ತಬಲಾ ವಾದಕಿ ರಿಂಪಾ ಶಿವಾ

ಭಾರತೀಯ ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ತಬಲಾ ವಾದನ ಅಥವಾ ತಬಲಾ ಸಾಥಿ ಎಂದಾಕ್ಷಣ ಎಲ್ಲರ ಕಣ್ಣ ಮುಂದೆಯೂ ಪುರುಷರೇ ಕಣ್ಣ ಮುಂದಿಗೆ ಬರುತ್ತಾರೆ. ಆದರೆ ಈ ಸಂಪ್ರದಾಯವನ್ನು ಮೀರಿ ಪುರುಷ ಪ್ರಧಾನದ ಏಕತಾನತೆಯನ್ನು ಮುರಿದು ಪಕ್ಕವಾದ್ಯದಲ್ಲಿ ಮಿಂಚಿ ಮೆರೆಯುತ್ತಿರುವ ತಬಲಾ ಮಾಂತ್ರಿಕ ಜಾಕೀರ್‌ ಹುಸೇನ್‌ ಅವರಿಂದ ಸರಸ್ವತಿಯ ಪ್ರತಿರೂಪ ಎಂದು ಹೊಗಳಿಸಿಕೊಂಡಿರುವ ಅಧ್ಬುತವಾದ ಪ್ರತಿಭೆಯಾದ, ಸಂಗೀತ ಲೋಕದ ಅತಿ ಅಪರೂಪದ ಸಾಧಕಿ, ಕೋಲ್ಕತ್ತದ ಕುಮಾರಿ ರಿಂಪಾ ಶಿವ ನಮ್ಮ ಈ ದಿನದ ಕಥಾವಸ್ತು. ಫರೂಕಾಬಾದ್‌ ಘರಾನಾಕ್ಕೆ ಹೆಸರಾದ… Read More ತಬಲಾ ವಾದಕಿ ರಿಂಪಾ ಶಿವಾ

ದಿಢೀರ್ ಪಾಲಾಕ್ ದೋಸೆ

ಸಾಮಾನ್ಯವಾಗಿ ದೋಸೆ ಮಾಡಬೇಕು ಅಂದ್ರೇ, ಹಿಂದಿನ ದಿನ ದೋಸೆ ಹಿಟ್ಟನ್ನು ರುಬ್ಬಿಟ್ಟುಕೊಂಡು ಮಾರನೇ ದಿನ ದೋಸೆ ಮಾಡುವುದು ಸಹಜ ಪ್ರಕ್ರಿಯೆ. ಆದರೆ ನಾವಿಂದು ದಿಢೀರ್ ಆಗಿ ಆರೋಗ್ಯಕರವಾದ ಪಾಲಾಕ್ ದೋಸೆ ಮಾಡುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತೋರಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು ಪಾಲಾಕ್ ದೋಸೆ ತಯಾರಿಸಲು ಬೇಕಾಗುವ ಸಾಮಗ್ರಿಗಳು ಈ ರೀತಿಯಾಗಿವೆ ಪಾಲಾಕ್ ಸೊಪ್ಪು – 1 ಕಟ್ಟು ಪುದಿನಾ ಸೊಪ್ಪು – 1/2 ಕಟ್ಟು ಶುಂಠಿ – 1/4 ಇಂಚು ಹಸಿರು ಮೆಣಸಿನಕಾಯಿ -5-6… Read More ದಿಢೀರ್ ಪಾಲಾಕ್ ದೋಸೆ

ಉಸರೀಕಾಯಿ (ಸುಂಡಕಾಯಿ) ವತ್ತ ಕೊಳಂಬು 

ತಮಿಳುನಾಡಿನ ಯಾವುದೇ ಸಮಾರಂಭಗಳಿಗೆ ಹೋದಲ್ಲಿ ಅಥವಾ ಹೋಟೆಲ್ಗಳಲ್ಲಿ ಉಣಬಡಿಸುವ ಸಾಂಪ್ರದಾಯಿಕ ಅಡುಗೆಯಾದ ಉಸುರೀಕಾಯಿ (ಸುಂಡಕಾಯಿ) ವತ್ತ ಕೊಳಂಬು ಮಾಡುವುದನ್ನು ನಮ್ಮ ಅನ್ನಪೂರ್ಣ ಮಾಲಿಕೆಯಲ್ಲಿ ತೋರಿಸಿ ಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು ವತ್ತ ಕೊಳಂಬು ಮಾಡಲು ಅವಶ್ಯವಾಗಿರುವ ಪುಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳು ಈ ರೀತಿಯಾಗಿವೆ ಕಡಲೇಬೇಳೆ – 2 ಚಮಚ ಉದ್ದಿನಬೇಳೆ- 2 ಚಮಚ ದನಿಯ- 1 ಚಮಚ ಮೆಂತ್ಯ- 1 ಚಮಚ ಮೆಣಸು- 1 ಚಮಚ ಜೀರಿಗೆ- 1 ಚಮಚ ಒಣಮೆಣಸಿನಕಾಯಿ – 5-6… Read More ಉಸರೀಕಾಯಿ (ಸುಂಡಕಾಯಿ) ವತ್ತ ಕೊಳಂಬು 

ಶ್ರಾಧ್ಧ

ನಮ್ಮ ಹಿಂದೂಧರ್ಮದಲ್ಲಿ ಜನಿಸಿದ ಪ್ರತಿಯೊಬ್ಬರೂ ಹುಟ್ಟಿದಾರಿಂದಲೇ ಐದು ಋಣಗಳಿಗೆ ಭಾಜನರಾಗುತ್ತಾರೆ. ತಮ್ಮ ಜೀವಿತಾವಧಿಯಲ್ಲಿ ಈ ಐದೂ ಋಣಗಳಿಂದ ಮುಕ್ತಿ ಹೊಂದಿದಲ್ಲಿ ಮಾತ್ರವೇ ಅವರಿಗೆ ಅಂತಿಮವಾಗಿ ಸದ್ಗತಿ ದೊರೆಯುತ್ತದೆ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ. ಆ ಐದು ಋಣಗಳೆಂದರೆ, ದೇವಋಣ, ಋಷಿಋಣ, ಪಿತೃಋಣ, ಭೂತಋಣ ಮತ್ತು ಸಮಾಜಋಣ. ಈ ಐದು ಋಣಗಳಲ್ಲಿ ಪಿತೃಋಣವನ್ನು ತೀರಿಸುವ ಸಲುವಾಗಿ ಶ್ರಾಧ್ಧಕರ್ಮ ಮಾಡುವುದು ಆವಶ್ಯಕವಾಗಿದೆ. ಈ ಭೂಮಿಯಲ್ಲಿ ನಮ್ಮ ಜನನಕ್ಕೆ ಕಾರಣೀಭೂತರಾದ ನಮ್ಮ ತಂದೆ ತಾಯಿಯರು ಮತ್ತು ನಮ್ಮ ವಂಶದವರಿಗೆ ಅವರಿಂದ ಪಡೆದ… Read More ಶ್ರಾಧ್ಧ

ಮೆಂತ್ಯ ಸೊಪ್ಪಿನ ಮಟೋಡಿ ಪಲ್ಯ

ಪ್ರತೀ ದಿನ, ಅದೇ ಹುಳಿ ಸಾರು, ಪಲಾವ್ ಇಲ್ಲವೇ ಪುಳಿಯೋಗರೇ ತಿಂದು ಬೇಜಾರಾಗಿದ್ದಲ್ಲಿ , ಅನ್ನದ ಜೊತೆ ಕಲಸಿಕೊಂಡು ತಿನ್ನಬಹುದಾದ ಅತ್ಯಂತ ಆರೋಗ್ಯಕರವಾದ ಮತ್ತು ಥಟ್ ಅಂತ ಮಾಡಬಹುದಾದ ಮೆಂತ್ಯ ಸೊಪ್ಪಿನ ಮಟೋಡಿ ಪಲ್ಯ ಮಾಡುವುದುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು ಮೆಂತ್ಯ ಸೊಪ್ಪಿನ ಮಟೋಡಿ ಪಲ್ಯ ತಯಾರಿಸಲು ಬೇಕಾಗುವ ಸಾಮಗ್ರಿಗಳು ಈ ರೀತಿಯಾಗಿವೆ ನೆನಸಿದ ಕಡಲೇಬೇಳೆ – 1 ಬಟ್ಟಲು ಮೆಂತ್ಯ ಸೊಪ್ಪು – 1 ಕಟ್ಟು ಹಸಿರು ಮೆಣಸಿನಕಾಯಿ… Read More ಮೆಂತ್ಯ ಸೊಪ್ಪಿನ ಮಟೋಡಿ ಪಲ್ಯ

ನನಗೆ ಹಿಂದೀ ಬರೋದಿಲ್ಲ, ನಾವು ದ್ರಾವಿಡರು

ಕಳೆದ ಒಂದೂವರೆ ವರ್ಷಗಳಿಂದ ಕೂರೋನಾ ಮಹಾಮಾರಿ ವಕ್ಕರಿಸಿ ಇಡೀ ವಿಶ್ವವೇ ಒಂದು ರೀತಿ ಸ್ಥಬ್ಧವಾಗಿದ್ದು ಎಲ್ಲೆಡೆಯೂ ಲಾಕ್ ಡೌನ್ ಪರಿಸ್ಥಿತಿ ಇದ್ದು ಈಗ ಸ್ವಲ್ಪ ನಿಯಂತ್ರಣಕ್ಕೆ ಬರುತ್ತಿಯೋ ಇಲ್ಲವೇ, ನಾವೇ ಅದರೊಂದಿಗೇ ಜೀವನ ನಡೆಸುವ ಕಲೆಯನ್ನು ಕಲಿತುಕೊಂಡಿದ್ದೇವೆ ಎನ್ನಬಹುದಾದ ಪರಿಸ್ಥಿತಿಯಲ್ಲಿ, ಕೂರೋನಾಕ್ಕಿಂತಲೂ ಹೆಚ್ಚಾಗಿ ತಮ್ಮ ಟಿ.ಆರ್.ಪಿ ಹೆಚ್ಚಿಸಿಕೊಳ್ಳುವ ಭರದಲ್ಲಿ ಪ್ರತೀ ದಿನವೂ ಮಾಧ್ಯಮದವರ ಕೂರೋನಾ ಕುರಿತಾದ ಕಾರ್ಯಕ್ರಮಗಳಿಂದ ಭಯಭೀತರನ್ನಾಗಿ ಮಾಡಿಸುವ ಜೊತೆಗೆ ಹಾಗೇ ಸುಮ್ಮನೆ ವಿಷಯಾಂತರ ಮಾಡುತ್ತಾ,, ಪ್ರಕಾಶ್ ರೈ ಕೆ.ಜಿ.ಎಫ್ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ,… Read More ನನಗೆ ಹಿಂದೀ ಬರೋದಿಲ್ಲ, ನಾವು ದ್ರಾವಿಡರು

ಧೈರ್ಯಂ  ಸರ್ವತ್ರ ಸಾಧನಂ

ಮುಖಪುಟದ ಮುಖಾಂತರವೇ ಪರಿಚಯವಾದ ಮೂಲತಃ ಮುಧೋಳದವರಾದರೂ ಸದ್ಯ ಕೊಪ್ಪಳದಲ್ಲಿರುವ ಶ್ರೀ ಶಿವಶರಣಪ್ಪ ಬಳಿಗಾರ್ ಅವರು ಕಳೆದ ಮೂರ್ನಾಲ್ಕು ವಾರಗಳಿಂದಲೂ ಸಾಮಾಜಿಕ ಜಾಲ ತಾಣಗಳಲ್ಲಿ ಅಷ್ಟೊಂದು ಕಾಣಸಿಗಲಿಲ್ಲ, ಎನೋ ಕೆಲಸ ಕಾರ್ಯದಲ್ಲಿ ನಿರತರಾಗಿ ಇರಬಹುದೇನೋ ಎಂದು ಕೊಂಡಿದ್ದರೆ ಇಂದು ಬೆಳಿಗ್ಗೆ ಅವರ ಮುಖಪುಟದ ಗೋಡೆಯಲ್ಲಿ ಅವರದ್ದೇ ಲೇಖನ ಓದಿ ಒಂದು ಕಡೆ ಮತ್ತೊಂದೆಡೆ ಸಂತೋಷವಾಯಿತು. ಅವರ ಬರೆದದ್ದನ್ನು ಹಾಗೆಯೇ ಇಲ್ಲಿ ಪ್ರಕಟಿಸುತ್ತಿದ್ದೇನೆ. ಅವ್ವನಿಗೆ ಕಾಲುಸೆಪ್ಟೆಕ್ ಆದ ಕಾರಣ ಯಲಬುರ್ಗಾ ತಾಲ್ಲೂಕಿನ ಸರಕಾರಿ ಆಸ್ಪತ್ರೆಯಲ್ಲಿ 4-5 ದಿನ ಚಿಕಿತ್ಸೆ ಗಾಗಿ… Read More ಧೈರ್ಯಂ  ಸರ್ವತ್ರ ಸಾಧನಂ

ಗೋಗಳ್ಳರು

ನಾವೆಲ್ಲರೂ ಚಿಕ್ಕಂದಿನಿಂದಲೂ, ಪಂಚತ್ರಂತ್ರ ಮತ್ತು ಅಕ್ಬರ್ ಬೀರ್ಬಲ್ ಕಥೆಗಳನ್ನು ಕೇಳಿಕೊಂಡು ಬೆಳೆದವರೇ ಆಗಿದ್ದು, ಅಲ್ಲಿ ಕಳ್ಳರು ಬಹಳ ಚಾಣಕ್ಯತನದಿಂದ ಎಲ್ಲರನ್ನೂ ಬೇಸ್ತುಗೊಳಿಸಿ ತಮ್ಮ ಕೈಚಳಕವನ್ನು ತೋರಿಸುವುದನ್ನು ಕೇಳಿದ್ದೇವೆ, ಓದಿದ್ದೇವೆ. ಪ್ರಸ್ತುತವೂ ಅದಕ್ಕಿಂತ ಭಿನ್ನವಾಗಿಯೇನೂ ಇಲ್ಲ. ಅದಕ್ಕೆ ಉದಾಹರಣೆಯಾಗಿ ಒಂದು ಪ್ರಸಂಗವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲೇಬೇಕು. ಸಾಮಾನ್ಯವಾಗಿ ರಾತ್ರಿಯ ಹೊತ್ತು ದನಗಳನ್ನು ಕದಿಯಲು ಬರುವ ಕಳ್ಳರು ಮಾಡುವ ಮೊದಲ ಕೆಲವೆಂದರೆ, ಹಸುಗಳ ಕುತ್ತಿಗೆಗೆ ಕಟ್ಟಲಾಗಿರುವ ಗಂಟೆಗಳನ್ನು ಶಬ್ಧ ಬಾರದಂತೆ ತೆಗೆದುಬಿಡುತ್ತಾರೆ ನಂತರ ಹಸುಗಳ ಬಾಯಿಗೆ ಶಬ್ಧ ಮಾಡದಂತೆ ಸಣ್ಣ ಬುಟ್ಟಿಯನ್ನು… Read More ಗೋಗಳ್ಳರು

KL 7BT 369

ಅರೇ ಇದೇನಿದು KL 7BT 369 ಎಂಬ ವಿಚಿತ್ರ ಶೀರ್ಷಿಕೆ? ಇದು ಯಾವ ನಂಬರ್? ಮತ್ತು ಈ ನಂಬರಿನ ಹಿಂದಿರುವ ರೋಚಕ ಕಥೆಯೇನು ಎಂದು ತಿಳಿಯುವ ಕಾತುರ ನಿಮಗಿದ್ದಲ್ಲಿ, ನಮಗೂ ಸಹಾ ಈ ನಂಬರಿನ ಕೂತೂಹಲಕಾರಿ ವಿಷಯಗಳನ್ನು ನಿಮ್ಮೊಂದಿಗೆ ಬಿಚ್ಚಿಡುವ ಮನಸ್ಸಾಗುತ್ತಿದೆ ಮೂಲತಃ ಕೇರಳಿಗರಾದರೂ, ದಕ್ಷಿಣ ಭಾರತದ ಸಿನಿಮಾರಂಗದ ಪ್ರಸ್ತುತ ಖ್ಯಾತನಾಮರಾದ ಹಲವರಲ್ಲಿ ಮೊಹಮ್ಮದ್ ಕುಟ್ಟಿ ಇಸ್ಮಾಯಿಲ್ ಪಾನಿ ಪರಂಬಿಲ್  ಅರ್ಥಾತ್ ಎಲ್ಲರ ಪ್ರೀತಿಯ ಮಮ್ಮುಟ್ಟಿ ಅವರ ಪರಿಚಯ ಯಾರಿಗೆ ತಾನೇ ಇಲ್ಲ? ಇತ್ತೀಚೆಗಷ್ಟೇ ತಮ್ಮ  69 ನೇಯ ಹುಟ್ಟುಹಬ್ಬವನ್ನು… Read More KL 7BT 369