ಗಾಯತ್ರಿ ಮಂತ್ರದ ಸಂಪೂರ್ಣ ಅರ್ಥ

ಗಾಯತ್ರೀ ಮಂತ್ರ ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದು. ಬ್ರಹ್ಮ ಪವಿತ್ರವಾದ ಸೂರ್ಯ ನಾರಾಯಣನಿಂದ ಉದ್ಭವಿಸಲ್ಪಟ್ಟ ಗಾಯತ್ರಿ ಮಂತ್ರ ಅತ್ಯಂತ ಪ್ರಭಾವಶಾಲಿಯಾದುದು. ಸೂರ್ಯ ದೇವರಿಗೆ ಸಂಬಂಧಿಸಿದ ಈ ಮಂತ್ರ ನಮ್ಮ ಋಷಿಮುನಿಗಳು ನಮಗೆ ಬಿಟ್ಟು ಹೋಗಿರುವ ನಮ್ಮ ಜನ್ಮವನ್ನು ನಾವೇ ಉದ್ಧಾರ ಮಾಡಿಕೊಳ್ಳಬಹುದಾದ ದಿವ್ಯಮಂತ್ರವಾಗಿದೆ ಎಂದರೆ ತಪ್ಪಾಗಲಾರದು. ಓಂ ಭೂರ್ಭುವಸ್ವಃ ತತ್ಸವಿತುರ್ವರೇಣ್ಯಂ ಭರ್ಗೋದೇವಸ್ಯ ಧೀಮಹಿ ಧಿಯೋ ಯೋನಃ ಪ್ರಚೋದಯಾತ್|| ಬೆಳಕಿನ ಪ್ರತೀಕವಾದ ಸೂರ್ಯದೇವನಿಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತಾ ನಮ್ಮ ಬುದ್ಧಿ ಮತ್ತು ಕರ್ಮಗಳು ಸದಾ ಉತ್ತಮ ಮಾರ್ಗದಲ್ಲಿ… Read More ಗಾಯತ್ರಿ ಮಂತ್ರದ ಸಂಪೂರ್ಣ ಅರ್ಥ

ಶ್ರೀ ಲಕ್ಷ್ಮೀಕಾಂತ ಸ್ವಾಮಿ ದೇವಾಲಯ, ಹೆಡತಲೆ

ನಂಜನಗೂಡಿನಿಂದ ಚಾಮರಾಜ ನಗರದ ಕಡೆ ಸುಮಾರು 10 ಕಿಮೀ ನಷ್ಟು ದೂರ ಕ್ರಮಿಸಿದರೆ ಬದನವಾಳು ಎಂಬ ಗ್ರಾಮಕ್ಕೆ ತಲುಪಿ ಅಲ್ಲಿಂದ ಬಲಕ್ಕೆ ತಿರುಗಿದಲ್ಲಿ ದೊಡ್ಡದಾದ ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ ಸಂತಾನ ವೇಣುಗೋಪಾಲಸ್ವಾಮಿ ದೇವಾಲಯ, ಹೆಮ್ಮರಗಾಲ ಎಂಬ ಕಮಾನು ನಮ್ಮನ್ನು ಸ್ವಾಗತಿಸುತ್ತದೆ. ಆ ಕಮಾನನ್ನು ದಾಟಿ ಕೇವಲ 2.5 ಕಿಮೀ ದೂರ ಕ್ರಮಿಸಿದರೆ ಸಿಗುವುದೇ ಅತ್ಯಂತ ಪುರಾಣ ಪ್ರಸಿದ್ಧ ಹೆಡೆತಲೆ ಎಂಬ ಗ್ರಾಮದ ಶ್ರೀ ಲಕ್ಷ್ಮೀಕಾಂತ ಸ್ವಾಮಿ ದೇವಾಲಯ. ದ್ವಾಪರಯುಗದಲ್ಲಿ ಕೌಂಡಿನ್ಯ ಋಷಿಗಳು ಈ ಪ್ರದೇಶದಲ್ಲಿ ತಮ್ಮ… Read More ಶ್ರೀ ಲಕ್ಷ್ಮೀಕಾಂತ ಸ್ವಾಮಿ ದೇವಾಲಯ, ಹೆಡತಲೆ

ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ

ನಂಜನಗೂಡು ಮತ್ತು ಚಾಮರಾಜ ನಗರದ ಮಧ್ಯೆ ಇರುವ ಬದವನವಾಳು ಗ್ರಾಮದಿಂದ ಕೇವಲ 5 ಕಿಮೀ ದೂರದಲ್ಲಿರುವ ಪುರಾಣ ಪ್ರಸಿದ್ಧವಾದ ಹೆಮ್ಮರಗಾಲದ ಸ್ಥಳ ಪುರಾಣ ಮತ್ತು ಅಲ್ಲಿನ ಶ್ರೀ ಸಂತಾನ ವೇಣುಗೋಪಾಲಸ್ವಾಮಿಯ ವೈಶಿಷ್ಟ್ಯತೆಗಳು ಮತ್ತು ಸ್ವಾಮಿಯ ಪವಾಡಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ

ಎಲ್ಲರೂ ಮಾಡುವುದು ಹೊಟ್ಟೆಗಾಗಿ

ಅನ್ನಂ ಪರಬ್ರಹ್ಮ ಸ್ವರೂಪ ಎಂದು ಎರಡು ಹೊತ್ತಿನ ಊಟಕ್ಕೂ ಗತಿ ಇಲ್ಲದವರಿಗಾಗಿ ನಮ್ಮ ಮಠ ಮಂದಿರಗಳಲ್ಲಿ ಅನ್ನ ದಾಸೋಹ ಎನ್ನುವ ಸುಂದರ ಪರಿಕಲ್ಪನೆ ನಿಧಾನವಾಗಿ ಮಾಯವಾಗುತ್ತಾ, ಅನ್ನವನ್ನೇ ಮಾರಾಟ ಮಾಡುವ ವ್ಯವಸ್ಥೆ ಆರಂಭವಾದ ಪರಿಣಾಮ ನಮ್ಮ ಅಡುಗೆ ಮನೆಗಳಲ್ಲಿ ಒಲೆಯನ್ನೇ ಹಚ್ಚದಿರುವಂತಹ ಆಘಾತಕಾರಿಯ ಕರಾಳ ವಾಸ್ತವಿಕತೆ ಇದೋ ನಿಮಗಾಗಿ… Read More ಎಲ್ಲರೂ ಮಾಡುವುದು ಹೊಟ್ಟೆಗಾಗಿ

ಹಬ್ಬಗಳ ಆಚರಣೆಯಲ್ಲಿ ತಾರತಮ್ಯ

ದೀಪಾವಳಿ ಬೆಳಕಿನ ಹಬ್ಬ ನಮ್ಮ ಸಂಪ್ರದಾಯದಲ್ಲಿ ಆಬಾಲ ವೃದ್ದರಾಗಿ ಸಡಗರ ಸಂಭ್ರಮದಿಂದ ಭರಪೂರ ಐದು ದಿನಗಳು ಆಚರಿಸುವ ಹಬ್ಬ. ಆದರೆ ನೆನ್ನೆ ಈ ಕೆಳಕಂಡ ಫೋಟೋ ನೋಡಿ ಮನಸ್ಸಿಗೆ ಬೇಸರ ತರಿಸಿತು ಏನೂ ಅರಿಯದ ಎರಡು ಪುಟ್ಟ ಕಂದಮ್ಮಗಳ ಕೈಯಲ್ಲಿ ಪಟಾಕಿ ಬಿಡಿ, ಬಡ ಮಕ್ಕಳಿಗೆ ಎರಡು ಹೊತ್ತು ಒಪ್ಪತ್ತು ಊಟ ಕೊಡಿ ಎಂದು ಬರೆದಿತ್ತು. ಅರೇ ಬಡಮಕ್ಕಳಿಗೆ ಊಟ ಹಾಕುವುದಕ್ಕೂ ದೀಪಾವಳಿಯ ಹಬ್ಬದಲ್ಲಿ ಪಟಾಕಿ ಹೊಡೆಯುವುದಕ್ಕೂ ಏನು ಸಂಬಂಧ? ಹಾಗಾದರೆ ನಾವು ಹಬ್ಬಗಳನ್ನು ಮಾಡದಿದ್ದ ಮಾತ್ರಕ್ಕೇ… Read More ಹಬ್ಬಗಳ ಆಚರಣೆಯಲ್ಲಿ ತಾರತಮ್ಯ

ದಿನಾ ಸಾಯುವವರಿಗೆ ಅಳುವವರು ಯಾರು?

ಬೆಂಗಳೂರು ಪ್ರಪಂಚದಲ್ಲೇ ಅತ್ಯಂತ ವೇಗವಾಗಿ ನಗರ. ಜಗತ್ತಿನ ಎಲ್ಲ ಜನರೂ ವಾಸಿಸಲು ಬಯಸುವ ಮತ್ತು ಬಹುರಾಷ್ಟ್ರೀಯ ಕಂಪನಿಗಳು ತಮ್ಮ ಕಛೇರಿಗಳನ್ನು ಹೊಂದಲು ಇಚ್ಚೆಪಡುವ ನಗರ. ಭಾರತದ ಸಿಲಿಕಾನ್ ಸಿಟಿ. ಸ್ಟಾರ್ಟ್ ಅಪ್ ಹಬ್. ಅತ್ಯಂತ ಹೆಚ್ಚಿನ ದ್ವಿಚಕ್ರವಾಹನಗಳು ಇರುವ ಊರು. ಹೀಗೆ ಒಂದೇ ಎರಡೇ ಬೆಂಗಳೂರನ್ನು ಹೊಗಳಲು ಹೊರಟರೇ ಪದಗಳೇ ಸಾಲದು. ಒಂದು ಕಾಲದಲ್ಲಿ ಅತ್ಯಂತ ಹೆಚ್ಚಿನ ಕೆರೆ ಕಟ್ಟೆಗಳಿಂದ ಕೂಡಿ ಇಡೀ ಊರಿಗೆ ಊರೇ ಹಸಿರುಮಯವಾಗಿದ್ದ ಕಾಲವೊಂದಿತ್ತು. ಯಾವುದೇ ರೋಗಿಗಳು ಬೆಂಗಳೂರಿಗೆ ಬಂದರೆಂದರೆ ಅವರ ಎಲ್ಲಾ… Read More ದಿನಾ ಸಾಯುವವರಿಗೆ ಅಳುವವರು ಯಾರು?

ಶಿಕ್ಷಣ

ಇವತ್ತು ಬೆಳೆಗ್ಗೆ ಜಿಟಿ ಜಿಟಿ ಮಳೆ ಬೀಳ್ತಾ ಇದ್ದದ್ದರಿಂದ ಮುಂಜಾನೆಯ ವೃತ್ತ ಪತ್ರಿಕೆ ಎಲ್ಲಾ ಒದ್ದೆ ಮುದ್ದೆಯಾಗಿತ್ತು. ನನಗೆ ಒಂದು ಪಕ್ಷ ತಿಂಡಿ ತಿನ್ನೋದನ್ನ ಬಿಟ್ರೂ ಬೇಜಾರಿಲ್ಲ. ಆದರೆ ಬೆಳಗಿನ ಪೇಪರ್ ಓದದೇ ಹೋದ್ರೆ ಏನೋ ಕಳೆದು ಕೊಂಡ ಅನುಭವ. ಆಷ್ಟೆಲ್ಲ ಟಿವಿಯಲ್ಲಿ ವಾರ್ತೆಗಳನ್ನು ನೋಡಿದ್ರೂ, ಇಂಟರ್ನೆಟ್ಟಲ್ಲಿ ಸುದ್ದಿಗಳನ್ನು ಓದಿದ್ರೂ, ಪೇಪರ್ ಓದೋ ಮಜಾನೇ ಬೇರೆ. ಹಾಗೆ ಒದ್ದೆ ಆದ ಪೇಪರನ್ನು ಇಸ್ತ್ರಿಪೆಟ್ಟಿಗೆಯಲ್ಲಿ ಇಸ್ತ್ರಿ ಮಾಡಿಕೊಂಡು ಓದಲು ಪುಟ ತಿರುವು ಹಾಕುತ್ತಿದ್ದಂತೆಯೇ ಗಕ್ಕನೆ ಕಾಲೇಜಿನ ಏಳನೇ ಮಹಡಿಯಿಂದ… Read More ಶಿಕ್ಷಣ

ಆಜಾದ್ ಹಿಂದ್ ಸರ್ಕಾರ್

ಇದ್ಯಾವುದಪ್ಪ ಹೊಸ ಕಥೆ, ಆಗಸ್ಟ್ 15 ಅಲ್ವಾ ನಮ್ಮ ಸ್ವಾತಂತ್ರೋತ್ಸವ?  ಅಂತ ಅನಿಸುತ್ತಿದ್ದರೆ ಅದು ಆಶ್ಚರ್ಯ ಅಲ್ಲ, ಅವಮಾನ ನಿಮಗೆ ಎಂದು ತಿಳಿಯಿರಿ. 21-10-1943ರಂದೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕೆಚ್ಚೆದೆಯ ಹೋರಾಟದ ಫಲವಾಗಿಯೇ ಭಾರತದ ಪ್ರಥಮ ಸರ್ಕಾರ ಆಜಾದ್ ಹಿಂದ್ ಸರ್ಕಾರ್ ಸ್ಥಾಪಿತವಾದ ದಿನ. ಹೌದು ನಮ್ಮ ದೇಶದ ಇತಹಾಸ ತಿಳಿಯದೆ ಇದ್ದರೆ ಅದು ಅವಮಾನವೇ ಸರಿ. ಆಗಂತ ನಾನೆನು ಸಾಚಾ ಅಲ್ಲ ನಾನು ಸಾಕಷ್ಟು ವಿಚಾರ ಈಗಷ್ಟೇ ತಿಳಿದುಕೊಳ್ಳುತ್ತಿರುವೆ. ಅವಮಾನ ನನ್ನ ಮನಸ್ಸಿಗೂ ಇದೆ.… Read More ಆಜಾದ್ ಹಿಂದ್ ಸರ್ಕಾರ್

ಅಂಬಿ ಮಜ್ಜಿಗೆ

ಇತ್ತೀಚೆಗೆ ನಮ್ಮ ಮನೆಯಿಂದ ಅಣ್ಣನ ಮನೆಉ ಕಡೆ ಹೋಗುವಾಗ ರಾಜಕುಮಾರ್ ಸ್ಮಾರಕ ದಾಟಿ ಸ್ವಲ್ಪ ‌ಮುಂದೆ ಹೋಗುತ್ತಿರುವಾಗ ವರ್ತುಲ ರಸ್ತೆಯ ಬದಿಯ ತಳ್ಳು ಗಾಡಿಯ ಮೇಲೆ ಅಂಬಿ ಮಜ್ಜಿಗೆ ಅನ್ನೋ ಬೋರ್ಡ್ ನೋಡಿ ಅರೇ ಇದೇನಪ್ಪಾ‌ ಒಂದು ತರಹದ ವಿಶೇಷವಾದ ಶೀರ್ಷಿಕೆ‌ ಇದೆಯಲ್ಲಾ? ಅಂಬಿ‌ (ಅಂಬರೀಷ್) ಅಭಿಮಾನಿಗಳ ‌ಅಭಿಮಾನಕ್ಕೆ ಕೊನೆಯೇ ಇಲ್ಲವೇ? ಎಂದು ಯೋಚಿಸುತ್ತಿರುವಾಗಲೇ, ಇದನ್ನೇ ಗಮನಿಸಿದ ನನ್ನ ಮಡದಿಯೂ ಕೂಡಾ ಅಂಬಿ‌ ಯಾವಾಗ ಇಲ್ಲಿಗೆ ಬಂದು ಮಜ್ಜಿಗೆ ಕುಡಿದಿದ್ರೋ? ಅವರು ಕುಡಿತಿದ್ದ ‌ಮಜ್ಜಿಗೆಯೇ ಬೇರೆ ಅಲ್ವೇ?… Read More ಅಂಬಿ ಮಜ್ಜಿಗೆ