ದೆಹಲಿಯಲ್ಲಿ ಗುಡಿಸಿ ಹೋದ ಆಮ್ ಆದ್ಮಿ ಮತ್ತು ಹ್ಯಾಟ್ರಿಕ್ ಸೋಲುಂಡ ಕಾಂಗ್ರೇಸ್

ಕನ್ನಡದಲ್ಲೊಂದು ಮಾತಿದೆ. ಅಧಿಕಾರವನ್ನು ಗಳಿಸುವುದು ಸುಲಭ ಆದರೆ ಅದನ್ನು ಉಳಿಸಿಕೊಂಡು ಹೋಗುವುದು ಬಹಳ ಕಷ್ಟ. ಬಹುಶಃ ಈ ಮಾತು ಪ್ರಸ್ತುತ ದೆಹಲಿ ಮೂಲದ ಆಮ್ ಆದ್ಮಿ ಪಕ್ಷದ ನಾಯಕರಿಗೆ ಅನ್ವಯಿಸುತ್ತದೆ ಎಂದರೂ ತಪ್ಪಾಗದು. 2011ರ ಏಪ್ರಿಲ್ 5 ರಿಂದ ಏಪ್ರಿಲ್ 9ರ ವರೆಗೂ ಸಾರ್ವಜನಿಕ ಸ್ಥಳಗಳಲ್ಲಿ ಭ್ರಷ್ಟಾಚಾರವನ್ನು ನಿಭಾಯಿಸುವ ಅಧಿಕಾರ ಹೊಂದಿರುವ ಓಂಬುಡ್ಸ್‌ಮನ್ ಸ್ಥಾಪನೆಗಾಗಿ ಜನ ಲೋಕಪಾಲ್ ಮಸೂದೆಯಲ್ಲಿ ಕಲ್ಪಿಸಲಾಗಿರುವ ಕಠಿಣ ಭ್ರಷ್ಟಾಚಾರ ವಿರೋಧಿ ಕಾನೂನನ್ನು ಜಾರಿಗೆ ತರಲು ಅಂದಿನ ಕಾಂಗ್ರೇಸ್ ಸರ್ಕಾರದ ಮೇಲೆ ಒತ್ತಡ ಹೇರಲು… Read More ದೆಹಲಿಯಲ್ಲಿ ಗುಡಿಸಿ ಹೋದ ಆಮ್ ಆದ್ಮಿ ಮತ್ತು ಹ್ಯಾಟ್ರಿಕ್ ಸೋಲುಂಡ ಕಾಂಗ್ರೇಸ್

ಅಮೇರಿಕಾ ವೀಸಾ ವಿಪರ್ಯಾಸಗಳು

ಅಕ್ರಮ ನುಳುಕೋರರನ್ನು ಅಮೇರಿಕಾ ಹೋರಹಾಕಿದ್ದನ್ನು ರಾಜಕೀಯ ಗೊಳಿಸುತ್ತಿರುವ ಈ ಸಂಧರ್ಭದಲ್ಲಿ, ಅಮೇರಿಕಾ ವೀಸಾ ಪಡೆದುಕೊಳ್ಳಲು ಪಡಬೇಕಾದ ಪರಿಪಾಟಲು ಮತ್ತು ಪರದಾಟದ ರೋಚಕತೆ ಇದೋ ನಿಮಗಾಗಿ… Read More ಅಮೇರಿಕಾ ವೀಸಾ ವಿಪರ್ಯಾಸಗಳು

ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನವಷ್ಟೇ ಅಲ್ಲದೇ, ಸುಮಂಗಲಿಯರು ವೇಣಿದಾನ ಮಾಡುವ ಸಂಪ್ರದಾಯವೂ ಇದೆ. ವೇಣಿದಾನ ಎಂದರೆ ಏನು? ಅದನ್ನು ಯಾರು? ಹೇಗೇ? ಮತ್ತು ಏಕಾಗಿ ಮಾಡುತ್ತಾರೆ? ಹಿಂದೊಮ್ಮೆ ವೇಣಿದಾನದ ಸಮಯದಲ್ಲಾದ ಕಸಿವಿಸಿಯ ಕುರಿತಾದ ರೋಚಕತೆ ಇದೋ ನಿಮಗಾಗಿ… Read More ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಹೋದ ಬಂದ ಕಡೆಯಲೆಲ್ಲಾ, ಕನ್ನಡ ಬಳಸಿ ಕನ್ನಡ ಉಳಿಸಿ, ಅನ್ಯ ಭಾಷೀಯರಿಗೆ ಕನ್ನಡ ಕಲಿಸಿ ಎಂದು ಹೇಳುವ ಮುಖ್ಯಮಂತ್ರಿಗಳು ಅನ್ಯರಿಗೆ ಕನ್ನಡ ಕಲಿಸುವುದು ಬಿಡಿ, ಮೊದಲು ವಿಧಾನ ಸೌಧದಲ್ಲಿ ರಾತ್ರಿ ಶಾಲೆಯನ್ನು ತೆರೆದು, ತಮ್ಮದೇ ಮಂತ್ರಿ ಮಂಡಲದ ಮಂತ್ರಿಗಳಿಗೆ ಸರಿಯಾಗಿ ಕನ್ನಡವನ್ನು ಓದಲು, ಬರೆಯಲು ಮತ್ತು ಮಾತನಾಡಲು ಕಲಿಸಿದರೆ ಸಾಕು, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಅಲ್ವೇ?… Read More ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಧರ್ಮಾಂಬುಧಿ ನಾಗರಕಟ್ಟೆಯ ಅರ್ಥಪೂರ್ಣ 2ನೇ ವಾರ್ಷಿಕೋತ್ಸವ

ನಾಡಪ್ರಭು ಶ್ರೀ ಕೆಂಪೇಗೌಡರು ಸುಮಾರು 500 ವರ್ಷಗಳ ಹಿಂದೆ ಕಟ್ಟಿಸಿದ್ದ ಬೆಂಗಳೂರು,ಇಂದು ಭಾರತದ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದು ಅದೆಷ್ಟೇ ಆಧುನೀಕರಣಗೊಂಡಿದ್ದರೂ,  ಅದರಲ್ಲಿನ ಗ್ರಾಮೀಣ ಸೊಗಡು ಇನ್ನೂ ಹಾಗೆಯೇ ಇದೆ.  ಅದರಲ್ಲೂ ಬೆಂಗಳೂರಿನ್ಗ ಹೃದಯಭಾಗ ಸುಭಾಷ್ ನಗರ ಅರ್ಥಾತ್ ಮೆಜೆಸ್ಟಿಕ್ (ರಾಜ ಗಾಂಭೀರ್ಯವಾದ, ಭವ್ಯವಾದ) ಎಂದೇ ಚಿರಪರಿಚಿತವಾಗಿರುವ ಈ ಭಾಗದಲ್ಲಿ ನಿಂತು ಸುಮ್ಮನೇ ಕಲ್ಲು ತೂರಿದರೆ ಅದೊಂದು ದೇವಾಲಯದ ಮೇಲೆ ಬೀಳುತ್ತದೆ ಎಂದರೆ ಅತಿಶಯವಾಗದು. ಕೆಂಪೇಗೌಡರು ಅಂದು ಕಟ್ಟಿಸಿದ್ದ, ಚಿಕ್ಕ ಪೇಟೆ, ದೊಡ್ಡ ಪೇಟೆ, ಬಳೇ… Read More ಧರ್ಮಾಂಬುಧಿ ನಾಗರಕಟ್ಟೆಯ ಅರ್ಥಪೂರ್ಣ 2ನೇ ವಾರ್ಷಿಕೋತ್ಸವ

ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಪ್ರಜಾಪ್ರಭುತ್ವ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ ಭಾರತದಲ್ಲಿ ಅಧಿಕಾರ ಎಂದರೆ, ನೆಹರುವಿನಿಂದ, ಇಂದಿರಾ ಕುಟುಂಬಕ್ಕಾಗಿ ಮತ್ತು ಸಕಲಿಗಾಂಧಿಗಳಿಗೋಸ್ಕರ ಎಂದೇ ಭಾವಿಸಿರುವ, ಮೊಹಬ್ಬತ್ ಕೀ ದುಖಾನ್ ಎಂದು ಹೇಳುತ್ತಲೇ, ಅಲ್ಪಸಂಖ್ಯಾತರ ಓಕೈಕಾಗಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಇಟಾಲಿಯನ್ ನಕಲಿ ಗಾಂಧಿಗಳ ಕಾರಾಳ ಕಥೆ-ವ್ಯಥ್ಯೆ ಇದೋ ನಿಮಗಾಗಿ… Read More ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

ಕುಂಭಮೇಳ ಎನ್ನುವುದು ಪ್ರಪಂಚದ ಅತಿದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ವೇದಿಕೆಯಾಗಿದ್ದು, ಪ್ರತಿ 12 ವರ್ಷಕ್ಕೊಮ್ಮೆ ಈ ಮೇಳ ನಡೆಯುತ್ತದೆ. ಈ ಆಚರಣೆಯ ಹಿಂದೆ ಸಮುದ್ರ ಮಂಥನಕ್ಕೆ ಸಂಬಂಧಿಸಿದ ಪೌರಾಣಿಕೆ ಹಿನ್ನಲೆಯಿದ್ದು, ಕ್ಷೀರ ಸಮುದ್ರದ ಮಧ್ಯೆ, ಕೂರ್ಮಾವತಾರದಲ್ಲಿದ್ದ ಭಗವನ್ ವಿಷ್ಣುವಿನ ಬೆನ್ನಿನ ಮೇಲೆ  ಕೈಲಾಸ ಪರ್ವತವನ್ನು ಕಡೆಗೋಲಾಗಿಸಿಕೊಂಡು ವಾಸುಕಿಯನ್ನು ಹಗ್ಗವನ್ನಾಗಿಸಿಕೊಂಡು ದೇವತೆಗಳು ಹಾಗೂ ಅಸುರರ ನಡುವೆ ಅಮೃತಕ್ಕಾಗಿ ಸಮುದ್ರ ಮಂಥನ ಮಾಡಿ,  ಅಂತಿಮವಾಗಿ ಪಡೆದ ಅಮೃತವನ್ನು ಹಂಚಿಕೊಳ್ಳಲು ಅವರಿಬ್ಬರ ನಡುವೆ ನಡೆದ ಯುದ್ದದಲ್ಲಿ ಅಮೃತವಿದ್ದ ಕೊಡದಿಂದ ನಾಲ್ಕು ಹನಿಗಳು… Read More ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ