ಶ್ರೀ ಗಳಗನಾಥರು

ಅದು ಹದಿನೆಂಟನೇಯ ಶತಮಾನದ ಅಂತ್ಯದ ಕಾಲ. ಎಲ್ಲೆಡೆಯಲ್ಲಿಯೂ ಸ್ವಾತಂತ್ರ್ಯೋತ್ಸವದ ಕಿಚ್ಚು ಹರಡಿತ್ತು. ಆಗ ಉತ್ತರ ಕರ್ನಾಟಕದಲ್ಲಿ ಲೋಕಮಾನ್ಯ ತಿಲಕರ ಕೇಸರಿ ಪತ್ರಿಕೆ ಮತ್ತು  ಹರಿ ನಾರಾಯಣ ಆಪ್ಟೆಯವರ ಕರಮಣೂಕ ಪತ್ರಿಕೆಗಳದ್ದೇ ಭರಾಟೆ. ಕನ್ನಡಿಗರಿಗೆ ಕನ್ನಡ ಪತ್ರಿಕೆಗಳು ಸಿಗದ ಕಾರಣ ಕನ್ನಡಿಗರು ಸಹಾ ಮರಾಠಿ ಪತ್ರಿಕೆಗಳ ಮೂಲಕವೇ ಸುದ್ಧಿಗಳನ್ನು ತಿಳಿಯಬೇಕಾಗಿತ್ತು. ಆಗಷ್ಟೇ ಶಿಕ್ಷಕರ ತರಭೇತಿ ಕಾಲೇಜಿನಲ್ಲಿ ಓದುತ್ತಿದ್ದ ಒಬ್ಬ ತರುಣನಿಗೆ ಅರೇ ಈ ಎಲ್ಲಾ ಸಾಹಿತ್ಯಗಳೂ ಕನ್ನಡದಲ್ಲಿಯೇ ಓದುವಂತಿದ್ದರೆ ಎಷ್ಟು ಚೆನ್ನಾ ಎಂದು ಯೋಚಿಸಿ ಆ ಎಲ್ಲಾ ಸಾಹಿತ್ಯಗಳನ್ನೂ… Read More ಶ್ರೀ ಗಳಗನಾಥರು

64ನೇ ಕನ್ನಡ ರಾಜ್ಯೋತ್ಸವದ ಆಚರಣೆ

ಬೆಂಗಳೂರಿನ ವಿದ್ಯಾರಣ್ಯಪುರದ ಶ್ರೀಗಂಧ ಕನ್ನಡ ಸಂಘದ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮತ್ತು ಸಡಗರಗಳಿಂದ ಅಧ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮವನ್ನು  ಸ್ಥಳೀಯ ಮುಖಂಡರುಗಳಾದ ಶ್ರೀಯುತ ತಿಂಡ್ಲು ಬಸವರಾಜ್ ಅವರ ಸಮ್ಮುಖದಲ್ಲಿ ಶ್ರೀ ಹರಿಯವರು ಹಳದಿ ಮತ್ತು ಕೆಂಪು ಬಣ್ಣದ ಕನ್ನಡ ಧ್ವಜವನ್ನು ತಿಂಡ್ಲುವಿನ ಬಸವೇಶ್ವರ ಪ್ರತಿಮೆಯ ಆವರಣದಲ್ಲಿ  ಆರೋಹಣ ಮಾಡುವುದರ ಮೂಲಕ ಉಧ್ಘಾಟಿಸಲಾಯಿತು. ನಂತರ ಎಲ್ಲರ ಒಕ್ಕೊರಲಿನ ಕಂಠಗಳಿಂದ  ಸುಂದವಾಗಿ ಮೂಡಿಬಂದ ನಾಡ ಗೀತೆ ಜೈ ಭಾರತ ಜನನಿಯ ತನುಜಾತೆ ಎಲ್ಲರ ಗಮನ ಸೆಳೆಯಿತು. … Read More 64ನೇ ಕನ್ನಡ ರಾಜ್ಯೋತ್ಸವದ ಆಚರಣೆ

ಶ್ರೀ ಆಲೂರು ವೆಂಕಟರಾಯರು

ವಕೀಲರಾಗಿ, ಸಾಹಿತಿಗಳಾಗಿ, ಪತ್ರಿಕಾ ಸಂಪಾದಕರಾಗಿ, ಪ್ರಕಾಶಕರಾಗಿ, ಅನೇಕ ಸಂಘ ಸಂಸ್ಥೆಗಳ ಸಂಸ್ಕಾಪಕರಾಗಿ, ಸಂಘಟಿಕರಾಗಿ, ಸಂಶೋಧಕರಾಗಿ, ಸ್ವಾತಂತ್ಯ್ರ ಹೋರಾಟಗಾರರಾಗಿ ಒಟ್ಟಿನಲ್ಲಿ *ಆಡು ಮುಟ್ಟದ ಸೊಪ್ಪಿಲ್ಲ ಆಲೂರು ವೆಂಟರಾಯರು* ಮಾಡದ ಕೆಲಸವಿಲ್ಲ ಎಂಬಂತೆ ಕರ್ನಾಟಕದ ಏಕೀಕರಣಕ್ಕೆ ಅಹಿರ್ನಿಶಿಯಾಗಿ ದುಡಿದ ಕನ್ನಡದ ಕುಲಪುರೋಹಿತರ ಜಯಂತಿಯಂದು ಅವರನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವೇ ಸರಿ… Read More ಶ್ರೀ ಆಲೂರು ವೆಂಕಟರಾಯರು

ಗಾಯತ್ರಿ ಮಂತ್ರದ ಸಂಪೂರ್ಣ ಅರ್ಥ

ಗಾಯತ್ರೀ ಮಂತ್ರ ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದು. ಬ್ರಹ್ಮ ಪವಿತ್ರವಾದ ಸೂರ್ಯ ನಾರಾಯಣನಿಂದ ಉದ್ಭವಿಸಲ್ಪಟ್ಟ ಗಾಯತ್ರಿ ಮಂತ್ರ ಅತ್ಯಂತ ಪ್ರಭಾವಶಾಲಿಯಾದುದು. ಸೂರ್ಯ ದೇವರಿಗೆ ಸಂಬಂಧಿಸಿದ ಈ ಮಂತ್ರ ನಮ್ಮ ಋಷಿಮುನಿಗಳು ನಮಗೆ ಬಿಟ್ಟು ಹೋಗಿರುವ ನಮ್ಮ ಜನ್ಮವನ್ನು ನಾವೇ ಉದ್ಧಾರ ಮಾಡಿಕೊಳ್ಳಬಹುದಾದ ದಿವ್ಯಮಂತ್ರವಾಗಿದೆ ಎಂದರೆ ತಪ್ಪಾಗಲಾರದು. ಓಂ ಭೂರ್ಭುವಸ್ವಃ ತತ್ಸವಿತುರ್ವರೇಣ್ಯಂ ಭರ್ಗೋದೇವಸ್ಯ ಧೀಮಹಿ ಧಿಯೋ ಯೋನಃ ಪ್ರಚೋದಯಾತ್|| ಬೆಳಕಿನ ಪ್ರತೀಕವಾದ ಸೂರ್ಯದೇವನಿಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತಾ ನಮ್ಮ ಬುದ್ಧಿ ಮತ್ತು ಕರ್ಮಗಳು ಸದಾ ಉತ್ತಮ ಮಾರ್ಗದಲ್ಲಿ… Read More ಗಾಯತ್ರಿ ಮಂತ್ರದ ಸಂಪೂರ್ಣ ಅರ್ಥ

ಶ್ರೀ ಲಕ್ಷ್ಮೀಕಾಂತ ಸ್ವಾಮಿ ದೇವಾಲಯ, ಹೆಡತಲೆ

ನಂಜನಗೂಡಿನಿಂದ ಚಾಮರಾಜ ನಗರದ ಕಡೆ ಸುಮಾರು 10 ಕಿಮೀ ನಷ್ಟು ದೂರ ಕ್ರಮಿಸಿದರೆ ಬದನವಾಳು ಎಂಬ ಗ್ರಾಮಕ್ಕೆ ತಲುಪಿ ಅಲ್ಲಿಂದ ಬಲಕ್ಕೆ ತಿರುಗಿದಲ್ಲಿ ದೊಡ್ಡದಾದ ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ ಸಂತಾನ ವೇಣುಗೋಪಾಲಸ್ವಾಮಿ ದೇವಾಲಯ, ಹೆಮ್ಮರಗಾಲ ಎಂಬ ಕಮಾನು ನಮ್ಮನ್ನು ಸ್ವಾಗತಿಸುತ್ತದೆ. ಆ ಕಮಾನನ್ನು ದಾಟಿ ಕೇವಲ 2.5 ಕಿಮೀ ದೂರ ಕ್ರಮಿಸಿದರೆ ಸಿಗುವುದೇ ಅತ್ಯಂತ ಪುರಾಣ ಪ್ರಸಿದ್ಧ ಹೆಡೆತಲೆ ಎಂಬ ಗ್ರಾಮದ ಶ್ರೀ ಲಕ್ಷ್ಮೀಕಾಂತ ಸ್ವಾಮಿ ದೇವಾಲಯ. ದ್ವಾಪರಯುಗದಲ್ಲಿ ಕೌಂಡಿನ್ಯ ಋಷಿಗಳು ಈ ಪ್ರದೇಶದಲ್ಲಿ ತಮ್ಮ… Read More ಶ್ರೀ ಲಕ್ಷ್ಮೀಕಾಂತ ಸ್ವಾಮಿ ದೇವಾಲಯ, ಹೆಡತಲೆ

ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ

ನಂಜನಗೂಡು ಮತ್ತು ಚಾಮರಾಜ ನಗರದ ಮಧ್ಯೆ ಇರುವ ಬದವನವಾಳು ಗ್ರಾಮದಿಂದ ಕೇವಲ 5 ಕಿಮೀ ದೂರದಲ್ಲಿರುವ ಪುರಾಣ ಪ್ರಸಿದ್ಧವಾದ ಹೆಮ್ಮರಗಾಲದ ಸ್ಥಳ ಪುರಾಣ ಮತ್ತು ಅಲ್ಲಿನ ಶ್ರೀ ಸಂತಾನ ವೇಣುಗೋಪಾಲಸ್ವಾಮಿಯ ವೈಶಿಷ್ಟ್ಯತೆಗಳು ಮತ್ತು ಸ್ವಾಮಿಯ ಪವಾಡಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ

ಎಲ್ಲರೂ ಮಾಡುವುದು ಹೊಟ್ಟೆಗಾಗಿ

ಅನ್ನಂ ಪರಬ್ರಹ್ಮ ಸ್ವರೂಪ ಎಂದು ಎರಡು ಹೊತ್ತಿನ ಊಟಕ್ಕೂ ಗತಿ ಇಲ್ಲದವರಿಗಾಗಿ ನಮ್ಮ ಮಠ ಮಂದಿರಗಳಲ್ಲಿ ಅನ್ನ ದಾಸೋಹ ಎನ್ನುವ ಸುಂದರ ಪರಿಕಲ್ಪನೆ ನಿಧಾನವಾಗಿ ಮಾಯವಾಗುತ್ತಾ, ಅನ್ನವನ್ನೇ ಮಾರಾಟ ಮಾಡುವ ವ್ಯವಸ್ಥೆ ಆರಂಭವಾದ ಪರಿಣಾಮ ನಮ್ಮ ಅಡುಗೆ ಮನೆಗಳಲ್ಲಿ ಒಲೆಯನ್ನೇ ಹಚ್ಚದಿರುವಂತಹ ಆಘಾತಕಾರಿಯ ಕರಾಳ ವಾಸ್ತವಿಕತೆ ಇದೋ ನಿಮಗಾಗಿ… Read More ಎಲ್ಲರೂ ಮಾಡುವುದು ಹೊಟ್ಟೆಗಾಗಿ

ಹಬ್ಬಗಳ ಆಚರಣೆಯಲ್ಲಿ ತಾರತಮ್ಯ

ದೀಪಾವಳಿ ಬೆಳಕಿನ ಹಬ್ಬ ನಮ್ಮ ಸಂಪ್ರದಾಯದಲ್ಲಿ ಆಬಾಲ ವೃದ್ದರಾಗಿ ಸಡಗರ ಸಂಭ್ರಮದಿಂದ ಭರಪೂರ ಐದು ದಿನಗಳು ಆಚರಿಸುವ ಹಬ್ಬ. ಆದರೆ ನೆನ್ನೆ ಈ ಕೆಳಕಂಡ ಫೋಟೋ ನೋಡಿ ಮನಸ್ಸಿಗೆ ಬೇಸರ ತರಿಸಿತು ಏನೂ ಅರಿಯದ ಎರಡು ಪುಟ್ಟ ಕಂದಮ್ಮಗಳ ಕೈಯಲ್ಲಿ ಪಟಾಕಿ ಬಿಡಿ, ಬಡ ಮಕ್ಕಳಿಗೆ ಎರಡು ಹೊತ್ತು ಒಪ್ಪತ್ತು ಊಟ ಕೊಡಿ ಎಂದು ಬರೆದಿತ್ತು. ಅರೇ ಬಡಮಕ್ಕಳಿಗೆ ಊಟ ಹಾಕುವುದಕ್ಕೂ ದೀಪಾವಳಿಯ ಹಬ್ಬದಲ್ಲಿ ಪಟಾಕಿ ಹೊಡೆಯುವುದಕ್ಕೂ ಏನು ಸಂಬಂಧ? ಹಾಗಾದರೆ ನಾವು ಹಬ್ಬಗಳನ್ನು ಮಾಡದಿದ್ದ ಮಾತ್ರಕ್ಕೇ… Read More ಹಬ್ಬಗಳ ಆಚರಣೆಯಲ್ಲಿ ತಾರತಮ್ಯ

ದಿನಾ ಸಾಯುವವರಿಗೆ ಅಳುವವರು ಯಾರು?

ಬೆಂಗಳೂರು ಪ್ರಪಂಚದಲ್ಲೇ ಅತ್ಯಂತ ವೇಗವಾಗಿ ನಗರ. ಜಗತ್ತಿನ ಎಲ್ಲ ಜನರೂ ವಾಸಿಸಲು ಬಯಸುವ ಮತ್ತು ಬಹುರಾಷ್ಟ್ರೀಯ ಕಂಪನಿಗಳು ತಮ್ಮ ಕಛೇರಿಗಳನ್ನು ಹೊಂದಲು ಇಚ್ಚೆಪಡುವ ನಗರ. ಭಾರತದ ಸಿಲಿಕಾನ್ ಸಿಟಿ. ಸ್ಟಾರ್ಟ್ ಅಪ್ ಹಬ್. ಅತ್ಯಂತ ಹೆಚ್ಚಿನ ದ್ವಿಚಕ್ರವಾಹನಗಳು ಇರುವ ಊರು. ಹೀಗೆ ಒಂದೇ ಎರಡೇ ಬೆಂಗಳೂರನ್ನು ಹೊಗಳಲು ಹೊರಟರೇ ಪದಗಳೇ ಸಾಲದು. ಒಂದು ಕಾಲದಲ್ಲಿ ಅತ್ಯಂತ ಹೆಚ್ಚಿನ ಕೆರೆ ಕಟ್ಟೆಗಳಿಂದ ಕೂಡಿ ಇಡೀ ಊರಿಗೆ ಊರೇ ಹಸಿರುಮಯವಾಗಿದ್ದ ಕಾಲವೊಂದಿತ್ತು. ಯಾವುದೇ ರೋಗಿಗಳು ಬೆಂಗಳೂರಿಗೆ ಬಂದರೆಂದರೆ ಅವರ ಎಲ್ಲಾ… Read More ದಿನಾ ಸಾಯುವವರಿಗೆ ಅಳುವವರು ಯಾರು?