73ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಈ ಬಾರಿಯ ಆಗಶ್ಟ್ 15, 2019 ಒಂದು ರೀತಿಯ ಅಪರೂಪದ ದಿನ. ನಾಡಿಗೆ 73ನೇ  ಸ್ವಾತಂತ್ರ್ಯ ದಿನಾಚರಣೆ, ಕೆಚ್ಚದೆಯ ಸೇನಾನಿ ಸಂಗೊಳ್ಳಿ ರಾಯಣ್ಣನ ಜನ್ಮದಿನದ ಸಡಗರವಾದರೇ  ಇನ್ನು ಮನೆಗಳಲ್ಲಿ ನಾರಿಯರಿಗೆ   ರಕ್ಷಾಬಂಧನದ  ಸಂಭ್ರಮ,  ಬಹುತೇಕ ನರರಿಗೆ ನೂಲುಹುಣ್ಣಿಯ ಆಚರಣೆ.  ಅಂಗಡಿಯಲ್ಲಿ ಒಂದೆಡೆ ನೂರಾರು ತ್ರಿವರ್ಣ ಧ್ವಜದ ಭರಾಟೆಯಾದರೆ ಮತ್ತೊಂದೆಡೆ ಸಾವಿರಾರು ರಾಖಿಗಳ  ಸರಮಾಲೆ ಮತ್ತೊಂದೆಡೆ ಸದ್ದಿಲ್ಲದೆ ಕೆಲವಾರು ಜನಿವಾರಗಳ ಮಾರಾಟ. ಒಟ್ಟಿನಲ್ಲಿ ಎಲ್ಲರಿಗೂ ಕೊಂಡಾಟವೇ ಕೊಂಡಾಟ. ಮೂರ್ನಾಲ್ಕು  ದಿನಗಳಿಂದ  ಆರೋಗ್ಯ ಸರಿಯಿಲ್ಲದೇ  ಗೃಹಬಂಧನದಲ್ಲಿಯೇ ಇದ್ದ ನನಗೆ ಇಂದು… Read More 73ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಅನಿಷ್ಟಕೆಲ್ಲಾ ಶನೀಶ್ವರನೇ ಕಾರಣ.

ಕಳೆದ ಎರಡು ವಾರಗಳಿಂದ ನಮ್ಮ ರಾಜ್ಯದ ಬಹುತೇಕ ಪ್ರದೇಶಗಳು ಆಶ್ಲೇಷ ಮಳೆಗೆ ಬಲಿಯಾಗಿ ಮುಳುಗಿ ಹೋಗಿದೆ. ನೆನ್ನೆ ತನಕ ಪ್ರಕೃತಿಯನ್ನು ಎಗ್ಗಿಲ್ಲದೆ ನಾಶ ಮಾಡಿ ತಮ್ಮ ಸಾಮ್ರಾಜ್ಯವನ್ನು ವಿಸ್ಥಾರ ಮಾಡಿಕೊಂಡು ಸಾವಿರಾರು ಎಕರೆ ತೋಟ ಮಾಡಿ ಕೊಂಡು ಐಶಾರಾಮಿ ಬಂಗಲೆಯಲ್ಲಿ ವಾಸ ಮಾಡಿ ಕೊಂಡು ನೂರಾರು ಕೂಲಿ ಕಾರ್ಮಿಕರಿಗೆ ಮಾಲಿಕರಾಗಿದ್ದವರು ಇಂದು ಎಲ್ಲವನ್ನೂ ಕಳೆದು ಕೊಂಡು ಅದೇ ಕೂಲಿಗಳ ಜೊತೆಯಲ್ಲಿಯೇ ಗಂಜೀ ಕೇಂದ್ರದಲ್ಲಿ ನಿರಾಶ್ರಿತರಾಗಿರುವವರು ಬಹಳ ಮಂದಿ ಇದ್ದಾರೆ. ನಮ್ಮ ರಾಜ್ಯದಂತೆ ನೆರೆ ರಾಜ್ಯವಾದ ಕೇರಳದಲ್ಲೂ ವಿಪರೀತವಾದ… Read More ಅನಿಷ್ಟಕೆಲ್ಲಾ ಶನೀಶ್ವರನೇ ಕಾರಣ.

ಉಪಾಕರ್ಮ

ಉಪಾಕರ್ಮ ಎಂದರೆ ಏನು? ಅದನ್ನು ಯಾರು? ಎಂದು? ಏತಕ್ಕಾಗಿ? ಮತ್ತು ಹೇಗೆ ಆಚರಿಸುತ್ತಾರೆ?

ಋಗ್ ಉಪಾಕರ್ಮ ‌ಮತ್ತು ಯಜುರ್ ಉಪಾಕರ್ಮ ಬೇರೆ ಬೇರೆ ದಿನಗಳಲ್ಲಿ ಏಕೆ ಬರುತ್ತದೆ?

ಒಂದು, ಎರಡು, ಮೂರು, ನಾಲ್ಕು ಮತ್ತೇ ಕೆಲವರು ಐದನೇ ಜನಿವಾರವನ್ನೂ ಧರಿಸುವುದು ಏತಕ್ಕಾಗಿ? ಎಂಬೆಲ್ಲಾ ಕುತೂಹಲಕ್ಕೆ ಇದೋ ಇಲ್ಲಿದೆ ಉತ್ತರ.… Read More ಉಪಾಕರ್ಮ

ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಶ್ರೀಕ್ಷೇತ್ರ ಕಮಲಶಿಲೆ

ಕುಂದಾಪುರದಿಂದ ಸುಮಾರು 35 ಕಿ.ಮೀ. ಸಿದ್ದಾಪುರದಿಂದ 6 ಕಿ.ಮೀ, ಕೊಲ್ಲೂರಿನಿಂದ ಸುಮಾರು 40 ಕಿ.ಮೀ. ಗಳಷ್ಟು ದೂರದಲ್ಲಿರುವ ಕಮಲಶಿಲೆಯಲ್ಲಿ ಶ್ರೀಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಾಲಯವಿದೆ. ಈ ದೇವಸ್ಥಾನವು ಕುಬ್ಜಾ ನದಿ ಹಾಗೂ ನಾಗತೀರ್ಥಗಳ ನದಿಗಳ ಸಂಗಮ ಕ್ಷೇತ್ರವಾಗಿದೆ. ಇಲ್ಲಿ ದುರ್ಗಾದೇವಿ ಲಿಂಗ ರೂಪಿಯಾಗಿ ನೆಲೆಸಿದ್ದಾಳೆ. ಲಿಂಗದಲ್ಲಿ ಮೂರು ಸ್ವರ್ಣರೇಖೆಗಳಿದ್ದು ಮಹಾಲಕ್ಷ್ಮೀ, ಮಹಾಕಾಳಿ ಹಾಗೂ ಮಹಾಸರಸ್ವತಿ ಐಕ್ಯವಾಗಿದ್ದಾರೆ ಎಂಬ ಪ್ರತೀತಿಯಿದೆ. ದೇವಾಲಯದ ಸುತ್ತಲೂ ಹೊರಪೌಳಿಯಲ್ಲಿ ಈಶ್ವರ, ಗಣಪತಿ, ಸುಬ್ರಹ್ಮಣ್ಯ, ಹೊಸಮ್ಮ, ಕ್ಷೇತ್ರಪಾಲ, ರಕ್ತೇಶ್ವರಿ, ಹುಲಿದೇವಿ ಮುಂತಾದ ಪರಿವಾರ ದೇವರುಗಳು ನೆಲೆಸಿದ್ದಾರೆ.… Read More ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಶ್ರೀಕ್ಷೇತ್ರ ಕಮಲಶಿಲೆ

ವಿದ್ಯೆ ಮತ್ತು ಸಂಸ್ಕಾರ

ಕಳೆದ ವಾರ ನನ್ನ ಆತ್ಮೀಯ ಗೆಳೆಯರು ಅದರಲ್ಲೂ ವಿಶೇಷವಾಗಿ ಕನ್ನಡ ಪ್ರಾಧ್ಯಾಪಕರು ವಿದ್ಯೆ ಮತ್ತು ಸಂಸ್ಕಾರ ಎರಡೂ ಒಂದು ರೀತಿಯ ಜೋಡಿ ಪದಗಳು ಹೌದಾದರೂ ಇವರೆಡಲ್ಲಿರುವ ವೆತ್ಯಾಸ ಏನಿರಬಹುದು ಎಂದು ವ್ಯಾಟ್ಯಾಪ್ ಮುಖೇನ ಪ್ರಶ್ನಿಸಿದರು. ಅವರು ಕೇಳಿರುವ ಪ್ರಶ್ನೆ ನೋಡಲು ಸುಲಭವಾಗಿದ್ದರೂ ಉತ್ತರಿಸಲು ಸ್ವಲ್ಪ ಕಠಿಣ ಎಂದು ಸ್ವಲ್ಪ ಯೋಚಿಸಿದ ನಂತರ ಅರಿವಾಯಿತಾದರೂ, ಕೂಡಲೇ ಸಂಸ್ಕಾರ ಎನ್ನುವುದು ಜೀವನದ ತಳಹದಿ. ಬಹಳಷ್ಘು ಬಾರಿ ಅದು ನಮ್ಮ ತಂದೆ ತಾಯಿ, ಇಲ್ಲವೇ ಕುಟುಂಬ ಮತ್ತು ನೆರೆಹೊರೆಯವರ ಪ್ರಭಾವ, ಬೆಳೆದು… Read More ವಿದ್ಯೆ ಮತ್ತು ಸಂಸ್ಕಾರ

ಅಲ್ಲಾಡ್ತಾ ಇದೆ, ಅಲ್ಲಾಡ್ತಾ ಇದೆ.

ನಮ್ಮಂತಹ ಮಧ್ಯಮ ವರ್ಗದವರಿಗೆ ವಿಮಾನದಲ್ಲಿ ಪ್ರಯಾಣ ಮಾಡುವುದೆಂದರೆ ಅದೇನೋ ಖುಷಿ. ದೂರ ದೂರದ ಪ್ರದೇಶಗಳಿಗೆ ಕೆಲವೇ ಗಂಟೆಗಳಲ್ಲಿ ಹೋಗುಬಹುದು ಎಂಬ ಸಂಭ್ರಮ. ಅದರೆ ನಾವೂ ನೀವು ಎಣಿಸಿದಂತೆ ವಿಮಾನಯಾನ ಅಷ್ಟು ಸುಲಭದಲ್ಲವಾಗಿದ್ದು, ವಿಮಾನ ಯಾನದ ಸಮಯದಲ್ಲಿ ಹೃದಯವೇ ಬಾಯಿಗೆ ಬಂದಂತೆ ಆಗಿ ಅಂದು ನಾನು ಅನುಭವಿಸಿದ ರೋಚಕತೆಗಳು ಇದೋ ನಿಮಗಾಗಿ. ವರ್ಷಗಳ ಹಿಂದೆ ಕಛೇರಿಯ ಕೆಲಸದ ನಿಮಿತ್ತ ಜಪಾನ್ ದೇಶದ ಟೋಕೀಯೋ ನಮ್ಮ ಮತ್ತೊಂದು ಶಾಖೆಗೆ ಹೋಗುವ ಸಂದರ್ಭ ಒದಗಿ ಬಂದಿತ್ತು. ಅದು ನನ್ನ ಮೊತ್ತ ಮೊದಲ… Read More ಅಲ್ಲಾಡ್ತಾ ಇದೆ, ಅಲ್ಲಾಡ್ತಾ ಇದೆ.

ವರಮಹಾಲಕ್ಷ್ಮಿ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳು

ತಮ್ಮ ಸುಮಂಗಲಿತನವು ಸುದೀರ್ಘವಾಗಿರಲಿ ಎಂಬ ಆಶಯದಿಂದ ಆಚರಿಸಲಾಗುವ ವರಮಹಾಲಕ್ಶ್ಮಿ ಹಬ್ಬದಲ್ಲಿ ಇಂದು ಭಕ್ತಿಗಿಂತ, ಆಡಂಬರವೇ ಹೆಚ್ಚಾಗಿ ದೇವರ ಪೂಜೆಗಿಂತ ತಮ್ಮ ಸಿರಿ ಸಂಪತ್ತುಗಳನ್ನು ಪ್ರದರ್ಶಿಸುವ ಹಬ್ಬವಾಗುತ್ತಿರುವ ಹಿನ್ನಲೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳ ವಿವರಗಳು ಇದೋ ನಿಮಗಾಗಿ… Read More ವರಮಹಾಲಕ್ಷ್ಮಿ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳು

ಸೋತು ಗೆದ್ದವರು ಸುಷ್ಮಾ ಸ್ವರಾಜ್

1999ರ ಲೋಕಸಭಾ ಚುನಾವಣೆ. ಕಾಂಗ್ರೇಸ್ ಮತ್ತು ಬಿಜೆಪಿ ಎರಡೂ ಪಕ್ಷಗಳೂ ತಮ್ಮ ಸ್ವಂತ ಬಲದಿಂದ ಆಡಳಿತದ ಚುಕ್ಕಾಣಿ ಹಿಡಿಯಲು ಜಿದ್ದಾ ಜಿದ್ದಿನಿಂದ ಹೋರಾಟಕ್ಕೆ ನಿಂತಿದ್ದವು. ದಕ್ಷಿಣ ಭಾರತದಲ್ಲಿ ಕಾಂಗ್ರೇಸ್ಸಿಗರ ಬಲ ಹೆಚ್ಚಿಸಲೆಂದೇ ಅಂದಿನ ಕಾಂಗ್ರೇಸ್ ಪಕ್ಷದ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿಯವರು ಉತ್ತರಪ್ರದೇಶದ ಅಮೆಥಿಯ ಜೊತೆಗೆ ಕರ್ನಾಟಕದ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ, ಎಲ್ಲರಿಗೂ ಸೋನಿಯಾ ಗಾಂಧಿಯ ವಿರುದ್ಧ ಭಾರತೀಯ ಜನತಾಪಕ್ಷದ ಅಭ್ಯರ್ಥಿ ಯಾರಿರಬಹುದೆಂಬ ಕುತೂಹಲ. ಜನರ ನಿರೀಕ್ಷೆಗೂ ಸಿಲುಕದಂತ ತುಸು ಕಡಿಮೆ ಎತ್ತರದ, ಸದಾ ಬಣ್ಣ… Read More ಸೋತು ಗೆದ್ದವರು ಸುಷ್ಮಾ ಸ್ವರಾಜ್

ನಾಗರ ಪಂಚಮಿ

ಗ್ರೀಷ್ಮ ಋತುವಿನ ಜೇಷ್ಠ ಮತ್ತು ಆಷಾಡ ಮಾಸಗಳಲ್ಲಿ ಬಿದ್ದ ಅಲ್ಪ ಸ್ವಲ್ಪ ಮಳೆಯಲ್ಲಿ ಕೃಷಿಯ ಬಿತ್ತನೆ ಕಾರ್ಯ ಮುಗಿಸಿ ಬಳಲಿ, ವರ್ಷ ಋತುವಿನಲ್ಲಿ ಒಳ್ಳೆಯ ಮಳೆಯಾಗಿ ಉತ್ತಮ ಬೆಳೆಯಲ್ಲಿರುವಾಗಲೇ ಬರುವ ಮಾಸವೇ ಶ್ರಾವಣ ಮತ್ತು ಭಾದ್ರಪತ . ಶ್ರಾವಣ ಮತ್ತು ಭಾದ್ರಪತ ಮಾಸಗಳೆಂದರೆ ಹಬ್ಬಗಳ ಮಾಸಗಳು ಎಂದರೆ ತಪ್ಪಾಗಲಾರದು. ಸಾಲು ಸಾಲುಗಳ ಹಬ್ಬಗಳಲ್ಲಿ ಎರಡನೆಯ (ಆಷಾಡದ ಕಡೆಯ ದಿನ ಭೀಮನಮಾವಾಸ್ಯೆ) ಹಬ್ಬವೇ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ವಿಶೇಷ ಭಯ, ಭಕ್ತಿ ಮತ್ತು ಮಡಿಯಿಂದ… Read More ನಾಗರ ಪಂಚಮಿ