ವಿಶ್ವ ಸೈಕಲ್ ದಿನಾಚರಣೆ
ಜೂನ್ 3 ವಿಶ್ವ ಸೈಕಲ್ ದಿನಾಚರಣೆಯಂದು, ನಮ್ಮ ಬದುಕಿನಲ್ಲಿ ಸೈಕಲ್ಲಿನ ಪಾತ್ರ ಮತ್ತು ಸೈಕಲ್ ಬಳಸುವರಿಂದ ಆಗಬಹುದಾದ ಲಾಭಗಳ ಕುರಿತಾದ ಅಪೂರ್ವ ಮಾಹಿತಿಗಳು ಇದೋ ನಿಮಗಾಗಿ… Read More ವಿಶ್ವ ಸೈಕಲ್ ದಿನಾಚರಣೆ
ಜೂನ್ 3 ವಿಶ್ವ ಸೈಕಲ್ ದಿನಾಚರಣೆಯಂದು, ನಮ್ಮ ಬದುಕಿನಲ್ಲಿ ಸೈಕಲ್ಲಿನ ಪಾತ್ರ ಮತ್ತು ಸೈಕಲ್ ಬಳಸುವರಿಂದ ಆಗಬಹುದಾದ ಲಾಭಗಳ ಕುರಿತಾದ ಅಪೂರ್ವ ಮಾಹಿತಿಗಳು ಇದೋ ನಿಮಗಾಗಿ… Read More ವಿಶ್ವ ಸೈಕಲ್ ದಿನಾಚರಣೆ
ಮೊನ್ನೆ ನಾನು ಮತ್ತು ನನ್ನ ಸಹೋದ್ಯೋಗಿ ಸಂಜೆ ಕಛೇರಿಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೊರಟೆವು. ನಾನು ಕಾರಿನಲ್ಲಿ ಹೊರಟರೆ, ಆತ ತನ್ನ ದ್ವಿಚಕ್ರ ವಾಹನದಲ್ಲಿ ಮನೆಯ ಕಡೆ ನನ್ನ ವಿರುದ್ಧ ದಿಕ್ಕಿನಲ್ಲಿ ಹೊರಟ. ಸ್ವಲ್ಪ ದೂರ ಹೊರಟೊಡನೆಯೇ ಇದ್ದಕ್ಕಿದ್ದಂತಯೇ ಮೋಡಗಳು ದಟ್ಟವಾಗಿ ಕಾರ್ಮೋಡಗಳಾದವು. ಮಿಂಚು, ಗುಡುಗು, ಸಿಡಿಲುಗಳು ಅಬ್ಬರಿಸತೊಡಗಿ ಅಚಾನಕ್ಕಾಗಿ ಧಾರಾಕಾರವಾಗಿ ಕುಂಬದ್ರೋಣ ಮಳೆ ಸುರಿತೊಡಗಿತು. ಸಾಧಾರಣ ಮಳೆಗೇ ತುಂಬಿ ತುಳುಕುವ ಬೆಂಗಳೂರಿನ ರಸ್ತೆಗಳು ಇನ್ನು ಧಾರಾಕಾರವಾಗಿ ಸುರಿಯಿತೆಂದರೆ ಇನ್ನು ಕೇಳ ಬೇಕೇ? ಸಿಕ್ಕ ಪಕ್ಕ ಕಡೆಗಳಲ್ಲಿ… Read More ಗುಂಡಿಗಳ ಮಧ್ಯೆ ರಸ್ತೆ ಇದೆ ಎಚ್ಚರಾ!!
ಮನುಷ್ಯ ಸಂಘ ಜೀವಿ. ಆವನು ಹೆಚ್ಚು ಕಾಲ ಏಕಂತವಾಗಿರಲಾರ. ಹಾಗಾಗಿ ಬಲು ಬೇಗ ತಮ್ಮ ಅಭಿರುಚಿಗೆ ತಕ್ಕಂತೆ ಗೆಳೆಯ/ಗೆಳತಿಯರನ್ನು ಮಾಡಿಕೊಳ್ಳುತ್ತಾನೆ. ತಮ್ಮ ಸುಖಃ ದುಃಖಗಳನ್ನು ಹಂಚಿಕೊಳ್ಳುತ್ತಾನೆ. ಇದು ಬಾಲ್ಯದಿಂದ ಆರಂಭವಾಗಿ, ಯೌವನದಲ್ಲಿ ಮುಂದುವರೆದು, ವೃದ್ದಾಪ್ಯದಲ್ಲಿಯೂ ಕಾಣ ಬಹುದಾಗಿದೆ. ಅದಕ್ಕನುಗಣವಾಗಿ ಯೌವನದಲ್ಲಿ ಮದುವೆ ಎಂಬ ಕಟ್ಟು ಪಾಡಿನ ಬಂಧನದಲ್ಲಿ ಸಿಕ್ಕಿಸಿ ಅದಕ್ಕೊಂದು ಸುಮಧುರ ಬಾಂಧ್ಯವ್ಯವನ್ನು ಬೆಸೆದಿದ್ದಾರೆ ನಮ್ಮ ಪೂರ್ವಜರು. ಆದರೆ ಇಂದು ಆ ರೀತಿಯ ಮೌಲ್ಯಗಳೆಲ್ಲಾ ಮಾಯವಾಗಿ ಪಾಶ್ವಾತ್ಯೀಕರಣದ ಅಂಧಾನುಕರಣದಲ್ಲಿ ಮದುವೆಯೆಂಬ ಸುಮಧುರ ಬಾಂಧವ್ಯ ಮರೆಯಾಗಿ ಕೇವಲ ದೈಹಿಕ… Read More ನಾ ಕಂಡಂತೆ ಪ್ರೀಮಿಯರ್ ಪದ್ಮಿನಿ
ನೆನ್ನೆ ಕಳೆದ ಒಂದೂವರೆ ತಿಂಗಳು ನಡೆದ ಮಹಾಚುನಾಚಣೆಯ ಅಂತಿಮ ಫಲಿತಾಂಶದ ದಿನ. ಚುನಾವಣಾ ಸ್ಪರ್ಧಿಗಳಿಗೆ ಎಷ್ಟು ಒತ್ತಡ, ಕಾತುರ ಮತ್ತು ಕುತೂಹಲ ಇರುತ್ತದೋ ಅದಕ್ಕಿಂತಲೂ ಹೆಚ್ಚಿನ ಒತ್ತಡಕ್ಕೊಳಗಾಗಿ ರಾತ್ರಿಎಲ್ಲಾ ನಿದ್ದೆಯೇ ಬಾರದೆ, ಮುಂಜಾವ ನಾಲ್ಕುವರೆ ಘಂಟೆಗೇ ಎಚ್ಚರಗೊಂಡು ಪ್ರಾತರ್ವಿಧಿಗಳನ್ನು ಮುಗಿಸಿ, ಭಗವಂತಾ, ದೇಶಕ್ಕೆ ಸುಭದ್ರ ಮತ್ತು ಸಮರ್ಥ ನಾಯಕತ್ವ ಮತ್ತೊಮ್ಮೆ ಬರಲೀ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದೆ. ಚುನಾವಣಾ ನಿರ್ಗಮನ ಫಲಿತಾಂಶ ಬಿಜೆಪಿ ಪರವಾಗಿ ಬಂದಿದ್ದರಿಂದ ಚುನಾವಣೆ ಫಲಿತಾಂಶದ ದಿನ ಮನೆಯಲ್ಲಿಯೇ ಟಿವಿ ಮುಂದೆ ಕುಳಿತು ನೇರವಾಗಿ ಫಲಿತಾಂಶ… Read More ಕಾಮುಕ
ಕಳೆದ ಎರಡು ತಿಂಗಳುಗಳಲ್ಲಿ , ಇಡೀ ವಿಶ್ವದ ಚಿತ್ತ ನಮ್ಮ ದೇಶದತ್ತ ಇತ್ತು. ಕಾರಣ, ವಿಶ್ವದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶದ ಸಾರ್ವತ್ರಿಕ ಚುನಾವಣೆ ನಡೆಯುತ್ತಲಿತ್ತು. ಬಹುಶಃ ಪ್ರಪಂಚದ ಅತ್ಯಂತ ದೀರ್ಘಕಾಲದ ಮತ್ತು ಅತ್ಯಂತ ಹೆಚ್ಚಿನ ಕ್ಷೇತ್ರಗಳು ಮತ್ತು ಮತದಾರರು ಪಾಲ್ಗೊಂಡ ಚುನಾವಣೆ ಎಂದರೆ ಇದುವೇ ಇರಬೇಕು. 2014 ರಲ್ಲಿ UPA-1 ಮತ್ತು UPA-2ರ ದುರಾಡಳಿತ ಮತ್ತು ಭ್ರಷ್ಟಾಚಾರದಿಂದ ಬೇಸತ್ತಿದ್ದ ಭಾರತೀಯರಿಗೆ ತಮ್ಮ ದೇಶವನ್ನು ಮುನ್ನಡೆಸಲು ಕಾಣಿಸಿದ ಏಕೈಕ ಆಶಾಕಿರಣವೆಂದರೆ ನರೇಂದ್ರ ದಾಮೋದರ್ ದಾಸ್ ಮೋದಿ. ಅರ್ಥಾತ್… Read More ಮತ್ತೆ ಮುದುಡಿತು ಕೈ , ಮತ್ತೊಮ್ಮೆ ಅರಳಿತು ಕಮಲ.
ಕೆಲ ದಿನಗಳ ಹಿಂದೆ, ಸಂಜೆ ಮಾರತ್ ಹಳ್ಳಿ ಕಡೆಯಿಂದ ರಿಂಗ್ ರೋಡಿನಲ್ಲಿ ಕಛೇರಿ ಮುಗಿಸಿಕೊಂಡು ನಮ್ಮ ಮನೆಯ ಕಡೆ ಕಾರ್ನಲ್ಲಿ ಒಬ್ಬನೇ ಹೊರಟಿದ್ದೆ. ಪ್ರತಿದಿನ ನಾನೂ ಮತ್ತು ನನ್ನ ಗೆಳೆಯ ಕಾರ್ ಪೂಲ್ ಮಾಡಿ ಕೊಂಡು ಹೋಗುವುದಾರರೂ ಅಂದು ಆತ ಕಛೇರಿಗೆ ಬಾರದಿದ್ದರಿಂದ ನಾನೋಬ್ಬನೇ ಎಫ್ ಎಂನಲ್ಲಿ ಹಾಡು ಕೇಳುತ್ತಾ ಸೆಖೆ ಇದ್ದ ಕಾರಣ ಕಾರಿನ ಮುಂಬಾಗಿಲಿನ ಎರಡೂ ಕಿಟಕಿಗಳನ್ನು ಅರ್ಧ ತೆರೆದುಕೊಂಡು ನಿಧಾನವಾಗಿ ಚಲಾಯಿಸುತ್ತಿದ್ದೆ. ಕಾರ್ ಅಷ್ಟರಲ್ಲಾಗಲೇ ಕೃಷ್ಣರಾಜಪುರಂ ಜಂಕ್ಷನ್ ತಲುಪಿಯಾಗಿತ್ತು. ಅಲ್ಲಿ ದಿನದ 24… Read More ರಸ್ತೆಗಳಲ್ಲಿ ಕಳ್ಳರು ಹೆಚ್ಚಾಗಿದ್ದಾರೆ ಎಚ್ಚರಿಕೆ
ವಿದ್ಯಾರಣ್ಯಪುರ ಮಂಥನದ ಒಂಬತ್ತನೇ ಕಾರ್ಯಕ್ರಮ ನಿಗಧಿತವಾಗಿದ್ದಂತೆ ಭಾರತೀಯ ಯೋಗ ಮತ್ತು ಜೀವನ ಪದ್ದತಿ ಕುರಿತಾದ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ಹೆಚ್. ಪಿ. ಕುಂಟೋಜಿ (ನಿವೃತ್ತ ಕನ್ನಡ ಪ್ರಾಧ್ಯಾಪಕರು ಮತ್ತು ಪ್ರಸ್ತುತ ಯೋಗ ಶಿಕ್ಷಕರು) ಅವರ ಅಮೃತ ಹಸ್ತದಿಂದ ಜೊತೆಗೆ ಕಾರ್ಯಕ್ರಮಕ್ಕೆ ಬಂದಿದ್ದ ಕೆಲ ಮಾತೆಯವರೊಂದಿಗೆ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀಯುತ ಕುಂಟೋಜಿಯವರು ಇಂದಿನ ವಿಷಯವಾಗಿದ್ದ ಭಾರತೀಯ ಯೋಗ ಮತ್ತು ಜೀವನ ಪದ್ದತಿ… Read More ಭಾರತೀಯ ಯೋಗ ಮತ್ತು ಜೀವನ ಪದ್ದತಿ
ಸರಿ ಸುಮಾರು ಮೂವತ್ತು ನಲವತ್ತು ವರ್ಷಗಳ ಹಿಂದೆ ಯಾವುದೇ ಮನೆಗಳಿಗೆ ಹೋದರೂ ನಮ್ಮನ್ನು ಆದರದಿಂದ ಸ್ವಾಗತಿಸುತ್ತಿದ್ದದ್ದು ಬಾಗಿಲಿಗೆ ಕಟ್ಟಿರುವ ಒಣಗಿದ ಮಾವಿನ ಎಲೆಯ ತೋರಣ. ತೋರಣದ ಅಡಿಯಲ್ಲಿ ತಲೆಬಾಗಿ ಮನೆಯ ಒಳ ಹೊಕ್ಕಲ್ಲಿ ವಿಶಾಲವಾದ ಪ್ರಾಂಗಣ ಅದರ ಮೂಲೆಯಲ್ಲೊಂದು ಕಾಲ್ತೊಳೆಯುವ ಸ್ಥಳ. ತಾಮ್ರವೋ ಇಲ್ಲವೇ ಹಿತ್ತಾಳೆ ಕೊಳಗದಲ್ಲಿದ್ದ ನೀರನ್ನು ತಂಬಿಗೆಯಿಂದ ತುಂಬಿಕೊಂಡು ಕಾಲ್ತೊಳೆದುಕೊಂಡು, ಶುದ್ಧವಾದ ವಸ್ತ್ರದಿಂದ ಒರೆಸಿಕೊಂಡು ಹಜಾರದಲ್ಲಿ ಹಾಕಿರುವ ನಾನಾ ರೀತಿಯ ಮರದ ಪೀಠೋಪರಣದ ಮೇಲೆ ಆಸೀನರಾಗುತ್ತಿದ್ದಂತೆಯೇ ಮನೆಯೊಡತಿ ಪಳ ಪಳನೆ ಹೊಳೆಯುತ್ತಿದ್ದ ಹಿತ್ತಾಳೆ ಲೋಟದಲ್ಲಿ… Read More ಪರಿಸರದ ಮೇಲೆ ಪ್ಲಾಸ್ಟಿಕ್ ಎಂಬ ಮಾರಿ
ಲೇಖಕರು : ಶ್ರೀ ನಿರಂಜನ್ ಹವ್ಯಾಸಿ ಬರಹಗಾರರು ದೇಶದ ರಕ್ಷಣೆಗೆ ಸಂಬಂಧ ಪಟ್ಟ ವಿಷಯದಲ್ಲಿ ಗೂಢಾಚಾರಿಗಳ ಪಾತ್ರ ಬಹಳ ಪ್ರಮುಖವಾಗಿರುತ್ತದೆ. ಅವರು ದೇಶಕ್ಕಾಗಿ ತಮ್ಮ ಜೀವನದ ಹಂಗನ್ನೇ ತೊರೆದು ಬಹಳ ಸಂದಿಗ್ಧ ಪರಿಸ್ಥಿತಿಯಲ್ಲಿ ಶತೃ ರಾಷ್ಟ್ರಗಳಲ್ಲಿ ಕೆಲಸ ನಿರ್ವಹಿಸುತ್ತಾ ಕಾಲ ಕಾಲಕ್ಕೆ ಶತೃ ದೇಶದ ಗೌಪ್ಯ ಮಾಹಿತಿಗಳನ್ನು ತಮ್ಮ ಮಾತೃದೇಶಕ್ಕೆ ಕಳುಹಿಸಿಕೊಡುತ್ತಾ ಶತೃಗಳ ಆಕ್ರಮಣದಿಂದ ದೇಶವನ್ನು ರಕ್ಷಿಸುವ ಮಹತ್ಕಾರ್ಯದಲ್ಲಿ ಭಾಗಿಗಳಾಗಿರುತ್ತಾರೆ. ಅಂತಹ ಒಬ್ಬ ಧೀರ ಯೋಧ ಗೂಢಾಚಾರಿ ಆಗಿದ್ದ ದಿ. ಶ್ರೀ ರವೀಂದ್ರ ಕೌಶಿಕ್ ಅವರ ಕುರಿತಾಗಿ… Read More ಬ್ಲಾಕ್ ಟೈಗರ್