ಪೈಲೆಟ್ ದೀಪಕ್ ಸಾಠೆ

ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಭಾರತ ಸರ್ಕಾರ ಪ್ರಾರಂಭಿಸಿದ ವಂದೇ ಭಾರತ್ ವಿಮಾನ ಕಾರ್ಯಾಚರಣೆಯ ಭಾಗವಾಗಿ ಅರಬ್ ರಾಷ್ಟ್ರದಿಂದ ಪ್ರಯಾಣಿಕರನ್ನು ಭಾರತಕ್ಕೆ ಕರೆತರುತ್ತಿದ್ದ ಸಂದರ್ಭದಲ್ಲಿ ಮೊನ್ನೆ ಶುಕ್ರವಾರ, 7.8.2010 ರಂದು ಕೋಯಿಕ್ಕೋಡ್ ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಅಪಘಾತದ ಪೈಲೆಟ್, ತಮ್ಮ ಪ್ರಾಣವನ್ನು ತೆತ್ತು ಭಾರೀ ಪ್ರಾಣಹಾನಿಯನ್ನು ತಪ್ಪಿಸಿದ ವೀರ ಸೇನಾನಿ. Once a Soldier Always a Soldier ಎನ್ನುವ ಮಾತಿನಂತೆ ಒಬ್ಬ ಸೈನಿಕನು ತನ್ನ… Read More ಪೈಲೆಟ್ ದೀಪಕ್ ಸಾಠೆ

ಪ್ರಕೃತಿ ವಿಕೋಪ

ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಭವ್ಯವಾದ ಮಂದಿರವನ್ನು ನಿರ್ಮಿಸಲು ನೆರವೇರಿದ ಶಿಲಾನ್ಯಾಸದಲ್ಲಿ ದೇಶದ ಎಲ್ಲಾ ಭಾಗಗಳ ನದಿಗಳ ನೀರು ಮತ್ತು ಪುಣ್ಯಕ್ಷೇತ್ರಗಳ ಮೃತ್ತಿಕೆಯನ್ನು ಬಳೆಸಲಾಗಿತ್ತು. ಅಂತಹ ಪುಣ್ಯಕಾರ್ಯಕ್ಕೆ ಕನ್ನಡಿಗರ ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಿಂದಲೂ ಜುಲೈ 23ರಂದು ಕಾವೇರಿ ತೀರ್ಥ ಹಾಗೂ ಮೃತ್ತಿಯನ್ನು ಕಳುಹಿಸಿ, ಮನೆಯಿಂದಲೇ ರಾಮಮಂದಿರದ ಶಿಲಾನ್ಯಸ ನೋಡಿ ಸಂಭ್ರಮಿಸಿದ್ದ ತಲಕಾವೇರಿಯ ಪ್ರಧಾನ ಅರ್ಚಕರಾದ ಟಿ.ಎಸ್. ನಾರಾಯಣಾಚಾರ್ ಸೇರಿದಂತೆ ಅವರ ಹಿರಿಯ ಸೋದರ, ಪತ್ನಿ ಹಾಗೂ ಇಬ್ಬರು ಸಹಾಯಕ ಅರ್ಚಕರು ಮತ್ತು ಅವರ… Read More ಪ್ರಕೃತಿ ವಿಕೋಪ

ಅಕ್ಕಿ ಕಡಲೇಬೇಳೆ ಪಾಯಸ

ಸಾಂಪ್ರದಾಯಕ  ಸಿಹಿ ಖಾದ್ಯವಾದ ಅಕ್ಕಿ ಕಡಲೇಬೇಳೆ ಪಾಯಸವನ್ನು ನಮ್ಮ ಮನೆಗಳಲ್ಲಿಯೇ ತಯಾರಿಸುವ ವಿಧಾನವನ್ನು ನಮ್ಮ ಅನ್ನಪೂರ್ಣ ಮಾಲಿಕೆಯ ಮೂಲಕ ತಿಳಿದು ಕೊಳ್ಳೋಣ. ಸುಮಾರು 4-6 ಜನರಿಗೆ ಸಾಕಾಗುವಷ್ಟು ಅಕ್ಕಿ ಕಡಲೇಬೇಳೆ ಪಾಯಸ ತಯಾರಿಸಲು ಬೇಕಾಗುವ ಸಾಮಗ್ರಿಗಳು ಕಡಲೇ ಬೇಳೆ – 1 ಬಟ್ಟಲು ಅಕ್ಕಿ -– 1 ಬಟ್ಟಲು ಪುಡಿ ಮಾಡಿದ ಉಂಡೇ ಬೆಲ್ಲ – 1 ಬಟ್ಟಲು ತುರಿದ ಕೊಬ್ಬರಿ – 1 ಬಟ್ಟಲು ಬಾದಾಮಿ – 2-3 ಗೊಡಂಬಿ – 8-10 ದ್ರಾಕ್ಷಿ –… Read More ಅಕ್ಕಿ ಕಡಲೇಬೇಳೆ ಪಾಯಸ

ಪಾತಾಳ ಗರಡಿ

ಬಾವಿಯಿಂದ ನೀರೆತ್ತುವಾಗ ಕೈಜಾರಿಯೋ ಇಲ್ಲವೇ ಹಗ್ಗ ಸಡಿಲವಾಗಿ ನೀರು ತುಂಬಿದ ಕೊಡ ಬಾವಿಯಲ್ಲಿ ಬಿದ್ದಾಗ ಮೇಲೆತ್ತಲು ಬಳಸುವ ಪದಾರ್ಥವನ್ನೇ ಪಾತಾಳ ಗರಡಿ ಅಥವಾ ಪಾತಾಳ ಸೂಜೀ ಅಂತ ಕರೆಯುತ್ತಾರೆ.… Read More ಪಾತಾಳ ಗರಡಿ

ಶ್ರೀ ರಾಮ ಜನ್ಮಭೂಮಿ ನಡೆದು ಬಂದ ಹಾದಿ

ನಮ್ಮ ದೇಶದ ಯಾವುದೇ ಪ್ರದೇಶಕ್ಕೆ ಹೋಗಿ ಯಾರನ್ನಾದರೂ ನಿಮ್ಮ ಹೆಸರೇನು? ನಿಮ್ಮ ತಂದೆಯ ಹೆಸರೇನು? ನಿಮ್ಮ ತಾತನ ಹೆಸರೇನು? ಅದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ನಿಮ್ಮ ಮುತ್ತಾತನ ಹೆಸರೇನು? ಎಂದು ಕೇಳ ಬಹುದು ಅದಕ್ಕಿಂತ ಹೆಚ್ಚಿನದ್ದೇನೂ ಅವರಿಗೆ ಗೊತ್ತಿರಲಿಕ್ಕಿಲ್ಲ. ಆದರೆ ಅದೇ ರಾಮನ ಬಗ್ಗೆ ಕೇಳಿ ಆತ ಥಟ್ ಅಂತಾ,‌ ಪ್ರಭು ಶ್ರೀ ರಾಮಾ, ವಿಷ್ಣುವಿನ ದಶಾವತಾರದಲ್ಲಿ ಏಳನೇ ಅವತಾರ. ದಶರಥನಿಗೆ ಮೂರು ಜನ ಆಧಿಕೃತವಾದ ರಾಣಿಯರಿದ್ದರೂ ಮಕ್ಕಳಾಗದಿದ್ದಾಗ ಪುತ್ರಕಾಮೇಷ್ಟಿ ಯಾಗದ ಫಲವಾಗಿ ಜನಿಸಿದ ನಾಲ್ಕು… Read More ಶ್ರೀ ರಾಮ ಜನ್ಮಭೂಮಿ ನಡೆದು ಬಂದ ಹಾದಿ

ರಕ್ಷಾ ಬಂಧನ

ಶ್ರಾವಣ ಮಾಸದ ಹುಣ್ಣಿಮೆಯಂದು ಸಹೋದರ ಮತ್ತು ಸಹೋದರಿಯರ ನಡುವಿನ ಬಾಂಧವ್ಯವನ್ನು ವೃದ್ಧಿಸುಸುವ ಅಥವಾ ಬಲಪಡಿಸುವ ಉದ್ದೇಶದಿಂದ ದೇಶಾದ್ಯಂತ ಆಚರಿಸಲಾಗುವ ರಕ್ಷಾ ಬಂಧನ ಹಬ್ಬದ ಪೌರಾಣಿಕ ಮತ್ತು ಐತಿಹಾಸಿಕ ಹಿನ್ನಲೆ, ಹಬ್ಬದ ಮಹತ್ವ ಮತ್ತು ಆಚರಣೆಯ ಸವಿವರಗಳು ಇದೋ ನಿಮಗಾಗಿ.… Read More ರಕ್ಷಾ ಬಂಧನ

ತರಕಾರಿ ಕೂಟು

ಮನೆಯಲ್ಲಿ ನಾಲ್ಕಾರು ತರಕಾರಿಗಳು ಸ್ವಲ್ಪ ಸ್ವಲ್ಪವೇ ಉಳಿದು ಹೋಗಿರುತ್ತದೆ ಅದನ್ನು ಸುಮ್ಮನೇ ಬಿಸಾಡಲು ಮನಸ್ಸು ಬರೋದಿಲ್ಲ ಆಗ ಉಳಿದಿರುವ ನಾಲ್ಕಾರು ತರಕಾರಿಯನ್ನೇ ಬಳಸಿಕೊಂಡು ಸಾಂಪ್ರದಾಯಿಕವಾಗಿ ತಯಾರಿಸಬಹುದಾದ ಕೂಟು ಮಾಡುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿದುಕೊಳ್ಳೋಣ. ಸುಮಾರು 4-6 ಜನರಿಗೆ ಸಾಕಾಗುವಷ್ಟು ಕೂಟು ತಯಾರಿಸಲು ಬೇಕಾಗುವ ಸಾಮಗ್ರಿಗಳು ಕಡಲೇ ಬೇಳೆ – 1 ಬಟ್ಟಲು ಕಡಲೇಕಾಯಿ ಬೀಜ – 1 ಬಟ್ಟಲು ಉದ್ದಿನ ಬೇಳೆ – 2 ಚಮಚ ಮೆಣಸು – 1/2 ಚಮಚ ಜೀರಿಗೆ – 1/2… Read More ತರಕಾರಿ ಕೂಟು

ಮೈಸೂರು ಪಾಕ್

ಮೈಸೂರು ಎಂದಾಕ್ಷಣ ಎಲ್ಲರಿಗೂ ಥಟ್ ಅಂತಾ ನೆನಪಿಗೆ ಬರುವುದೇ ಮೈಸೂರು ದಸರಾ, ಮೈಸೂರು ಅರಮನೆ, ಮೈಸೂರು ಮೃಗಾಲಯ ಇದರ ಜೊತೆಗೆ ಮೈಸೂರಿನ ಹೆಸರನ್ನು ಜಗದ್ವಿಖ್ಯಾತ ಮಾಡಿದ ಮತ್ತೊಂದು ಅಂಶವೆಂದರೆ, ಮೈಸೂರು ಪಾಕ್. ಅರೇ! ಈ ಸಿಹಿ ತಿಂಡಿಗೂ ಮೈಸೂರಿಗೂ ಏನು ಸಂಬಂಧ? ಅಂತ ತಿಳಿಯ ಬೇಕಾದರೆ, ಆ ಸಿಹಿ ತಿಂಡಿ ಆವಿಷ್ಕಾರದ ಹಿಂದಿರುವ ರೋಚಕವಾದ ಸಂಗತಿ ತಿಳಿಯೋಣ ಬನ್ನಿ. 1884-1940ರ ವರೆಗೂ ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ಶ್ರೀ ನಾಲ್ಮಡೀ ಕೃಷ್ಣರಾಜ ಒಡೆಯಯರ್ ಅವರಿಗೆ ಉಟೋಪಚಾರಗಳಲ್ಲಿ ವಿಶೇಷವಾದ ಆಸಕ್ತಿ… Read More ಮೈಸೂರು ಪಾಕ್

ವೈದ್ಯರೋ? ಯಮಧೂತರೋ?

ಕಳೆದ ವಾರ ಬೆಳ್ಳಂಬೆಳಿಗ್ಗೆ ಆಂಬ್ಯುಲೆನ್ಸ್ ಶಬ್ಧ ಮಾಡುತ್ತಾ ನಮ್ಮ ಮನೆಯ ಮುಂದೆ ಬಂದು ನಿಂತದ್ದೇ ತಡಾ ಎಲ್ಲರಿಗೂ ದಿಗ್ಭ್ರಮೆ ಮತ್ತು ಒಂದು ಕ್ಷಣ ಆಶ್ಚರ್ಯವೂ ಸಹ. ನಮ್ಮ ರಸ್ತೆಯ ಬಹುತೇಕ ಮನೆಯವರು ತಮ್ಮ ಮನೆಯಿಂದ ಹೊರಬಂದು ನಮ್ಮನ್ನೇ ಅನುಮಾನಾಸ್ಪದವಾಗಿ ನೋಡಲಾರಂಭಿಸಿದರು. ಮನೆಯ ಅಂಗಳದಲ್ಲೇ ಇದ್ದ ಮಗ ಏನೆಂದು ವಿಚಾರಿಸಿದಾಗ, ಬಂದವರು ನಮ್ಮ ಪಕ್ಕದ ಮನೆಯ ಮಾಲಿಕರನ್ನು ವಿಚಾರಿಸಿದ್ದಾರೆ. ಆದರೆ ಅವರು ಕೆಲ ವರ್ಷಗಳ ಹಿಂದೆಯೇ ಆ ಮನೆಯನ್ನು ಬಾಡಿಗೆಗೆ ಕೊಟ್ಟು ನಮ್ಮ ಮನೆಯಿಂದ ಸ್ವಲ್ಪವೇ ದೂರದಲ್ಲಿರುವ ಅವರ… Read More ವೈದ್ಯರೋ? ಯಮಧೂತರೋ?