ಕ್ಷಮಯಾಧರಿತ್ರೀ

ಇಡೀ ದೇಶವೇ ಲಾಕೌಟ್ ಆಗಿ ಎಲ್ಲವೂ ಬಂದ್ ಆದಾಗ ನಮ್ಮ ಕ್ಷೇಮಕ್ಕಾಗಿ ಮಮ್ಮಲ ಮರುಗುವುದೇ. ನಮ್ಮ ದೇಶ ಮತ್ತು ನಮ್ಮ ಮನೆ. ಎರಡು ಜೀವಗಳು ಮಾತ್ರಾ ನಮ್ಮೆಲ್ಲಾ ತಪ್ಪುಗಳನ್ನೂ ಮನ್ನಿಸಿ ಒಪ್ಪಿಕೊಳ್ಳಲು ಸಿದ್ಧವಾಗಿರುತ್ತವೆ ಒಂದು ಹೆತ್ತ ತಾಯಿ ಮತ್ತೊಂದು ಕಟ್ಟಿಕೊಂಡ ಮಡದಿ. ಯಾವ ಬಂದ್ ಲೆಕ್ಕಿಸದೇ, ವರ್ಷದ ಮುನ್ನೂರೈವತ್ತೈದು ದಿನಗಳೂ, ದಿನದ ಇಪ್ಪತ್ನಾಲ್ಕು ಗಂಟೆಗಳೂ ನಮಗೆ ಆಶ್ರಯ ನೀಡಿರುವ ದೇಶ, ನಮಗೆ ಜನ್ಮ ನೀಡಿದ ತಾಯಿ ಮತ್ತು ಸಲಹುತ್ತಿರುವ ಮಡದಿ, ಈ ಕ್ಷಮಯಾಧರಿತ್ರೀಗಳಿಗೆ ಮತ್ತು ಅನ್ನಪೂರ್ಣೆಯರಿಗೆ ನಮ್ಮ… Read More ಕ್ಷಮಯಾಧರಿತ್ರೀ

ಗಜ ಗಾಂಭೀರ್ಯ

ಆದೊಂದು ರಾಜನ ಅರಮನೆಯಲ್ಲಿ ಪಟ್ಟದಾನೆ ಮತ್ತು ಅರಮನೆಯಲ್ಲಿದ್ದ ನಾಯಿ ಎರಡೂ ಒಂದೇ ಸಮಯದಲ್ಲಿ ಗರ್ಭಿಣಿಯಾದವು. ಅದಾಗಿ ಮೂರು ತಿಂಗಳ ನಂತರ ಆ ನಾಯಿ ಆರು ನಾಯಿಮರಿಗಳಿಗೆ ಜನ್ಮ ನೀಡಿತು. ಮತ್ತೆ ಆರು ತಿಂಗಳ ನಂತರ ಅದೇ ನಾಯಿ ಪುನಃ ಗರ್ಭಿಣಿಯಾಗಿ ಆರು ಮರಿಗಳಿಗೆ ಜನ್ಮ ನೀಡಿ ಒಟ್ಟು ಒಂಬತ್ತು ತಿಂಗಳುಗಳೊಳಗೆ ಒಂದು ಡಜನ್ ನಾಯಿಮರಿಗಳಿಗೆ ಜನ್ಮ ನೀಡಿತು ಮತ್ತು ಅದರ ಹೆರಿಗೆಯ ಕಾರ್ಯ ಹಾಗೇ ಮುಂದುವರೆಯಿತು. ಆನೆ ಗರ್ಭಿಣಿಯಾಗಿ ಹದಿನೆಂಟು ತಿಂಗಳು ಕಳೆದರೂ ಪ್ರಸವವಾಗದಿದ್ದನ್ನು ನೋಡಿದ ನಾಯಿಗೆ… Read More ಗಜ ಗಾಂಭೀರ್ಯ

ಕೂರೂನ ಮಾರಕವೋ? ಇಲ್ಲವೇ ಪೂರಕವೋ?

ಅರೇ ಚೈನಾದ ವುಹಾನ್ ನಗರದಲ್ಲಿ ಆರಂಭವಾಗಿ ಕೆಲವೇ ಕೆಲವು ದಿನಗಳಲ್ಲಿ ಇಡೀ ವಿಶ್ವಾದ್ಯಂತ ಹರಡಿರುವ ಕೂರೂನ ವೈರಸ್ಸನ್ನು ಮಹಾಮಾರಿ ಎಂದು ಎಲ್ಲರೂ ಬಣ್ಣಿಸಿ ಅದು ಮಾರಕವೇ ಸರಿ ಎಂದು ಸಾಕಷ್ಟು ಕಠೋರ ಸುದ್ದಿಗಳನ್ನು ಕೇಳುತ್ತಿರುವಾಗ ಇದೇನು ಪೂರಕ ಎಂದು ಶೀರ್ಷಿಕೆ ಇದಯಲ್ಲಾ? ಎಂದು ಆಶ್ವರ್ಯವಾಗುತ್ತಿದಯಲ್ಲವೇ? ಕರೋನ ಸೋಂಕಿನಿಂದಾಗಿ ಜಾಗತಿಕವಾಗಿ ಆಗುತ್ತಿರುವ ಸಾಕಷ್ಟು ಅಡ್ಡ ಪರಿಣಾಮಗಳು ಇಡೀ ಜಗತ್ತಿನ ಆರ್ಥಿಕ ಪರಿಣಾಮಗಳನ್ನು ಅಲ್ಲಾಡಿಸುತ್ತಿರುವುದು ಖಂಡಿತವಾಗಿಯೂ ಸತ್ಯವಾದರೂ, ಕೂರೂನಾದಿಂದ ಆಗಿರಬಹುದಾದ ಅಥವಾ ಆಗಬಹುದಾ ಅನಾಹುತಗಳ ಮಧ್ಯೆಯೇ, ಅದರಿಂದ ಒಂದಷ್ಟು ಒಳ್ಳೆಯ ಪರಿಣಾಮಗಳನ್ನು… Read More ಕೂರೂನ ಮಾರಕವೋ? ಇಲ್ಲವೇ ಪೂರಕವೋ?

ಜನತಾ ಕರ್ಫ್ಯೂ

ನಮಗೆಲ್ಲರಿಗೂ ಈಗಾಗಲೇ ತಿಳಿದಿರುವಂತೆ ದಿನಾಂಕ 22.03.2020, ಬೆಳಿಗ್ಗೆ 7 ರಿಂದ ರಾತ್ರಿ 9 ಘಂಟೆಯವರೆಗೂ ಸಮಸ್ತ ಭಾರತೀಯರು ಸ್ವಯಂಪ್ರೇರಿತರಾಗಿ ಮನೆಯಲ್ಲಿಯೇ ಇರಬೇಕೆಂದು ನಮ್ಮ ದೇಶದ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ರಾಷ್ಟ್ರವನ್ನುದ್ದೇಶಿಸಿ ದಿನಾಂಕ 19.03.2020 ರಂದು ರಾತ್ರಿ 8.00 ಘಂಟೆಗೆ ಮಾಡಿದ ಭಾಷಣದಲ್ಲಿ ಕೋರಿಕೊಂಡಿದ್ದಾರೆ. ಬಹಳಷ್ಟು ಜನರಿಗೆ ಒಂದು ಕೇವಲ 14 ಘಂಟೆಗಳ ಅವಧಿಯವರೆಗೆ ಮನೆಯಲ್ಲಿದ್ದರೆ ಮಾರಕ ಸೋಂಕು ಕರೋನವನ್ನು ತಡೆಗಟ್ಟ ಬಹುದೇ? ಹಾಗಿದ್ದಲ್ಲಿ ಇದನ್ನು ಪ್ರಪಂಚಾದ್ಯಂತ ಈಗಾಗಲೇ ಮಾಡುತ್ತಿರಲಿಲ್ಲವೇ ಎಂಬ ಕುಹಕ ಮಾತುಗಳನ್ನಾಡುತ್ತಿದ್ದಾರೆ. ಹಾಗಾಗಿ ಇದು… Read More ಜನತಾ ಕರ್ಫ್ಯೂ

ಕ್ರಿಕೆಟ್ ಆಟಗಾರರಾಗಿ ಸ್ವಾಮಿ ವಿವೇಕಾನಂದ

ಲೇಖನದ ಶೀರ್ಷಿಕೆ ನೋಡಿ ಶಾಕ್ ಆಯ್ತಾ? ಆಗಿರ್ಲೇ ಬೇಕು. ನನಗೂ ಇದರ ಬಗ್ಗೆ ತಿಳಿದುಕೊಂಡಾಗ ಇದೇ ರೀತಿ ಶಾಕ್ ಆಗಿತ್ತು. ನಮಗೆಲ್ಲ ತಿಳಿದಿರುವಂತೆ ಸ್ವಾಮೀ ವಿವೇಕಾನಂದರ ಆಧ್ಯಾತ್ಮದ ಗುರುಗಳು. ಇಡೀ ಜಗತ್ತಿನವರಿಗೆ ಹಿಂದೂ ಧರ್ಮದ ಬಗ್ಗೆ ಇದ್ದ ತಾತ್ಸಾರವನ್ನು ಹೋಗಲಾಡಿಸಿ ಅವರ ಮನದಲ್ಲಿ ಹಿಂದೂ ಧರ್ಮದ ಬಗ್ಗೆ ಪೂಜ್ಯ ಭಾವನೆ ಮೂಡಿಸುವುದರಲ್ಲಿ ಶ್ರಮಿಸಿದ ಅಗ್ರಗಣ್ಯರು. ಆದರೆ ಈ ಶೀರ್ಷಿಕೆಯಲ್ಲಿ ಕ್ರಿಕೆಟ್ ಆಟ ಅಂತಾ ಇದೇ? ಎಲ್ಲಿಯ ಬೆಟ್ಟದ ನೆಲ್ಲಿಕಾಯಿ? ಎಲ್ಲಿಯ ಸಮುದ್ರ ಉಪ್ಪು? ಎಲ್ಲಿಂದ ಎಲ್ಲಿಗೆ ಸಂಬಂಧ… Read More ಕ್ರಿಕೆಟ್ ಆಟಗಾರರಾಗಿ ಸ್ವಾಮಿ ವಿವೇಕಾನಂದ

ಬಾಳಗಂಚಿ  ಹೆಬ್ಬಾರಮ್ಮ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ಬಾಳಗಂಚಿ. ಸುಮಾರು ಮೂರ್ನಾಲ್ಕು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ನಗರ ಪ್ರದೇಶಗಳಿಗೆ ವಲಸೆ ಹೋಗಿಯಾಗಿದೆ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು ಮಾಡಿದ ಪ್ರದೇಶವೆಂದೂ ಹೇಳುತ್ತಾರೆ. ಸುಮಾರು 400-500 ಮನೆಗಳಿರುವ ಅಂದಾಜಿನ ಪ್ರಕಾರ 3000 ಜನರು… Read More ಬಾಳಗಂಚಿ  ಹೆಬ್ಬಾರಮ್ಮ

ಪೋಲೀಸರೊಂದಿಗೆ ಪಜೀತಿಯ ಪ್ರಸಂಗಗಳು

ಮೊನ್ನೆ ಹೋಳಿ ಹಬ್ಬದ ಸಂದರ್ಭದಲ್ಲಿ ನಮ್ಮ ಆತ್ಮೀಯ ಗೆಳೆಯರಾದ ಸಹಕಾರ ನಗರದ ಐಯ್ಯಂಗಾರ್ ಆಹಾರದ ಶ್ರೀ ವಿಜಯ್ ಹೆರಗು ಅವರು ಹೋಳಿ ಹಬ್ಬದ ಸಮಯದಲ್ಲಿ ತಮ್ಮದ್ದಲ್ಲದ ತಪ್ಪಿಗಾಗಿ ಪೋಲೀಸರ ಕೈಗೆ ಸಿಕ್ಕಿಕೊಂಡು ಪರದಾಡಿದ ತಮ್ಮ ಬಾಲ್ಯದ ಪಜೀತಿಯ ಪ್ರಸಂಗವನ್ನು ಸುಂದರವಾಗಿ ಮುಖಪುಟದಲ್ಲಿ ಬರೆದಿದ್ದರು. ಅದನ್ನು ಓದುತ್ತಿದ್ದಾಗ ಪೋಲೀಸರೊಂದಿಗೆ ವಯಕ್ತಿಕವಾಗಿ ಮತ್ತು ನಮ್ಮ ಗೆಳೆಯರಿಗಾದ ಕೆಲ ಮೋಜಿನ ಸಂಗತಿಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಮನಸ್ಸಾಯಿತು. ಪೋಲೀಸರೆಂದರೆ ನನಗೆ ಒಂದು ರೀತಿಯ ಪೂಜ್ಯ ಭಾವ. ಅವಿನಾಭಾವ ಸಂಬಂಧ. ಹಗಲಿರಳು ಎನ್ನದಂತೆ ಸದಾಕಾಲವೂ… Read More ಪೋಲೀಸರೊಂದಿಗೆ ಪಜೀತಿಯ ಪ್ರಸಂಗಗಳು

ನೀರಾ ಆರ್ಯ

ನಾನು ಕಲ್ಕತ್ತಾ ಜೈಲಿನಿಂದ ಅಂಡಮಾನ್ ತಲುಪಿದಾಗ ನಮ್ಮನ್ನು ಉಳಿದ ರಾಜಕೀಯ ಕೈದಿಗಳೊಂದಿಗೆ ಕತ್ತಲ ಕೋಣೆಯೊಳಗೆ ತಳ್ಳಲಾಯಿತು. .  ಅಲ್ಲಿ ಚಾಪೆ ಕಂಬಳಿ ಗಳಂತಹ ಯಾವುದೇ ವಸ್ತುಗಳು ಕಾಣುತ್ತಿರಲಿಲ್ಲ. ಇಲ್ಲಿ ನೀರಿನ ನಡುವೆ ಅಜ್ಞಾತ ದ್ವೀಪದಲ್ಲಿ ಕೊಳೆಯುತ್ತಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಹೇಗೆ ದೊರಕೀತು..? ಎಂಬ ಚಿಂತೆ ಕಂಬಳಿ ಚಾಪೆಯ ಚಿಂತೆಯನ್ನು ದೂರ ಮಾಡಿತ್ತು..  ಹೇಗೂ ಆಯಾಸದಿಂದ ಕಲ್ಲು ಚಪ್ಪಡಿಯ ಮೇಲೆ ಒರಗಿದಂತೆಯೇ ನಿದ್ದೆ ಬಂದಿತ್ತು. ರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ಒಬ್ಬ ಗಾರ್ಡ್ ಕಂಬಳಿ ತೆಗೆದುಕೊಂಡು ಬಂದು… Read More ನೀರಾ ಆರ್ಯ

ಕೇಸರಿ ವೀರ ಸಂಭಾಜಿ ಮಹಾರಾಜ

128 ಯುದ್ಧಗಳಲ್ಲಿ ಕನಿಷ್ಠ ಒಂದೂ ಯುದ್ಧವನ್ನು ಸೋಲದೇ ದೆಹಲಿ‌ಯ ಕೆಂಪು ಕೋಟೆಯ ಸಹಿತ ಜಿಹಾದಿಗಳ ಎದೆಯ ಮೇಲೆ ಕೇಸರಿ ಧ್ವಜ ನೆಟ್ಟಿದ್ದ ಕೇಸರಿ ವೀರ ಸಂಭಾಜಿ ಮಹಾರಾಜ!! ತನ್ನ ಹದಿನಾರನೇ ವಯಸ್ಸಿನಲ್ಲೇ ಮುಸಲ್ಮಾನರಿಗೆ ಸೆಡ್ಡು ಹೊಡೆದು ಮೊದಲ ಯುದ್ಧ ಗೆದ್ದು ಹಿಂದವಿ ಸ್ವರಾಜ್ಯದ ಕನಸು ನನಸು ಮಾಡಿದ ಶಿವಾಜಿ ಮಹಾರಾಜರ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಕಸ್ಮಾತ್ ಶಿವಾಜಿ ಮಹಾರಾಜರ ಆಗಮನವಾಗದೇ ಇದ್ದರೇ ಇಡೀ ಭಾರತದ ಇಸ್ಲಾಮೀಕರಣವಾಗಿರುತ್ತಿತ್ತು. ಇಸ್ಲಾಮೀಕರಣದ ವಿರುದ್ಧ ತೊಡೆ ತಟ್ಟಿ ನಿಂತು ಧರ್ಮ ಪ್ರತಿಷ್ಠಾಪನೆಗಾಗಿ ಸದಾ… Read More ಕೇಸರಿ ವೀರ ಸಂಭಾಜಿ ಮಹಾರಾಜ