ಕಾದಂಬರಿಗಳ ಸಾರ್ವಭೌಮ ಅನಕೃ

ಸ್ವಾತಂತ್ರ್ಯ ಪೂರ್ವದಲ್ಲಿ ನಾಟಕಗಳೇ ಮನೋರಂಜನೆಯ ಅತ್ಯಂತ ಪ್ರಮುಖ ಪಾತ್ರವಹಿಸಿತ್ತು. ಬಹುತೇಕ ವೃತ್ತಿ ರಂಗಭೂಮಿಯವರು ಪೌರಾಣಿಕ ನಾಟಕಗಳನ್ನೇ ಆಡುತ್ತಿದ್ದಾಗ ಅಲ್ಲೊಬ್ಬ ಯುವಕ ಅದನ್ನೇ ಪ್ರಶ್ನಿಸಿ ಕೇವಲ ಒಂದೇ ರಾತ್ರಿಯಲ್ಲಿ ಸಾಮಾಜಿಕ ಕಳಕಳಿಯ ನಾಟಕವೊಂದನ್ನು ಬರೆದು ಕೊಟ್ಟಿದ್ದ. ಕರ್ನಾಟಕ ಸಂಗೀತ ಕೇವಲ ಹೆಸರಿಗಷ್ಟೇ ಕರ್ನಾಟಕೆ ಎಂದಿತ್ತಾದರೂ ಬಹುತೇಕರು ಹಾಡುತ್ತಿದ್ದದ್ದು ತ್ಯಾಗರಾಜರ ಕೃತಿಗಳನ್ನೋ ಇಲ್ಲವೇ ಬೇರೆಯಾವುದೋ ಭಾಷೆಯ ಹಾಡುಗಳನ್ನೇ . ಇನ್ನು ಹಿಂದೂಸ್ಥಾನಿ ಸಂಗೀತಗಾರರು ಕನ್ನಡದಲ್ಲಿ ಹಾಡುಗಳೇ ಇಲ್ಲವೇನೋ ಎನ್ನುವಂತೆ ಹಿಂದಿ, ಮರಾಠಿ ಹಾಡುಗಳನ್ನೇ ಹಾಡುತ್ತಿದ್ದರು. ಅದು ಮೈಸೂರಿನ ಅರಮನೆಯ ದರ್ಬಾರಾಗಲೀ,… Read More ಕಾದಂಬರಿಗಳ ಸಾರ್ವಭೌಮ ಅನಕೃ

ಖ್ಯಾತ ಕಾದಂಬರಿಕಾರ ತರಾಸು

ಕನ್ನಡ ಚಿತ್ರರಂಗದ ದಿಗ್ಗಜರುಗಳಾದ ರಾಜಕುಮಾರ್, ವಿಷ್ಣುವರ್ಧನ್, ಅಂಬರೀಷ್ ಮತ್ತು ಅನಂತ್ ನಾಗ್ ಈ ಎಲ್ಲಾ ನಟರುಗಳ ನಡುವೆ ಒಂದು ಸಾಮ್ಯವಾದ ಅಂಶವಿದೆ ಎಂದರೆ ಅಶ್ವರ್ಯವಾಗುತ್ತದೆಯಲ್ಲವೇ? ಹೌದು ಎಲ್ಲಾ ನಟರುಗಳ ಹೆಮ್ಮೆಯ ಚಿತ್ರಗಳು ಇಲ್ಲವೇ ಅವರ ಮೊದಲ ಚಿತ್ರದ ಕಥೆಗಳು ಒಬ್ಬನೇ ಮಹಾನ್ ಲೇಖಕನ ಕಾದಂಬರಿಯನ್ನು ಆಧರಿದ್ದಾಗಿದೆ. ಹಾಗಾದರೇ ಆ ಮಹಾನ್ ಲೇಖಕರು ಯಾರು ಎಂದರೆ, ಅವರೇ, ನಮ್ಮೆಲ್ಲರ ಹೆಮ್ಮೆಯ ಲೇಖಕ ಶ್ರೀ ತಳುಕು ರಾಮಸ್ವಾಮಯ್ಯ ಸುಬ್ಬರಾಯ. ಎಲ್ಲರೂ ಅವರನ್ನು ಪ್ರೀತಿಯಿಂದ ತರಾಸು ಎಂದೇ ಕರೆಯುತ್ತಿದ್ದರು. 21 ಏಪ್ರಿಲ್… Read More ಖ್ಯಾತ ಕಾದಂಬರಿಕಾರ ತರಾಸು

ನಾಡೋಜ ಕಯ್ಯಾರ ಕಿಞ್ಞಣ್ಣ ರೈ

ಸ್ಬಾತಂತ್ರ್ಯಪೂರ್ವದಲ್ಲಿ ಅವಿಭಜಿತ ದಕ್ಷಿಣಕನ್ನಡದ ಭಾಗವವಾಗಿ ಮದರಾಸಿನ ಪ್ರಾಂತ್ಯದಲ್ಲಿದ್ದ ಕಾರಸಗೋಡು, ರಾಜ್ಯಗಳ ಭಾಷಾವಾರು ವಿಭಜನೆಯ ಸಮಯದಲ್ಲಿ ಕನ್ನಡಿಗರೇ ಪ್ರಾಭಲ್ಯವಾಗಿದ್ದರೂ, ಕೇರಳದ ಪಾಲಾದಾಗ ಮನನೊಂದು ಉಗ್ರವಾದ ಪ್ರತಿಭಟನೆ ನಡೆಸಲು ಪ್ರೇರೇಪರಾಗಿ ಕನ್ನಡದ ಕಿಚ್ಚನ್ನು ಹತ್ತಿಸಿದವರೇ, ಶ್ರೀ ಕಯ್ಯಾರ ಕಿಞ್ಞಣ್ಣ ರೈ. ಅದೇ ಸಂದರ್ಭದಲ್ಲಿ ಬಹಳವಾಗಿ ನೊಂದಿದ್ದ ರೈಗಳು ದುಃಖದಿಂದ ಬೆಂಕಿ ಬಿದ್ದಿದೆ ಮನೆಗೆ ಓ ಬೇಗ ಬನ್ನಿ ಎಲ್ಲರೂ ಎದ್ದೆದ್ದು ಓಡಿ ಬನ್ನಿ ಕನ್ನಡದ ಗಡಿಕಾಯೆ, ಗುಡಿಕಾಯೆ, ನುಡಿಕಾಯೆ ಕಾಯಲಾರೆನೆ ಸಾಯೆ ಓ ಬನ್ನಿ -ಬೆಂಕಿ ಬಿದ್ದಿದೆ ಮನೆಗೆ! ಹಾರೆಗುದ್ಲಿ ಕೊಡಲಿ ನೊಗ… Read More ನಾಡೋಜ ಕಯ್ಯಾರ ಕಿಞ್ಞಣ್ಣ ರೈ

ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮತ್ತು ಕರ್ನಾಟಕದ ಏಕೀಕರಣದ ಸಮಯದಲ್ಲಿ  ಕಾಸರಗೋಡು ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿತ್ತು. ದುರದೃಷ್ಟವಶಾತ್, ಸ್ವಾತಂತ್ರ್ಯಾನಂತರ 1956ರಲ್ಲಿ ಭಾಷಾವಾರು ರೂಪದಲ್ಲಿ ರಾಜ್ಯಗಳ ವಿಂಗಡಣೆಯಾದಾಗ, ಕನ್ನಡಿಗರೇ ಬಹುಸಂಖ್ಯಾತರಾಗಿದ್ದರೂ ಕೆಲವು ಕಾಣದ ಕೈಗಳ ಕರಾಮತ್ತಿನಿಂದ ಕಾಸರಗೋಡು ಕರ್ನಾಟಕದ ಭಾಗವಾಗದೇ ಕೇರಳದ ಪಾಲಾದಾಗ, ಅಲ್ಲಿಯ ಬಹುತೇಕ ಮಂದಿ ಬಹಳವಾಗಿ ನೊಂದುಕೊಂಡರು ಮತ್ತು ಉಗ್ರಪ್ರತಿಭಟನೆಯನ್ನೂ ಮಾಡಿದರು. ಅಂದಿನಿಂದ ಇಂದಿನವರೆಗೂ ಅಲ್ಲಿಯ ಜನ ಭೌತಿಕವಾಗಿ ಕೇರಳಕ್ಕೆ ಸೇರಿದ್ದರೂ ಮಾನಸಿಕವಾಗಿ ಕರ್ನಾಟಕ್ಕಕ್ಕೆ ಹತ್ತಿರವಾಗಿದ್ದಾರೆ. ಅಂತಹ ಕಾಸರಗೋಡು ಪ್ರಾಂತದ ತಾಯೆ ಬಾರ, ಮೊಗವ ತೋರ, ಕನ್ನಡಿಗರ ಮಾತೆಯೆ,… Read More ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ

ಸ್ಪಿನ್ ಮಾಂತ್ರಿಕ ಇ ಎ ಎಸ್ ಪ್ರಸನ್ನ

ಎಪ್ಪತ್ರ ದಕದದಲ್ಲಿ ಭಾರತದ ಕ್ರಿಕೆಟ್ ತಂಡಕ್ಕೆ ಕರ್ನಾಟಕದ ಕೊಡುಗೆ ಅತ್ಯಮೂಲ್ಯ ಎಂದರೆ ತಪ್ಪಾಗಲಾದರು ಅದರಲ್ಲಿಯೂ ಗುಂಡಪ್ಪಾ ವಿಶ್ವನಾಧ್, ಭಗವತ್ ಚಂದ್ರಶೇಖರ್,ಸೈಯ್ಯದ್ ಕಿರ್ಮಾನಿ, ಬ್ರಿಜೇಶ್ ಪಟೇಲ್, ಸುಧಾಕರರಾವ್ ಅಂತಹ ಘಟಾನುಘಟಿಗಳು ಏಕ ಕಾಲದಲ್ಲಿ ಭಾರತ ತಂಡ ಪ್ರವೇಶಿಸಬೇಕಾದರೇ ಅದಕ್ಕೆ ರೂವಾರಿ ಎಂದರೆ ಅಂದಿನ ಕರ್ನಾಟಕ ಕ್ರಿಕೆಟ್ ತಂಡದ ನಾಯಕರಾಗಿದ್ದ ಎರಾಪಳ್ಳಿ ಅನಂತರಾವ್ ಶ್ರೀನಿವಾಸ ಪ್ರಸನ್ನ ಅರ್ಥಾಥ್ ಇ ಎ ಎಸ್ ಪ್ರಸನ್ನ ಎಂದರೆ ತಪ್ಪಾಗಲಾರದೇನೋ? ಅನೇಕ ವರ್ಷಗಳ ಕಾಲ ರಣಜೀ ಪಂದ್ಯಾವಳಿಗಳಲ್ಲಿ ಭಾಗವಹಿಸುತ್ತಿದ್ದರೂ ಪ್ರಶಸ್ತಿಯ ಬರವನ್ನು ಎದುರಿಸುತ್ತಿದ್ದ ಕರ್ನಾಟಕ… Read More ಸ್ಪಿನ್ ಮಾಂತ್ರಿಕ ಇ ಎ ಎಸ್ ಪ್ರಸನ್ನ

ಸ್ಪಿನ್ ಗಾರುಡಿಗ ಬಿ ಎಸ್ ಚಂದ್ರಶೇಖರ್

2001ರಲ್ಲಿ ಕ್ರಿಕೆಟ್ ಆಟವನ್ನೇ ಕೇಂದ್ರವಾಗಿಟ್ಟುಕೊಂಡು ಅಮೀರ್ ಖಾನ್ ನಾಯಕತ್ವದಲ್ಲಿ ತೆರೆಗೆ ಬಂದ ಲಗಾನ್ ಚಿತ್ರದಲ್ಲಿ ಆಂಗ್ಲರ ವಿರುದ್ಧ ತೆರಿಗೆ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಕ್ರಿಕೆಟ್ ಪಂದ್ಯಾವಳಿಯನ್ನು ಆಡಲು ಒಪ್ಪಿ ದೇಸೀ ತಂಡವನ್ನು ಕಟ್ಟುತ್ತಿರುತ್ತಾರೆ. ಅದೊಂದು ದಿನ ಕ್ರಿಕೆಟ್ ಅಭ್ಯಾಸ ಮಾಡುತ್ತಿದ್ದ ಸಮಯದಲ್ಲಿ ಚೆಂಡು ದೂರ ಹೋಗಿ ಅಲ್ಲೇ ಕೆಲಸ ಮಾಡುತ್ತಿದ್ದ ಕಚ್ರಾ ಎಂಬವನ ಬಳಿ ಹೋಗುತ್ತದೆ. ಆಗ ನಾಯಕ ಭುವನ್ ಕಚ್ರಾಗೆ ಚೆಂಡನ್ನು ಎಸೆಯಲು ಹೇಳುತ್ತಾನೆ. ಪೋಲಿಯೋ ಪೀಡಿತ ಕಚ್ರಾ ಮೊದಲು ಚೆಂಡನ್ನು ಎಸೆಯಲು ಹಿಂಜರಿಯುತ್ತಾನಾದರೂ ನಂತರ ಅವನು… Read More ಸ್ಪಿನ್ ಗಾರುಡಿಗ ಬಿ ಎಸ್ ಚಂದ್ರಶೇಖರ್

ಏಕದಂತ ಮಿತ್ರ ವೃಂದ ಕನ್ನಡ ರಾಜ್ಯೋತ್ಸವ

ಅಲ್ಲಿ ಹಾರ ತುರಾಯಿಗಳಿರಲಿಲ್ಲ. ಬಾಜಾ ಭಜಂತ್ರಿಯ ಅಬ್ಬರವಿರಲಿಲ್ಲ. ಹೇಳಿಕೊಳ್ಳುದಕ್ಕೆ ದೊಡ್ಡವರಾರು ಇರರಲಿಲ್ಲ. ಅಲ್ಲಿದ್ದ ಬಹುತೇಕರು ಸಣ್ಣ ವಯಸ್ಸಿನ ಮಕ್ಕಳೇ. ಇನ್ನೂ ಹೇಳಬೇಕೆಂದರೆ  ಅಲ್ಲಿದ್ದವರ ಹೆಚ್ಚಿನ ಮಾತೃಭಾಷೆ ಕನ್ನಡವೇ ಆಗಿರಲಿಲ್ಲ. ಆದರೂ ಅವರೆಲ್ಲರೂ ಸುಲಲಿತವಾಗಿ ಕನ್ನಡ ಮಾತನಾಡುವ ಮೂಲಕ  ಕನ್ನಡಿಗರೇ ಆಗಿದ್ದರು  ಮತ್ತು  ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ಕಠಿ ಬದ್ದರಾಗಿದ್ದರು. ಹೌದು. ನೆನ್ನೆ ಬೆಳಿಗ್ಗೆ  ಬೆಂಗಳೂರಿನ ತಿಂಡ್ಲುವಿನ ವಿಶ್ವೇಶ್ವರಯ್ಯ ಬಡಾವಣೆಯ ಏಕದಂತ ಮಿತ್ರ ವೃಂದದ ಸಣ್ಣ ವಯಸ್ಸಿನ ಮಕ್ಕಳು ತಮ್ಮ ಪೋಷಕರೊಡಗೂಡಿ ಕರುನಾಡ ಹೆಮ್ಮೆಯ ಹಬ್ಬ  ಕರ್ನಾಟಕ… Read More ಏಕದಂತ ಮಿತ್ರ ವೃಂದ ಕನ್ನಡ ರಾಜ್ಯೋತ್ಸವ

ರಾಜರ್ಷಿ, ಜಿ. ವಿ. ಅಯ್ಯರ್

ಕನ್ನಡದ ಮೇರು ನಟ ಬಾಲಕೃಷ್ಣ ಅವರ ಜೊತೆ ಜೊತೆಯಲ್ಲಿಯೇ ಗುಬ್ಬಿ ನಾಟಕದ ಕಂಪನಿಯಲ್ಲಿದ್ದು ನಂತರ ರಾಧಾ ರಮಣ ಚಿತ್ರದ ಮೂಲಕವೇ ಒಟ್ಟೊಟ್ಟಿಗೆ ಚಿತ್ರರಂಗ ಪ್ರವೇಶಿಸಿ ಮುಂದೆ ದಿಗ್ಗಜರಾಗಿ ಬೆಳೆದ ಮಹಾನ್ ನಟ, ಚಿತ್ರಸಾಹಿತಿ, ಸಂಭಾಷಣೆಕಾರ, ಗೀತರಚನೆಕಾರ, ನಿರ್ಮಾಪಕ, ನಿರ್ದೇಶಕ ಎಲ್ಲದಕ್ಕಿಂತಲೂ ಹೆಚ್ಚಾಗಿ ಜನಾನುರಾಗಿ, ಕನ್ನಡ ಚಿತ್ರರಂಗದ ರಾಜರ್ಷಿ, ಕನ್ನಡ ಚಿತ್ರ ರಂಗದ ಭೀಷ್ಮ ಪಿತಾಮಹ ಎಂದರೂ ತಪ್ಪಾಗಲಾರದ ಶ್ರೀ ಗಣಪತಿ ವೆಂಕಟರಮಣ ಅಯ್ಯರ್ ಅರ್ಥಾತ್ ಜಿ.ವಿ.ಐಯ್ಯರ್ ಅವರ ಸಾಧನೆಗಳನ್ನು ಮೆಲುಕು ಹಾಕೋಣ. 1917ರ ಸೆಪ್ಟೆಂಬರ್ 3ರಂದು ನಂಜನಗೂಡಿನ… Read More ರಾಜರ್ಷಿ, ಜಿ. ವಿ. ಅಯ್ಯರ್

ಕನ್ನಡಾಭಿಮಾನಿ ಬಾಲಕೃಷ್ಣ

ಅಭಿನಯ ಎಲ್ಲರೂ ಮಾಡುವುದಕ್ಕಾಗುವುದಿಲ್ಲ. ಪ್ರತಿಯೊಂದು ಪಾತ್ರದಲ್ಲೂ ಅಭಿನಯಿಸಬೇಕಾದರೆ, ಆ ನಟನಿಗೆ ಆ ಪಾತ್ರದ ಸಂಫೂರ್ಣ ಪರಿಚಯವಿರಬೇಕು. ಆತ ತನ್ನ ಸಹನಟನ ಸರಿ ಸಮಾನಾಗಿ ಸೇರಿಗೆ ಸವ್ವಾ ಸೇರು ಎನ್ನುವಂತೆ ಕೇವಲ ಸಂಭಾಷಣೆಯಲ್ಲದೇ ಆಂಗೀಕವಾಗಿಯೂ ಅಭಿನಯಿಸ ಬೇಕಾಗುತ್ತದೆ. ಹಾಗೆ ಆಭಿನಯಿಸಲು ಪಾತ್ರದಲ್ಲಿ ತನ್ಮಯತೆ ಮತ್ತು ನಿರ್ದೇಶಕರು ಹೇಳಿಕೊಟ್ಟದ್ದನ್ನು ಅರ್ಥೈಸಿಕೊಂಡು ಅವರು ಹೇಳಿದ ರೀತಿಯಲ್ಲಿಯೇ ನಟಿಸಿ ತೋರಿಸ ಬೇಕಾಗುತ್ತದೆ. ಈ ರೀತಿಯಾಗಿ ಮಾಡಲು ಕಣ್ಣು ಕಿವಿ ಮತ್ತು ನಾಲಿಗೆ ಚುರುಕಾಗಿರ ಬೇಕು. ಆದರೆ ಕನ್ನಡ ಚಲನ ಚಿತ್ರ ಕಂಡ ಒಬ್ಬ… Read More ಕನ್ನಡಾಭಿಮಾನಿ ಬಾಲಕೃಷ್ಣ