ಸಂತೋಷ್ ಬಿ ಎಲ್, ಸಂಘಟನಾ ಚತುರ

ನೆನ್ನೆ ಸಂಜೆ ಕರ್ನಾಟಕ ಜನಸಂವಾದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್ ಸಭೆಯನ್ನು ಉದ್ದೇಶಿಸಿ ಮೋದಿಯವರ ಕಳೆದ ಆರು ವರ್ಷಗಳ ಆಡಳಿತ ಅವರ ವಿದೇಶಾಂಗ ನೀತಿಗಳು ಮತ್ತು ಇತ್ತೀಚಿನ ಪಾಕ್, ಜೀನಾ ಆಕ್ರಮಣದ ಕುರಿತಂತೆ ಮೋದಿಯವರ ನಿರ್ಧಾರಗಳು,ಇಂತಹ ವಿಪತ್ತಿನಲ್ಲಿ ದೇಶದ ಪರವಾಗಿ ನಿಲ್ಲದೇ ಶತ್ರುಗಳಿಗೆ ಪರೋಕ್ಷವಾಗಿ ಸಹಕರಿಸುತ್ತಿರುವ ಹಿತಶತ್ರುಗಳನ್ನು ಎಳೆ ಎಳೆಯಾಗಿ ಜಗ್ಗಾಡುತ್ತಾ ಹಿಗ್ಗಾ ಮುಗ್ಗಿ ನಯವಾಗಿಯೇ ಜಾಡಿಸಿ ಮಾತನಾಡುತ್ತಿದ್ದದ್ದನು ಮನೆಯಲ್ಲಿಯೇ ಕುಳಿತು online ಮೂಲಕ ನೋಡುತ್ತಿದ್ದಾಗ ಮನಸ್ಸಿನಲ್ಲಿ… Read More ಸಂತೋಷ್ ಬಿ ಎಲ್, ಸಂಘಟನಾ ಚತುರ

ದೇಶದ ಆಂತರಿಕ ಹಿತಶತ್ರುಗಳು

ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಬ್ರಿಟೀಷರ ವಿರುದ್ಧ ಭಾರತೀಯರೆಲ್ಲರೂ ಉಗ್ರವಾಗಿ ತೀವ್ರತರವಾದ ಹೋರಾಟ ಮಾಡುತ್ತಿದ್ದರೆ, ಅಲ್ಲೊಬ್ಬ ಸೋಗಲಾಡಿ ಹೋರಾಟಗಾರ, ನೀನು ಹೊಡೆದಹಾಗೆ ಮಾಡು ನಾನು ಅತ್ತಹಾಗೆ ಮಾಡುತ್ತೀನಿ ಎಂದು ಸೆರೆಮನೆಗೆ ಹೋಗಿ ಅಲ್ಲಿನ ಉದ್ಯಾನಗಳಲ್ಲಿ ವಿರಹಿಸಿಸುತ್ತಾ ಐಶಾರಾಮ್ಯ ಜೀವನವನ್ನು ನಡೆಸಿ, ಸ್ವಾತಂತ್ರ್ಯ ಬಂದ ನಂತರ, ಎಲ್ಲಾ ಹೋರಾಟಗಾರ ನಿಲುವಿಗೆ ವಿರುದ್ಧವಾಗಿ ಮಹಾತ್ಮಾಗಾಂಧಿಯವರ ಮೇಲೆ ಒತ್ತಡ ಹಾಕಿ ಹಿಂಬಾಗಿಲಿನಿನಿಂದ ಪ್ರಧಾನ ಮಂತ್ರಿ ಪಟ್ಟಕ್ಕೇರಿದ ನೆಹರು ಅವರ ಇತಿಹಾಸ ಎಲ್ಲರಿಗೂ ತಿಳಿದ ವಿಷಯವಷ್ಟೇ. ಕಷ್ಟ ಪಟ್ಟು ಗೆದ್ದಲು ಹುಳುಗಳು ಕಟ್ಟಿದ ಹುತ್ತದೊಳಗೆ… Read More ದೇಶದ ಆಂತರಿಕ ಹಿತಶತ್ರುಗಳು

ಅಪರೂಪ ಮತ್ತು ಅನುರೂಪದ ಗುರು-ಶಿಷ್ಯಂದಿರು

ಕನ್ನಡ ಸುಗಮ ಸಂಗೀತ ಮತ್ತು ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಸಿ. ಅಶ್ವಥ್ ಆವರಿಗೇ ವಿಶೇಷವಾದ ಸ್ಥಾನವಿದೆ. ಸಿ. ಅಶ್ವಥ್ ಅವರು ತಮ್ಮ ಮಾನಸ ಗುರು ಸಂತ ಶಿಶುನಾಳ ಶರೀಫರಂತೆಯೇ ತಮ್ಮ70ನೇ ವಯಸ್ಸಿನಲ್ಲಿ ಹುಟ್ಟಿದ ದಿನವೇ (ಜನನ 29.12.1939 ಮರಣ 29.12.2009) ಹೊಂದಿರುವುದು ಬಹಳ ವಿಶೇಷವಾಗಿದ್ದು, ಅನುರೂಪದ ಮತ್ತು ಅಪರೂಪದ ಗುರುಶಿಷ್ಯರ ಸಂಬಂಧದ ಕೊಂಡಿ ಇದೋ ನಿಮಗಾಗಿ… Read More ಅಪರೂಪ ಮತ್ತು ಅನುರೂಪದ ಗುರು-ಶಿಷ್ಯಂದಿರು

ಲತಾ ಭಗವಾನ್ ಖರೆ, ಕಲಿಯುಗದ ಸತ್ಯವಾನ್ ಸಾವಿತ್ರಿ

ನಾವು ನಮ್ಮ ಪುರಾಣದಲ್ಲಿ ತನ್ನ ಗಂಡನ ಪ್ರಾಣವನ್ನು ಉಳಿಸಿಕೊಳ್ಳಲು ಯಮಧರ್ಮರಾಯನನ್ನೇ ಎದಿರು ಹಾಕಿಕೊಂಡ ಸತ್ಯವಾನ್ ಸಾವಿತ್ರಿಯ ಕಥೆಯನ್ನು ಕೇಳಿದ್ದೇವೆ. ಈಗಿನ ಕಾಲದಲ್ಲಿಯೂ ತನ್ನ ಗಂಡನ ಆರೋಗ್ಯದ ಸಲುವಾಗಿ ತನ್ನನ್ನೇ ತಾನು ಫಣಕ್ಕಿಟ್ಟುಕೊಂಡು ತನ್ನ ಗಂಡನ ಜೀವನವನ್ನು ಉಳಿಸಿಕೊಂಡ ಮತ್ತು ಇಂದಿನ ಯುವಜನತೆಗೆ ಮಾದರಿಯಾಗವಲ್ಲ ಶ್ರೀಮತಿ ಲತಾ ಭಗವಾನ್ ಖರೆಯ ಸಾಹಸಗಾಥೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಅದು 2013ರ ಸಮಯ. ಮಹಾರಾಷ್ಟ್ರದ ಬುಲ್ದಾನ ಜೆಲ್ಲೆಯ ಸಣ್ಣ ಗ್ರಾಮವೊಂದರಲ್ಲಿ 68 ವರ್ಷದ ಭಗವಾನ್ ಖರೆ ಮತ್ತು ಮತ್ತು 67 ವರ್ಷದ ಆತನ… Read More ಲತಾ ಭಗವಾನ್ ಖರೆ, ಕಲಿಯುಗದ ಸತ್ಯವಾನ್ ಸಾವಿತ್ರಿ

ಅವಿಯಲ್ ಮತ್ತು ಮಸಾಲಾ ಚಪಾತಿ (ಪುದೀನಾ ಪರೋಟ)

ತಮಿಳುನಾಡು ಮತ್ತು ಕೇರಳದ ಬಹುತೇಕರ ಶುಭಸಮಾರಂಭಗಳಲ್ಲಿ ಉಣಬಡಿಸುವ ಅತ್ಯಂತ ರುಚಿಕರವಾದ ಆರೋಗ್ಯಕರವಾದ ಮತ್ತು ಸಾಂಪ್ರದಾಯಕವಾದ ಅವಿಯಲ್ ಮತ್ತು ಅದರ ಜೊತೆ ಮಸಾಲಾ ಚಪಾತಿ (ಪುದೀನಾ ಪರೋಟ)ಯನ್ನು ನಮ್ಮ ಮನೆಗಳಲ್ಲಿಯೇ ತಯಾರಿಸುವ ವಿಧಾನವನ್ನು ನಮ್ಮ ಅನ್ನಪೂರ್ಣ ಮಾಲಿಕೆಯ ಮೂಲಕ ತಿಳಿದು ಕೊಳ್ಳೋಣ. ಸುಮಾರು 5-6 ಜನರಿಗೆ ಸಾಕಾಗುವಷ್ಟು ಅವಿಯಲ್ ತಯಾರಿಸಲು ಬೇಕಾಗುವ ತರಕಾರಿ ಮತ್ತು ಸಾಮಗ್ರಿಗಳು ಹುರಳೀಕಾಯಿ – 1 ಬಟ್ಟಲು ಸೀಮೇಬದನೇಕಾಯಿ – 1 ಬಟ್ಟಲು ಕ್ಯಾರೆಟ್ – 1 ಬಟ್ಟಲು ಗೆಡ್ಡೇಕೋಸು – 1 ಬಟ್ಟಲು… Read More ಅವಿಯಲ್ ಮತ್ತು ಮಸಾಲಾ ಚಪಾತಿ (ಪುದೀನಾ ಪರೋಟ)

ಪ್ರಧಾನಿಗಳ ಇಂದಿನ ಲೇಹ್ ಭೇಟಿಯ ಹಿಂದಿರುವ ಕೂತಹಲಕಾರಿ ಸಂಗತಿಗಳು

ಕಳೆದ ತಿಂಗಳು ಜೂನ್ 15ದಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ಲಢಾಕ್ಕಿನ ಗಾಲ್ವಾನ್ ಎಂಬ ಪ್ರದೇಶದಲ್ಲಿ ಪರಸ್ಪರ ಘರ್ಷಣೆ ನಡೆದಿದ್ದು, ಈ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರೆ, ಅದಕ್ಕೆ ಪ್ರತ್ಯುತ್ತರವಾಗಿ ಚೀನಾದೇಶದ 40ಕ್ಕೂ ಅಧಿಕ ಸೈನಿಯರನ್ನು ಯಮಪುರಿಗೆ ಅಟ್ಟಿದದ್ದು ಈಗ ಇತಿಹಾಸವಾಗಿದೆ. ಈ ಸಂಘರ್ಷದ ಇಡೀ ವಿಶ್ವವೇ ಏಷ್ಯಾದಲ್ಲಿ ಶಾಂತಿ ಸೌಹಾರ್ಧತೆಯನ್ನು ಕಾಪಾಡಿಕೊಂಡು ಬರಲು ಸಲಹೆ ನೀಡುತ್ತಿದ್ದರೆ, ಭಾರತ ಮತ್ತು ಚೀನಾ ದೇಶಗಳ ವಿದೇಶಾಂಗ ಸಚಿವರುಗಳು ಮತ್ತು ರಾಜತಾತಂತ್ರಿಕ ಅಧಿಕಾರಿಗಳ ನಡುವೆ ಗಡಿಯಲ್ಲಿ ಶಾಂತಿಯನ್ನು… Read More ಪ್ರಧಾನಿಗಳ ಇಂದಿನ ಲೇಹ್ ಭೇಟಿಯ ಹಿಂದಿರುವ ಕೂತಹಲಕಾರಿ ಸಂಗತಿಗಳು

ಅಚ್ಚುತಾ ಅನಂತಾ ಗೋವಿಂದಾ. ಭಾಗ-2

ಇಡೀ ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಭಯಭೀತರಗಿದ್ದಾಗ ಸ್ಯಾಮ್ ಕೂಡ ಕೆಲ ಕಾಲ ಗಲಿಬಿಲಿಗೊಂಡಿದ್ದ. ಅದೇ ಸಮಯದಲ್ಲಿ ಸ್ಯಾಮ್ ಗೆ ಯಾವುದೇ ಸಮಸ್ಯೆಗಳು ಎದುರಾದರೂ ಅಚ್ಚುತಾ, ಅನಂತಾ, ಗೋವಿಂದಾ ಎಂದು ಭಕ್ತಿಯಿಂದ ಪ್ರಾರ್ಥಿಸಿದರೆ ಬಂದ ಕಷ್ಟಗಳೆಲ್ಲವೂ ಸುಲಭವಾಗಿ ಪರಿಹಾರವಾಗುತ್ತದೆ ಎಂದು  ತನ್ನ ಅಜ್ಜಿ ಹೇಳಿಕೊಟ್ಟ ದಿವ್ಯ ಮಂತ್ರ ನೆನಪಾಯಿತು. ಕೂಡಲೇ ಎದ್ದು ನಿಂತು ಎತ್ತರದ ಧ್ವನಿಯಲ್ಲಿ  ಎಲ್ಲರೂ ಇಲ್ಲಿ ಸ್ವಲ್ಪ ಗಮನವಿಟ್ಟು ಕೇಳಿ, ಅನಗತ್ಯವಾಗಿ ಭಯ ಪಡದಿರಿ. ನನ್ನ ಬಳಿ ಅದಕ್ಕೆ ಪರಿಹಾರವಿದೆ ಮತ್ತು ನಾನು ಜಪಿಸುವುದನ್ನು ನೀವೂ ಸಹಾ… Read More ಅಚ್ಚುತಾ ಅನಂತಾ ಗೋವಿಂದಾ. ಭಾಗ-2

ಅಚ್ಚುತಾ ಅನಂತಾ ಗೋವಿಂದಾ. ಭಾಗ-1

ಭಾರತದ ದೇಶದಲ್ಲಿ ಅದೋಂದು ಸಣ್ಣ ಗ್ರಾಮ. ಆ ಗ್ರಾಮದಲ್ಲೊಬ್ಬ ವೃದ್ದ ದಂಪತಿಗಳು ವಾಸಿಸುತ್ತಿದ್ದರು. ಮನೆಯ ಹತ್ತಿರವೇ ನದಿಯೊಂದು ಹರಿಯುತ್ತಿದ್ದ ಕಾರಣ ಅವರ ಭಾವಿಯಲ್ಲಿ ಕೇವಲ  10 ಅಡಿಗಳ ಆಳದಲ್ಲಿಯೇ ನೀರಿದ್ದರಿಂದ  ಅವರ  ಮನೆಯ  ಸುತ್ತಲೂ ಮಾವು, ತೆಂಗು, ಹಲಸಿನ ಮರಗಳಲ್ಲದೇ ದಿನ ನಿತ್ಯ ಪೂಜೆಗೆ ಬೇಕಾಗುವಂತಹ ಹೂವಿನ ಗಿಡಗಳಲ್ಲದೇ, ಮನೆಗೆ ಅವಶ್ಯಕವಾಗಿದ್ದ ತರಕಾರಿಗಳನ್ನೂ ತಮ್ಮ ಕೈತೋಟದಲ್ಲಿಯೇ ಬೆಳೆಯುತ್ತಾ ಆನಂದಮಯ ಜೀವನವನ್ನು ನಡೆಸುತ್ತಿದ್ದರು. ಇದಲ್ಲದೇ ಅವರ ಬಳಿ ಭತ್ತ ಬೆಳೆಯುವ ಫಲವತ್ತದ ಸಾಕಷ್ಟು ಗದ್ದೆಯಿದ್ದು ಜೀವನಕ್ಕೇನೂ ಕೊರತೆ ಇರರಲಿಲ್ಲವಾದರೂ,… Read More ಅಚ್ಚುತಾ ಅನಂತಾ ಗೋವಿಂದಾ. ಭಾಗ-1

ದೇವಸ್ಥಾನಗಳ ದಾಸೋಹ

ನನ್ನ ಹಿಂದಿನ ದೇವಾಲಯಗಳು ಶ್ರದ್ಧಾ ಕೇಂದ್ರಗಳೋ ಇಲ್ಲವೇ ಪ್ರವಾಸೀ ತಾಣಗಳೋ ಲೇಖನದಲ್ಲಿ ವಿವರಿಸಿರುವಂತೆ ನಮ್ಮ ಪೂರ್ವಜರು ದೇವಾಲಯಗಳನ್ನು ದಟ್ಟವಾದ ಕಾಡು ಮೇಡುಗಳಲ್ಲಿ, ಎತ್ತರದ ಬೆಟ್ಟಗಳ ಮೇಲೆ ದೇವಸ್ಥಾನಗಳನ್ನು ನಿರ್ಮಿಸುತ್ತಿದ್ದರು. ಆಗೆಲ್ಲಾ ಈಗಿನಂತೆ ವಾಹನಗಳ ಸೌಕರ್ಯವಿರದಿದ್ದ ಕಾರಣ ಭಕ್ತಾದಿಗಳು ಶ್ರದ್ಧಾ ಭಕ್ತಿಗಳಿಂದ ವಾರಾನು ಗಟ್ಟಲೆ, ಇನ್ನೂ ಕೆಲವರು ತಿಂಗಳಾನುಗಟ್ಟಲೆ ನಡೆದುಕೊಂಡೇ ಕಾಡು ಮೇಡುಗಳು, ಹಳ್ಳ ಕೊಳ್ಳಗಳನ್ನು ದಾಟಿ ದೇವರ ದರ್ಶನಕ್ಕೆಂದು ಪುಣ್ಯಕ್ಷೇತ್ರಗಳಿಗೆ ಬಂದು ನಾಲ್ಕೈದು ದಿನಗಳು ಅಲ್ಲಿಯೇ ತಂಗಿ ಮನಸೋ ಇಚ್ಚೆ ದೇವರ ದರ್ಶನ ಪಡೆದು ಪುನಃ ತಮ್ಮ… Read More ದೇವಸ್ಥಾನಗಳ ದಾಸೋಹ