ಚೊಚ್ಚಲ ಟಿ20 ವಿಶ್ವಕಪ್

ಹನ್ನೆರಡು ವರ್ಷಗಳ  ಹಿಂದೆ ಭಾರತ ಕ್ರಿಕೆಟ್ ತಂಡ   ಘಟಾನುಘಟಿ ಆಟಗಾರರೆಲ್ಲಾ ನಿವೃತ್ತಿಯ ಅಂಚಿನಲ್ಲಿದ್ದಾಗ  ಹೊಡೀ ಬಡೀ ಆಟಕ್ಕೆ ಹೇಳಿ ಮಾಡಿಸಿದಂತಹ ಮಹೇಂದ್ರ ಸಿಂಗ್ ದೋನಿ  ನೇತೃತ್ವದಲ್ಲಿ ಯುವ ಆಟಗಾರರ ತಂಡದ ರಚನೆಯಾಗಿತ್ತು. ಆಷ್ಟರಲ್ಲಿ ದಕ್ಷಿಣ ಆಫ್ರಿಕಾದಲ್ಲಿ  ಚೊಚ್ಚಲ ಟಿ20 ವಿಶ್ವಕಪ್ ಪಂದ್ಯಾವಳಿಯ ಘೋಷಣೆಯಾಗಿತ್ತು. 2007ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರಾಹುಲ್ ದ್ರಾವಿಡ್ ನೇತೃತ್ವದ ಟೀಂ ಇಂಡಿಯಾ ಲೀಗ್ ಹಂತದಲ್ಲೇ  ಹೊರ ಬಂದಿದ್ದರಿಂದ ಮತ್ತು ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಕೇವಲ ಒಂದು ಟಿ20 ಪಂದ್ಯವನ್ನಾಡಿದ್ದ ಸೆಹ್ವಾಗ್, ಯುವರಾಜ್… Read More ಚೊಚ್ಚಲ ಟಿ20 ವಿಶ್ವಕಪ್

ಪಟಾ ಪಟಾ ಚೆಡ್ಡಿಗೆ ಜಟಾಪಟಿ

ಅಂದು ಶಂಕರನ ಮನೆಯಲ್ಲಿ ಅವರ ತಾತನ ಶ್ರಾದ್ಧಾಕಾರ್ಯವಿತ್ತು. ಅವರ ಮನೆಯಲ್ಲಿ ಶ್ರಾಧ್ಧ ಕಾರ್ಯವೆಂದರೆ ಅದೊಂದು ದೊಡ್ಡವರ ಹಬ್ಬದ ರೀತಿಯಲ್ಲಿ ಆಚರಿಸಲಾಗುತ್ತಿತ್ತು. ಎಲ್ಲಾ ಸಂಬಂಧೀಕರು ಒಟ್ಟಿಗೆ  ಅಗಲಿದ ಹಿರೀಕರ ನೆನೆಯುವ ನೆಪದಲ್ಲಿ ಒಂದುಗೂಡುವ ಸಮಾರಂಭವಾಗಿತ್ತು.  ಹಿರಿಯರು, ಕಿರಿಯರು, ನೆಂಟರು ಇಷ್ಟರು ಮತ್ತು ಬಹಳ ಆತ್ಮೀಯರೂ ಸೇರಿದಂತೆ ಸುಮಾರು 60-70 ಜನರು ಬರುತ್ತಿದ್ದ ಕಾರಣ  ಹೊತ್ತಿಗೆ ಮುಂಚೆಯೇ ಅಡುಗೆಯವರು ಮನೆಗೆ ಬಂದು  ಬೆಳಗಿನಿಂದಲೇ  ಮಡಿಯಲ್ಲಿ  ಶ್ರಾದ್ಧ ಆಡುಗೆಯ ಸಿದ್ದತೆಯಲ್ಲಿದ್ದರು.  ಮನೆಯಲ್ಲಿ ಎಲ್ಲಾ ಕಡೆಯಲ್ಲೂ ಮಡಿಯ ವಾತಾವರಣ. ಚಿಕ್ಕ ಮಕ್ಕಳಿಗಂತೂ ಮನೆಯ… Read More ಪಟಾ ಪಟಾ ಚೆಡ್ಡಿಗೆ ಜಟಾಪಟಿ

ಆಸ್ತಿ

ಎಂಭತ್ತರ ದಶಕ. ಮಳೆಯನ್ನೇ ನಂಬಿ ಬೇಸಾಯ ಮಾಡುತ್ತಾ ಜೀವನ ಸಾಗಿಸುತ್ತಿದ್ದ  ತುಮಕೂರು ಬಳಿಯ ಬೋರೇಗೌಡರ ಕುಟುಂಬಕ್ಕೆ ನಿಜಕ್ಕೂ ಬಹಳ ಆಘಾತವಾಗಿತ್ತು. ಸತತವಾಗಿ ಎರಡು ಮೂರು ವರ್ಷಗಳು ಸರಿಯಾಗಿ ಮಳೆಯಾಗದೆ  ಅವರಿದ್ದ ಪ್ರದೇಶ ಬರಗಾಲಕ್ಕೆ ತುತ್ತಾಗಿತ್ತು.  ಹೊತ್ತು ಹೊತ್ತಿಗೆ ಎರಡು ತುತ್ತು ಊಟ ಮಾಡಲೂ ಕಷ್ಟ ಪಡುವ ಸ್ಥಿತಿ ಬಂದೊದಗಿತ್ತು. ಅಂತಹ ಪರಿಸ್ಥಿತಿಯಲ್ಲಿ ಕೆಟ್ಟು ಪಟ್ಟಣ ಸೇರು ಎನ್ನುವಂತೆ ತಮ್ಮ ಸಂಬಂಧೀಕರು ಬೆಂಗಳೂರಿನಲ್ಲಿದ್ದ ಕಾರಣ, ಅಲ್ಲಿ ಏನಾದರೂ ಕೂಲೀ ನಾಲಿ ಮಾಡಿ ಸ್ವಲ್ಪ ಸಂಪಾದಿಸಿಕೊಂಡು ಜೀವನ ಸಾಗಿಸುತ್ತಾ ಪರಿಸ್ಥಿತಿ… Read More ಆಸ್ತಿ

ಮನಸ್ಸಿದ್ದಲ್ಲಿ ಮಾರ್ಗ

ಸ್ನೇಹ ಚುರುಕಾದ ಬುದ್ಧಿವಂತ ಮಧ್ಯಮ ವರ್ಗದ ಹುಡುಗಿ. ಓದಿನೊಂದಿಗೆ ಹಾಡು, ನೃತ್ಯಗಳಲ್ಲೂ ಎತ್ತಿದ ಕೈ. ತಂದೆ ಎಲೆಕ್ಟ್ರಿಕಲ್ ಕಾಂಟ್ರಾಕ್ಟರ್ ಜೊತೆಗೆ ಮನೆಯಲ್ಲಿಯೇ ಸಣ್ಣ ಪುಟ್ಟ ಎಲೆಕ್ಟ್ರಿಕಲ್ ವಸ್ತುಗಳನ್ನು ರಿಪೇರಿ ಮಾಡುತ್ತಿದರೆ, ತಾಯಿ ಅಪ್ಪಟ ಗೃಹಿಣಿ. ಅದೊಂದು ಬೇಸಿಗೆ ರಜೆಯಲ್ಲಿ ಹೈಸ್ಕೂಲ್ ಓದುತ್ತಿದ್ದ ಸ್ನೇಹ ತನ್ನ ಸ್ನೇಹಿತೆಯರೊಂದಿಗೆ ಆಟವಾಡಲು ಮನೆಯ ಸಮೀಪದಲ್ಲೇ ಇದ್ದ ಕ್ರೀಡಾಂಗಣಕ್ಕೆ ಹೋಗಿದ್ದಳು. ಅಲ್ಲೇ ಪಕ್ಕದಲ್ಲೇ ಆಡುತ್ತಿದ್ದವರ ಚೆಂಡು ಇವರತ್ತ ಬಂದಿತು. ಆ ಕೂಡಲೇ ಸ್ನೇಹ ಆ ಚೆಂಡನ್ನು ಹಿಡಿದು ತನ್ನ ಎಡಗೈನಿಂದ ರಭಸವಾಗಿ ಹಿಂದಿರುಗಿಸಿ… Read More ಮನಸ್ಸಿದ್ದಲ್ಲಿ ಮಾರ್ಗ

ಜಾನ್ ಬೋರ್ತ್ವಿಕ್ ಹಿಗ್ಗಿನ್ಸ್

ಸಂಗೀತ ಕಲಿಯುವುದಕ್ಕೆ ಯಾವುದೇ ಜಾತಿ, ಮತ, ದರ್ಮ ಮತ್ತು ವಯಸ್ಸಿನ ಹಂಗಿಲ್ಲಾ ಎಂದು ಇಡೀ ಜಗತ್ತಿಗೇ ತೋರಿಸಿಕೊಟ್ಟ, ವಿದೇಶೀ ಕರ್ನಾಟಕ ಸಂಗೀತಗಾರ ಜಾನ್ ಬಿ ಹಿಗ್ಗಿನ್ಸ್ ಅವರ ಯಶೋಗಾಥೆ ಇದೋ ನಿಮಗಾಗಿ… Read More ಜಾನ್ ಬೋರ್ತ್ವಿಕ್ ಹಿಗ್ಗಿನ್ಸ್

ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು

ವಿದ್ಯಾರಣ್ಯಪುರ ಮಂಥನದ ಹನ್ನೆರಡನೇ ಆವೃತ್ತಿಯ ಕಾರ್ಯಕ್ರಮ ನಿಗಧಿಯಾಗಿದ್ದಂತೆ, ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ಅರೇನಹಳ್ಳಿ ಧರ್ಮೇಂದ್ರ ಕುಮಾರ್(ವೃತ್ತಿಯಲ್ಲಿ ಸಿವಿಲ್ ಇಂಜೀನಿಯರ್, ಪ್ರವೃತ್ತಿಯಲ್ಲಿ ಖ್ಯಾತ ಲೇಖಕರು ಮತ್ತು ಇತಿಹಾಸಕಾರರು) ಮತ್ತು ಶ್ರೀ ನಾಗರಾಜ ಮೌದ್ಗಲ್ ಅವರುಗಳ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಲಕ್ಷ್ಮೀ ಆನಂದ್ ಅವರ ಸುಶ್ರಾವ್ಯ ಕಂಠದ ವಿಘ್ನವಿನಾಶಕನ ಸ್ತುತಿಸುವ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮೈಸೂರು ಸಂಸ್ಥಾನದಲ್ಲಿ ಅರಮನೆಯ ಖ್ಯಾತ ವೈದ್ಯರಾಗಿದ್ದ… Read More ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು

ಹರಕೆ

ತಮ್ಮ ನಾನಾ ರೀತಿಯ ಇಚ್ಚೆಗಳನ್ನು ಈಡೇರಿಸಲು ಭಗವಂತನ ಬಳಿ ಬೇಡಿಕೊಳ್ಳುವ ಸಮಯದಲ್ಲಿ ಭಕ್ತಿಯಿಂದ ಭಗವಂತನಿಗೆ ಏನದರೊಂದು ಕಾಣಿಕೆಯನ್ನು ಸಮರ್ಪಿಸುತ್ತೇನೆಂದು ಕೇಳಿಕೊಳ್ಳುವುದು ನಮ್ಮಲ್ಲಿರುವ ವಾಡಿಕೆ. ಆ ರೀತಿಯಾಗಿ ಕೇಳಿಕೊಳ್ಳುವ ಪದ್ದತಿಯನ್ನೇ ಹರಕೆ ಎನ್ನುತ್ತಾರೆ. ಒಂದು ಪಕ್ಷ ಅವರ ಆಭಿಪ್ಸೆಗಳು ಅವರ ಇಚ್ಚೆಯ ಅನುಗುಣವಾಗಿ ಈಡೇರಿದ ಸಮಯದಲ್ಲಿ ತಾವು ಕಟ್ಟಿಕೊಂಡ ಹರಕೆಯನ್ನು ಭಕ್ತಿಯಿಂದ ಭಗವಂತನಿಗೆ ಸಮರ್ಪಿಸಿ ಧನ್ಯತಾಭಾವನೆಯನ್ನು ಪಡೆಯುತ್ತಾರೆ. ಈ ರೀತಿಯಾಗಿ ಹರಕೆ ಹೊತ್ತ ಸಮಯದಲ್ಲಾದ ಮೋಜಿನ ಸಂಗತಿಯೇ ಇಂದಿನ ಕಥಾವಸ್ತು. ಶ್ಯಾಮರಾಯರು ಅಂದಿನ ಕಾಲಕ್ಕೇ ಎಸ್. ಎಸ್.ಎಲ್.ಸಿ ಫಸ್ಟ್… Read More ಹರಕೆ

ಅನಂತ ಚತುರ್ದಶಿ ವ್ರತ

ಭಾದ್ರಪದ ಮಾಸದ ಶುಕ್ಲ ಪಕ್ಷದ ಹದಿನಾಲ್ಕನೇಯ ದಿನದಂದು ಭಕ್ತಿಭಾವದಂದ ಆಚರಿಸಲ್ಪಡುವ ಅನಂತ ಚತುರ್ದಶಿ ಅಥವಾ ಅನಂತನ ಹಬ್ಬದ ಪೌರಾಣಿಕ ಹಿನ್ನಲೆ, ಹಬ್ಬದ ವೈಶಿಷ್ಟತೆ ಮತ್ತು ಹಬ್ಬದ ಆಚರಣೆಯ ಸಂಪೂರ್ಣ ವಿವರ ಇದೋ ನಿಮಗಾಗಿ… Read More ಅನಂತ ಚತುರ್ದಶಿ ವ್ರತ

ಕರ್ಮ

ನಮ್ಮ ಸನಾತನ ಧರ್ಮದಲ್ಲಿ ಕರ್ಮದ ಬಗ್ಗೆ ತುಂಬಾ ನಂಬಿಕೆ ಇಟ್ಟುಕೊಂಡಿದ್ದೇವೆ. ಪೂರ್ವ ಜನ್ಮದಲ್ಲಿ ಮಾಡಿದ ಕರ್ಮಗಳ ಫಲ ಫಲವನ್ನು ಈ ಜನ್ಮದಲ್ಲಿ ನಾವು ಅನುಭವಿಸುತ್ತೇವೆ ಎಂಬ ನಂಬಿಕೆ ಇದೆ. ಆದರೆ ಈ ಕಲಿಗಾಲದಲ್ಲಿ ಅದು ಸ್ವಲ್ಪ ಬದಲಾಗಿ, ನಾವು ಮಾಡಿದ ಕರ್ಮವನ್ನು ಇಂದೇ ಡ್ರಾ, ಇಂದೇ ಬಹುಮಾನ ಎನ್ನುವ ಹಾಗೆ ಇಲ್ಲೇ ಅನುಭವಿಸುವ ಹೃದಯವಿದ್ರಾವಕ ಕಥೆಯೊಂದನ್ನು ಹೇಳಲು ಹೊರಟಿದ್ದೇನೆ. ಧಾರವಾಡದ ಪ್ರಾಣೇಶ್ ಕುಲಕರ್ಣಿಯವರು ಇದ್ದಕ್ಕಿದ್ದಂತೆಯೇ ನಡು ರಾತ್ರಿಯಲ್ಲಿ ತಮ್ಮ ಪ್ರಾಣ ಸ್ನೇಹಿತ ಗುರುರಾಜ ದೇಶಪಾಂಡೆಯವರಿಗೆ ಕರೆಮಾಡಿದರು. ಇಬ್ಬರೂ… Read More ಕರ್ಮ