ಆ-ರಕ್ಷಕರೋ ಇಲ್ಲಾ ಭಕ್ಷಕರೋ?

ಕೆಲ ದಿನಗಳ ಹಿಂದೆ weekend with ramesh ಕಾರ್ಯಕ್ರಮದಲ್ಲಿ infosys ಸಂಸ್ಥಾಪಕರಾದ ಶ್ರೀ ನಾರಾಯಣ ಮೂರ್ತಿಗಳು ಹೇಳಿದ ಮಾತು ಮೊದಲು ಅರಗಿಸಿಕೊಳ್ಳಲು ಸ್ವಲ್ಪ ಕಸಿವಿಸಿ ಎನಿಸಿದರೂ ನಿಧಾನವಾಗಿ ಆಲೋಚಿಸಿದಾಗ ಅವರು ಹೇಳಿದ್ದು ಸರಿಯೇ ಎನಿಸಿತು. ಪಾಶ್ಚಾತ್ಯ ದೇಶಗಳಿಗೆ ಹೋಲಿಸಿದಲ್ಲಿ ನಮ್ಮ ದೇಶದ ಜನ ಶಿಸ್ತು ಸಂಯಮ ಕಾಪಾಡುವುದು ಸ್ವಲ್ಪ ಕಡಿಮೆ ಅವರು ಸದಾ ಕಾನೂನು ಮುರಿಯುವುದರಲ್ಲಿಯೇ ಹೆಚ್ಚಿನ ಸಂತೋಷ ಪಡುತ್ತಾರೆ ಎಂಬರ್ಥದಲ್ಲಿ ಹೇಳಿದ್ದರು. ಹಾಗಾಗಿ ಇಂತಹ ಜನರನ್ನು ಕಾನೂನಾತ್ಮವಾಗಿ ಪರಿಪಾಲಿಸಲು ಮತ್ತು ಅದನ್ನು ಹದ್ದು ಮೀರಿದಲ್ಲಿ ಸರಿದಾರಿಗೆ… Read More ಆ-ರಕ್ಷಕರೋ ಇಲ್ಲಾ ಭಕ್ಷಕರೋ?

ಅರಿವೇ ಗುರು

ಅರಿವೇ ಗುರು ಅದೊಂದು ಶಿಶುವಿಹಾರ ಅಲ್ಲಿ ಅನೇಕ ಪುಟ್ಟ ಪುಟ್ಟ ಮಕ್ಕಳು ಕಲಿಯುತ್ತಿದ್ದವು. ಅದೊಂದು ದಿನ ಸಂಜೆ ಆ ಶಿಶುವಿಹಾರಕ್ಕೆ ಒಂದು ವಯಸ್ಸಾದ ದಂಪತಿಗಳು ಫಲ ಪುಷ್ಪ ಕಾಣಿಕೆಗಳೊಂದಿಗೆ ಬಂದು ಉಮಾ ಮಿಸ್ ಎಲ್ಲಿದ್ದಾರೆ ಎಂದು ಕೇಳುತ್ತಾರೆ. ಅಲ್ಲಿದ್ದ ಆಯಾ ಆ ವಯೋದಂಪತಿಗಳನ್ನು ಅಲ್ಲಿಯೇ ಕುಳ್ಳರಿಸಿ ಕುಡಿಯಲು ನೀರು ತಂದು ಕೊಟ್ಟು, ಸ್ವಲ್ಪ ಸಮಯ ಕುಳಿತಿರಿ ಅವರನ್ನು ಕರೆದು ಕೊಂಡು ಬರುತ್ತೇನೆ ಎಂದು ಹೋಗಿ ಸ್ವಲ್ಪ ಸಮಯದ ನಂತರ ಉಮಾ ಮಿಸ್ ಬಂದವರೇ ನಮಸ್ಕಾರ ನಾನೇ ಉಮಾ.… Read More ಅರಿವೇ ಗುರು

ಸಮಸ್ಯೆಗಳಿಗೆ ಸಾವೇ ಪರಿಹಾರವೇ?

ರಮೇಶ ಹಳ್ಳಿಯಲ್ಲಿ  ತಕ್ಕ ಮಟ್ಟಿಗೆ ಓದಿ ಬೆಂಗಳೂರಿಗೆ ಬಂದು ಕೆಲಸ ಗಿಟ್ಟಿಸಿಕೊಂಡು ಜೀವನ ನಡೆಸ ತೊಡಗಿದರು.  ಆವರದ್ದು ಸಂಪ್ರದಾಯಸ್ತ ಒಟ್ಟು ಕುಟಂಬವಾದ್ದರಿಂದ ಅಕ್ಕ ತಂಗಿಯರಿಗೆಲ್ಲ ಮದುವೆ ಮಾಡಿ ತಮ್ಮಂದಿರಿಗೆ ಒಂದು ದಾರಿ ತೋರಿಸಿ ಮದುವೆ ಆಗುವಷ್ಟರಲ್ಲಿ ಅವರ ಮದುವೆಯ ವಯಸ್ಸು ಮೀರಿದ್ದರೂ ಮದುವೆ ಆಗಿ ಆವರ ಸುಖಃ ದಾಂಪತ್ಯದ ಫಲವಾಗಿ  ವರ್ಷದೊಳಗೇ ಹೆಣ್ಣು ಮಗುವಿನ ಜನನವಾಗಿ ಮಗಳಿಗೆ ಆಶಾ ಎಂದು ಹೆಸರಿಟ್ಟು ಮುದ್ದಿನಿಂದ ಸಾಕುತ್ತಿದ್ದರು. ಹೆಣ್ಣು ಗಂಡುಗಳ ನಡುವೆ ಬೇಧವಿಲ್ಲ  ಎಂದು ಎಷ್ಟೇ ಹೇಳಿದರೂ ಇಂದಿಗೂ ನಮ್ಮ… Read More ಸಮಸ್ಯೆಗಳಿಗೆ ಸಾವೇ ಪರಿಹಾರವೇ?

ಪಟಾ ಪಟಾ ಹಾರೋ ಗಾಳಿಪಟ

ಹೊಸದಾಗಿ ಮದುವೆಯಾದ ಸಹೋದ್ಯೋಗಿ ಸುಮಾರು ಎಂಟು ಗಂಟೆಯಾದರೂ ಇನ್ನೂ  ಕಛೇರಿಯಲ್ಲಿಯೇ ಇದ್ದದ್ದನ್ನು ಗಮನಿಸಿದ ನಾನು, ಏನಪ್ಪಾ ರಾಜಾ, ಮನೆಗೆ ಹೋಗುವುದಿಲ್ಲವಾ?  ಮೊನ್ನೆ ಮೊನ್ನೆ ತಾನೇ  ಮದುವೆ ಆಗಿದ್ದೀಯಾ,ನಿಮ್ಮ ಮನೆಯಲ್ಲಿ ನಿಮ್ಮ ಮನೆಯವರು ಒಬ್ಬರೇ ಇರುತ್ತಾರೆ ಮತ್ತು ನಿನ್ನ ಆಗಮನವನ್ನೇ ಕಾಯುತ್ತಿರುತ್ತಾರೆ.  ಪರವಾಗಿಲ್ಲಾ ನಾಳೆ ಕೆಲಸ ಮುಂದುವರಿಸುವಂತೆ ಎಂದು ತಿಳಿಹೇಳಿದೆ.  ಅದಕ್ಕವನು ಸಾರ್, ಹಾಗೇನಿಲ್ಲ ಸಾರ್. ಮನೆಯಲ್ಲಿ ಯಾರೂ ಇಲ್ಲಾ. ಸುಮ್ಮನೆ ಮನೆಗೆ ಹೋಗಿ ಮಾಡಲು ಏನೂ ಕೆಲಸ ಇಲ್ಲ. ಅದೇ ಟಿವಿ ನೋಡುವ ಬದಲು  ಎಲ್ಲಾ ಕೆಲಸ… Read More ಪಟಾ ಪಟಾ ಹಾರೋ ಗಾಳಿಪಟ

ಮಾಹಿಮಾಪುರದ ಮಹಿಮಾರಂಗ

ಸಾಧಾರಣವಾಗಿ ಯಾರಾದರೂ, ಯಾವುದಾದರೂ ತೀರ್ಥಕ್ಷೇತ್ರ ಅಥವಾ ಪುಣ್ಯಕ್ಷೇತ್ರಕ್ಕೆ ಹೋಗಿ ಬಂದು ತೀರ್ಥಪ್ರಸಾದವನ್ನು ಕೊಟ್ಟು ಆ ಕ್ಷೇತ್ರದ ಮಹಿಮೆಯನ್ನು ವಿವರಿಸಿ ನೀವು ಆದಷ್ಟು ಶೀಘ್ರದಲ್ಲಿ ಖಂಡಿತವಾಗಿಯೂ ಹೋಗಿ ಬರಲೇ ಬೇಕು ಎಂದಾಗ. ಅಯ್ಯೋ ನೀವೇ ಪುಣ್ಯವಂತರು. ನಮಗೆಲ್ಲಿದೆ ಆ ಭಾಗ್ಯ. ಆ ಭಗವಂತ ನಮ್ಮನ್ನು ಯಾವಾಗ ಕರೆಸಿಕೊಳ್ಳೊತ್ತಾನೋ ಎಂದು ಹೇಳುವುದು ಸಹಜ ಪ್ರಕ್ರಿಯೆ. ಅದರಂತೆಯೇ, ಮೂರ್ನಲ್ಕು ವಾರಗಳ ಹಿಂದೆ ನಮ್ಮ ಸ್ನೇಹಿತನ ಮದುವೆಗೆ ಹೋಗುವ ನೆಲಮಂಗಲ ದಾಟಿ ದಾರಿಯಲ್ಲಿ ತಿಂಡಿಗೆ ನಿಲ್ಲಿಸಿದ್ದಾಗ ದೂರದಲ್ಲಿ ಬೆಟ್ಟದ ತುದಿಯಲ್ಲಿ ಸುಂದರ ದೇವಸ್ಥಾನ… Read More ಮಾಹಿಮಾಪುರದ ಮಹಿಮಾರಂಗ

ಸಹಕಾರ ನಗರದ ಸೈಕಲ್ ಡೇ ಮತ್ತು ದೇಸೀ ಆಟಗಳು

ಜೇಷ್ಠ ಮಾಸ ಇನ್ನೇನು ಮುಗಿಯುತ್ತಿದ್ದು, ಆಷಾಡ ಮಾಸ ಆರಂಭವಾಗುತ್ತಲಿದೆ.  ಆಷಾಡ ಮಾಸದ ಗಾಳಿಯ ರಭಸ ಈಗಾಗಲೇ ಹೆಚ್ಚಾಗಿಯೇ ಹೋಗಿದೆ. ಹೇಳೀ ಕೇಳಿ ಭಾನುವಾರ ಎಂದರೆ  ಬಹಳಷ್ಟು ಬೆಂಗಳೂರಿಗರಿಗೆ ಬೆಳಾಗಾಗುವುದೇ ಸೂರ್ಯ ನೆತ್ತಿಗೆ ಬಂದ ಮೇಲೆಯೇ ಎಂದರೆ ತಪ್ಪಾಗಲಾರದೇನೋ? ಆದರೆ ಅದಕ್ಕೆ ಅಪವಾದ ಎಂಬಂತೆ ಇಂದು  ಬೆಂಗಳೂರಿನ ಉತ್ತರದ ಭಾಗದ ಸಹಕಾರ ನಗರದಲ್ಲಿ ಬೆಳ್ಳಂಬೆಳ್ಳಗ್ಗೆಯೇ  ಹಬ್ಬದ ವಾತಾವರಣ ಮೂಡಿತ್ತು ಎಂದರೆ ತಪ್ಪಾಗಲಾದರದು. ಕಾರು, ಬಸ್,  ನಾನಾ ತರಹದ ದ್ವಿಚಕ್ರ ವಾಹನಗಳು ಮುಂತಾದ ಮೋಟಾರು ವಾಹನಗಳ ದಟ್ಟಣೆ  ಅವುಗಳು ಉಗುಳುವ… Read More ಸಹಕಾರ ನಗರದ ಸೈಕಲ್ ಡೇ ಮತ್ತು ದೇಸೀ ಆಟಗಳು

ಯಾರೋ ಯಾರೋ ಗೀಚಿ ಹೋದಾ, ಹಾಳು ಹಣೆಯ ಬರಹ

ಮೊನ್ನೆ ಯೋಗ ದಿನಾಚರಣೆಯ ಹಿಂದಿನ ದಿನ ಬೆಳಿಗ್ಗೆ ಸಂಪರ್ಕಕ್ಕೆಂದು ಹಲವಾರು ಜನರನ್ನು ಭೇಟಿ ಮಾಡಲು ಹೋಗುವ ಸಂಧರ್ಭದಲ್ಲಿ ನಮ್ಮ ಕಾರ್ಯಕರ್ತ ಗುರು ಆವರ ಮನೆಗೂ ಹೋಗಿದ್ದೆವು. ಅವರ ಮನೆಯ ಮುಂದೆ ನಮ್ಮ ಗಾಡಿಗಳನ್ನು ನಿಲ್ಲಿಸುವಾಗಲೇ ಗುರು ಎಲ್ಲಿಗೋ ಹೊರಡಲು ಅನುವಾಗಿದ್ದನ್ನು ನೋಡಿ, ಕ್ಷಿಪ್ರವಾಗಿ ನಾಳಿನ ಕಾರ್ಯಕ್ರಮದ ಸ್ವರೂಪ ತಿಳಿಸಿ, ನೀವೇಲ್ಲೋ ಹೊರಟಿದ್ದೀರಿ. ಹೋಗಿ ಬನ್ನಿ ನಿಮ್ಮ ಕಾರ್ಯ ಯಶಸ್ವಿಯಾಗಲಿ ಎಂದು ಹಾರೈಸಿದಾಗ. ಎಲ್ಲಿ ಜೀ ಶುಭ. ನಾನು ಹೋಗುತ್ತಿರುವುದೇ ಆಶುಭ ಕಾರ್ಯಕ್ರಮಕ್ಕೆ ಎಂದಾಗ ಒಮ್ಮೆಲೆ ಮನಸ್ಸು ಪಿಚ್ಚೆನಿಸಿತು.… Read More ಯಾರೋ ಯಾರೋ ಗೀಚಿ ಹೋದಾ, ಹಾಳು ಹಣೆಯ ಬರಹ

ಅಂತರಾಷ್ಟ್ರೀಯ ಯೋಗ ದಿನಾಚರಣೆ 2019

ಯೋಗ ಎಂಬುದು ನಮ್ಮ  ಭಾರತೀಯರ ಪರಂಪರೆಯ ಒಂದು ಬಹುಮುಖ್ಯ ಅಂಗವಾಗಿದೆ. ನಮ್ಮ  ಋಷಿಮುನಿಗಳ ಸಹಸ್ರಾರು ವರ್ಷಗಳ ಪರಿಶ್ರಮದ ಫಲವೇ ಯೋಗಾಸನ. ಇತರೇ ಎಲ್ಲಾ ವ್ಯಾಯಾಮಗಳು ಕೇವಲ ದೈಹಿಕ ಸಧೃಡತೆ ಕೊಟ್ಟರೆ  ಯೋಗಾಸನ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಸಡೃಡತೆ ಕೊಡುತ್ತದೆ ಎಂಬುದು ಈಗ ಜಗಜ್ಜಾಹೀರಾತಾಗಿರುವ ವಿಷಯ  ಅದಕ್ಕೆಂದೇ ಸಾವಿರಾರು ವರ್ಷಗಳ ಹಿಂದೆ ಸಡೃಡ ಆರೋಗ್ಯಕ್ಕಾಗಿ ದೇವರನ್ನು ನಮಿಸುವುದರೊಂದಿಗೆ ಯೋಗಾಸನ ಮಾಡಬೇಕು ಎಂದು ಭಾರತೀಯ ಋಷಿಮುನಿಗಳು ತೋರಿಸಿಕೊಟ್ಟರು.  ಅದಕ್ಕೆ ಪತಂಜಲಿ ಮಹರ್ಷಿಗಳು  ಒಂದು ರೂಪವನ್ನು ಕೊಟ್ಟು  ಯೋಗ  ಪಿತಾಮಹ… Read More ಅಂತರಾಷ್ಟ್ರೀಯ ಯೋಗ ದಿನಾಚರಣೆ 2019

ಸರಸ್ವತಿ ನದಿ ಮತ್ತವಳ ಪುನಶ್ವೇತನ

ವಿದ್ಯಾರಣ್ಯಪುರ ಮಂಥನದ ಒಂಬತ್ತನೇ ಕಾರ್ಯಕ್ರಮ ನಿಗಧಿಯಾಗಿದ್ದಂತೆ,  ಸರಸ್ವತಿ ನದಿ ಮತ್ತವಳ ಪುನಶ್ವೇತನದ ಕುರಿತಾದ  ವಿಷಯದ ಬಗ್ಗೆ  ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ಆರ್. ಕೃಷ್ಣಮೂರ್ತಿ( ಖಾಸಗೀ ಕಂಪನಿಯ ಉದ್ಯೋಗಿಗಳು ಮತ್ತು ಇತಿಹಾಸ ಸಂಕಲನಕಾರರು)  ಅವರ ಅಮೃತ ಹಸ್ತದಿಂದ  ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಲಕ್ಷ್ಮೀ ಆನಂದ್ ಮತ್ತು ಅವರ ಮಗಳು ಅನನ್ಯಳ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಒಂದು ದೇಶದ ನಾಗರೀಕತೆ ಮತ್ತು ಸಂಸ್ಕೃತಿಗಳು ಬಹುತೇಕ ಒಂದಲ್ಲಾ ಒಂದು ನದಿ ಪಾತ್ರದ ಸುತ್ತಮುತ್ತಲೇ ಬೆಳೆದು… Read More ಸರಸ್ವತಿ ನದಿ ಮತ್ತವಳ ಪುನಶ್ವೇತನ