ರಕ್ಷಾ ಬಂಧನ

ಶ್ರಾವಣ ಮಾಸದ ಹುಣ್ಣಿಮೆಯಂದು ಸಹೋದರ ಮತ್ತು ಸಹೋದರಿಯರ ನಡುವಿನ ಬಾಂಧವ್ಯವನ್ನು ವೃದ್ಧಿಸುಸುವ ಅಥವಾ ಬಲಪಡಿಸುವ ಉದ್ದೇಶದಿಂದ ದೇಶಾದ್ಯಂತ ಆಚರಿಸಲಾಗುವ ರಕ್ಷಾ ಬಂಧನ ಹಬ್ಬದ ಪೌರಾಣಿಕ ಮತ್ತು ಐತಿಹಾಸಿಕ ಹಿನ್ನಲೆ, ಹಬ್ಬದ ಮಹತ್ವ ಮತ್ತು ಆಚರಣೆಯ ಸವಿವರಗಳು ಇದೋ ನಿಮಗಾಗಿ.… Read More ರಕ್ಷಾ ಬಂಧನ

ತರಕಾರಿ ಕೂಟು

ಮನೆಯಲ್ಲಿ ನಾಲ್ಕಾರು ತರಕಾರಿಗಳು ಸ್ವಲ್ಪ ಸ್ವಲ್ಪವೇ ಉಳಿದು ಹೋಗಿರುತ್ತದೆ ಅದನ್ನು ಸುಮ್ಮನೇ ಬಿಸಾಡಲು ಮನಸ್ಸು ಬರೋದಿಲ್ಲ ಆಗ ಉಳಿದಿರುವ ನಾಲ್ಕಾರು ತರಕಾರಿಯನ್ನೇ ಬಳಸಿಕೊಂಡು ಸಾಂಪ್ರದಾಯಿಕವಾಗಿ ತಯಾರಿಸಬಹುದಾದ ಕೂಟು ಮಾಡುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿದುಕೊಳ್ಳೋಣ. ಸುಮಾರು 4-6 ಜನರಿಗೆ ಸಾಕಾಗುವಷ್ಟು ಕೂಟು ತಯಾರಿಸಲು ಬೇಕಾಗುವ ಸಾಮಗ್ರಿಗಳು ಕಡಲೇ ಬೇಳೆ – 1 ಬಟ್ಟಲು ಕಡಲೇಕಾಯಿ ಬೀಜ – 1 ಬಟ್ಟಲು ಉದ್ದಿನ ಬೇಳೆ – 2 ಚಮಚ ಮೆಣಸು – 1/2 ಚಮಚ ಜೀರಿಗೆ – 1/2… Read More ತರಕಾರಿ ಕೂಟು

ಮೈಸೂರು ಪಾಕ್

ಮೈಸೂರು ಎಂದಾಕ್ಷಣ ಎಲ್ಲರಿಗೂ ಥಟ್ ಅಂತಾ ನೆನಪಿಗೆ ಬರುವುದೇ ಮೈಸೂರು ದಸರಾ, ಮೈಸೂರು ಅರಮನೆ, ಮೈಸೂರು ಮೃಗಾಲಯ ಇದರ ಜೊತೆಗೆ ಮೈಸೂರಿನ ಹೆಸರನ್ನು ಜಗದ್ವಿಖ್ಯಾತ ಮಾಡಿದ ಮತ್ತೊಂದು ಅಂಶವೆಂದರೆ, ಮೈಸೂರು ಪಾಕ್. ಅರೇ! ಈ ಸಿಹಿ ತಿಂಡಿಗೂ ಮೈಸೂರಿಗೂ ಏನು ಸಂಬಂಧ? ಅಂತ ತಿಳಿಯ ಬೇಕಾದರೆ, ಆ ಸಿಹಿ ತಿಂಡಿ ಆವಿಷ್ಕಾರದ ಹಿಂದಿರುವ ರೋಚಕವಾದ ಸಂಗತಿ ತಿಳಿಯೋಣ ಬನ್ನಿ. 1884-1940ರ ವರೆಗೂ ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ಶ್ರೀ ನಾಲ್ಮಡೀ ಕೃಷ್ಣರಾಜ ಒಡೆಯಯರ್ ಅವರಿಗೆ ಉಟೋಪಚಾರಗಳಲ್ಲಿ ವಿಶೇಷವಾದ ಆಸಕ್ತಿ… Read More ಮೈಸೂರು ಪಾಕ್

ವೈದ್ಯರೋ? ಯಮಧೂತರೋ?

ಕಳೆದ ವಾರ ಬೆಳ್ಳಂಬೆಳಿಗ್ಗೆ ಆಂಬ್ಯುಲೆನ್ಸ್ ಶಬ್ಧ ಮಾಡುತ್ತಾ ನಮ್ಮ ಮನೆಯ ಮುಂದೆ ಬಂದು ನಿಂತದ್ದೇ ತಡಾ ಎಲ್ಲರಿಗೂ ದಿಗ್ಭ್ರಮೆ ಮತ್ತು ಒಂದು ಕ್ಷಣ ಆಶ್ಚರ್ಯವೂ ಸಹ. ನಮ್ಮ ರಸ್ತೆಯ ಬಹುತೇಕ ಮನೆಯವರು ತಮ್ಮ ಮನೆಯಿಂದ ಹೊರಬಂದು ನಮ್ಮನ್ನೇ ಅನುಮಾನಾಸ್ಪದವಾಗಿ ನೋಡಲಾರಂಭಿಸಿದರು. ಮನೆಯ ಅಂಗಳದಲ್ಲೇ ಇದ್ದ ಮಗ ಏನೆಂದು ವಿಚಾರಿಸಿದಾಗ, ಬಂದವರು ನಮ್ಮ ಪಕ್ಕದ ಮನೆಯ ಮಾಲಿಕರನ್ನು ವಿಚಾರಿಸಿದ್ದಾರೆ. ಆದರೆ ಅವರು ಕೆಲ ವರ್ಷಗಳ ಹಿಂದೆಯೇ ಆ ಮನೆಯನ್ನು ಬಾಡಿಗೆಗೆ ಕೊಟ್ಟು ನಮ್ಮ ಮನೆಯಿಂದ ಸ್ವಲ್ಪವೇ ದೂರದಲ್ಲಿರುವ ಅವರ… Read More ವೈದ್ಯರೋ? ಯಮಧೂತರೋ?

ಅಮೃತಸರ ಸ್ವರ್ಣ ಮಂದಿರ, ವಿಶ್ವದ ಅತೀ ದೊಡ್ಡ ಅಡುಗೆ ಮನೆ

ಧಾರ್ಮಿಕ ಕ್ಷೇತ್ರಗಳಿಗೆ ಆಗಾಗ ಹೋಗಿ ಭಗವಂತನ ದರ್ಶನ ಪಡೆಯುವ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದಲ್ಲದೇ, ಅ ಕ್ಷೇತ್ರಗಳ ಮಹಿಮೆ ಮತ್ತು ಅಲ್ಲಿಯ ಧನಾತ್ಮಕ ಕಂಪನಗಳು ನಮ್ಮಲ್ಲಿ ಸೇರಿಕೊಳ್ಳುತ್ತವೆ. ಅದೇ ರೀತಿ ನೂರಾರು ಮೈಲಿಗಳ ದೂರಗಳಿಂದ ಬರುವ ಭಕ್ತಾದಿಗಳಿಗೆ ಆದರಾತಿಥ್ಯವನ್ನು ನೀಡಲು ಅಲ್ಲಿಯ ದೇವಾಲಯಗಳೂ,ಯಾತ್ರಿ ನಿವಾಸಗಳು ಮತ್ತು ಪ್ರಸಾದ ರೂಪದಲ್ಲಿ ಊಟೋಪಚಾರಗಳನ್ನು ನೀಡಲು ಸಿದ್ಧವಾಗಿರುತ್ತದೆ. ತಿರುಪತಿ, ಧರ್ಮಸ್ಥಳ, ಉಡುಪಿ, ಕೊಲ್ಲೂರು, ಶೃಂಗೇರಿ, ಹೊರನಾಡು ಶ್ರೀಕ್ಷೇತ್ರಗಳು ಈ ರೀತಿಯ ಅದರಾತಿಥ್ಯಗಳಿಗೆ ಹೆಸರುವಾಸಿಯಾಗಿವೆ. ಇವೆಲ್ಲಕ್ಕಿಂತಲೂ ಒಂದು ಕೈ ಮೇಲೇ ಎನ್ನಬಹುದಾದ ಅಮೃತಸರದ… Read More ಅಮೃತಸರ ಸ್ವರ್ಣ ಮಂದಿರ, ವಿಶ್ವದ ಅತೀ ದೊಡ್ಡ ಅಡುಗೆ ಮನೆ

ಐಎಎಸ್ ಅಧಿಕಾರಿ ಆರತಿ ಡೋಗ್ರಾ 

ಮನುಷ್ಯರಿಗೆ ಎಲ್ಲವೂ ಸರಿ ಇದ್ದಾಗಲೇ ಆಡಿ ಕೊಳ್ಳುವವರಿಗೇನೂ ಬರ ಇಲ್ಲ. ಅಂತಹದ್ದರಲ್ಲಿ ದೈಹಿಕವಾಗಿ ನ್ಯೂನತೆ ಇದ್ದರಂತೂ ಹೇಳತೀರದು. ಅಂತಹದ್ದರಲ್ಲಿ ಕೇವಲ 3 ಅಡಿ 2 ಇಂಚು ಎತ್ತರದ ತರುಣಿ, ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ 2006ರ ಬ್ಯಾಚ್’ನ IAS ಪರಿಕ್ಷೆಯಲ್ಲಿ ಉತ್ತಿರ್ಣರಾಗಿ ರಾಜಾಸ್ಥಾನದ ಅಜ್ಮೀರ್ ಜಿಲ್ಲಾಧಿಕಾರಿಯಾಗಿ ಬಹಳಷ್ಟು ದಿಟ್ಟತನದಿಂದ ಕರ್ತವ್ಯ ನಿಭಾಯಿಸಿದ ಆರತಿ ಡೋಗ್ರಾ ಅವರ ಸಾಧನೆಯ ಬಗ್ಗೆ ತಿಳಿಯೋಣ. ಡೆಹ್ರಾಡೂನ್‌ನ ವಿಜಯ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಕರ್ನಲ್ ರಾಜೇಂದ್ರ ದೋಗ್ರಾ ಮತ್ತು ಖಾಸಗಿ ಶಾಲೆಯಲ್ಲಿ ಮುಖ್ಯೋಪಾಧ್ಯಾನಿಯಾಗಿರುವ… Read More ಐಎಎಸ್ ಅಧಿಕಾರಿ ಆರತಿ ಡೋಗ್ರಾ 

ಮಜ್ಜಿಗೆ ಹುಳಿ

ಹಬ್ಬ ಹರಿದಿನಗಳಲ್ಲಿ ಮತ್ತು ಸಭೆ ಸಮಾರಂಭಗಳಲ್ಲಿ ಉಣಬಡಿಸುವ ಸಾಂಪ್ರದಾಯಕವಾದ ಮಜ್ಜಿಗೆಹುಳಿಯನ್ನು ನಮ್ಮ ಮನೆಗಳಲ್ಲಿಯೇ ತಯಾರಿಸುವ ವಿಧಾನವನ್ನು ನಮ್ಮ ಅನ್ನಪೂರ್ಣ ಮಾಲಿಕೆಯ ಮೂಲಕ ತಿಳಿದು ಕೊಳ್ಳೋಣ. ಸುಮಾರು 5-6 ಜನರಿಗೆ ಸಾಕಾಗುವಷ್ಟು ಮಜ್ಜಿಗೆ ಹುಳಿ ತಯಾರಿಸಲು ಬೇಕಾಗುವ ಸಾಮಗ್ರಿಗಳು ಕಡಲೇ ಬೇಳೆ/ಹುರಿಗಡಲೆ – 1 ಬಟ್ಟಲು ತೆಂಗಿನ ತುರಿ – 1 ಬಟ್ಟಲು ಮೊಸರು – 1 ಬಟ್ಟಲು ಜೀರಿಗೆ – 8-10 ಸಾಸಿವೆ – 8-10 ಒಣಮೆಣಸಿನಕಾಯಿ – 2-3 ಹಸೀಮೆಣಸಿನಕಾಯಿ – 6-8 ಖಾರಕ್ಕೆ ತಕ್ಕಷ್ಟು… Read More ಮಜ್ಜಿಗೆ ಹುಳಿ

ದೇವರ ಲೆಕ್ಕಾಚಾರ

ಒಮ್ಮೆ ಇಬ್ಬರು ವ್ಯಕ್ತಿಗಳು ಅರಳೀ ಕಟ್ಟೆಯ ಬಳಿ ಕುಳಿತು ಲೋಕೋಭಿರಾಮವಾಗಿ ಹರಟುತ್ತಿದ್ದರು. ಅದಾಗಲೇ ಸಂಜೆಯಾಗಿದ್ದು ದಟ್ಟವಾದ ಕಾರ್ಮೋಡ ಕವಿದಿತ್ತು. ಅಷ್ಟೊತ್ತಿಗೆ ಅಲ್ಲಿಗೆ ಅಪರಿಚಿತ ವ್ಯಕ್ತಿಯೊಬ್ಬರ ಆಗಮನವಾಗಿ, ಅಭ್ಯಂತರವಿಲ್ಲದಿದ್ದರೆ, ನಾನೂ ನಿಮ್ಮೊಂದಿಗೆ ಸೇರಿಕೊಳ್ಳಬಹುದೇ ಎಂದು ಕೇಳಿದಾಗ ಅವರಿಬ್ಬರೂ ಓಹೋ ಅಗತ್ಯವಾಗಿ ಎಂದು ಹೇಳಿದರು. ಅವರೆಲ್ಲರೂ ತಮ್ಮ ಮಾತುಕಥೆ ಮುಂದುವರೆಸುತ್ತಿದ್ದಂತೆಯೇ, ಜೋರಾಗಿ ಮಳೆ ಬರಲು ಪ್ರಾರಂಭಿಸಿದಾಗ ಎಲ್ಲರೂ ಹತ್ತಿರದ ದೇವಸ್ಥಾನದ ಒಳಗೆ ಹೋಗಿ ಮಳೆಯಿಂದ ತಮ್ಮನ್ನು ರಕ್ಷಿಸಿಕೊಂಡರು. ಆಷ್ಟರಲ್ಲಿ ಆ ಆಗಂತುಕನು ನನಗೆ ಹಸಿವಾಗುತ್ತಿದೆ ಎಂದಾಗ ಉಳಿದ್ದಬ್ಬರೂ ಸಹಾ ಹೌದು… Read More ದೇವರ ಲೆಕ್ಕಾಚಾರ

ಅನನ್ಯ ಮತ್ತು ಅನುಕರಣಿಯರು ನಮ್ಮ ಕರಿಯಪ್ಪ ಮೇಷ್ಟ್ರು

ಇವತ್ತಿನ ದಿವಸ ಯಾವುದೇ ಟಿವಿ ಚಾನೆಲ್ ನೋಡಿದ್ರೂ ಅಥವಾ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ನೋಡಿದರೂ ಕೂರೋನಾ ಬಗ್ಗೆಯೇ ಮಾತು. ಅವರಿಗೆ ಕೋರೋನಾ+ve ಅಂತೇ ಇವರಿಗೆ +ve ಅಂತೇ ಅನ್ನೋದರ ಜೊತೆಗೆ ಆ ಕೂರೋನಾ ಸೆಂಟರ್ನಲ್ಲಿ ಒಂದು ಚೂರೂ ವ್ಯವಸ್ಥೆ ಸರಿ ಇರ್ಲಿಲ್ವಂತೇ. ಅಲ್ಲಿ ಊಟ ತಿಂಡಿ ಹೋಗ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲದೇ ಗಲೀಜ್ ಅಂತೇ ಎಂದರೆ. ಮತ್ತೊಬ್ಬರು ನಮ್ಮನ್ನು ಇಂತಹ ಕೆಟ್ಟ ಸ್ಥಳಕ್ಕೆ ಕರೆದುಕೊಂಡು ಬರುವ ಬದಲು ಸೆರೆಮನೆಗೆ ತಳ್ಳಿಬಿಡಿ ಅಲ್ಲಿ ಮುದ್ದೆ ತಿಂದು ಕೊಂಡು… Read More ಅನನ್ಯ ಮತ್ತು ಅನುಕರಣಿಯರು ನಮ್ಮ ಕರಿಯಪ್ಪ ಮೇಷ್ಟ್ರು