ಹೇರಳೇಕಾಯಿ ಗೊಜ್ಜು

ಜನರ ಆಡುಭಾಷೆಯಲ್ಲಿ ಎಳ್ಳಿಕಾಯಿ, ದೊಡ್ಲೀಕಾಯಿ ಎಂದು ಕರೆಸಿಕೊಳ್ಳುವ ಹೇರಳೇಕಾಯಿ ಆಯುರ್ವೇದದಲ್ಲಿ ಹಲವು ಕಾಯಿಲೆಗಳಿಗೆ ದಿವ್ಯೌಷಧಿಯಾಗಿದೆ. ವಿಟಮಿನ್ ಸಿ ಆಗರವಾಗಿರುವ ಹೇರಳೇಕಾಯಿಯ ಸೇವನೆಯಿಂದ ಅಧಿಕ ರಕ್ತದೊತ್ತಡ ಹತೋಟಿಗೆ ಬರುತ್ತದೆ ರಕ್ತ ಪರಿಶುದ್ಧಗೊಳ್ಳುವುದಲ್ಲದೆ ಲಿವರ್ನ ಆರೋಗ್ಯವನ್ನೂ ಕಾಪಾಡುತ್ತದೆ. ಇದರಲ್ಲಿರುವ ಪೊಟ್ಯಾಷಿಯಂ ಅಂಶ ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ದೇಹದಲ್ಲಿನ ಹಾನಿಕಾರಕ ಕೊಬ್ಬನ್ನು ಕರಗಿಸಿ ತೂಕ ಇಳಿಸಲು ಸಹಾಯ ಮಾಡುತ್ತದೆ. ಹಾಗಾಗಿ ಹೇರಳೇಕಾಯಿಯನ್ನು ನಮ್ಮ ಆಹಾರ ಪದ್ದತ್ತಿಯಲ್ಲಿ ಚಿತ್ರಾನ್ನ, ಉಪ್ಪಿನಕಾಯಿ, ಗೊಜ್ಜು ಹೀಗೇ ನಾನಾರೂಪದಲ್ಲಿ ಬಳೆಸುತ್ತೇವೆ. ಇಂದು ನಮ್ಮ ನಳಪಾಕ ಮಾಲಿಕೆಯಲ್ಲಿ ಹೇರಳೇಕಾಯಿ… Read More ಹೇರಳೇಕಾಯಿ ಗೊಜ್ಜು

ಬೇಲಿಯೇ ಎದ್ದು ಹೊಲವನ್ನು ಮೇಯ್ದರೇ ಕಾಯುವವರು ಯಾರು?

ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಗೊಳಿಸಿದ ಕೂಡಲೇ ಕೂರೋನ ಮಹಾಮಾರಿ ತಾಂಡವವಾಡುತ್ತಾ ಹತ್ತಾರು ಜನರನ್ನು ಬಲಿತೆಗೆದುಕೊಂಡದ್ದನ್ನು ನೋಡುತ್ತಲೇ ಭಯಭೀತರಾಗಿರುವ ರಾಜ್ಯದ ಜನತೆಗೆ ಸದ್ದಿಲ್ಲದೇ, ನೆನ್ನೆ ಸಂಜೆ ಬಹುಕೋಟಿ ಹಗರಣವಾದ ಐಎಂಎ ಪ್ರಕರಣದಲ್ಲಿ ಆರೋಪಿಯಾಗಿ, ಜೈಲು ಶಿಕ್ಷೆ ಅನುಭವಿಸಿದ್ದ ಹಿರಿಯ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಅವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿಯುತ್ತಲೇ ಒಂದು ರೀತಿಯ ದುಃಖ, ಸಂತಾಪ ಸೂಚಿಸುತ್ತಿದ್ದರೆ,ಮತ್ತೆ ಹಲವರು ಆಕ್ರೋಶದ ನಿಟ್ಟಿಸಿರು ಬಿಡುತ್ತಿದ್ದಾರೆ. 1992ರ ಬ್ಯಾಚ್‌ ಕೆಎಎಸ್‌ ಅಧಿಕಾರಿಯಾಗಿ ಸರ್ಕಾರಿ ಸೇವೆ… Read More ಬೇಲಿಯೇ ಎದ್ದು ಹೊಲವನ್ನು ಮೇಯ್ದರೇ ಕಾಯುವವರು ಯಾರು?

ಭಾರತೀಯರು ಚೀನೀ ಉತ್ಪನ್ನಗಳನ್ನು ಏಕೆ ಮತ್ತು ಹೇಗೆ ಬಹಿಷ್ಕರಿಸಬೇಕು

ಮೊನ್ನೆ ಸುವರ್ಣ ನ್ಯೂಸ್ ಚಾನೆಲ್ಲಿನ ಅಜಿತ್ ಹನುಮಕ್ಕನವರ್ ಅವರು ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವುದಕ್ಕೆ ಎಲ್ಲರೂ ಕರೆ ನೀಡುತ್ತಿದ್ದಾರಲ್ಲಾ ಅದಕ್ಕೆ ನಿಮ್ಮ ಅಭಿಪ್ರಾಯವೇನು ಎಂದು ಸೋಕಾಲ್ಡ್ ಬುದ್ಧಿವಂತ(??) ನಟ ಎಂದು ಕೊಂಡಿರುವ ಉಪೇಂದ್ರ ಅವರನ್ನು ಕೇಳಿದಾಗ, ಯಥಾ ಪ್ರಕಾರ ತಮ್ಮ ಸಿನಿಮಾಗಳ ಸಂಭಾಷಣೆಯಂತೆ ಇದೆಲ್ಲಾ ಯಾರೋ ದಡ್ಡರು ಆಡುವ ಮಾತು ನಾವುಗಳು ಚೀನೀ ವಸ್ತುಗಳನ್ನು ಹಾಗೆಲ್ಲಾ ಬಹಿಷ್ಕಾರ ಹಾಕಲು ಸಾಧ್ಯವಿಲ್ಲ. ಇದೆಲ್ಲಾ ಭ್ರಷ್ಟರಾಜಕಾರಣಿಗಳ ಹುನ್ನಾರ. ಅದಕ್ಕಾಗಿ ನಮ್ಮ ಪ್ರಜಾಕೀಯದ ವ್ಯವಸ್ಥೆ ಬರಬೇಕೆಂದು ಓತಪ್ರೋತಾವಾಗಿ ಕಾರ್ಯಸಾಧುವಾಗದ ಮತ್ತು ಕೇಳಿದ ಪ್ರಶ್ನೆಗೆ… Read More ಭಾರತೀಯರು ಚೀನೀ ಉತ್ಪನ್ನಗಳನ್ನು ಏಕೆ ಮತ್ತು ಹೇಗೆ ಬಹಿಷ್ಕರಿಸಬೇಕು

ಖಾರದ ಕಡಲೇಕಾಯಿ ಬೀಜ (ಕಾಂಗ್ರೆಸ್ ಕಡಲೇ ಬೀಜ)

ಕಡ್ಲೇಕಾಯ್..ಕಡ್ಲೇಕಾಯ್.. ತಾಜಾ ತಾಜಾ ಕಡ್ಲೇಕಾಯ್.. ಗರ್ಮಾ ಗರಂ ಕಡ್ಲೇಕಾಯ್ ಬಡವರ ಬಾದಾಮಿ ಕಡ್ಲೇಕಾಯ್ ಎಂಬ ಜನಪ್ರಿಯ ಹಾಡನ್ನು ಎಲ್ಲರೂ ಕೇಳಿಯೇ ಇರುತ್ತೇವೆ. ಕಡಲೇಕಾಯಿ ಆರೋಗ್ಯದಾಯಕವೂ ಮತ್ತು ಪೌಷ್ಟಿದಾಯಕವೂ ಹೌದು. ಹಾಗಾಗಿ ವಿವಿಧ ಖಾಧ್ಯಗಳ ರೂಪಗಳಲ್ಲಿ ಕಡಲೇಕಾಯಿಯನ್ನು ಸೇವಿಸುತ್ತೇವೆ. ನಾವು ಇಂದು ಮನೆಯಲ್ಲಿಯೇ ಸುಲಭವಾಗಿ ಖಾರದ ಕಡಲೇಕಾಯಿ ಬೀಜ (ಕಾಂಗ್ರೆಸ್ ಕಡಲೇ ಬೀಜ) ತಯಾರಿಸಿಕೊಳ್ಳುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು ಕಾಂಗ್ರೆಸ್ ಕಡಲೇ ಬೀಜ ತಯಾರಿಸಲು ಬೇಕಾಗುವ ಸಾಮಗ್ರಿಗಳು ಕಡಲೆಕಾಯಿ ಬೀಜ –… Read More ಖಾರದ ಕಡಲೇಕಾಯಿ ಬೀಜ (ಕಾಂಗ್ರೆಸ್ ಕಡಲೇ ಬೀಜ)

ಪುನರ್ಜನ್ಮ ನೀಡಿದ ಅಪ್ಪ

ಬಹುಷಃ ಎಪ್ಪತ್ತು ಮತ್ತು ಎಂಭತ್ತರ ದಶಕದಲ್ಲಿ ಬಾಲ್ಯಾವಸ್ಥೆಯನ್ನು ಕಳೆದವರಿಗೆ ನಿಂಬೇಹುಳಿ ಪೆಪ್ಪರ್ಮೆಂಟ್ ಎಂಬ ಹೆಸರನ್ನು ಕೇಳಿದ ಕೂಡಲೇ ಖಂಡಿತವಾಗಿಯೂ ಬಾಯಯಲ್ಲಿ ನೀರು ಬಂದೇ ಬರುತ್ತದೆ. ಏಕೆಂದರೆ ಅಂದೆಲ್ಲಾ ನಮಗೆ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತಿದ್ದ ಚಾಕ್ಲೇಟ್ ಎಂದರೆ ಅದೊಂದೇ. ಕಡಿಮೆ ಹಣ ಜಾಸ್ತಿ ಹೊತ್ತು ಮಜ ಕೊಡುತ್ತಿದ್ದದ್ದೇ ಈ ನಿಂಬೇಹುಳಿ ಪೆಪ್ಪರ್ಮೆಂಟ್. ನಾವು ಚಿಕ್ಕವರಿದ್ದಾಗ ಮಾಡಿದ ಅತ್ಯುತ್ತಮ ಕೆಲಸಗಳಿಗೆ ಪ್ರೋತ್ಸಾಹಕರವಾಗಿ ಬಹುಮಾನ ರೂಪದಲ್ಲಿ ಸಿಗುತ್ತಿದ್ದದ್ದೇ ಈ ನಿಂಬೇಹುಳಿ ಪೆಪ್ಪರ್ಮೆಂಟ್. ಯಾರಾದರೂ ಚಿಕ್ಕ ಮಕ್ಕಳಿರುವ ಮನೆಗೆ ಬಂದರೆ, ಹೂವು ಹಣ್ಣುಗಳ… Read More ಪುನರ್ಜನ್ಮ ನೀಡಿದ ಅಪ್ಪ

ಉದ್ದಿನ ಕಡುಬು ಮತ್ತು ಶುಂಠಿ ಚೆಟ್ನಿ

ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಅತ್ಯಂತ ರುಚಿಕರವಾದ ಆರೋಗ್ಯಕರವಾದ ಮತ್ತು ಸಾಂಪ್ರದಾಯಕವಾಗಿ ತಯಾರಿಸುವ ಉದ್ದಿನ ಕಡುಬು ಮತ್ತು ರುಚಿಕರ ಹಾಗೂ ಜೀರ್ಣಕಾರಿ ಶುಂಠಿ ಚೆಟ್ನಿಯನ್ನು ಸಾಂಪ್ರದಾಯಕವಾಗಿ ನಮ್ಮ ಮನೆಗಳಲ್ಲಿಯೇ ತಯಾರಿಸುವ ವಿಧಾನವನ್ನು ನಮ್ಮ ಅನ್ನಪೂರ್ಣ ಮಾಲಿಕೆಯ ಮೂಲಕ ತಿಳಿದು ಕೊಳ್ಳೋಣ. ಸುಮಾರು 25-30 ಉದ್ದಿನ ಕಡುಬುಗಳನ್ನು ತಯಾರಿಸಲು ಬೇಕಾಗುವಂತಹ ಸಾಮಗ್ರಿಗಳು • ಉದ್ದಿನ ಬೇಳೆ – 1 ಪಾವು • ಇಡ್ಲಿ ತರಿ – 2 ಪಾವು • ಕಡಲೇಬೇಳೆ – 1/2 ಬಟ್ಟಲು •… Read More ಉದ್ದಿನ ಕಡುಬು ಮತ್ತು ಶುಂಠಿ ಚೆಟ್ನಿ

bullet ಮತ್ತು wallet ಶಕ್ತಿ ಸಾಮರ್ಥ್ಯ

ಚೀನಾ ದೇಶದ ವುಹಾನ್ ಪ್ರದೇಶದಲ್ಲಿ ಮೊತ್ತ ಮೊದಲಬಾರಿಗೆ ಕಾಣಿಸಿಕೊಂಡ ಕೂರೋನಾ ಎಂಬ ಮಹಾಮಾರಿ ಸೋಂಕು ನೋಡ ನೋಡುತ್ತಿದ್ದಂತೆಯೇ ಇಡೀ ಪ್ರಪಂಚವನ್ನೆಲ್ಲಾ ಆಕ್ರಮಿಸಿ ಲಕ್ಷಾಂತರ ಸಾವು ನೋವು ಸಂಭವಿಸಿದ್ದಲ್ಲದೇ ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿ ಉಂಟಾಗಿದೆ. ಭಾರತವೂ ಸೇರಿದಂತೆ ಪ್ರಪಂಚದ ಎಲ್ಲಾ ದೇಶಗಳು ಆರ್ಥಿಕ ಪುನಶ್ಚೇತನಕ್ಕಾಗಿ ಪ್ರಯತ್ನ ಪಡುತ್ತಿದ್ದರೆ, ಯುದ್ಧೋನ್ಮತ್ತ ಚೀನಾ ದೇಶ ಪ್ರಪಂಚದ ಗಮನವನ್ನು ಬೇರೆಡೆಗೆ ಸೆಳೆಯಲು ಜೂನ್16 ರಂದು ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಏಕಾಏಕಿ ಭಾರತದ ಸೇನೆಯ ಮೇಲೆ ಲಾಠಿ ಮತ್ತು ಕಲ್ಲುಗಳ ಧಾಳಿಯನ್ನು… Read More bullet ಮತ್ತು wallet ಶಕ್ತಿ ಸಾಮರ್ಥ್ಯ

ಕಡಲೇಕಾಯಿ ಮಿಠಾಯಿ (ಚಿಕ್ಕಿ)

ಮನೆಯಲ್ಲಿ ಮಕ್ಕಳು ತಿನ್ನಲು ಏನಾದರೂ ಆರೋಗ್ಯಕರವಾದ ಕುರುಕಲು ತಿಂಡಿ ಬಯಸಿದಲ್ಲಿ, ದಿಢೀರ್ ಆಗಿ ಕೇವಲ ಬೆಲ್ಲ, ಕಡಲೇಕಾಯಿ ಮತ್ತು ತುಪ್ಪ ಉಪಯೋಗಿಸಿ ಆರೋಗ್ಯಕರವಾದ ಮತ್ತು ಪೌಷ್ಟಿಕರವಾದ ಕಡಲೆಕಾಯಿ ಮಿಠಾಯಿ (ಚಿಕ್ಕಿ)ಯನ್ನು ಮನೆಯಲ್ಲಿಯೇ ಸುಲಭವಾಗಿ ಮಾಡುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 15-20 ಕಡಲೇಕಾಯಿ ಮಿಠಾಯಿಯನ್ನು ತಯಾರಿಸಲು ಬೇಕಾಗುವ ಸಾಮಗ್ರಿಗಳು ಕಡಲೇಕಾಯಿ ಬೀಜ – 1 ಬಟ್ಟಲು ಪುಡಿ ಮಾಡಿದ ಉಂಡೇ ಬೆಲ್ಲ – 1 ಬಟ್ಟಲು ಗೊಡಂಬಿ – 10-15 ಬಾದಾಮಿ – 10-15 ಏಲಕ್ಕಿ… Read More ಕಡಲೇಕಾಯಿ ಮಿಠಾಯಿ (ಚಿಕ್ಕಿ)

ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು

ಕೇವಲ ಕರ್ನಾಟಕ ಮತ್ತು ಭಾರತವಷ್ಟೇ ಅಲ್ಲದೇ ಇಡೀ ಈ ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಇಂಜಿನೀಯರ್ ಎಂಬ ಪ್ರಖ್ಯಾತಿಯನ್ನು ಹೊಂದಿದ್ದಂತಹ ಭಾರತ ರತ್ನ ಶ್ರೀ ಮೊಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮ ದಿನವಾದ ಸೆಪ್ಟೆಂಬರ್ 15 ರಂದು ಎಂಜಿನಿಯರ್‌ ದಿನ ಎಂದು ಅಚರಿಸುವ ಮೂಲಕ ಆ ಮಹಾಚೇತನಕ್ಕೆ ಗೌರವ ಸಲ್ಲಿಸಲಾಗುತ್ತದೆ.

ಶ್ರೀ ವಿಶ್ವೇಶ್ವರಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯದ ಜೊತೆಗೆ, ಅಂತಹ ಶ್ರೇಷ್ಠ ಪರೋಪಕಾರಿ ಮತ್ತು ಜನಾನುರಾಗಿಗಳಾಗಿದ್ದಂತಹವರ ಕುರಿತು ಇಂದು ಕೆಲವು ಪಟ್ಟಭದ್ರಹಿತಾಸಕ್ತಿಗಳು ನಡೆಸಿಕೊಳ್ಳುತ್ತಿರವ ಬಗೆಗಿನ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು