ಮಾಸ್ತಿ ವೆಂಕಟೇಶ ಐಯ್ಯಂಗಾರ್

ನಾನಿಂದು  ದೇಶದ ಕಾಫೀ ಕಣಜ ಕೊಡಗಿಗೆ ಕಛೇರಿಯಿಂದ ವಿಹಾರ್ಥವಾಗಿ ಬಂದಿದ್ದೆ.  ಎಲ್ಲರಂತೆ ಸುಮ್ಮನೇ ಜಾಗಗಳನ್ನು ನೋಡುತ್ತ ಹೋಗದೇ,  ಅಲ್ಲಿಯ ಸಂಸ್ಕೃತಿ,  ಇತಿಹಾಸ, ಭಾಷೆ ಜನರ ಬಗ್ಗೆ ತಿಳಿಯುವುದು ನನ್ನ ವಾಡಿಕೆ.   ಒಂದು ಪಕ್ಷ ಅದು ಕುತೂಹಲವಾಗಿದ್ದಲ್ಲಿ ಅದನ್ನು ಎಲ್ಲರೊಡನೆ ಹಂಚಿಕೊಳ್ಳುವ ಸ್ವಭಾವ ನನ್ನದು ಇಂದು ಕೊಡಗಿನ ಕುರಿತು ವಿಚಾರಿಸುತ್ತಿದ್ದಾಗ, ಸ್ವಾತಂತ್ರ್ಯಪೂರ್ವ ಕೊಡಗೇ ಒಂದು ಸಣ್ಣ ರಾಜ್ಯವಾಗಿದ್ದು  ಕೊಡಗನ್ನು ಆಳುತ್ತಿದ್ದ ಚಿಕವೀರ ರಾಜೇಂದ್ರನನ್ನು ಟಿಪ್ಪು ಸುಲ್ತಾನ್ ಮೋಸದಿಂದ ಸೋಲಿಸಿ ಸಾವಿರಾರು ಕೊಡವರನ್ನು ಹತ್ಯೆಗೈದು ಕೊಡಗನ್ನು ಮೈಸೂರು ಸಂಸ್ಥಾನಕ್ಕೆ ಸೇರಿಸಿಕೊಂಡು… Read More ಮಾಸ್ತಿ ವೆಂಕಟೇಶ ಐಯ್ಯಂಗಾರ್

ಅಯೋಧ್ಯೆ ರಾಮ ಮಂದಿರದ ವಕೀಲ ಶ್ರೀ ಪರಾಶರನ್

ವಯಸ್ಸು 60+ ಆಗುತ್ತಿದ್ದಂತೆಯೇ ಸ್ವಂತ ಮಕ್ಕಳೇ ನೆನಪಿಲ್ಲದಿರುವಷ್ಟು ಮರೆವು ಬರುವಂತಹ ಇಂದಿನ ಕಾಲದಲ್ಲಿ, 9೨ ವರ್ಷದಲ್ಲಿಯೂ ಏನನ್ನೂ ಮರೆಯದೇ ವೇದ ಶಾಸ್ತ್ರಗಳಲ್ಲಿರುವ ಶ್ಲೋಕವನ್ನೂ ನೆನೆದು, ಆಯೋಧ್ಯಾ ರಾಮ ಮಂದಿರದ ಪರವಾಗಿ ನ್ಯಾಯಾಲಯದಲ್ಲಿ ಗಂಟೆ ಗಟ್ಟಲೆಗಳ ಕಾಲ ನಿಂತುಕೊಂಡೇ ವಾದಿಸಿ ಗೆಲುವನ್ನು ತಂದುಕೊಟ್ಟಂತಹ ಶ್ರೀ ಪರಾಶರನ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಅಯೋಧ್ಯೆ ರಾಮ ಮಂದಿರದ ವಕೀಲ ಶ್ರೀ ಪರಾಶರನ್

ಟಿಪಿಕಲ್ ಟಿ. ಪಿ. ಕೈಲಾಸಂ

ಮಾತೃಭಾಷೆ ತಮಿಳು, ಓದಿ ಪದವಿ ಪಡೆದದ್ದು ಲಂಡನ್ನಿನಲ್ಲಾದರೂ, ಕನ್ನಡ ಸಾರಸ್ವತ ಲೋಕದಲ್ಲೇ ತನ್ನ ಇಡೀ ಜೀವನವನ್ನು ಕಳೆದು, ಕರ್ನಾಟಕದ ಪ್ರಹಸನ ಪಿತಾಮಹ ಅಷ್ಟೇ ಅಲ್ಲದೇ, ಕನ್ನಡಕ್ಕೊಬ್ಬನೇ ಕೈಲಾಸಂ ಎಂಬ ಕೀರ್ತಿಗೆ ಭಾಜನರಾಗಿದ್ದಂತಹ ಟಿಪಿಕಲ್ ಟಿ. ಪಿ. ಕೈಲಾಸಂ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ನೋಟ ಇದೋ ನಿಮಗಾಗಿ
Read More ಟಿಪಿಕಲ್ ಟಿ. ಪಿ. ಕೈಲಾಸಂ

ವಿ. ಸೀತಾರಾಮಯ್ಯ

ನಮ್ಮ ಮನೆಯಂಗಳದಿ ಬೆಳೆದೊಂದು ಹೂವನ್ನು ನಿಮ್ಮ ಮಡಿಲೊಳಗಿಡಲು ತಂದಿರುವೆವು, ಕೊಳ್ಳೀರೀ ಮಗುವನ್ನು ಎಮ್ಮ ಮನೆ ಬೆಳಕನ್ನು ನಿಮ್ಮ ಮನೆಯನ್ನು ತುಂಬಲೊಪ್ಪಿಸುವೆವು ಈ ಹಾಡನ್ನು ಪ್ರತೀ ಮದುವೆಗಳ ವೀಡೀಯೋದಲ್ಲಿ ಹೆಣ್ಣು ಮಗಳನ್ನು ಗಂಡನ ಮನೆ ತುಂಬಿಸುವಾಗ ಹಾಕುತ್ತಾರೆ. ಅದೇ ರೀತಿ ನಾವು ಚಿಕ್ಕವರಿದ್ದಾಗ ನಮ್ಮ ಪ್ರಾಥಮಿಕ ಶಾಲೆಯಲ್ಲಿ ಓದಿದ್ದ ಕಾದಿರುವಳು ಶಬರಿ, ರಾಮ ಬರುವನೆಂದು, ತನ್ನ ಪೂಜೆಗೊಳುವನೆಂದು ಎಂಬ ಶಬರಿ ಪದ್ಯ. ಇಂತಹ ಸೊಗಸಾದ ಗೀತೆಯಲ್ಲದೇ, ಇಂತಹ ಅನೇಕ ನೂರಾರು ಅದ್ಭುತ ಮನ ಮಿಡಿಯುವ ಗೀತೆಗಳ ಕರ್ತೃ ನಮ್ಮ… Read More ವಿ. ಸೀತಾರಾಮಯ್ಯ

ಕೊರವಂಜಿ ರಾಶಿ

ವೃತ್ತಿಯಲ್ಲಿ ವೈದ್ಯರಾಗಿ ಪ್ರವೃತ್ತಿಯಲ್ಲಿ ಹಾಸ್ಯಲೇಖಕರಾಗಿ, ಸಮಾಜ ಸೇವೆಗಾಗಿ ಬೆಂಗಳೂರು ಮೆಡಿಕಲ್ ಕಾಲೇಜು ಸ್ಥಾಪಿಸಿ, ಕಿರ್ಲೋಸ್ಕರ್ ಕಾರ್ಖಾನೆಯ ನಿರ್ದೇಶಕರಾಗಿ, ಮೈಸೂರು ಲ್ಯಾಂಪ್ಸ್, ಇಂಡಿಯನ್ ಆಕ್ಸಿಜನ್ ಕಂಪನಿಗಳ ಸಲಹೆಗಾರರಾಗಿ, ಇಂಡಸ್ಟ್ರಿಯಲ್ ಟೆಸ್ಟಿಂಗ್ ಲ್ಯಾಬೋರೇಟರಿಯ ನಿರ್ದೇಶಕರಾಗಿ ಕೈಗಾರಿಕೋದ್ಯಮದಲ್ಲಿ ಸೇವೆ ಸಲ್ಲಿಸಿ, ಮೈಸೂರು ಕ್ಯಾನ್ಸರ್ ಸೊಸೈಟಿ ಸ್ಥಾಪಕ ಸದಸ್ಯರಲ್ಲೊಬ್ಬಗಿ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ನ ರಾಜ್ಯ ಶಾಖೆಯ ಅಧ್ಯಕ್ಷರಾಗಿ ಹೀಗೆ ಬಹುಮುಖದ ಪ್ರತಿಭೆಯಾಗಿದ್ದ. ಡಾ. ಎಂ. ಶಿವರಾಂ ಹೆಸರು ವಾಸಿಯಾಗಿದ್ದೇ ರಾಶಿ ಎಂಬ ತಮ್ಮ ಕಾವ್ಯನಾಮದಿಂದಲೇ. ತಮ್ಮ ಹೆಸರಿನ ಎರಡು ಪದಗಳ ಪ್ರಥಮಾಕ್ಷರಗಳನ್ನು ತಿರುವು… Read More ಕೊರವಂಜಿ ರಾಶಿ

ಡಾ. ಅನುಪಮಾ ನಿರಂಜನ

ವೃತ್ತಿಯಲ್ಲಿ ವೈದ್ಯೆಯಾದರೂ, ಪ್ರವೃತ್ತಿಯಲ್ಲಿ ಅದ್ಭುತವಾದ ಬರಹಗಾರ್ತಿ ಮತ್ತು ಜನಾನುರಾಗಿ. ಕನ್ನಡದಲ್ಲಿ ವೈದ್ಯಕೀಯ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯಕ್ಕಾಗಿ (ದಿನಕ್ಕೊಂದು ಕಥೆ) ಇಡೀ ಜೀವನವನ್ನೇ ಮುಡುಪಾಗಿಟ್ಟ ಶ್ರೀಮತಿ ವೆಂಕಟಲಕ್ಷ್ಮಿ ನಿರಂಜನ ಅರ್ಥಾತ್ ಡಾ. ಅನುಪಮಾ ನಿರಂಜನ ಅವರ ಜನ್ಮದಿನದಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಡಾ. ಅನುಪಮಾ ನಿರಂಜನ

ಕಾದಂಬರಿಗಳ ಸಾರ್ವಭೌಮ ಅನಕೃ

ಸ್ವಾತಂತ್ರ್ಯ ಪೂರ್ವದಲ್ಲಿ ನಾಟಕಗಳೇ ಮನೋರಂಜನೆಯ ಅತ್ಯಂತ ಪ್ರಮುಖ ಪಾತ್ರವಹಿಸಿತ್ತು. ಬಹುತೇಕ ವೃತ್ತಿ ರಂಗಭೂಮಿಯವರು ಪೌರಾಣಿಕ ನಾಟಕಗಳನ್ನೇ ಆಡುತ್ತಿದ್ದಾಗ ಅಲ್ಲೊಬ್ಬ ಯುವಕ ಅದನ್ನೇ ಪ್ರಶ್ನಿಸಿ ಕೇವಲ ಒಂದೇ ರಾತ್ರಿಯಲ್ಲಿ ಸಾಮಾಜಿಕ ಕಳಕಳಿಯ ನಾಟಕವೊಂದನ್ನು ಬರೆದು ಕೊಟ್ಟಿದ್ದ. ಕರ್ನಾಟಕ ಸಂಗೀತ ಕೇವಲ ಹೆಸರಿಗಷ್ಟೇ ಕರ್ನಾಟಕೆ ಎಂದಿತ್ತಾದರೂ ಬಹುತೇಕರು ಹಾಡುತ್ತಿದ್ದದ್ದು ತ್ಯಾಗರಾಜರ ಕೃತಿಗಳನ್ನೋ ಇಲ್ಲವೇ ಬೇರೆಯಾವುದೋ ಭಾಷೆಯ ಹಾಡುಗಳನ್ನೇ . ಇನ್ನು ಹಿಂದೂಸ್ಥಾನಿ ಸಂಗೀತಗಾರರು ಕನ್ನಡದಲ್ಲಿ ಹಾಡುಗಳೇ ಇಲ್ಲವೇನೋ ಎನ್ನುವಂತೆ ಹಿಂದಿ, ಮರಾಠಿ ಹಾಡುಗಳನ್ನೇ ಹಾಡುತ್ತಿದ್ದರು. ಅದು ಮೈಸೂರಿನ ಅರಮನೆಯ ದರ್ಬಾರಾಗಲೀ,… Read More ಕಾದಂಬರಿಗಳ ಸಾರ್ವಭೌಮ ಅನಕೃ

ಖ್ಯಾತ ಕಾದಂಬರಿಕಾರ ತರಾಸು

ಕನ್ನಡ ಚಿತ್ರರಂಗದ ದಿಗ್ಗಜರುಗಳಾದ ರಾಜಕುಮಾರ್, ವಿಷ್ಣುವರ್ಧನ್, ಅಂಬರೀಷ್ ಮತ್ತು ಅನಂತ್ ನಾಗ್ ಈ ಎಲ್ಲಾ ನಟರುಗಳ ನಡುವೆ ಒಂದು ಸಾಮ್ಯವಾದ ಅಂಶವಿದೆ ಎಂದರೆ ಅಶ್ವರ್ಯವಾಗುತ್ತದೆಯಲ್ಲವೇ? ಹೌದು ಎಲ್ಲಾ ನಟರುಗಳ ಹೆಮ್ಮೆಯ ಚಿತ್ರಗಳು ಇಲ್ಲವೇ ಅವರ ಮೊದಲ ಚಿತ್ರದ ಕಥೆಗಳು ಒಬ್ಬನೇ ಮಹಾನ್ ಲೇಖಕನ ಕಾದಂಬರಿಯನ್ನು ಆಧರಿದ್ದಾಗಿದೆ. ಹಾಗಾದರೇ ಆ ಮಹಾನ್ ಲೇಖಕರು ಯಾರು ಎಂದರೆ, ಅವರೇ, ನಮ್ಮೆಲ್ಲರ ಹೆಮ್ಮೆಯ ಲೇಖಕ ಶ್ರೀ ತಳುಕು ರಾಮಸ್ವಾಮಯ್ಯ ಸುಬ್ಬರಾಯ. ಎಲ್ಲರೂ ಅವರನ್ನು ಪ್ರೀತಿಯಿಂದ ತರಾಸು ಎಂದೇ ಕರೆಯುತ್ತಿದ್ದರು. 21 ಏಪ್ರಿಲ್… Read More ಖ್ಯಾತ ಕಾದಂಬರಿಕಾರ ತರಾಸು

ನಾಡೋಜ ಕಯ್ಯಾರ ಕಿಞ್ಞಣ್ಣ ರೈ

ಸ್ಬಾತಂತ್ರ್ಯಪೂರ್ವದಲ್ಲಿ ಅವಿಭಜಿತ ದಕ್ಷಿಣಕನ್ನಡದ ಭಾಗವವಾಗಿ ಮದರಾಸಿನ ಪ್ರಾಂತ್ಯದಲ್ಲಿದ್ದ ಕಾರಸಗೋಡು, ರಾಜ್ಯಗಳ ಭಾಷಾವಾರು ವಿಭಜನೆಯ ಸಮಯದಲ್ಲಿ ಕನ್ನಡಿಗರೇ ಪ್ರಾಭಲ್ಯವಾಗಿದ್ದರೂ, ಕೇರಳದ ಪಾಲಾದಾಗ ಮನನೊಂದು ಉಗ್ರವಾದ ಪ್ರತಿಭಟನೆ ನಡೆಸಲು ಪ್ರೇರೇಪರಾಗಿ ಕನ್ನಡದ ಕಿಚ್ಚನ್ನು ಹತ್ತಿಸಿದವರೇ, ಶ್ರೀ ಕಯ್ಯಾರ ಕಿಞ್ಞಣ್ಣ ರೈ. ಅದೇ ಸಂದರ್ಭದಲ್ಲಿ ಬಹಳವಾಗಿ ನೊಂದಿದ್ದ ರೈಗಳು ದುಃಖದಿಂದ ಬೆಂಕಿ ಬಿದ್ದಿದೆ ಮನೆಗೆ ಓ ಬೇಗ ಬನ್ನಿ ಎಲ್ಲರೂ ಎದ್ದೆದ್ದು ಓಡಿ ಬನ್ನಿ ಕನ್ನಡದ ಗಡಿಕಾಯೆ, ಗುಡಿಕಾಯೆ, ನುಡಿಕಾಯೆ ಕಾಯಲಾರೆನೆ ಸಾಯೆ ಓ ಬನ್ನಿ -ಬೆಂಕಿ ಬಿದ್ದಿದೆ ಮನೆಗೆ! ಹಾರೆಗುದ್ಲಿ ಕೊಡಲಿ ನೊಗ… Read More ನಾಡೋಜ ಕಯ್ಯಾರ ಕಿಞ್ಞಣ್ಣ ರೈ