ದಾಲ್ ಖಿಚಡಿ

ಉತ್ತರ ಭಾರರದ ಕಡೆ ಎಲ್ಲೇ ಹೋದರೂ ಊಟಕ್ಕೆ ನಮಗೆ ರೊಟಿ ಮತ್ತು ದಾಲ್ ಸಿಗುತ್ತದೆ. ಅನ್ನ ತಿನ್ನಬೇಕು ಎಂದು ಬಯಸಿದಲ್ಲಿ ಥಟ್ ಅಂತ ಅವರು ಮಾಡಿಕೊಡುವುದೇ ದಾಲ್ ಕಿಚಡಿ. ಅದೇ ಉತ್ತರ ಭಾರತದ ದಾಲ್ ಖಿಚಡಿಯನ್ನು ಸಾಂಪ್ರದಾಯಕವಾಗಿ ಮನೆಯಲ್ಲಿಯೇ ಹೇಗೆ ತಯಾರಿಸಬಹುದು ಎಂಬುದನ್ನು ಈ ವೀಡಿಯೋ ಮೂಲಕ ತಿಳಿಸುಕೊಳ್ಳೋಣ. ಸಾ ಸುಮಾರು 2-3 ಜನರಿಗೆ ಸಾಕಾಗುವಷ್ಟು ದಾಲ್ ಖಿಚಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳು • ತೊಗರಿ ಬೇಳೆ- ½ ಬಟ್ಟಲು • ಹೆಸರು ಬೇಳೆ- ½ ಬಟ್ಟಲು… Read More ದಾಲ್ ಖಿಚಡಿ

ಕಪಿಲ್ ಸಿಬಲ್

ಭಯೋತ್ಪಾದಕರು, ಸುಳ್ಳರು, ದೇಶದ್ರೋಹಿಗಳು ಮತ್ತು ಲಂಪಟರ ಪರವೇ ವಕಾಲತ್ತು ವಹಿಸುವ ಕಪಿಲ್ ಸಿಬಾಲ್ ಎನ್ನುವ ದೇಶದ್ರೋಹಿ ವಕೀಲ ಈಗ, ಕೊಲ್ಕೊತ್ತಾದ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದಲ್ಲಿ ದೀದೀ ಸರ್ಕಾರದ ಪರವಾಗಿ ವಾದಿಸಲು ಮುಂದಾಗಿರುವುದನ್ನು ಗಮನಿಸಿದಲ್ಲಿ ಅದರ ತೀರ್ಪು ಏನಾಗಬಹುದು ಎಂಬುದು ಜಗಜ್ಜಾಹೀರಾತಾಗಿದೆ ಅಲ್ವೇ?… Read More ಕಪಿಲ್ ಸಿಬಲ್

ಶ್ರೀ ನರಸಿಂಹ ಜಯಂತಿ

ಉಗ್ರಂ ವೀರಂ ಮಹಾ ವಿಷ್ಣುಂ ಜ್ವಲಂತಂ ಸರ್ವತೋಮುಖಂ ನರಸಿಂಹಂ ಭೀಷಣಂ ಭದ್ರಂ ಮೃತ್ಯು ಮೃತ್ಯುಂ ನಮಾಮ್ಯಹಂ. ಅರೇ ಈ ಶ್ಲೋಕವನ್ನು ಎಲ್ಲೋ ಕೇಳಿದ್ದೀವೀ ಅಲ್ವಾ? ಹೌದು ಉಗ್ರಂ ಸಿನಿಮಾದಲ್ಲಿ ನಾಯಕನನ್ನು ಪರಿಚಯಿಸುವಾಗ ಇದೇ ಶ್ಲೋಕವನ್ನು ಅಳವಡಿಸಿಕೊಂಡಿದ್ದಾರೆ. ಈಗಿನ ಕಾಲದವರಿಗೆ ನಮ್ಮ ಶ್ಲೋಕ ಆಚಾರ ವಿಚಾರ ಅಂದ್ರೇ ಅಷ್ಟಕ್ಕಷ್ಟೇ. ಶ್ಲೋಕ ಕಂಠ ಪಾಠ ಮಾಡಿ ಅಂದ್ರೇ ಆಗೋದಿಲ್ಲ. ಅದೇ ಸಿನಿಮಾ ಹಾಡುಗಳನ್ನು ಕೇಳಿ ಥಟ್ ಅಂತಾ ಹೇಳ್ತಾರೆ. ಇಷ್ಟೆಲ್ಲಾ ಪೀಠಿಕೆ ಯಾಕೆ ಅಂತ ಯೋಚಿಸ್ತಿದ್ದೀರಾ? ಇವತ್ತು ವೈಶಾಖ ಮಾಸ,… Read More ಶ್ರೀ ನರಸಿಂಹ ಜಯಂತಿ

ರಾಹುಲ್ ಗಾಂಧಿಯ ಸಂವಾದಕ್ಕಿಂತ ಟ್ವೀಟ್ ಗಳು ಏಕೆ ತೀಕ್ಷ್ಣ?

ಸಾಮಾನ್ಯವಾಗಿ ಗಮನಿಸಿದರೆ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಯ ಸಂದರ್ಶನವಾಗಲೀ ಅಥವಾ ಚುನಾವಣಾ ಭಾಷಣಗಳಿಗಿಂತ ಟ್ವಿಟರ್ನಲ್ಲಿ ಮಾಡುವ ಅವರ ಟ್ವೀಟ್ ಗಳು ಹೆಚ್ಚು ತೀಕ್ಷ್ಣವಾಗಿರುವುದನ್ನು ಗಮನಿಸಿರ ಬಹುದು. ಇದಕ್ಕೆ ಹಿಂದಿನ ರಹಸ್ಯ ಕಂಡು ಹಿಡಿಯಲು ಹೆಚ್ಚಿನ ಪರಿಶ್ರಮ ಪಡಬೇಕೇನಿಲ್ಲ. ನನ್ನ ಅಭಿಪ್ರಾಯದಲ್ಲಿ ರಾಹುಲ್ ಗಾಂಧಿ ಕಳಪೆ ನೆನಪಿನ ಶಕ್ತಿಹೊಂದಿರುವ ಸಾಧಾರಣ ವ್ಯಕ್ತಿ. ಅವರ ವಂದಿಮಾಗಧರು ಹೇಳುವಂತೆ ಆತ ಸ್ವಂತ ಬುದ್ಧಿಯನ್ನು ಹೊಂದಿಲ್ಲ. ಮತ್ತು ಭಾರತೀಯ ರಾಜಕೀಯ, ಭಾರತೀಯ ಇತಿಹಾಸ, ಭಾರತೀಯ ಭೌಗೋಳಿಕತೆ, ಧಾರ್ಮಿಕ ಆಚರಣೆಗಳು, ಆಚಾರ ವಿಚಾರದ ಬಗ್ಗೆ… Read More ರಾಹುಲ್ ಗಾಂಧಿಯ ಸಂವಾದಕ್ಕಿಂತ ಟ್ವೀಟ್ ಗಳು ಏಕೆ ತೀಕ್ಷ್ಣ?

ಮಲೆನಾಡಿನ ಮಳೆ

ಮಳೆ ಯಾರಿಗೆ ತಾನೇ ಇಷ್ಟ ಇಲ್ಲಾ ಹೇಳ್ರೀ ಇಳೆಯ ಕೊಳೆಯನ್ನೆಲ್ಲಾ ತೆಗೆದು ಹಾಕಿ ನಾಡಿಗೆ ಸಮೃದ್ಧಿಯನ್ನು ಕೊಡುವ ಪ್ರಾಕೃತಿಕ ಪ್ರಕ್ರಿಯೆ. ವಾತಾವರಣದಲ್ಲಿರುವ ನೀರಾವಿಯು ತಂಪು ಪಡೆದುಕೊಂಡು ಮತ್ತೆ ದ್ರವರೂಪಕ್ಕೆ ಬಂದು ಭೂಮಿಯ ಮೇಲೆ ಬೀಳುವ ಪ್ರಕ್ರಿಯೆಯೇ ಮಳೆ . ಅಂತಹ ಮಳೆಗಾಗಿ ಬಾರದೇ ಭೂಮಿಯೆಲ್ಲಾ ಬಾಯ್ಬಿರಿದಿದ್ದರೆ, ತೆರೆದ ಬಾಯಿ ಮುಚ್ಚದೇ ಮೋಡಗಳತ್ತ ದಿಕ್ಕೆಟ್ಟು ನೋಡುತ್ತಿತ್ತಾನೆ ರೈತ. ಅಂತಹ ಸಮಯದಲ್ಲಿ ಆಗದಲ್ಲಿ ಕಾರ್ಮೋಡ ಕವಿದಾಗ ರೈತನಿಗೆ ಖುಷಿಯೋ ಖುಷಿ.   ಒಂದು ಹದ ಮಳೆ ಬೀಳುತ್ತಲೇ ರೈತನ ಮುಖದಲ್ಲಿ… Read More ಮಲೆನಾಡಿನ ಮಳೆ

ಶೈಲ ಪಿತಾಮಹ ವಿಷ್ಣು ಶ್ರೀಧರ್ ವಾಕಣ್ಕರ್

16ನೇ ಶತಮಾನದ ಆರಂಭದಲ್ಲಿ ವ್ಯಾಪಾರಕ್ಕೆಂದು ಬ್ರಿಟೀಷರು ಭಾರತೆಕ್ಕೆ ಆಗಮಿಸುವ ವರೆಗೂ ಸುಮಾರು ಒಂದು ಸಾವಿರ ವರ್ಷಗಳ ಕಾಲ ಮುಸಲ್ಮಾನರ ಧಾಳಿ, ಬಲವಂತದ ಬಲಾತ್ಕಾರ, ಮತಾಂತರ , ನಮ್ಮ ಧಾರ್ಮಿಕ ಶ್ರದ್ಧಾ ಕೇಂದ್ರಗಳು, ವಿಶ್ವವಿದ್ಯಾನಿಲಯಗಳ ಮೇಲೇ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದ್ದರೂ ಭಾರತೀಯರು ಸಮರ್ಥವಾಗಿ ಎದುರಿಸಿ ತಮ್ಮ ಅಸ್ಮಿತೆಯನ್ನು ಅಲ್ಲಲ್ಲಿ ಉಳಿಸಿಕೊಂಡಿದ್ದರು. ಆದರೆ ಯಾವಾಗ ವ್ಯಾಪಾರಕ್ಕೆಂದು ಭಾರತಕ್ಕೆ ಬಂದ ಬ್ರಿಟೀಷರು ನಮ್ಮಲ್ಲಿದ ಸಂಪತ್ತುಗಳನ್ನು ನೋಡಿ ದಂಗಾಗಿ ಹೇಗಾದರೂ ಮಾಡಿ ಇದನ್ನು ಲೂಟಿ ಹೊಡೆಯಲೇ ಬೇಕೆಂದು ನಿರ್ಧರಿಸಿ ಭಾರತೀಯರಲ್ಲಿ ಒಗ್ಗಟ್ಟಿಲ್ಲದ್ದನ್ನು… Read More ಶೈಲ ಪಿತಾಮಹ ವಿಷ್ಣು ಶ್ರೀಧರ್ ವಾಕಣ್ಕರ್

ನಿಖರತೆ ಮತ್ತು ವಿಶ್ವಾಸ

ಅದೊಮ್ಮೆ ರಾಜ ತನ್ನ ಅರಮನೆಯಲ್ಲಿ ಏಕಾಂತದಲ್ಲಿರುವಾದ ರಾಜ್ಯದ ಸೇನಾಧಿಪತಿ ಸರಸರನೆ ಧಾವಿಸಿ ಬಂದು ರಾಜನಿಗೆ ವಂದಿಸಿ ತುಸು ಸಿಟ್ಟಿನಿಂದ ಏರು ಧನಿಯಲ್ಲಿ ಮಹಾರಾಜರೇ ನೀವು ಮಾಡಿದ್ದು ಸರಿಯೇ? ನಾನು ಈ ರಾಜ್ಯದ ಸೇನಾಧಿಪತಿ. ಹಗಲು ರಾತ್ರಿ ಎನ್ನದೇ ರಾಜ್ಯದ ಹಿತಕ್ಕಾಗಿ ಮತ್ತು ನಿಮ್ಮ ಶ್ರೇಯಕ್ಕಾಗಿಯೇ ನನ್ನ ಸಮಯವನ್ನು ಮೀಸಲಿಟ್ಟಿದ್ದೇನೆ. ಆದರೆ ಏನನ್ನೂ ಮಾಡದ, ಸದಾ ನಿಮ್ಮ ಹಿಂದೆಯೇ ಸುತ್ತುತಾ ಇರುವ ಆ ಮಹಾಮಂತ್ರಿಯನ್ನು ಎಲ್ಲಾ ಕಡೆಯಲ್ಲಿಯೂ ಮೆರೆಸುತ್ತೀರಿ ಮತ್ತು ಕಂಡ ಕಂಡ ಕಡೆ ಹೊಗಳುತ್ತೀರಿ. ನಮ್ಮ ಕೆಲಸದ… Read More ನಿಖರತೆ ಮತ್ತು ವಿಶ್ವಾಸ

ಕರ್ತವ್ಯ  ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯ 

ನಮ್ಮ ದೇಶದಲ್ಲಿ ಅತ್ಯಂತ ಹಿಂದುಳಿದ ಕೆಲವೇ ಕೆಲವೂ ರಾಜ್ಯಗಳಲ್ಲಿ ಒರಿಸ್ಸಾ ರಾಜ್ಯವೂ ಒಂದು. ಇಂದೂ ಸಹ ದೇಶಾದ್ಯಂತ ಅದರಲ್ಲೂ ಬೆಂಗಳೂರಿನ ಅನೇಕ ಸಾಪ್ಘ್ವೇರ್ ಕಂಪನಿಗಳಲ್ಲಿ ಸೆಕ್ಯುರಿಟಿ ಗಾರ್ಡ್ ಗಳಲ್ಲಿ ಹೆಚ್ಚಿನವರು ಒರಿಸ್ಸಾದವರೇ ಆಗಿರುತ್ತಾರೆ ತಮ್ಮ SSLC ಅಥವಾ PUC ಎಲ್ಲೋ ಕೆಲವರು Degree ಮುಗಿಸಿ ತಕ್ಕ ಮಟ್ಟಿಗಿನ English ಕಲಿತರೆಂದರೆ ಅಲ್ಲಿಂದ ಬೆಂಗಳೂರು, ಹೈದ್ರಾರಾಬಾದ್ ಇಲ್ಲವೇ ಕಲ್ಕತ್ತಾದ ಕಡೆ ಉದ್ಯೋಗ ಅರಸಿಕೊಂಡು ಹೋಗುತ್ತಾರೆ. ಕ್ರಮವಾಗಿ 2004, 2009, 2014 ಮತ್ತು 2019 ರ ಅಲ್ಲಿನ ವಿಧಾನಸಭಾ ಚುನಾವಣೆಗಳಲ್ಲಿ… Read More ಕರ್ತವ್ಯ  ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯ 

ಸಂಡಿಗೆ ಹುಳಿ (ಉಂಡೇ ಹುಳಿ)

ಹಳೇ ಮೈಸೂರಿನ ಪ್ರಾಂತ್ಯದವರ ಸಭೆ ಸಮಾರಂಭಗಳಲ್ಲಿ ಅದರಲ್ಲೂ ಮದುವೆಯ ಹಿಂದಿನ ದಿನದ ದೇವರ ಸಮಾರಾಧನೆ, ವೈಕುಂಠ ಸಮಾರಾಧನೆಗಳಲ್ಲಿ ಅದೇ ತರಕಾರಿ ಕೂಟು ಅಥವಾ ಹುಳಿದೊವ್ವೆ ಬದಲು ರುಚಿಕರವಾದ, ಪೌಷ್ಟಿಕವಾದ  ಸಂಡಿಗೆ ಹುಳಿ (ಉಂಡೇ ಹುಳಿ)  ಮಾಡುವ ಸಂಪ್ರದಾಯವಿದೆ. ಈಗ  ಸಾಂಪ್ರದಾಯಕವಾಗಿ ಮನೆಯಲ್ಲಿ ಹೇಗೆ ಅದನ್ನು  ತಯಾರಿಸಬಹುದು ಎಂಬುದನ್ನು ತೋರಿಸಿಕೊಡುತ್ತಿದ್ದೇವೆ. ಸುಮಾರು 4-6   ಜನರಿಗೆ ಸಾಕಾಗುವಷ್ಟು ಸಂಡಿಗೆ ಹುಳಿ ಮಾಡಲು ಬೇಕಾಗುವ ಸಾಮಗ್ರಿಗಳು ತೊಗರಿ ಬೇಳೆ-3 ಬಟ್ಟಲು ಬೆಲ್ಲ- 100 ಗ್ರಾಂ ಸಾರಿನಪುಡಿ- 2  ಚಮಚ ಕಾಳು ಮೆಣಸು… Read More ಸಂಡಿಗೆ ಹುಳಿ (ಉಂಡೇ ಹುಳಿ)