ಗಾಯತ್ರಿ ಮಂತ್ರದ ಸಂಪೂರ್ಣ ಅರ್ಥ
ಗಾಯತ್ರೀ ಮಂತ್ರ ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದು. ಬ್ರಹ್ಮ ಪವಿತ್ರವಾದ ಸೂರ್ಯ ನಾರಾಯಣನಿಂದ ಉದ್ಭವಿಸಲ್ಪಟ್ಟ ಗಾಯತ್ರಿ ಮಂತ್ರ ಅತ್ಯಂತ ಪ್ರಭಾವಶಾಲಿಯಾದುದು. ಸೂರ್ಯ ದೇವರಿಗೆ ಸಂಬಂಧಿಸಿದ ಈ ಮಂತ್ರ ನಮ್ಮ ಋಷಿಮುನಿಗಳು ನಮಗೆ ಬಿಟ್ಟು ಹೋಗಿರುವ ನಮ್ಮ ಜನ್ಮವನ್ನು ನಾವೇ ಉದ್ಧಾರ ಮಾಡಿಕೊಳ್ಳಬಹುದಾದ ದಿವ್ಯಮಂತ್ರವಾಗಿದೆ ಎಂದರೆ ತಪ್ಪಾಗಲಾರದು. ಓಂ ಭೂರ್ಭುವಸ್ವಃ ತತ್ಸವಿತುರ್ವರೇಣ್ಯಂ ಭರ್ಗೋದೇವಸ್ಯ ಧೀಮಹಿ ಧಿಯೋ ಯೋನಃ ಪ್ರಚೋದಯಾತ್|| ಬೆಳಕಿನ ಪ್ರತೀಕವಾದ ಸೂರ್ಯದೇವನಿಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತಾ ನಮ್ಮ ಬುದ್ಧಿ ಮತ್ತು ಕರ್ಮಗಳು ಸದಾ ಉತ್ತಮ ಮಾರ್ಗದಲ್ಲಿ… Read More ಗಾಯತ್ರಿ ಮಂತ್ರದ ಸಂಪೂರ್ಣ ಅರ್ಥ








