Google ಮತ್ತು ಗುರು ನಡುವಿನ ಅಂತರ, ಮಹತ್ವ

ಹಿಂದಿನ ಕಾಲದವರು‌ ಗುರುವಿನ ಗುಲಾಮನಾಗದ ತನಕ ದೊರೆಯದಣ್ಣಾ ಮುಕುತಿ ಎಂದರೆ, ಇಂದಿನ ಕಾಲದವರು Google ಮುಂದೆ ಗುರು ಏನ್ ಮಹಾ? ಎನ್ನುವಂತಾಗಿರುವಾಗ, Google ಮತ್ತು ಗುರು ನಡುವಿನ ಅಂತರ, ಮಹತ್ವದ ಕುರಿತಾದ ವಿಶಿಷ್ಟವಾದ ಲೇಖನ ಇದೋ ನಿಮಗಾಗಿ… Read More Google ಮತ್ತು ಗುರು ನಡುವಿನ ಅಂತರ, ಮಹತ್ವ

ಅವಕಾಶವಾದಿಗಳು

ಕರ್ನಾಟಕದ ರಾಜಾಧಾನಿಯಾದ ಬೆಂಗಳೂರು ಒಂದು ರೀತಿಯ ಮಾಯಾನಗರಿಯೇ ಹೌದು. ಭಾರತದ ವಾಣಿಜ್ಯ ನಗರಿ ಮುಂಬೈ ಮತ್ತು ರಾಜಧಾನಿ ದೆಹಲಿಯ ನಂತರದ ಶ್ರೀಮಂತ ನಗರಗಳಲ್ಲಿ ಮೂರನೇ ಸ್ಥಾನ ಪಡೆದಿದೆ. ಹಾಗಾಗೀಯೇ ಪ್ರತೀ ದಿನ ಈ ನಗರಕ್ಕೆ ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ತಮ್ಮ ಜೀವನೋಪಾಯಕ್ಕಾಗಿ ಬದುಕು ಕಟ್ಟಿಕೊಳ್ಳುವುದಕ್ಕಾಗಿ ಬಂದು ಹೋಗುತ್ತಿದ್ದರೂ, ಯಾರನ್ನೂ ದ್ವೇಷಿಸದೇ, ಎಲ್ಲರನ್ನೂ ಕೈಬೀಸಿ ಕರೆಯುವ ಏಕೈಕ ನಗರ ಎಂಬ ಹೆಗ್ಗಳಿಕೆಯೂ ನಮ್ಮ ಬೆಂಗಳೂರಿನದ್ದೇ. ಕ್ರಿ.ಶ. 1573ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಿತವಾದ ಈ ಬೆಂಗಳೂರು ನಗರ… Read More ಅವಕಾಶವಾದಿಗಳು

ಹಾಗಲಕಾಯಿ ಗೊಜ್ಜು

ಸಾಧಾರಣವಾಗಿ ಹಾಗಲಕಾಯಿ ಗೊಜ್ಜು ಎಂದರೆ ಅದರ ಕಹಿ ಗುಣದಿಂದಾಗಿ ಮೂಗು ಮುರಿಯುವವರೇ ಹೆಚ್ಚು. ಆದರೆ ಹಾಗಲಕಾಯಿಯ ಈ ಕಹೀ ಗುಣವೇ ಮಧುಮೇಹಿಗಳಿಗೆ ರಾಮಬಾಣ. ಬರೀ ಹಾಗಲಕಾಯಿಯನ್ನು ತಿನ್ನಲು ಅಸಾಧ್ಯವಾದ್ದರಿಂದ ಕಾಯಿ, ಹುಣಸೇಹಣ್ಣು, ಬೆಲ್ಲ ಮತ್ತು ಮಸಾಲೆ ಪದಾರ್ಥಗಳನ್ನು ಬಳಸಿ ರುಚಿಕರವಾದ ಮತ್ತು ಆರೋಗ್ಯಕರವಾದ ಹಾಗಲಕಾಯಿ ಗೊಜ್ಜನ್ನು ತಯಾರಿಸುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿದುಕೊಳ್ಳೋಣ. ಸುಮಾರು 4-5 ಜನರು ಸವಿಯಬಹುದಾದಷ್ಟು ಹಾಗಲಕಾಯಿ ಗೊಜ್ಜು ತಯಾರಿಸಲು ಬೇಕಾಗುವ ಪದಾರ್ಥಗಳು ಮಧ್ಯಮ ಗಾತ್ರದ ಹಾಗಲಕಾಯಿ – 2 ನೆನಸಿದ ಹುಣಸೇ ಹಣ್ಣು… Read More ಹಾಗಲಕಾಯಿ ಗೊಜ್ಜು

ಸಿಹಿ-ಕಹಿ ಪ್ರಸಂಗ-1

ಯಾವುದೇ ಸಮಾರಂಭಗಳಲ್ಲಿ ಸಿಹಿ ತಿಂಡಿಯದ್ದೇ ಭರಾಟೆ. ಸಮಾರಂಭಕ್ಕೆ ಅಡುಗೆಯವರನ್ನು ಮಾತು ಕಥೆಗೆ ಕರೆಸಿದಾಗ, ಪಾಯಸ, ಎರಡು ಪಲ್ಯ, ಎರಡು ಕೋಸಂಬರಿ, ಗೊಜ್ಜು, ಅನ್ನಾ ಸಾರು, ಕೂಟು ಎಂಬೆಲ್ಲವೂ ಮಾಮೂಲಿನ ಅಡುಗೆಯಾದರೇ, ಸಮಾರಂಭಗಳ ಊಟದ ಘಮ್ಮತ್ತನ್ನು ಹೆಚ್ಚಿಸುವುದೇ ಸಿಹಿ ತಿಂಡಿಗಳು. ಸಮಾರಂಭದಲ್ಲಿ  ಎಷ್ಟು ಬಗೆಯ ಸಿಹಿ ತಿಂಡಿಗಳು ಮತ್ತು ಯಾವ ಯಾವ ಸಿಹಿತಿಂಡಿಗಳನ್ನು ಮಾಡಿಸಿರುತ್ತಾರೋ ಅದರ ಮೇಲೆ ಅವರ ಅಂತಸ್ತು ಮತ್ತು ಸಮಾರಂಭದ ಘನತೆಯನ್ನು ಹೆಚ್ಚಿಸುತ್ತದೆ ಎಂದರೂ ತಪ್ಪಾಗಲಾರದು.  ಸಮಾರಂಭ ಮುಗಿದ  ಎಷ್ಟೋ ದಿನಗಳ ನಂತರವೂ ಅಲ್ಲಿ ತಿಂದಿದ್ದ … Read More ಸಿಹಿ-ಕಹಿ ಪ್ರಸಂಗ-1

ಸಂತೋಷ್ ಬಿ ಎಲ್, ಸಂಘಟನಾ ಚತುರ

ನೆನ್ನೆ ಸಂಜೆ ಕರ್ನಾಟಕ ಜನಸಂವಾದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್ ಸಭೆಯನ್ನು ಉದ್ದೇಶಿಸಿ ಮೋದಿಯವರ ಕಳೆದ ಆರು ವರ್ಷಗಳ ಆಡಳಿತ ಅವರ ವಿದೇಶಾಂಗ ನೀತಿಗಳು ಮತ್ತು ಇತ್ತೀಚಿನ ಪಾಕ್, ಜೀನಾ ಆಕ್ರಮಣದ ಕುರಿತಂತೆ ಮೋದಿಯವರ ನಿರ್ಧಾರಗಳು,ಇಂತಹ ವಿಪತ್ತಿನಲ್ಲಿ ದೇಶದ ಪರವಾಗಿ ನಿಲ್ಲದೇ ಶತ್ರುಗಳಿಗೆ ಪರೋಕ್ಷವಾಗಿ ಸಹಕರಿಸುತ್ತಿರುವ ಹಿತಶತ್ರುಗಳನ್ನು ಎಳೆ ಎಳೆಯಾಗಿ ಜಗ್ಗಾಡುತ್ತಾ ಹಿಗ್ಗಾ ಮುಗ್ಗಿ ನಯವಾಗಿಯೇ ಜಾಡಿಸಿ ಮಾತನಾಡುತ್ತಿದ್ದದ್ದನು ಮನೆಯಲ್ಲಿಯೇ ಕುಳಿತು online ಮೂಲಕ ನೋಡುತ್ತಿದ್ದಾಗ ಮನಸ್ಸಿನಲ್ಲಿ… Read More ಸಂತೋಷ್ ಬಿ ಎಲ್, ಸಂಘಟನಾ ಚತುರ

ದೇಶದ ಆಂತರಿಕ ಹಿತಶತ್ರುಗಳು

ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಬ್ರಿಟೀಷರ ವಿರುದ್ಧ ಭಾರತೀಯರೆಲ್ಲರೂ ಉಗ್ರವಾಗಿ ತೀವ್ರತರವಾದ ಹೋರಾಟ ಮಾಡುತ್ತಿದ್ದರೆ, ಅಲ್ಲೊಬ್ಬ ಸೋಗಲಾಡಿ ಹೋರಾಟಗಾರ, ನೀನು ಹೊಡೆದಹಾಗೆ ಮಾಡು ನಾನು ಅತ್ತಹಾಗೆ ಮಾಡುತ್ತೀನಿ ಎಂದು ಸೆರೆಮನೆಗೆ ಹೋಗಿ ಅಲ್ಲಿನ ಉದ್ಯಾನಗಳಲ್ಲಿ ವಿರಹಿಸಿಸುತ್ತಾ ಐಶಾರಾಮ್ಯ ಜೀವನವನ್ನು ನಡೆಸಿ, ಸ್ವಾತಂತ್ರ್ಯ ಬಂದ ನಂತರ, ಎಲ್ಲಾ ಹೋರಾಟಗಾರ ನಿಲುವಿಗೆ ವಿರುದ್ಧವಾಗಿ ಮಹಾತ್ಮಾಗಾಂಧಿಯವರ ಮೇಲೆ ಒತ್ತಡ ಹಾಕಿ ಹಿಂಬಾಗಿಲಿನಿನಿಂದ ಪ್ರಧಾನ ಮಂತ್ರಿ ಪಟ್ಟಕ್ಕೇರಿದ ನೆಹರು ಅವರ ಇತಿಹಾಸ ಎಲ್ಲರಿಗೂ ತಿಳಿದ ವಿಷಯವಷ್ಟೇ. ಕಷ್ಟ ಪಟ್ಟು ಗೆದ್ದಲು ಹುಳುಗಳು ಕಟ್ಟಿದ ಹುತ್ತದೊಳಗೆ… Read More ದೇಶದ ಆಂತರಿಕ ಹಿತಶತ್ರುಗಳು

ಅಪರೂಪ ಮತ್ತು ಅನುರೂಪದ ಗುರು-ಶಿಷ್ಯಂದಿರು

ಕನ್ನಡ ಸುಗಮ ಸಂಗೀತ ಮತ್ತು ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಸಿ. ಅಶ್ವಥ್ ಆವರಿಗೇ ವಿಶೇಷವಾದ ಸ್ಥಾನವಿದೆ. ಸಿ. ಅಶ್ವಥ್ ಅವರು ತಮ್ಮ ಮಾನಸ ಗುರು ಸಂತ ಶಿಶುನಾಳ ಶರೀಫರಂತೆಯೇ ತಮ್ಮ70ನೇ ವಯಸ್ಸಿನಲ್ಲಿ ಹುಟ್ಟಿದ ದಿನವೇ (ಜನನ 29.12.1939 ಮರಣ 29.12.2009) ಹೊಂದಿರುವುದು ಬಹಳ ವಿಶೇಷವಾಗಿದ್ದು, ಅನುರೂಪದ ಮತ್ತು ಅಪರೂಪದ ಗುರುಶಿಷ್ಯರ ಸಂಬಂಧದ ಕೊಂಡಿ ಇದೋ ನಿಮಗಾಗಿ… Read More ಅಪರೂಪ ಮತ್ತು ಅನುರೂಪದ ಗುರು-ಶಿಷ್ಯಂದಿರು

ಲತಾ ಭಗವಾನ್ ಖರೆ, ಕಲಿಯುಗದ ಸತ್ಯವಾನ್ ಸಾವಿತ್ರಿ

ನಾವು ನಮ್ಮ ಪುರಾಣದಲ್ಲಿ ತನ್ನ ಗಂಡನ ಪ್ರಾಣವನ್ನು ಉಳಿಸಿಕೊಳ್ಳಲು ಯಮಧರ್ಮರಾಯನನ್ನೇ ಎದಿರು ಹಾಕಿಕೊಂಡ ಸತ್ಯವಾನ್ ಸಾವಿತ್ರಿಯ ಕಥೆಯನ್ನು ಕೇಳಿದ್ದೇವೆ. ಈಗಿನ ಕಾಲದಲ್ಲಿಯೂ ತನ್ನ ಗಂಡನ ಆರೋಗ್ಯದ ಸಲುವಾಗಿ ತನ್ನನ್ನೇ ತಾನು ಫಣಕ್ಕಿಟ್ಟುಕೊಂಡು ತನ್ನ ಗಂಡನ ಜೀವನವನ್ನು ಉಳಿಸಿಕೊಂಡ ಮತ್ತು ಇಂದಿನ ಯುವಜನತೆಗೆ ಮಾದರಿಯಾಗವಲ್ಲ ಶ್ರೀಮತಿ ಲತಾ ಭಗವಾನ್ ಖರೆಯ ಸಾಹಸಗಾಥೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಅದು 2013ರ ಸಮಯ. ಮಹಾರಾಷ್ಟ್ರದ ಬುಲ್ದಾನ ಜೆಲ್ಲೆಯ ಸಣ್ಣ ಗ್ರಾಮವೊಂದರಲ್ಲಿ 68 ವರ್ಷದ ಭಗವಾನ್ ಖರೆ ಮತ್ತು ಮತ್ತು 67 ವರ್ಷದ ಆತನ… Read More ಲತಾ ಭಗವಾನ್ ಖರೆ, ಕಲಿಯುಗದ ಸತ್ಯವಾನ್ ಸಾವಿತ್ರಿ

ಅವಿಯಲ್ ಮತ್ತು ಮಸಾಲಾ ಚಪಾತಿ (ಪುದೀನಾ ಪರೋಟ)

ತಮಿಳುನಾಡು ಮತ್ತು ಕೇರಳದ ಬಹುತೇಕರ ಶುಭಸಮಾರಂಭಗಳಲ್ಲಿ ಉಣಬಡಿಸುವ ಅತ್ಯಂತ ರುಚಿಕರವಾದ ಆರೋಗ್ಯಕರವಾದ ಮತ್ತು ಸಾಂಪ್ರದಾಯಕವಾದ ಅವಿಯಲ್ ಮತ್ತು ಅದರ ಜೊತೆ ಮಸಾಲಾ ಚಪಾತಿ (ಪುದೀನಾ ಪರೋಟ)ಯನ್ನು ನಮ್ಮ ಮನೆಗಳಲ್ಲಿಯೇ ತಯಾರಿಸುವ ವಿಧಾನವನ್ನು ನಮ್ಮ ಅನ್ನಪೂರ್ಣ ಮಾಲಿಕೆಯ ಮೂಲಕ ತಿಳಿದು ಕೊಳ್ಳೋಣ. ಸುಮಾರು 5-6 ಜನರಿಗೆ ಸಾಕಾಗುವಷ್ಟು ಅವಿಯಲ್ ತಯಾರಿಸಲು ಬೇಕಾಗುವ ತರಕಾರಿ ಮತ್ತು ಸಾಮಗ್ರಿಗಳು ಹುರಳೀಕಾಯಿ – 1 ಬಟ್ಟಲು ಸೀಮೇಬದನೇಕಾಯಿ – 1 ಬಟ್ಟಲು ಕ್ಯಾರೆಟ್ – 1 ಬಟ್ಟಲು ಗೆಡ್ಡೇಕೋಸು – 1 ಬಟ್ಟಲು… Read More ಅವಿಯಲ್ ಮತ್ತು ಮಸಾಲಾ ಚಪಾತಿ (ಪುದೀನಾ ಪರೋಟ)