ಪುನರ್ಜನ್ಮ ನೀಡಿದ ಅಪ್ಪ

ಬಹುಷಃ ಎಪ್ಪತ್ತು ಮತ್ತು ಎಂಭತ್ತರ ದಶಕದಲ್ಲಿ ಬಾಲ್ಯಾವಸ್ಥೆಯನ್ನು ಕಳೆದವರಿಗೆ ನಿಂಬೇಹುಳಿ ಪೆಪ್ಪರ್ಮೆಂಟ್ ಎಂಬ ಹೆಸರನ್ನು ಕೇಳಿದ ಕೂಡಲೇ ಖಂಡಿತವಾಗಿಯೂ ಬಾಯಯಲ್ಲಿ ನೀರು ಬಂದೇ ಬರುತ್ತದೆ. ಏಕೆಂದರೆ ಅಂದೆಲ್ಲಾ ನಮಗೆ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತಿದ್ದ ಚಾಕ್ಲೇಟ್ ಎಂದರೆ ಅದೊಂದೇ. ಕಡಿಮೆ ಹಣ ಜಾಸ್ತಿ ಹೊತ್ತು ಮಜ ಕೊಡುತ್ತಿದ್ದದ್ದೇ ಈ ನಿಂಬೇಹುಳಿ ಪೆಪ್ಪರ್ಮೆಂಟ್. ನಾವು ಚಿಕ್ಕವರಿದ್ದಾಗ ಮಾಡಿದ ಅತ್ಯುತ್ತಮ ಕೆಲಸಗಳಿಗೆ ಪ್ರೋತ್ಸಾಹಕರವಾಗಿ ಬಹುಮಾನ ರೂಪದಲ್ಲಿ ಸಿಗುತ್ತಿದ್ದದ್ದೇ ಈ ನಿಂಬೇಹುಳಿ ಪೆಪ್ಪರ್ಮೆಂಟ್. ಯಾರಾದರೂ ಚಿಕ್ಕ ಮಕ್ಕಳಿರುವ ಮನೆಗೆ ಬಂದರೆ, ಹೂವು ಹಣ್ಣುಗಳ… Read More ಪುನರ್ಜನ್ಮ ನೀಡಿದ ಅಪ್ಪ

ಉದ್ದಿನ ಕಡುಬು ಮತ್ತು ಶುಂಠಿ ಚೆಟ್ನಿ

ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಅತ್ಯಂತ ರುಚಿಕರವಾದ ಆರೋಗ್ಯಕರವಾದ ಮತ್ತು ಸಾಂಪ್ರದಾಯಕವಾಗಿ ತಯಾರಿಸುವ ಉದ್ದಿನ ಕಡುಬು ಮತ್ತು ರುಚಿಕರ ಹಾಗೂ ಜೀರ್ಣಕಾರಿ ಶುಂಠಿ ಚೆಟ್ನಿಯನ್ನು ಸಾಂಪ್ರದಾಯಕವಾಗಿ ನಮ್ಮ ಮನೆಗಳಲ್ಲಿಯೇ ತಯಾರಿಸುವ ವಿಧಾನವನ್ನು ನಮ್ಮ ಅನ್ನಪೂರ್ಣ ಮಾಲಿಕೆಯ ಮೂಲಕ ತಿಳಿದು ಕೊಳ್ಳೋಣ. ಸುಮಾರು 25-30 ಉದ್ದಿನ ಕಡುಬುಗಳನ್ನು ತಯಾರಿಸಲು ಬೇಕಾಗುವಂತಹ ಸಾಮಗ್ರಿಗಳು • ಉದ್ದಿನ ಬೇಳೆ – 1 ಪಾವು • ಇಡ್ಲಿ ತರಿ – 2 ಪಾವು • ಕಡಲೇಬೇಳೆ – 1/2 ಬಟ್ಟಲು •… Read More ಉದ್ದಿನ ಕಡುಬು ಮತ್ತು ಶುಂಠಿ ಚೆಟ್ನಿ

bullet ಮತ್ತು wallet ಶಕ್ತಿ ಸಾಮರ್ಥ್ಯ

ಚೀನಾ ದೇಶದ ವುಹಾನ್ ಪ್ರದೇಶದಲ್ಲಿ ಮೊತ್ತ ಮೊದಲಬಾರಿಗೆ ಕಾಣಿಸಿಕೊಂಡ ಕೂರೋನಾ ಎಂಬ ಮಹಾಮಾರಿ ಸೋಂಕು ನೋಡ ನೋಡುತ್ತಿದ್ದಂತೆಯೇ ಇಡೀ ಪ್ರಪಂಚವನ್ನೆಲ್ಲಾ ಆಕ್ರಮಿಸಿ ಲಕ್ಷಾಂತರ ಸಾವು ನೋವು ಸಂಭವಿಸಿದ್ದಲ್ಲದೇ ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿ ಉಂಟಾಗಿದೆ. ಭಾರತವೂ ಸೇರಿದಂತೆ ಪ್ರಪಂಚದ ಎಲ್ಲಾ ದೇಶಗಳು ಆರ್ಥಿಕ ಪುನಶ್ಚೇತನಕ್ಕಾಗಿ ಪ್ರಯತ್ನ ಪಡುತ್ತಿದ್ದರೆ, ಯುದ್ಧೋನ್ಮತ್ತ ಚೀನಾ ದೇಶ ಪ್ರಪಂಚದ ಗಮನವನ್ನು ಬೇರೆಡೆಗೆ ಸೆಳೆಯಲು ಜೂನ್16 ರಂದು ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಏಕಾಏಕಿ ಭಾರತದ ಸೇನೆಯ ಮೇಲೆ ಲಾಠಿ ಮತ್ತು ಕಲ್ಲುಗಳ ಧಾಳಿಯನ್ನು… Read More bullet ಮತ್ತು wallet ಶಕ್ತಿ ಸಾಮರ್ಥ್ಯ

ಕಡಲೇಕಾಯಿ ಮಿಠಾಯಿ (ಚಿಕ್ಕಿ)

ಮನೆಯಲ್ಲಿ ಮಕ್ಕಳು ತಿನ್ನಲು ಏನಾದರೂ ಆರೋಗ್ಯಕರವಾದ ಕುರುಕಲು ತಿಂಡಿ ಬಯಸಿದಲ್ಲಿ, ದಿಢೀರ್ ಆಗಿ ಕೇವಲ ಬೆಲ್ಲ, ಕಡಲೇಕಾಯಿ ಮತ್ತು ತುಪ್ಪ ಉಪಯೋಗಿಸಿ ಆರೋಗ್ಯಕರವಾದ ಮತ್ತು ಪೌಷ್ಟಿಕರವಾದ ಕಡಲೆಕಾಯಿ ಮಿಠಾಯಿ (ಚಿಕ್ಕಿ)ಯನ್ನು ಮನೆಯಲ್ಲಿಯೇ ಸುಲಭವಾಗಿ ಮಾಡುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 15-20 ಕಡಲೇಕಾಯಿ ಮಿಠಾಯಿಯನ್ನು ತಯಾರಿಸಲು ಬೇಕಾಗುವ ಸಾಮಗ್ರಿಗಳು ಕಡಲೇಕಾಯಿ ಬೀಜ – 1 ಬಟ್ಟಲು ಪುಡಿ ಮಾಡಿದ ಉಂಡೇ ಬೆಲ್ಲ – 1 ಬಟ್ಟಲು ಗೊಡಂಬಿ – 10-15 ಬಾದಾಮಿ – 10-15 ಏಲಕ್ಕಿ… Read More ಕಡಲೇಕಾಯಿ ಮಿಠಾಯಿ (ಚಿಕ್ಕಿ)

ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು

ಕೇವಲ ಕರ್ನಾಟಕ ಮತ್ತು ಭಾರತವಷ್ಟೇ ಅಲ್ಲದೇ ಇಡೀ ಈ ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಇಂಜಿನೀಯರ್ ಎಂಬ ಪ್ರಖ್ಯಾತಿಯನ್ನು ಹೊಂದಿದ್ದಂತಹ ಭಾರತ ರತ್ನ ಶ್ರೀ ಮೊಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮ ದಿನವಾದ ಸೆಪ್ಟೆಂಬರ್ 15 ರಂದು ಎಂಜಿನಿಯರ್‌ ದಿನ ಎಂದು ಅಚರಿಸುವ ಮೂಲಕ ಆ ಮಹಾಚೇತನಕ್ಕೆ ಗೌರವ ಸಲ್ಲಿಸಲಾಗುತ್ತದೆ.

ಶ್ರೀ ವಿಶ್ವೇಶ್ವರಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯದ ಜೊತೆಗೆ, ಅಂತಹ ಶ್ರೇಷ್ಠ ಪರೋಪಕಾರಿ ಮತ್ತು ಜನಾನುರಾಗಿಗಳಾಗಿದ್ದಂತಹವರ ಕುರಿತು ಇಂದು ಕೆಲವು ಪಟ್ಟಭದ್ರಹಿತಾಸಕ್ತಿಗಳು ನಡೆಸಿಕೊಳ್ಳುತ್ತಿರವ ಬಗೆಗಿನ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು

ಶೂನ್ಯದಿಂದ ಸಾಧನೆಯವರೆಗೆ

ನನ್ನ ಹಿಂದಿನ ಲೇಖನದಲ್ಲಿ ಖ್ಯಾತ ಚಿತ್ರನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಕುರಿತಂತೆ ಲೇಖನದಲ್ಲಿ ವಯಕ್ತಿಕ ಸಮಸ್ಯೆಯಿಂದ ಹೊರಬರಲಾರದೇ, ಖಿನ್ನತೆಗೆ ಒಳಗಾಗಿ ಬದುಕನ್ನೇ ಅಕಾಲಿಕವಾಗಿ  ಅಂತ್ಯ ಮಾಡಿಕೊಂಡ ದುರಂತ ಕಥೆಯ ಕುರಿತಂತೆ ಅನೇಕ ಓದುಗರು ವಿವಿಧ ರೀತಿಯ ಟೀಕೆ ಟಿಪ್ಪಣಿಗಳನ್ನು ಬರೆದಿದ್ದರು. ಸಮಸ್ಯೆಗಳಿಂದ ಖಿನ್ನತೆಗೆ ಒಳಗಾಗುವುದು ಸಹಜ ಆದರೆ ಅದನ್ನು  ಸವಾಲಾಗಿ ಸ್ವೀಕರಿಸಿ ಅದರಿಂದ  ಹೇಗೆ ಹೊರಬಂದು ಸಾಧನೆಯ ಮಟ್ಟಲುಗಳನ್ನು ಏರಿ ಯಶಸ್ವಿಯಾಗಿರುವ ಕೆಲವು ಅಧ್ಬುತ ಪ್ರಸಂಗಗಳು ಇದೋ ನಿಮಗಾಗಿ. ಕ್ರಿಕೆಟ್ ವೀಕ್ಷಕವಿವರಣಾಗಾರ ಶ್ರೀ ಹರ್ಷ… Read More ಶೂನ್ಯದಿಂದ ಸಾಧನೆಯವರೆಗೆ

ಸುಶಾಂತ್ ಸಿಂಗ್ ರಜಪೂತ್

ನೆನ್ನೆ ಇಡೀ ದಿನ ಯಾವುದೇ ದೃಶ್ಯ ಮಾಧ್ಯಮ ಮತ್ತು ಫೇಸ್ ಬುಕ್ ವಾಲ್ ಗಳಲ್ಲಿ, ವಾಟ್ಸ್ಯಾಪ್ ಡಿಪಿಗಳಲ್ಲಿ ಬಾಲಿವುಡ್ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿಪ್ಪಿರುವ ಸುದ್ದಿಯದೇ ಚರ್ಚೆ. ಅವನ ಸಾವಿನ ಪರ-ವಿರೋಧಗಳನ್ನು ತಮ್ಮ ತಮ್ಮ ಶೈಲಿಯಲ್ಲಿ ಸಂತಾಪಸೂಚಿಸುತ್ತಿದ್ದರು. ಅದರಲ್ಲೊಬ್ಬರು, ಕಳೆದ ವಾರ ಕನ್ನಡ ಚಿರಂಜೀವಿ ಸರ್ಜಾ ಈ ವಾರ ಸುಶಾಂತ್ ಮರಣ ಹೀಗೆ ಇಬ್ಬರು ಉದಯೋನ್ಮುಖ ಕಲಾವಿದರುಗಳು ವಿಧಿವಶರಾಗಿರುವುದು ನಿಜಕ್ಕೂ ದುಃಖಕರ ಎಂದು ವ್ಯಕ್ತಪಡಿಸಿದ್ದರು. ಅದನ್ನು ನೋಡಿದ… Read More ಸುಶಾಂತ್ ಸಿಂಗ್ ರಜಪೂತ್

ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಅನೇಕ ಕ್ರಾಂತಿಕಾರಿಗಳ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೆ ಗೆದ್ದಲು ಶ್ರಮವಹಿಸಿ ಕಟ್ಟಿದ ಹುತ್ತದಲ್ಲಿ ಹಾವು ಸೇರಿಕೊಳ್ಳುವಂತೆ ಅಂದಿನ ಬಹುತೇಕ ಕಾಂಗ್ರೇಸ್ ನಾಯಕರ ವಿರೋಧದ ನಡುವೆಯೂ ಮಹಾತ್ಮಾಗಾಂಧಿಯವರ ಮೇಲೆ ಒತ್ತಡ ಹೇರಿದ ನೆಹರು ಸ್ವತ್ರಂತ್ರ್ಯ ಭಾರತದ ಪ್ರಪ್ರಥಮ ಪ್ರಧಾನಿಯಾದದ್ದು ಈಗ ಇತಿಹಾಸ. ಸ್ವತಂತ್ರ್ಯ ಬಂದಾಗಲಿಂದಲೂ ತೊಂಬತ್ತರ ದಶಕದವರೆಗೂ ನೆಹರೂ ಕುಟುಂಬವೇ ನಕಲಿ ಗಾಂಧಿ ಹೆಸರಿನಲ್ಲಿ ಅಧಿಕಾರವನ್ನು ಅನುಭವಿಸಿ ನಂತರ ಮೂರು ಅವಧಿಗಳಲ್ಲಿ ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ನೇತೃತ್ವದಲ್ಲಿ ಹಿಂಬದಿಯ ಆಡಳಿತ ನಡೆಸಿ… Read More ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಬಟ್ಟಲು ಕಡುಬು ಮತ್ತು ಮುದ್ದಿ ಪಲ್ಯ

ಉತ್ತರ ಕರ್ನಾಟಕದ ಅತ್ಯಂತ ಸಾಂಪ್ರದಾಯಕವಾದ, ರುಚಿಕರವಾದ ಮತ್ತು ಆರೋಗ್ಯಕರವಾದ ಬಟ್ಟಲು ಕಡುಬು ಮತ್ತು ಮುದ್ದಿ ಪಲ್ಯವನ್ನು ಸಾಂಪ್ರದಾಯಕವಾಗಿ ನಮ್ಮ ಮನೆಗಳಲ್ಲಿಯೇ ತಯಾರಿಸುವ ವಿಧಾನವನ್ನು ನಮ್ಮ ಅನ್ನಪೂರ್ಣ ಮಾಲಿಕೆಯ ಮೂಲಕ ತಿಳಿದು ಕೊಳ್ಳೋಣ. ಸುಮಾರು 10-12 ಬಟ್ಟಲು ಕಡುಬುಗಳನ್ನು ತಯಾರಿಸಲು ಬೇಕಾಗುವಂತಹ ಸಾಮಗ್ರಿಗಳು • ಜೋಳದ ಹಿಟ್ಟು – 1 ಬಟ್ಟಲು • ಜೀರಿಗೆ – 1/2 ಚಮಚ • ಚಿಟುಕೆ ಇಂಗು • ರುಚಿಗೆ ತಕ್ಕಷ್ಟು ಉಪ್ಪು ಬಟ್ಟಲು ಕಡುಬುಗಳನ್ನು ತಯಾರಿಸುವ ವಿಧಾನ : ಒಂದು ಪಾತ್ರೆಯಲ್ಲಿ… Read More ಬಟ್ಟಲು ಕಡುಬು ಮತ್ತು ಮುದ್ದಿ ಪಲ್ಯ