ಜನ್ಮ ರಹಸ್ಯ
ಸಾಧಾರಣ ನಾಮ ಸಂವತ್ಸರದ, ಆಶ್ವಯುಜ ಶುದ್ಧ ಪಂಚಮಿ, ಅರ್ಥಾತ್ ನವರಾತ್ರಿಯ ಪಂಚಮಿಯಂದು ಕೋಲಾರದ ಚಿನ್ನದ ಗಣಿ ಪ್ರದೇಶದಲ್ಲಿ(KGF) ಸಂಜೆ ಸರಿ ಸುಮಾರು 5:30ಕ್ಕೆ ಈ ಪ್ರಪಂಚಕ್ಕೆ ಕಾಲಿಟ್ಟವರೊಬ್ಬರ ಅದ್ಭುತ ರೋಚಕ ಜನ್ಮ ರಹಸ್ಯ ಇದೋ ನಿಮಗಾಗಿ… Read More ಜನ್ಮ ರಹಸ್ಯ
ಸಾಧಾರಣ ನಾಮ ಸಂವತ್ಸರದ, ಆಶ್ವಯುಜ ಶುದ್ಧ ಪಂಚಮಿ, ಅರ್ಥಾತ್ ನವರಾತ್ರಿಯ ಪಂಚಮಿಯಂದು ಕೋಲಾರದ ಚಿನ್ನದ ಗಣಿ ಪ್ರದೇಶದಲ್ಲಿ(KGF) ಸಂಜೆ ಸರಿ ಸುಮಾರು 5:30ಕ್ಕೆ ಈ ಪ್ರಪಂಚಕ್ಕೆ ಕಾಲಿಟ್ಟವರೊಬ್ಬರ ಅದ್ಭುತ ರೋಚಕ ಜನ್ಮ ರಹಸ್ಯ ಇದೋ ನಿಮಗಾಗಿ… Read More ಜನ್ಮ ರಹಸ್ಯ
ಇತಿಹಾಸ ಪ್ರಸಿದ್ಧ ಮೈಸೂರಿನ ದಸರಾ ಸಮಯದಲ್ಲಿ ನಡೆಯುವ ಕುಸ್ತಿ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಜಟ್ಟಿಗಳ ಮೂಲ ಯಾವುದು? ಅವರ ಜೀವನ ಶೈಲಿ ಹೇಗೇ? ದಸರಾ ಕುಸ್ತಿ ಪಂದ್ಯಾವಳಿಯ ನಿಯಮಾವಳಿಗಳ ಕುರಿತಾದ ರೋಚಕವಾದ ವಿಚಾರಗಳು ಇದೋ ನಿಮಗಾಗಿ… Read More ಮೈಸೂರಿನ ಜಗ ಜಟ್ಟಿಗಳು
ಕನ್ನಡ ಚಿತ್ರರಂಗ ಕಂಡ ಅಪರೂಪದ ಮತ್ತು ಅನುರೂಪದ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದಂತಹ ಶ್ರೀ ಶಂಕರ್ ನಾಗ್ ಅವರು ಸುಮಾರು ವರ್ಷಗಳ ಹಿಂದೆಯೇ ನಮ್ಮನ್ನಗಲಿದ್ದರೂ, ಇಂದಿಗೂ ತಮ್ಮ ಚಿತ್ರಗಳು, ಹಾಡು ಮತ್ತು ನೃತ್ಯಗಳ ಮೂಲಕವಲ್ಲದೇ, ಆಟೋಗಳ ಚಾಲಕರ ಮೂಲಕ ಜನಮಾನಸದಲ್ಲಿ ಶಾಶ್ವತವಾಗಿ ಮನ ಮಾಡಿದ್ದಾರೆ. 30 ಸೆಪ್ಟೆಂಬರ್ ಅವರ ಸಂಸ್ಮರಣಾ ದಿನದಿಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಿನಿಮಾಗಳ ಹೊರತಾಗಿಯೂ ಅವರ ಸಾಹಸಗಳ ಚಿತ್ರಣ ಇದೋ ನಿಮಗಾಗಿ… Read More ಆಟೋ ರಾಜ ಶಂಕರನಾಗ್
ಹಬ್ಬ ಹರಿದಿನಗಳೆಂದರೆ ದೇವರು ಭಕ್ತಿ , ಪೂಜೆ ಒಂದು ಕಡೆಯಾದರೇ, ದೇವರ ನೈವೇದ್ಯದ (https://wp.me/paLWvR-3H) ಹೆಸರಿನಲ್ಲಿ ಬಗೆ ಬಗೆಯ ಭಕ್ಷ್ಕಗಳನ್ನು ತಯಾರಿಸಿ ದೇವರಿಗೆ ನಿವೇದಿಸಿ ನಂತರ ಪ್ರಸಾದ ರೂಪದಲ್ಲಿ ಅದನ್ನು ಸೇವಿಸುವುದು ನಡೆದು ಬಂದ ಸಂಪ್ರದಾಯ. ದಿನ ನಿತ್ಯ ತಟ್ಟೆಗಳಲ್ಲಿ ಸೇವಿಸಿದರೆ ವಿಶೇಷ ದಿನಗಳಂದು ಬಾಳೆಎಲೆಯ ಮೇಲೆ ಊಟ ಮಾಡುವುದೇ ಒಂದು ವಿಸಿಷ್ಟ ಅನುಭವ. ಮದುವೆ ಮುಂಜಿ , ನಾಮಕರಣ ಮುಂತಾದ ಶುಭ ಕಾರ್ಯಕ್ರಮವಿರಲೀ ಇಲ್ಲವೇ ತಿಥಿಯಂತ ಅಶುಭ ಕಾರ್ಯಕ್ರಮಗಳಲ್ಲಿ ಹಲವಾರು ಜನರಿಗೆ ಊಟ ಬಡಿಸಲು ಅಷ್ಟೊಂದು… Read More ಬಾಳೆ ಗಿಡ ಮತ್ತದರ ಪ್ರಯೋಜನಗಳು
ದಸರಾಹಬ್ಬ ಮೈಸೂರು ಪ್ರಾಂತದ ನಾಡಹಬ್ಬ ಒಂಭತ್ತು ರಾತ್ರಿಗಳು ಸೇರಿ ಒಟ್ಟು ಹತ್ತು ದಿನಗಳು ನಾಡಿನಾದ್ಯಂತ ಸಡಗರ ಸಂಭ್ರಮದಿಂದ ಆಚರಿಸುತ್ತಾರೆ. ಹಳೇ ಮೈಸೂರು ಪ್ರಾಂತ್ಯದ ಬಹುತೇಕರ ಮನೆಗಳಲ್ಲಿ ರಾಜಾ ರಾಣಿಯರ ಪಟ್ಟದ ಗೊಂಬೆಗಳ ಜೊತೆ ವಿವಿಧ ರೀತಿಯ ಅಲಂಕಾರಿಕ ಗೊಂಬೆಗಳನ್ನು ಇಟ್ಟು ಜೊತೆಗೆ ಕಳಸ ಮತ್ತು ದೇವಿಯನ್ನಿಟ್ಟು ಬಗೆ ಬಗೆಯ ರೀತಿಯ ಅಲಂಕಾರಗಳನ್ನು ಮಾಡಿ ಪ್ರತೀದಿನವೂ ಭಕ್ತಿಯಿಂದ ನೈವೇದ್ಯ ಮಾಡಿ ಮಕ್ಕಳಿಗೆ ಬೊಂಬೇ ಬಾಗಿಣ ಕೊಡುವುದು ಸಂಪ್ರದಾಯ. ನವರಾತ್ರಿಯ ಪ್ರತೀ ದಿನದ ದೇವಿಯ ಅಲಂಕಾರ, ಆಕೆಗೆ ಇಷ್ಟವಾದ ಹೂವು,… Read More ನವರಾತ್ರಿಯ ಆಚರಣೆ ಮತ್ತು ವಿಶೇಷತೆಗಳು
ನಮ್ಮೆಲ್ಲರ ನಿತ್ಯ ಜೀವನದಲ್ಲಿ ಗೆಳೆತನ (friendship) ಎಂಬುದು ಬಹಳ ಮುಖ್ಯ ಪಾತ್ರವಹಿಸುತ್ತದೆ. ಗೆಳೆತನ ಸರಿಯಾಗಿದ್ದಲ್ಲಿ ಎಲ್ಲವೂ ಸುಖಃಮಯವಾಗಿರುತ್ತದೆ. ಅಕಸ್ಮಾತ್ ಗೆಳೆತನದಲ್ಲಿ ಒಂದು ಚೂರು ವೆತ್ಯಾಸವಾದರೂ ಅದು ಘನ ಘೋರ ಪರಿಣಾಮವನ್ನು ಬೀರುತ್ತದೆ. ಮೇಲೆ ತೋರಿಸಿರುವ ಚಿತ್ರವನ್ನೇ ಉದಾಹರಣೆಗೆ ತೆಗೆದುಕೊಳ್ಳುವುದಾದರೇ, ಹುಡುಗಿಯೊಬ್ಬಳು ಅಪಾಯಕ್ಕೆ ಸಿಲುಕಿದ್ದಾಳೆ. ಅವಳನ್ನು ರಕ್ಷಿಸಲು ಒಬ್ಬ ಹುಡುಗ ಪ್ರಯತ್ನಿಸುತ್ತಿದ್ದಾನೆ. ತಾನು ಕೈಹಿಡಿದು ಮೇಲೆ ಎತ್ತುತ್ತಿರುವ ಹುಡುಗಿಗೆ ಹಾವು ಕಚ್ಚುತ್ತಿದೆ ಎಂದು ಆ ಹುಡುಗನಿಗೆ ತಿಳಿದಿಲ್ಲ. ಅದೇ ರೀತಿ ತನ್ನನ್ನು ರಕ್ಷಿಸುತ್ತಿರುವ ಹುಡುಗನ ಬೆನ್ನ ಮೇಲೆ ದೊಡ್ಡದಾದ… Read More ಗೆಳೆತನ (Friendship)
ಭಾರತಮಾತೆಯನ್ನು ದಾಸ್ಯದಿಂದ ಮುಕ್ತಗೊಳಿಸಲು ತನ್ನ ಅಮೂಲ್ಯವಾದ ಜೀವನವನ್ನೇ ರಾಷ್ಟ್ರಕ್ಕಾಗಿ ಅರ್ಪಿಸಿದ ಮತ್ತು ಕ್ರಾಂತಿಕಾರಿಗಳಿಗೆ ಪ್ರೇರಣಾದಾಯಿಯಾದ ಶ್ರೀ ಭಗತ್ ಸಿಂಗ್ ಅವರ ಜನ್ಮದಿನದಂದು ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಹಸಗಳ ಪರಿಚಯ ಇದೋ ನಿಮಗಾಗಿ… Read More ಭಗತ್ ಸಿಂಗ್
ಇಂದಿನ ನಮ್ಮ ಬಹುತೇಕ ಯುವ ಜನಾಂಗವನ್ನು ಕರೆದು, ಈ ಕಾರ್ಯವನ್ನು ನಿಮ್ಮಿಂದ ಸಾಧಿಸಲು ಸಾಧ್ಯವೇ ? ಎಂದು ಒಂದು ಸಾಮಾನ್ಯ ಕೆಲಸವನ್ನು ತೋರಿಸಿದರೂ, ಅವರಿಂದ ಮೊದಲು ಬರುವ ಉತ್ತರವೇ ಇಲ್ಲಾ. ಇದು ಸಾಧ್ಯವಿಲ್ಲ. ಅದು ಏಕೆ ಸಾಧ್ಯವಿಲ್ಲಾ ಎಂದು ನಾವು ಕೇಳುವುದಕ್ಕೆ ಮುಂಚೆಯೇ, ಅದಕ್ಕೆ ನಾನಾ ರೀತಿಯ ಕಾರಣಗಳನ್ನು ನೀಡಲು ಆರಂಭಿಸುತ್ತಾರೆ. ಅರೇ ಅದೇಕೆ ಸಾಧ್ಯವಿಲ್ಲಾ? ನೀವು ಹೀಗೆ ಮಾಡಿದರೆ ಖಂಡಿತವಾಗಿಯೂ ನಿಮ್ಮ ಕೆಲಸ ಕಾರ್ಯಸಾಧುವಾಗುತ್ತದೆ ಎಂದು ತಿಳಿಸಿದಾಗ ಹಾಂ!! ಹೌದು. ನಿಜ. ನೀವು ಹೇಳಿದ ಹಾಗೆ… Read More ನಂಬಿಕೆ
ಹನ್ನೆರಡು ವರ್ಷಗಳ ಹಿಂದೆ ಭಾರತ ಕ್ರಿಕೆಟ್ ತಂಡ ಘಟಾನುಘಟಿ ಆಟಗಾರರೆಲ್ಲಾ ನಿವೃತ್ತಿಯ ಅಂಚಿನಲ್ಲಿದ್ದಾಗ ಹೊಡೀ ಬಡೀ ಆಟಕ್ಕೆ ಹೇಳಿ ಮಾಡಿಸಿದಂತಹ ಮಹೇಂದ್ರ ಸಿಂಗ್ ದೋನಿ ನೇತೃತ್ವದಲ್ಲಿ ಯುವ ಆಟಗಾರರ ತಂಡದ ರಚನೆಯಾಗಿತ್ತು. ಆಷ್ಟರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಪಂದ್ಯಾವಳಿಯ ಘೋಷಣೆಯಾಗಿತ್ತು. 2007ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರಾಹುಲ್ ದ್ರಾವಿಡ್ ನೇತೃತ್ವದ ಟೀಂ ಇಂಡಿಯಾ ಲೀಗ್ ಹಂತದಲ್ಲೇ ಹೊರ ಬಂದಿದ್ದರಿಂದ ಮತ್ತು ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಕೇವಲ ಒಂದು ಟಿ20 ಪಂದ್ಯವನ್ನಾಡಿದ್ದ ಸೆಹ್ವಾಗ್, ಯುವರಾಜ್… Read More ಚೊಚ್ಚಲ ಟಿ20 ವಿಶ್ವಕಪ್