ಮಾತೃ-ಧರ್ಮ

ತಲಕಾವೇರಿಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ತಿಂಗಳ ಆರಂಭದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತವುಂಟಾಗಿ, ತಲಕಾವೇರಿಯ ಪ್ರಧಾನ ಅರ್ಚಕರಾದ ಶ್ರೀ ನಾರಾಯಣಾಚಾರ್  ಅವರ ಧರ್ಮ ಪತ್ನಿ ಮತ್ತು ಅವರ ಸಹೋದರ ಮತ್ತು ಅವರ ನೆರೆಹೊರೆಯವರು  ಆ.5ರಂದು  ಭೂಕುಸಿತದಲ್ಲಿ ‌ ಮೃತಪಟ್ಟ ವಿಷಯ ಎಲ್ಲರಿಗೂ ತಿಳಿದ ವಿಷಯವಾಗಿದ್ದು ಆ ಕುರಿತಂತೆ ಲೇಖನವನ್ನೂ ಬರೆದಿದ್ದೆ. ಪೋಷಕರ ಮತ್ತು ಸಂಬಂಧೀಕರ ಅಕಾಲಿಕ ಮರಣದ ಸುದ್ದಿ ಕೇಳಿ ದೂರದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡಿನಲ್ಲಿ ಇದ್ದ ನಾರಾಯಣಾಚಾರ್ ಅವರ ಪುತ್ರಿಯರಾದ ಶಾರದಾ ಅಚಾರ್ ಮತ್ತು ನಮಿತಾ… Read More ಮಾತೃ-ಧರ್ಮ

ದೇವರ ಸ್ವಂತ ನಾಡು, ಕೇರಳ

ಕೇರಳ ರಾಜ್ಯವು ದಕ್ಷಿಣ ಭಾರತದ ಅತ್ಯಂತ ಸಣ್ಣ ರಾಜ್ಯವಾಗಿದ್ದರೂ ಪ್ರಾಕೃತಿಕವಾಗಿ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿದ್ದು, ಶೇ 100ರಷ್ಟು ಸಾಕ್ಷರತ ರಾಜ್ಯವಾಗಿದ್ದು ಪ್ರವಾಸ ಮತ್ತು ಪ್ರವಾಸೋದ್ಯಮಕ್ಕೂ ಹೆಸರುವಾಸಿಯಾಗಿದೆ. ಪಶ್ಚಿಮದಲ್ಲಿ ಅರೇಬಿಯನ್ ಸಮುದ್ರದ ಪ್ರಾಚೀನ ನೀರು ಮತ್ತು ಪೂರ್ವದಲ್ಲಿ ಸೊಂಪಾದ ಪಶ್ಚಿಮ ಘಾಟ್ ಪರ್ವತಗಳು, ಅದರ ತೀವ್ರವಾದ ನದಿಗಳು ಮತ್ತು ಕೆರೆಗಳ ಜಾಲ, ದಟ್ಟ ಕಾಡುಗಳು, ವಿಲಕ್ಷಣ ವನ್ಯಜೀವಿಗಳು, ಪಚ್ಚೆ ಹಿನ್ನೀರಿನ ಶಾಂತವಾದ ವಿಸ್ತಾರಗಳು ಮತ್ತು ಪ್ರಶಾಂತ ಕಡಲತೀರಗಳ ಉದ್ದದ ತೀರವು ಪ್ರವಾಸಿಗರಿಗೆ ಸ್ವರ್ಗವನ್ನೇ ಧರೆಗಿಳಿಸಿದಂತಿದೆ. ಶ್ರೀಮಂತ ಸಾಂಸ್ಕೃತಿಕ ಪರಂಪರೆ, ನೃತ್ಯ… Read More ದೇವರ ಸ್ವಂತ ನಾಡು, ಕೇರಳ

ಗೀಜಗದ ಗೂಡು

ಗೀಜಗ ಪಕ್ಷಿಗಳಲೆಲ್ಲಾ ಅತ್ಯಂತ ಬುದ್ದಿವಂತ ಪಕ್ಷಿ. ನೋಡಲು ಬಣ್ಣದ ಗುಬ್ಬಚ್ಚಿ ತರಹ ಗುಬ್ಬಚ್ಚಿ ಜಾತಿಗೇ ಸೇರುವ ಪಕ್ಷಿಯಾದರೂ ಗೀಜಗದ ಹಕ್ಕಿ ಪ್ರಾಕೃತಿಕ ವಾಸ್ತುಶಿಲ್ಪಿ ಅದರ ನೇಯ್ಗೆಯ ಕೌಶಲ್ಯವನ್ನು ಮನುಷ್ಯರೂ ಕಲಿತುಕೊಳ್ಳಬೇಕು. ಅದಲ್ಲದೇ ಅದು ತನ್ನ ಗೂಡನ್ನು ಕಟ್ಟಿ ಕೊಳ್ಳುವ ರೀತಿ ಮತ್ತು ಜಾಗ ನಿಜಕ್ಕೂಆಶ್ಚರ್ಯಕರ. ಸಾಮಾನ್ಯವಾಗಿ ಎತ್ತರದ ಮರದ ತುತ್ತ ತುದಿಯಲ್ಲೋ ಅಥವಾ ನೀರಿನ ಸೆಲೆಯ ಮೇಲಿರುವ ಗಿಡಗಳಲ್ಲಿ ಕಟ್ಟುವ ಮೂಲಕ ಯಾರೂ ತನ್ನ ಗೂಡನ್ನು ನಾಶ ಮಾಡದಂತೆ ತಡೆಯುವುದರಲ್ಲಿ ಎಚ್ಚರಿಕೆ ವಹಿಸುತ್ತದೆ. ಕೇವಲ ಹಸಿ ಮತ್ತು… Read More ಗೀಜಗದ ಗೂಡು

ಮುದ ನೀಡದ ಮೋದಕ ಪ್ರಿಯನ ಹಬ್ಬ

ಅಂತೂ ಇಂತೂ ಈ ಕೂರೋನಾ ಸಾಂಕ್ರಾಮಿಕ ಮಹಾಮಾರಿಯ ಸಂಕಷ್ಟಗಳ ನಡುವೆಯೂ ನಿರ್ವಿಘ್ನವಾಗಿ ಗೌರೀ ಮತ್ತು ಗಣೇಶ ಹಬ್ಬಗಳು ಆಚರಿಸಲ್ಪಟ್ಟರೂ ಏಕೋ ಎನೋ ಹಿಂದಿನ ಮೋಜು ಮಸ್ತಿ ಇಲ್ಲವಾಗಿದೆ. ನಾವು ಚಿಕ್ಕವರಿದಿದ್ದಾಗ ಗಣೇಶ ಹಬ್ಬಕ್ಕೆ ಒಂದು ತಿಂಗಳ ಮುಂಚೆಯೇ, ಸಮವಯಸ್ಕ ಹುಡುಗರೆಲ್ಲಾ ಸೇರಿ, ಈ ಬಾರಿ ಯಾವರೀತಿಯಾಗಿ ಹಬ್ಬವನ್ನು ಆಚರಿಸಿಬೇಕು ಎಂದು ಯೋಚಿಸಿ ಸಣ್ಣ ಡಬ್ಬೀ ಗಡಿಗೆ ಮಾಡಿಕೊಂಡೋ ಇಲ್ಲವೇ, ಪುಸ್ತಕವನ್ನು ಹಿಡಿದುಕೊಂಡು ನಮ್ಮ ಪರಿಚಯಸ್ತರ ಮನೆಗಳಿಗೆ ಹೋಗಿ ಮಾವ, ಅತ್ತೇ (ಆಗೆಲ್ಲಾ ಅಂಕಲ್ ಆಂಟಿ ಸಂಸ್ಕೃತಿ ಅಷ್ಟೋಂದಾಗಿ… Read More ಮುದ ನೀಡದ ಮೋದಕ ಪ್ರಿಯನ ಹಬ್ಬ

ಕೋತ್ಮೀರೀ ಕವಿರಾಜ

ಕೆಲ ವರ್ಷಗಳ ಹಿಂದೆ ಶೇಷಾದ್ರೀಪುರಂ ಮಲ್ಲಿಗೆ ಆಸ್ಪತ್ರೆಯ ಬಳಿ ಕನ್ನಡ ಚಿತ್ರರಂಗದಲ್ಲಿ ಆಗಿನ್ನೂ ಪ್ರವರ್ಧಮಾನಕ್ಕೆ ಬರುತ್ತಿದ್ದ ಕವಿರಾಜ್ ಮತ್ತು ತಿಭುವನ್ ಮಾಸ್ತರ್ ಇಬ್ಬರೂ ನಮ್ಮ ಮುಂದೆ ನಡೆದುಕೊಂಡು ಬರುತ್ತಿದ್ದರು. ಅರೇ, ಇವರನ್ನು ಎಲ್ಲೋ ನೋಡಿದ ಹಾಗಿದೆಯಲ್ಲಾ ಎಂದು ಒಂದು ಕ್ಷಣ ಯೋಚಿಸುತ್ತಿದ್ದಂತೆಯೇ, ಅವರಿಬ್ಬರೂ ನಮ್ಮ ಮುಂದೆಯೇ ಬಂದಾಗ ಪರಿಚಯಸ್ಥರ ಹಾಗೆ ಒಂದು ನಗೆ ಚೆಲ್ಲಿದೆ. ಅದಕ್ಕೆ ಪ್ರತ್ಯುತ್ತರವಾಗಿ ಅವರೂ ಸಹಾ ನಕ್ಕಾಗಲೇ ಅವರು ಕವಿರಾಜ್ ಎಂದು ನೆನಪಿಗೆ ಬಂದು, ನಮಸ್ಕಾರ. ಹೇಗಿದ್ದೀರೀ? ಎಂದಾಗಾ, ಅವರಿಬ್ಬರೂ ತಕ್ಷಣವೇ ನಿಂತು… Read More ಕೋತ್ಮೀರೀ ಕವಿರಾಜ

ಆದರ್ಶ ಕಲಾಕುಂಜ ಲಲಿತಕಲಾ ಶಾಲೆಯ ಸ್ವಾತಂತ್ಯ್ರೋತ್ಸವದ ಸಂಭ್ರಮ

ಸಾಧಾರಣವಾಗಿ ನಮ್ಮ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಬರುವುದೇ ಶ್ರಾವಣ ಮಾಸದಲ್ಲಿ. ಹೇಳೀ ಕೇಳಿ ಶ್ರಾವಣ ಮಾಸ ಭಾರತೀಯರಿಗೆ ಸಾಲು ಸಾಲು ಹಬ್ಬಗಳ ಸಂಭ್ರಮದ ಮಾಸ. ನಮ್ಮ ಭಾರತೀಯರು ತಮ್ಮ ಪ್ರತಿಯೊಂದು ಹಕ್ಕುಗಳಿಗೂ ಸಂವಿಧಾನವನ್ನು ಉಲ್ಲೇಖಿಸುವವರು, ಅದೇಕೋ ಏನೋ ಸ್ವಾತಂತ್ಯ್ರೋತ್ಸವ ಮತ್ತು ಗಣರಾಜ್ಯೋತ್ಸವ ಮುಂತಾದ ರಾಷ್ಟ್ರೀಯ ಹಬ್ಬಗಳನ್ನು ತಮ್ಮ ಸಂಪ್ರದಾಯದ ಭಾಗವಾಗಿ ಮಾಡಿಕೊಳ್ಳದೇ ಇರುವುದು ಸೋಜಿಗವೇ ಸರಿ. ಬಹುತೇಕರು ಸ್ವಾತ್ರಂತ್ರ್ಯೋತ್ಸವದಂದು ಸಿಕ್ಕ ರಜೆಯನ್ನು ಮಜಾ ಮಾಡಲು ಬಯಸುವವರೇ ಹೆಚ್ಚು. ಈ ರಾಷ್ಟ್ರೀಯ ಹಬ್ಬಗಳು ವಾರಾಂತ್ಯದ ಹಿಂದು ಇಲ್ಲವೇ ಮುಂದೆ… Read More ಆದರ್ಶ ಕಲಾಕುಂಜ ಲಲಿತಕಲಾ ಶಾಲೆಯ ಸ್ವಾತಂತ್ಯ್ರೋತ್ಸವದ ಸಂಭ್ರಮ

ಅರ್ಥಪೂರ್ಣ ಸ್ವಾತಂತ್ರ್ಯೋತ್ಸವದ ಆಚರಣೆ

ಆಗಸ್ಟ್ 15, 1947ರಂದು ಬ್ರಿಟಿಷರ ದಾಸ್ಯದಿಂದ ಹೊರಬಂದು ಭಾರತ ಸ್ವಾತಂತ್ರ್ಯ ಪಡೆದ ನಂತರ ಪ್ರತೀ ವರ್ಷವೂ ಸಡಗರ ಸಂಭ್ರಮಗಳಿಂದ ಸರ್ಕಾರದ ವತಿಯಿಂದ, ಸಂಘಸಂಸ್ಥೆಗಳು ಮತ್ತು ಶಾಲಾಕಾಲೇಜುಗಳಲ್ಲಿ ಸ್ವಾತಂತ್ರ್ಯೋತ್ಸವನ್ನು ಆಚರಿಸಿಕೊಂಡು ಬರುವುದು ವಾಡಿಕೆ. ಬೆಳ್ಳಂಬೆಳ್ಳಿಗೆ ಎಲ್ಲರೂ ಹತ್ತಿರದ ಮೈದಾಗಳಿಗೆ ಹೋಗಿ ನಮ್ಮ ತ್ರಿವರ್ಣಧ್ವಜವನ್ನು ಹಾರಿಸಿ, ಎತ್ತರದ ಧ್ವನಿಯಲ್ಲಿ ಜನಗಣಮನ ರಾಷ್ಟ್ರಗೀತೆಯನ್ನು ಹಾಡಿ ಬೋಲೋ…. ಭಾರತ್ ಮಾತಾ ಕೀ… ಜೈ ಎಂದು ನಾಭಿ ಹರಿಯುವಂತೆ ಘೋಷಣೆ ಕೂಗುವ ಸಂತೋಷವನ್ನು ಹೇಳುವುದಕ್ಕಿಂದ ಅನುಭವಿಸಿವರಿಗೇ ಗೊತ್ತು ಅದರ ಗಮ್ಮತ್ತು. ಧ್ವಜಾರೋಹಣದ ನಂತರ ವಂದಿಮಾಗದರಿಂದ… Read More ಅರ್ಥಪೂರ್ಣ ಸ್ವಾತಂತ್ರ್ಯೋತ್ಸವದ ಆಚರಣೆ

ಮೈಸೂರಿನ ಶುಕವನ

ಮೈಸೂರು ಎಂದರೆ ನಮಗೆ ನೆನಪಿಗೆ ಬರುವುದು ಮೈಸೂರು ಅರಮನೆ, ಕನ್ನಂಬಾಡಿ ಕಟ್ಟೆ, ಚಾಮುಂಡಿ ಬೆಟ್ಟ, ಮೃಗಾಲಯ ಮತ್ತು ಜಂಜಾಟವಿಲ್ಲದ ವಿಶಾಲವಾದ ರಸ್ತೆಗಳು. ಇದರ ಜೊತೆ ಜೊತೆಗೇ ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಮುಖಾಂತರ ಹೋಗುವ ತಪ್ಪಲಿನಲ್ಲಿಯೇ ನಂಜನಗೂಡಿನ ರಸ್ತೆಗೆ ಹೋಗುವ ಮಾರ್ಗದಲ್ಲಿಯೇ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ಅವಧೂತ ಪೀಠವಿದ್ದು ಅಲ್ಲಿಯ ದೇವಸ್ಥಾನಗಳ ಸಂಕೀರ್ಣ ನಯನ ಮನೋಹರವಾಗಿದೆ. ದೇವಸ್ಥಾನದ ಆವರಣದಲ್ಲಿಯೇ ಸ್ವಾಮೀಜಿಯವರು 2012 ರಲ್ಲಿ ನಿರ್ಮಿಸಿರುವ ಪಕ್ಷಿಗಳ ಪುನರ್ವಸತಿ ಕೇಂದ್ರ ಶುಕವನ ಮತ್ತು ಬೋನ್ಸಾಯ್  ಉದ್ಯಾನವನವಿದ್ದು ಮಕ್ಕಳೊಂದಿಗೆ ಅತ್ಯಗತ್ಯವಾಗಿ… Read More ಮೈಸೂರಿನ ಶುಕವನ

ಭಾರತದ ತ್ರಿವರ್ಣ ಧ್ವಜ

ಜುಲೈ 22ರಂದು ರಾಷ್ಟ್ರೀಯ ಧ್ವಜ ದಿನಾಚರಣೆ ಎಂದೇಕೆ ಆಚರಿಸಲಾಗುತ್ತದೆ? ಭಾರತದ ತ್ರಿವರ್ಣ ಧ್ಜಜದ ಬಣ್ಣಗಳ ಹಿಂದಿರುವ ಮಹತ್ವ ಏನು? ಜೊತೆಗೆ ಧ್ವಜ ನೀತಿ ಸಂಹಿತೆಯ ಕುರಿತಾದ ಸಮಗ್ರ ಮಾಹಿತಿಗಳು ಇದೋ ನಿಮಗಾಗಿ… Read More ಭಾರತದ ತ್ರಿವರ್ಣ ಧ್ವಜ