ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮತ್ತು ಕರ್ನಾಟಕದ ಏಕೀಕರಣದ ಸಮಯದಲ್ಲಿ  ಕಾಸರಗೋಡು ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿತ್ತು. ದುರದೃಷ್ಟವಶಾತ್, ಸ್ವಾತಂತ್ರ್ಯಾನಂತರ 1956ರಲ್ಲಿ ಭಾಷಾವಾರು ರೂಪದಲ್ಲಿ ರಾಜ್ಯಗಳ ವಿಂಗಡಣೆಯಾದಾಗ, ಕನ್ನಡಿಗರೇ ಬಹುಸಂಖ್ಯಾತರಾಗಿದ್ದರೂ ಕೆಲವು ಕಾಣದ ಕೈಗಳ ಕರಾಮತ್ತಿನಿಂದ ಕಾಸರಗೋಡು ಕರ್ನಾಟಕದ ಭಾಗವಾಗದೇ ಕೇರಳದ ಪಾಲಾದಾಗ, ಅಲ್ಲಿಯ ಬಹುತೇಕ ಮಂದಿ ಬಹಳವಾಗಿ ನೊಂದುಕೊಂಡರು ಮತ್ತು ಉಗ್ರಪ್ರತಿಭಟನೆಯನ್ನೂ ಮಾಡಿದರು. ಅಂದಿನಿಂದ ಇಂದಿನವರೆಗೂ ಅಲ್ಲಿಯ ಜನ ಭೌತಿಕವಾಗಿ ಕೇರಳಕ್ಕೆ ಸೇರಿದ್ದರೂ ಮಾನಸಿಕವಾಗಿ ಕರ್ನಾಟಕ್ಕಕ್ಕೆ ಹತ್ತಿರವಾಗಿದ್ದಾರೆ. ಅಂತಹ ಕಾಸರಗೋಡು ಪ್ರಾಂತದ ತಾಯೆ ಬಾರ, ಮೊಗವ ತೋರ, ಕನ್ನಡಿಗರ ಮಾತೆಯೆ,… Read More ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ

ಸ್ಪಿನ್ ಮಾಂತ್ರಿಕ ಇ ಎ ಎಸ್ ಪ್ರಸನ್ನ

ಎಪ್ಪತ್ರ ದಕದದಲ್ಲಿ ಭಾರತದ ಕ್ರಿಕೆಟ್ ತಂಡಕ್ಕೆ ಕರ್ನಾಟಕದ ಕೊಡುಗೆ ಅತ್ಯಮೂಲ್ಯ ಎಂದರೆ ತಪ್ಪಾಗಲಾದರು ಅದರಲ್ಲಿಯೂ ಗುಂಡಪ್ಪಾ ವಿಶ್ವನಾಧ್, ಭಗವತ್ ಚಂದ್ರಶೇಖರ್,ಸೈಯ್ಯದ್ ಕಿರ್ಮಾನಿ, ಬ್ರಿಜೇಶ್ ಪಟೇಲ್, ಸುಧಾಕರರಾವ್ ಅಂತಹ ಘಟಾನುಘಟಿಗಳು ಏಕ ಕಾಲದಲ್ಲಿ ಭಾರತ ತಂಡ ಪ್ರವೇಶಿಸಬೇಕಾದರೇ ಅದಕ್ಕೆ ರೂವಾರಿ ಎಂದರೆ ಅಂದಿನ ಕರ್ನಾಟಕ ಕ್ರಿಕೆಟ್ ತಂಡದ ನಾಯಕರಾಗಿದ್ದ ಎರಾಪಳ್ಳಿ ಅನಂತರಾವ್ ಶ್ರೀನಿವಾಸ ಪ್ರಸನ್ನ ಅರ್ಥಾಥ್ ಇ ಎ ಎಸ್ ಪ್ರಸನ್ನ ಎಂದರೆ ತಪ್ಪಾಗಲಾರದೇನೋ? ಅನೇಕ ವರ್ಷಗಳ ಕಾಲ ರಣಜೀ ಪಂದ್ಯಾವಳಿಗಳಲ್ಲಿ ಭಾಗವಹಿಸುತ್ತಿದ್ದರೂ ಪ್ರಶಸ್ತಿಯ ಬರವನ್ನು ಎದುರಿಸುತ್ತಿದ್ದ ಕರ್ನಾಟಕ… Read More ಸ್ಪಿನ್ ಮಾಂತ್ರಿಕ ಇ ಎ ಎಸ್ ಪ್ರಸನ್ನ

ಸ್ಪಿನ್ ಗಾರುಡಿಗ ಬಿ ಎಸ್ ಚಂದ್ರಶೇಖರ್

2001ರಲ್ಲಿ ಕ್ರಿಕೆಟ್ ಆಟವನ್ನೇ ಕೇಂದ್ರವಾಗಿಟ್ಟುಕೊಂಡು ಅಮೀರ್ ಖಾನ್ ನಾಯಕತ್ವದಲ್ಲಿ ತೆರೆಗೆ ಬಂದ ಲಗಾನ್ ಚಿತ್ರದಲ್ಲಿ ಆಂಗ್ಲರ ವಿರುದ್ಧ ತೆರಿಗೆ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಕ್ರಿಕೆಟ್ ಪಂದ್ಯಾವಳಿಯನ್ನು ಆಡಲು ಒಪ್ಪಿ ದೇಸೀ ತಂಡವನ್ನು ಕಟ್ಟುತ್ತಿರುತ್ತಾರೆ. ಅದೊಂದು ದಿನ ಕ್ರಿಕೆಟ್ ಅಭ್ಯಾಸ ಮಾಡುತ್ತಿದ್ದ ಸಮಯದಲ್ಲಿ ಚೆಂಡು ದೂರ ಹೋಗಿ ಅಲ್ಲೇ ಕೆಲಸ ಮಾಡುತ್ತಿದ್ದ ಕಚ್ರಾ ಎಂಬವನ ಬಳಿ ಹೋಗುತ್ತದೆ. ಆಗ ನಾಯಕ ಭುವನ್ ಕಚ್ರಾಗೆ ಚೆಂಡನ್ನು ಎಸೆಯಲು ಹೇಳುತ್ತಾನೆ. ಪೋಲಿಯೋ ಪೀಡಿತ ಕಚ್ರಾ ಮೊದಲು ಚೆಂಡನ್ನು ಎಸೆಯಲು ಹಿಂಜರಿಯುತ್ತಾನಾದರೂ ನಂತರ ಅವನು… Read More ಸ್ಪಿನ್ ಗಾರುಡಿಗ ಬಿ ಎಸ್ ಚಂದ್ರಶೇಖರ್

ಏಕದಂತ ಮಿತ್ರ ವೃಂದ ಕನ್ನಡ ರಾಜ್ಯೋತ್ಸವ

ಅಲ್ಲಿ ಹಾರ ತುರಾಯಿಗಳಿರಲಿಲ್ಲ. ಬಾಜಾ ಭಜಂತ್ರಿಯ ಅಬ್ಬರವಿರಲಿಲ್ಲ. ಹೇಳಿಕೊಳ್ಳುದಕ್ಕೆ ದೊಡ್ಡವರಾರು ಇರರಲಿಲ್ಲ. ಅಲ್ಲಿದ್ದ ಬಹುತೇಕರು ಸಣ್ಣ ವಯಸ್ಸಿನ ಮಕ್ಕಳೇ. ಇನ್ನೂ ಹೇಳಬೇಕೆಂದರೆ  ಅಲ್ಲಿದ್ದವರ ಹೆಚ್ಚಿನ ಮಾತೃಭಾಷೆ ಕನ್ನಡವೇ ಆಗಿರಲಿಲ್ಲ. ಆದರೂ ಅವರೆಲ್ಲರೂ ಸುಲಲಿತವಾಗಿ ಕನ್ನಡ ಮಾತನಾಡುವ ಮೂಲಕ  ಕನ್ನಡಿಗರೇ ಆಗಿದ್ದರು  ಮತ್ತು  ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ಕಠಿ ಬದ್ದರಾಗಿದ್ದರು. ಹೌದು. ನೆನ್ನೆ ಬೆಳಿಗ್ಗೆ  ಬೆಂಗಳೂರಿನ ತಿಂಡ್ಲುವಿನ ವಿಶ್ವೇಶ್ವರಯ್ಯ ಬಡಾವಣೆಯ ಏಕದಂತ ಮಿತ್ರ ವೃಂದದ ಸಣ್ಣ ವಯಸ್ಸಿನ ಮಕ್ಕಳು ತಮ್ಮ ಪೋಷಕರೊಡಗೂಡಿ ಕರುನಾಡ ಹೆಮ್ಮೆಯ ಹಬ್ಬ  ಕರ್ನಾಟಕ… Read More ಏಕದಂತ ಮಿತ್ರ ವೃಂದ ಕನ್ನಡ ರಾಜ್ಯೋತ್ಸವ

ರಾಜರ್ಷಿ, ಜಿ. ವಿ. ಅಯ್ಯರ್

ಕನ್ನಡದ ಮೇರು ನಟ ಬಾಲಕೃಷ್ಣ ಅವರ ಜೊತೆ ಜೊತೆಯಲ್ಲಿಯೇ ಗುಬ್ಬಿ ನಾಟಕದ ಕಂಪನಿಯಲ್ಲಿದ್ದು ನಂತರ ರಾಧಾ ರಮಣ ಚಿತ್ರದ ಮೂಲಕವೇ ಒಟ್ಟೊಟ್ಟಿಗೆ ಚಿತ್ರರಂಗ ಪ್ರವೇಶಿಸಿ ಮುಂದೆ ದಿಗ್ಗಜರಾಗಿ ಬೆಳೆದ ಮಹಾನ್ ನಟ, ಚಿತ್ರಸಾಹಿತಿ, ಸಂಭಾಷಣೆಕಾರ, ಗೀತರಚನೆಕಾರ, ನಿರ್ಮಾಪಕ, ನಿರ್ದೇಶಕ ಎಲ್ಲದಕ್ಕಿಂತಲೂ ಹೆಚ್ಚಾಗಿ ಜನಾನುರಾಗಿ, ಕನ್ನಡ ಚಿತ್ರರಂಗದ ರಾಜರ್ಷಿ, ಕನ್ನಡ ಚಿತ್ರ ರಂಗದ ಭೀಷ್ಮ ಪಿತಾಮಹ ಎಂದರೂ ತಪ್ಪಾಗಲಾರದ ಶ್ರೀ ಗಣಪತಿ ವೆಂಕಟರಮಣ ಅಯ್ಯರ್ ಅರ್ಥಾತ್ ಜಿ.ವಿ.ಐಯ್ಯರ್ ಅವರ ಸಾಧನೆಗಳನ್ನು ಮೆಲುಕು ಹಾಕೋಣ. 1917ರ ಸೆಪ್ಟೆಂಬರ್ 3ರಂದು ನಂಜನಗೂಡಿನ… Read More ರಾಜರ್ಷಿ, ಜಿ. ವಿ. ಅಯ್ಯರ್

ಕನ್ನಡಾಭಿಮಾನಿ ಬಾಲಕೃಷ್ಣ

ಅಭಿನಯ ಎಲ್ಲರೂ ಮಾಡುವುದಕ್ಕಾಗುವುದಿಲ್ಲ. ಪ್ರತಿಯೊಂದು ಪಾತ್ರದಲ್ಲೂ ಅಭಿನಯಿಸಬೇಕಾದರೆ, ಆ ನಟನಿಗೆ ಆ ಪಾತ್ರದ ಸಂಫೂರ್ಣ ಪರಿಚಯವಿರಬೇಕು. ಆತ ತನ್ನ ಸಹನಟನ ಸರಿ ಸಮಾನಾಗಿ ಸೇರಿಗೆ ಸವ್ವಾ ಸೇರು ಎನ್ನುವಂತೆ ಕೇವಲ ಸಂಭಾಷಣೆಯಲ್ಲದೇ ಆಂಗೀಕವಾಗಿಯೂ ಅಭಿನಯಿಸ ಬೇಕಾಗುತ್ತದೆ. ಹಾಗೆ ಆಭಿನಯಿಸಲು ಪಾತ್ರದಲ್ಲಿ ತನ್ಮಯತೆ ಮತ್ತು ನಿರ್ದೇಶಕರು ಹೇಳಿಕೊಟ್ಟದ್ದನ್ನು ಅರ್ಥೈಸಿಕೊಂಡು ಅವರು ಹೇಳಿದ ರೀತಿಯಲ್ಲಿಯೇ ನಟಿಸಿ ತೋರಿಸ ಬೇಕಾಗುತ್ತದೆ. ಈ ರೀತಿಯಾಗಿ ಮಾಡಲು ಕಣ್ಣು ಕಿವಿ ಮತ್ತು ನಾಲಿಗೆ ಚುರುಕಾಗಿರ ಬೇಕು. ಆದರೆ ಕನ್ನಡ ಚಲನ ಚಿತ್ರ ಕಂಡ ಒಬ್ಬ… Read More ಕನ್ನಡಾಭಿಮಾನಿ ಬಾಲಕೃಷ್ಣ

ಶ್ರೀ ಗಳಗನಾಥರು

ಅದು ಹದಿನೆಂಟನೇಯ ಶತಮಾನದ ಅಂತ್ಯದ ಕಾಲ. ಎಲ್ಲೆಡೆಯಲ್ಲಿಯೂ ಸ್ವಾತಂತ್ರ್ಯೋತ್ಸವದ ಕಿಚ್ಚು ಹರಡಿತ್ತು. ಆಗ ಉತ್ತರ ಕರ್ನಾಟಕದಲ್ಲಿ ಲೋಕಮಾನ್ಯ ತಿಲಕರ ಕೇಸರಿ ಪತ್ರಿಕೆ ಮತ್ತು  ಹರಿ ನಾರಾಯಣ ಆಪ್ಟೆಯವರ ಕರಮಣೂಕ ಪತ್ರಿಕೆಗಳದ್ದೇ ಭರಾಟೆ. ಕನ್ನಡಿಗರಿಗೆ ಕನ್ನಡ ಪತ್ರಿಕೆಗಳು ಸಿಗದ ಕಾರಣ ಕನ್ನಡಿಗರು ಸಹಾ ಮರಾಠಿ ಪತ್ರಿಕೆಗಳ ಮೂಲಕವೇ ಸುದ್ಧಿಗಳನ್ನು ತಿಳಿಯಬೇಕಾಗಿತ್ತು. ಆಗಷ್ಟೇ ಶಿಕ್ಷಕರ ತರಭೇತಿ ಕಾಲೇಜಿನಲ್ಲಿ ಓದುತ್ತಿದ್ದ ಒಬ್ಬ ತರುಣನಿಗೆ ಅರೇ ಈ ಎಲ್ಲಾ ಸಾಹಿತ್ಯಗಳೂ ಕನ್ನಡದಲ್ಲಿಯೇ ಓದುವಂತಿದ್ದರೆ ಎಷ್ಟು ಚೆನ್ನಾ ಎಂದು ಯೋಚಿಸಿ ಆ ಎಲ್ಲಾ ಸಾಹಿತ್ಯಗಳನ್ನೂ… Read More ಶ್ರೀ ಗಳಗನಾಥರು

64ನೇ ಕನ್ನಡ ರಾಜ್ಯೋತ್ಸವದ ಆಚರಣೆ

ಬೆಂಗಳೂರಿನ ವಿದ್ಯಾರಣ್ಯಪುರದ ಶ್ರೀಗಂಧ ಕನ್ನಡ ಸಂಘದ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮತ್ತು ಸಡಗರಗಳಿಂದ ಅಧ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮವನ್ನು  ಸ್ಥಳೀಯ ಮುಖಂಡರುಗಳಾದ ಶ್ರೀಯುತ ತಿಂಡ್ಲು ಬಸವರಾಜ್ ಅವರ ಸಮ್ಮುಖದಲ್ಲಿ ಶ್ರೀ ಹರಿಯವರು ಹಳದಿ ಮತ್ತು ಕೆಂಪು ಬಣ್ಣದ ಕನ್ನಡ ಧ್ವಜವನ್ನು ತಿಂಡ್ಲುವಿನ ಬಸವೇಶ್ವರ ಪ್ರತಿಮೆಯ ಆವರಣದಲ್ಲಿ  ಆರೋಹಣ ಮಾಡುವುದರ ಮೂಲಕ ಉಧ್ಘಾಟಿಸಲಾಯಿತು. ನಂತರ ಎಲ್ಲರ ಒಕ್ಕೊರಲಿನ ಕಂಠಗಳಿಂದ  ಸುಂದವಾಗಿ ಮೂಡಿಬಂದ ನಾಡ ಗೀತೆ ಜೈ ಭಾರತ ಜನನಿಯ ತನುಜಾತೆ ಎಲ್ಲರ ಗಮನ ಸೆಳೆಯಿತು. … Read More 64ನೇ ಕನ್ನಡ ರಾಜ್ಯೋತ್ಸವದ ಆಚರಣೆ

ಶ್ರೀ ಆಲೂರು ವೆಂಕಟರಾಯರು

ವಕೀಲರಾಗಿ, ಸಾಹಿತಿಗಳಾಗಿ, ಪತ್ರಿಕಾ ಸಂಪಾದಕರಾಗಿ, ಪ್ರಕಾಶಕರಾಗಿ, ಅನೇಕ ಸಂಘ ಸಂಸ್ಥೆಗಳ ಸಂಸ್ಕಾಪಕರಾಗಿ, ಸಂಘಟಿಕರಾಗಿ, ಸಂಶೋಧಕರಾಗಿ, ಸ್ವಾತಂತ್ಯ್ರ ಹೋರಾಟಗಾರರಾಗಿ ಒಟ್ಟಿನಲ್ಲಿ *ಆಡು ಮುಟ್ಟದ ಸೊಪ್ಪಿಲ್ಲ ಆಲೂರು ವೆಂಟರಾಯರು* ಮಾಡದ ಕೆಲಸವಿಲ್ಲ ಎಂಬಂತೆ ಕರ್ನಾಟಕದ ಏಕೀಕರಣಕ್ಕೆ ಅಹಿರ್ನಿಶಿಯಾಗಿ ದುಡಿದ ಕನ್ನಡದ ಕುಲಪುರೋಹಿತರ ಜಯಂತಿಯಂದು ಅವರನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವೇ ಸರಿ… Read More ಶ್ರೀ ಆಲೂರು ವೆಂಕಟರಾಯರು