ಮಲೆನಾಡಿನ ಮಳೆ

ಮಳೆ ಯಾರಿಗೆ ತಾನೇ ಇಷ್ಟ ಇಲ್ಲಾ ಹೇಳ್ರೀ ಇಳೆಯ ಕೊಳೆಯನ್ನೆಲ್ಲಾ ತೆಗೆದು ಹಾಕಿ ನಾಡಿಗೆ ಸಮೃದ್ಧಿಯನ್ನು ಕೊಡುವ ಪ್ರಾಕೃತಿಕ ಪ್ರಕ್ರಿಯೆ. ವಾತಾವರಣದಲ್ಲಿರುವ ನೀರಾವಿಯು ತಂಪು ಪಡೆದುಕೊಂಡು ಮತ್ತೆ ದ್ರವರೂಪಕ್ಕೆ ಬಂದು ಭೂಮಿಯ ಮೇಲೆ ಬೀಳುವ ಪ್ರಕ್ರಿಯೆಯೇ ಮಳೆ . ಅಂತಹ ಮಳೆಗಾಗಿ ಬಾರದೇ ಭೂಮಿಯೆಲ್ಲಾ ಬಾಯ್ಬಿರಿದಿದ್ದರೆ, ತೆರೆದ ಬಾಯಿ ಮುಚ್ಚದೇ ಮೋಡಗಳತ್ತ ದಿಕ್ಕೆಟ್ಟು ನೋಡುತ್ತಿತ್ತಾನೆ ರೈತ. ಅಂತಹ ಸಮಯದಲ್ಲಿ ಆಗದಲ್ಲಿ ಕಾರ್ಮೋಡ ಕವಿದಾಗ ರೈತನಿಗೆ ಖುಷಿಯೋ ಖುಷಿ.   ಒಂದು ಹದ ಮಳೆ ಬೀಳುತ್ತಲೇ ರೈತನ ಮುಖದಲ್ಲಿ… Read More ಮಲೆನಾಡಿನ ಮಳೆ

ಶೈಲ ಪಿತಾಮಹ ವಿಷ್ಣು ಶ್ರೀಧರ್ ವಾಕಣ್ಕರ್

16ನೇ ಶತಮಾನದ ಆರಂಭದಲ್ಲಿ ವ್ಯಾಪಾರಕ್ಕೆಂದು ಬ್ರಿಟೀಷರು ಭಾರತೆಕ್ಕೆ ಆಗಮಿಸುವ ವರೆಗೂ ಸುಮಾರು ಒಂದು ಸಾವಿರ ವರ್ಷಗಳ ಕಾಲ ಮುಸಲ್ಮಾನರ ಧಾಳಿ, ಬಲವಂತದ ಬಲಾತ್ಕಾರ, ಮತಾಂತರ , ನಮ್ಮ ಧಾರ್ಮಿಕ ಶ್ರದ್ಧಾ ಕೇಂದ್ರಗಳು, ವಿಶ್ವವಿದ್ಯಾನಿಲಯಗಳ ಮೇಲೇ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದ್ದರೂ ಭಾರತೀಯರು ಸಮರ್ಥವಾಗಿ ಎದುರಿಸಿ ತಮ್ಮ ಅಸ್ಮಿತೆಯನ್ನು ಅಲ್ಲಲ್ಲಿ ಉಳಿಸಿಕೊಂಡಿದ್ದರು. ಆದರೆ ಯಾವಾಗ ವ್ಯಾಪಾರಕ್ಕೆಂದು ಭಾರತಕ್ಕೆ ಬಂದ ಬ್ರಿಟೀಷರು ನಮ್ಮಲ್ಲಿದ ಸಂಪತ್ತುಗಳನ್ನು ನೋಡಿ ದಂಗಾಗಿ ಹೇಗಾದರೂ ಮಾಡಿ ಇದನ್ನು ಲೂಟಿ ಹೊಡೆಯಲೇ ಬೇಕೆಂದು ನಿರ್ಧರಿಸಿ ಭಾರತೀಯರಲ್ಲಿ ಒಗ್ಗಟ್ಟಿಲ್ಲದ್ದನ್ನು… Read More ಶೈಲ ಪಿತಾಮಹ ವಿಷ್ಣು ಶ್ರೀಧರ್ ವಾಕಣ್ಕರ್

ನಿಖರತೆ ಮತ್ತು ವಿಶ್ವಾಸ

ಅದೊಮ್ಮೆ ರಾಜ ತನ್ನ ಅರಮನೆಯಲ್ಲಿ ಏಕಾಂತದಲ್ಲಿರುವಾದ ರಾಜ್ಯದ ಸೇನಾಧಿಪತಿ ಸರಸರನೆ ಧಾವಿಸಿ ಬಂದು ರಾಜನಿಗೆ ವಂದಿಸಿ ತುಸು ಸಿಟ್ಟಿನಿಂದ ಏರು ಧನಿಯಲ್ಲಿ ಮಹಾರಾಜರೇ ನೀವು ಮಾಡಿದ್ದು ಸರಿಯೇ? ನಾನು ಈ ರಾಜ್ಯದ ಸೇನಾಧಿಪತಿ. ಹಗಲು ರಾತ್ರಿ ಎನ್ನದೇ ರಾಜ್ಯದ ಹಿತಕ್ಕಾಗಿ ಮತ್ತು ನಿಮ್ಮ ಶ್ರೇಯಕ್ಕಾಗಿಯೇ ನನ್ನ ಸಮಯವನ್ನು ಮೀಸಲಿಟ್ಟಿದ್ದೇನೆ. ಆದರೆ ಏನನ್ನೂ ಮಾಡದ, ಸದಾ ನಿಮ್ಮ ಹಿಂದೆಯೇ ಸುತ್ತುತಾ ಇರುವ ಆ ಮಹಾಮಂತ್ರಿಯನ್ನು ಎಲ್ಲಾ ಕಡೆಯಲ್ಲಿಯೂ ಮೆರೆಸುತ್ತೀರಿ ಮತ್ತು ಕಂಡ ಕಂಡ ಕಡೆ ಹೊಗಳುತ್ತೀರಿ. ನಮ್ಮ ಕೆಲಸದ… Read More ನಿಖರತೆ ಮತ್ತು ವಿಶ್ವಾಸ

ಕರ್ತವ್ಯ  ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯ 

ನಮ್ಮ ದೇಶದಲ್ಲಿ ಅತ್ಯಂತ ಹಿಂದುಳಿದ ಕೆಲವೇ ಕೆಲವೂ ರಾಜ್ಯಗಳಲ್ಲಿ ಒರಿಸ್ಸಾ ರಾಜ್ಯವೂ ಒಂದು. ಇಂದೂ ಸಹ ದೇಶಾದ್ಯಂತ ಅದರಲ್ಲೂ ಬೆಂಗಳೂರಿನ ಅನೇಕ ಸಾಪ್ಘ್ವೇರ್ ಕಂಪನಿಗಳಲ್ಲಿ ಸೆಕ್ಯುರಿಟಿ ಗಾರ್ಡ್ ಗಳಲ್ಲಿ ಹೆಚ್ಚಿನವರು ಒರಿಸ್ಸಾದವರೇ ಆಗಿರುತ್ತಾರೆ ತಮ್ಮ SSLC ಅಥವಾ PUC ಎಲ್ಲೋ ಕೆಲವರು Degree ಮುಗಿಸಿ ತಕ್ಕ ಮಟ್ಟಿಗಿನ English ಕಲಿತರೆಂದರೆ ಅಲ್ಲಿಂದ ಬೆಂಗಳೂರು, ಹೈದ್ರಾರಾಬಾದ್ ಇಲ್ಲವೇ ಕಲ್ಕತ್ತಾದ ಕಡೆ ಉದ್ಯೋಗ ಅರಸಿಕೊಂಡು ಹೋಗುತ್ತಾರೆ. ಕ್ರಮವಾಗಿ 2004, 2009, 2014 ಮತ್ತು 2019 ರ ಅಲ್ಲಿನ ವಿಧಾನಸಭಾ ಚುನಾವಣೆಗಳಲ್ಲಿ… Read More ಕರ್ತವ್ಯ  ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯ 

ಸಂಡಿಗೆ ಹುಳಿ (ಉಂಡೇ ಹುಳಿ)

ಹಳೇ ಮೈಸೂರಿನ ಪ್ರಾಂತ್ಯದವರ ಸಭೆ ಸಮಾರಂಭಗಳಲ್ಲಿ ಅದರಲ್ಲೂ ಮದುವೆಯ ಹಿಂದಿನ ದಿನದ ದೇವರ ಸಮಾರಾಧನೆ, ವೈಕುಂಠ ಸಮಾರಾಧನೆಗಳಲ್ಲಿ ಅದೇ ತರಕಾರಿ ಕೂಟು ಅಥವಾ ಹುಳಿದೊವ್ವೆ ಬದಲು ರುಚಿಕರವಾದ, ಪೌಷ್ಟಿಕವಾದ  ಸಂಡಿಗೆ ಹುಳಿ (ಉಂಡೇ ಹುಳಿ)  ಮಾಡುವ ಸಂಪ್ರದಾಯವಿದೆ. ಈಗ  ಸಾಂಪ್ರದಾಯಕವಾಗಿ ಮನೆಯಲ್ಲಿ ಹೇಗೆ ಅದನ್ನು  ತಯಾರಿಸಬಹುದು ಎಂಬುದನ್ನು ತೋರಿಸಿಕೊಡುತ್ತಿದ್ದೇವೆ. ಸುಮಾರು 4-6   ಜನರಿಗೆ ಸಾಕಾಗುವಷ್ಟು ಸಂಡಿಗೆ ಹುಳಿ ಮಾಡಲು ಬೇಕಾಗುವ ಸಾಮಗ್ರಿಗಳು ತೊಗರಿ ಬೇಳೆ-3 ಬಟ್ಟಲು ಬೆಲ್ಲ- 100 ಗ್ರಾಂ ಸಾರಿನಪುಡಿ- 2  ಚಮಚ ಕಾಳು ಮೆಣಸು… Read More ಸಂಡಿಗೆ ಹುಳಿ (ಉಂಡೇ ಹುಳಿ)

ಹಿತಶತೃಗಳು

ಅದೊಂದು ಸಂಪದ್ಭರಿತವಾದ ರಾಜ್ಯ. ಆಲ್ಲಿಯ ರಾಜ ತುಂಬಾ ಸಾತ್ವಿಕ ಸ್ವಭಾವದವನು. ತಾನಾಯಿತು ತನ್ನ ಪ್ರಜೆಗಳಾಯಿತು ಎಂದು ಸುಖಃ ಶಾಂತಿಯಿಂದ ನೆಮ್ಮೆಯಿಂದ ರಾಜ್ಯಭಾರವನ್ನು ಮಾಡುತ್ತಿರುತ್ತಾನೆ. ಆದರೆ ಅಕ್ಕ ಪಕ್ಕದ ರಾಜ್ಯಗಳಿಗೆ ಈ ರಾಜ್ಯದ ಸಂಪತ್ತಿನ ಮೇಲೆಯೇ ಕಣ್ಣು ಹಾಗಾಗಿ ಪ್ರತೀಬಾರಿಯೂ ಒಂದಲ್ಲಾ ಒಂದು ರೀತಿಯಾಗಿ ಕೀಟಲೆ ಕೊಡುತ್ತಾ ಈ ದೇಶವನ್ನು ವಶಪಡಿಸಿಕೊಳ್ಳಲು ಹೊಂಚು ಹಾಕುತ್ತಲೇ ಇರುತ್ತವೆ. ನೆರೆ ರಾಜ್ಯಗಳ ಇಂತಹ ಕುಕೃತ್ಯಗಳಿಂದ ಬೇಸತ್ತ ರಾಜ ತನ್ನ ನಂಬಿಕಸ್ಥ ಮಂತ್ರಿ ಮತ್ತು ಸೇನಾಧಿಪತಿಯನ್ನು ಕರೆದು ರಹಸ್ಯ ಸಭೆ ಮಾಡಿ ದೇಶದ… Read More ಹಿತಶತೃಗಳು

ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು

ದಕ್ಷಿಣ ಭಾರತದ ಅತಿ ದೊಡ್ಡ ಹಿಂದೂ ಸಾಮಾಜ್ಯದ ರೂವಾರಿಗಳಾದ, ದಕ್ಷಿಣಾಮ್ನೇಯ ಶೃಂಗೇರೀ ಪೀಠದ 12ನೇಯ ಜಗದ್ಗುರುಗಳಾಗಿದ್ದಂತಹ ಶ್ರೀ ಶ್ರೀ ಶ್ರೀ ವಿದ್ಯಾರಣ್ಯರ ಜನ್ಮ ದಿನದಂದು ಹೈಂದವೀ ಸಾಮ್ರಾಜ್ಯಕ್ಕೆ ಅವರ ಕೊಡುಗೆಗಳನ್ನು ಮೆಲುಕು ಹಾಕುವ ಸಣ್ಣ ಪ್ರಯತ್ನ, ಇದೋ ನಿಮಗಾಗಿ… Read More ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ

ನಿಜವಾಗಿ & ಖಡಾಖಂಡಿತವಾಗಿ ಹೇಳಬೇಕೆಂದರೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ ಅಷ್ಟೇನೂ ಉತ್ತಮವಾಗಿಲ್ಲ ಮತ್ತು ಅದನ್ನು ಉತ್ತಮ ಪಡಿಸಿಕೊಳ್ಳಲು ಅವರು ಪ್ರಯತ್ನಿಸುತ್ತಲೇ ಇಲ್ಲ. ಅವರ ಸದ್ಯದ ಮನೋಸ್ಥಿತಿ ಹೇಗಿದೆಯೆಂದರೆ ರಾಹುಲ್ ಮತ್ತು ಪ್ರಿಯಾಂಕಾ ಇಬ್ಬರೂ ಸಹಾ ತಾವು ಪ್ರಧಾನ ಮಂತ್ರಿಯಾಗಲೆಂದೇ ಹುಟ್ಟಿದವರು ಎಂದೇ ನಂಬಿದ್ದಾರೆ ಅಥವಾ ಅವರ ಸುತ್ತಮುತ್ತಲಿರುವ ಅವರ ವಂದಿಮಾಗದರು ಅವರನ್ನು ಹಾಗೇ ನಂಬಿಸಿದ್ದಾರೆ. ಅವರ ಮುತ್ತಾತ, ಅಜ್ಜಿ ಮತ್ತು ಅಚಾನಕ್ಕಾಗಿ ಅವರ ತಂದೆ ಪ್ರಧಾನಿಯಾಗಿದ್ದರಿಂದ ಪ್ರಧಾನಮಂತ್ರಿಯ ಹುದ್ದೆ ತಮ್ಮ… Read More ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ

ಬಲಮುರಿ ಪ್ರವಾಸ ಭಾಗ-1

ಕಳೆದ ಒಂದೂವರೆ ತಿಂಗಳಿಂದ ಕೂರೋನಾ ಮಹಾಮಾರಿಯಿ ಸೋಂಕಿನಿಂದಾಗಿ ಎಲ್ಲರೂ ಮನೆಯಲ್ಲಿಯೇ ಕುಳಿತುಕೊಂಡು ಬೇಜಾರಾಗಿ ಹೋಗಿದೆ. ಎಲ್ಲಾ ಸರಿ ಇದ್ದಿದ್ರೇ ಈ ಬೇಸಿಗೆ ರಜೆಯಲ್ಲಿ ಸಂಸಾರ ಸಮೇತ ಯಾವುದಾದರೂ ಪ್ರವಾಸೀ ತಾಣಗಳಿಗೆ ಹೋಗಿ ಒಂದಷ್ಟು ದಿನ ಆರಾಮಾಗಿ ಇದ್ದು ಬರ್ತಾ ಇದ್ವಿ ಅನ್ಸತ್ತೆ . ಅದಕ್ಕೆ ಈಗ ಕುಳಿತಲ್ಲಿಂದಂದಲೇ ನಾವು ಸುಮಾರು ಮೂವತ್ತು ವರ್ಷಗಳ ಹಿಂದೆ ಕಾಲೇಜಿನಲ್ಲಿರುವಾಗ ಬಲಮುರಿಗೆ ಹೋಗಿದ್ದ ರೋಚಕ ಪ್ರವಾಸದ ಅನುಭವವನ್ನು ಹಂಚಿಕೊಳ್ತಾ ಇದ್ದೀನಿ. ಓದಿ ನೀವೂ ಕುಳಿತಲ್ಲಿಂದಲೇ ಆನಂದಿಸಿ. ಆಗ 1992ನೇ ಇಸ್ವಿ. ನಾವಾಗ… Read More ಬಲಮುರಿ ಪ್ರವಾಸ ಭಾಗ-1