎಂದು ತಿಳಿದಲ್ಲಿ, ಆ ಕಟ್ಟಡ ಸಾಮ್ಯಾನ್ಯ ಕಟ್ಟಡವಾಗಿರದೇ, ಅದನ್ನು ಗರಡಿ ಮನೆ… Read More ಗರಡಿ ಮನೆ

ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ

ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವಂತಹ ವಿಶಿಷ್ಟವಾದ ದೇಶ. ಇಲ್ಲಿ ಹಿಂದೂ, ಕ್ರೈಸ್ತ, ಮುಸ್ಲಿಂ, ಸಿಖ್, ಜೈನ, ಪಾರಸೀ ಹೀಗೆ ಸರ್ವಧರ್ಮಗಳ ಭಾವೈಕ್ಯತೆಗಳ ಸಂಗಮವಾಗಿದೆ. ದೇಶಾದ್ಯಂತ ಈ ಧರ್ಮಗಳ ನಾನಾ ಧಾರ್ಮಿಕ ಕ್ಷೇತ್ರಗಳಿದ್ದು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಅಲ್ಲಿಗೆ ಹೋಗಿ ತಮ್ಮ ಭವರೋಗಗಳನ್ನು ಕಳೆದುಕೊಳ್ಳುತ್ತಾರೆ. ಕೆಲವೊಂದು ಸಂದರ್ಭದಲ್ಲಿ ಒಂದೇ ಪುಣ್ಯಕ್ಷೇತ್ರ ಹಲವು ಧರ್ಮಗಳಿಗೆ ಶ್ರದ್ಧಾಕೇಂದ್ರವಾಗಿದ್ದು ಎರಡೂ ಪಂಗಡದವರು ಅಲ್ಲಿಗೆ ಹೋಗುತ್ತಾರೆ. ನಾನಿಂದು ಸಿಖ್ಖರಿಗೂ ಮತ್ತು ಉಳಿದ ಹಿಂದೂಗಳಿಗೆ ಪವಿತ್ರವಾದಂತಹ ಮಣಿಕರಣ್ ಬಗ್ಗೆ ತಿಳಿದುಕೊಳ್ಳೋಣ. ಸಿಖ್ಖರ ಮತ್ತು ಉಳಿದ ಹಿಂದೂಗಳ ಪವಿತ್ರ… Read More ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ

ಶ್ರೀ ಕೃಷ್ಣನ ತಂಗಿ ಯೋಗಮಾಯ

ಉಗ್ರಸೇನ ಎಂಬ ಪರೋಪಕಾರಿ ರಾಜನು ಮಥುರಾ ರಾಜ್ಯವನ್ನು ಆಳುತ್ತಿರಲು ಅತನ ಮಗನಾದ ಕಂಸನೇ ತನ್ನ ತಂದೆಯಿಂದ ಸಿಂಹಾಸನವನ್ನು ಕಸಿದುಕೊಂಡಿದ್ದಲ್ಲದೇ ಪ್ರಜಾಪೀಡಿತನಾಗಿದ್ದ. ಈತನ ದಬ್ಬಾಳಿಕೆಯನ್ನು ಹೇಗಾದರೂ ಪರಿಹಸಲೇ ಬೇಕೆಂದು ಜನ ಭಗವಂತನಲ್ಲಿ ಮೊರೆ ಹೋದಾಗ ಈತನನ್ನು ಸಂಹರಿಸಲು ಸಾಕ್ಷಾತ್ ವಿಷ್ಣು, ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಜನ್ಮ ತಳೆಯುವುದಾಗಿ ಭರವಸೆ ಕೊಟ್ಟಿದ್ದಲ್ಲದೇ, ದುಷ್ಟರ ಶಿಕ್ಷೆ ಮತ್ತು ಶಿಷ್ಟರ ರಕ್ಷಣೆಗಾಗಿಯೇ ಮಹಾ ವಿಷ್ಣು ಕೃಷ್ಣನಾಗಿ ಭೂಮಿಗೆ ಬರುವ ಮೊದಲು ವಿಷ್ಣುವಿನ ಆಸನವಾದ ಆದಿಶೇಷನು ವಾಸುದೇವ ಮತ್ತು ರೋಹಿಣಿ ದಂಪತಿಗಳಿಗೆ ಬಲರಾಮನ… Read More ಶ್ರೀ ಕೃಷ್ಣನ ತಂಗಿ ಯೋಗಮಾಯ