ಮರೆಯಲಾಗದ ಮೋಹನ್ ದಾಸ್

ಜೀವನ ಎನ್ನುವುದು ಒಂದು ರೈಲು ಪಯಾಣವಿದ್ದಂತೆ. ರೈಲು ಯಾವುದೇ ಧರ್ಮ, ಜಾತಿ, ಭಾಷೆ ವರ್ಣ ಎಂಬ ಬೇಧವಿಲ್ಲದೇ, ಎಲ್ಲ ರೀತಿಯ ಪ್ರಯಾಣಿಕರನ್ನು ಹೊತ್ತು ಕೊಂಡು ನಿಗಧಿತ ಸ್ಥಳದಿಂದ ಸಮಯಕ್ಕೆ ಸರಿಯಾಗಿ ಹೊರಟು ಒಂದೊಂದೇ ನಿಲ್ದಾಣವನ್ನು ತಲುಪಿ ಅಲ್ಲಲ್ಲಿ ಪ್ರಯಾಣಿಕರನ್ನು ಇಳಿಸುತ್ತಾ, ಮತ್ತೆ ಹತ್ತಿಸಿಕೊಳ್ಳುತ್ತಾ, ತನ್ನ ಪೂರ್ವನಿರ್ಧಾರಿತ ಗಮ್ಯಸ್ಥಾನವನ್ನು ತಲುಪುವಷ್ಟರಲ್ಲಿ ಅದೆಷ್ಟೋ ಮಂದಿ ಅದರ ಭಾಗವಾಗಿ ಹೋಗಿರುತ್ತಾರೆ. ಹಾಗೆ ಪ್ರಯಾಣಿಸುವ ಎಲ್ಲರ ಪರಿಚಯವು ರೈಲಿಗೆ ಇಲ್ಲದೇ ಹೋದರೂ, ಖಂಡಿತವಾಗಿಯೂ ಕೆಲವರಂತೂ ಅದರ ನೆನಪಿನ ಭಾಗವಾಗಿರುತ್ತಾರೆ. ಅದೇ ರೀತಿ ನನ್ನ… Read More ಮರೆಯಲಾಗದ ಮೋಹನ್ ದಾಸ್

2021 ಕೊರೊನಾ, 2025 ಜಲಗಂಡಾಂತರ?

ಪ್ರತೀ ಮಕರ ಸಂಕ್ರಾಂತಿಯಂದು ಸಾಕ್ಷಾತ್​ ಸೂರ್ಯದೇವನೇ ಗವಿಪುರಂ ಗುಟ್ಟಹಳ್ಳಿಯ ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ ಪಾದಕ್ಕೆ ಎರಗಿ ಆಶೀರ್ವಾದ ಮತ್ತು ಅನುಮತಿ ಕೋರಿ, ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸಾಗುತ್ತಾನೆ ಎನ್ನುವ ನಂಬಿಕೆ ಇದ್ದು, ಈ ಬಾರಿ ಸೂರ್ಯನ ರಶ್ಮಿಯು ಸ್ವಾಮಿಯ ಮೇಲೆ ಬೀಳದಿರುವ ಕಾರಣ ಭಕ್ತಾದಿಗಳಲ್ಲಿ ಮೂಡಿರುವ ಆತಂಕದ ಕಥೆ-ವ್ಯಥೆ ಇದೋ ನಿಮಗಾಗಿ… Read More 2021 ಕೊರೊನಾ, 2025 ಜಲಗಂಡಾಂತರ?

ವಿದ್ಯಾರಣ್ಯಪುರದ ಶ್ರೀ ದುರ್ಗಾಪರಮೇಶ್ವರಿ ಕುಸ್ತಿ ಪಂದ್ಯಾವಳಿಗಳು

ಮಲ್ಲಯುದ್ದ (ಕುಸ್ತಿ) ಯಾವುದೇ ಆಯುಧಗಳನ್ನು ಬಳಸದೇ ಕೇವಲ ಶಕ್ತಿ ಹಾಗೂ ಯುಕ್ತಿಗಳನ್ನು ಬಳಸಿಕೊಂಡು ಎದುರಾಳಿಗಳ ವಿರುದ್ಧ ಸೆಣಸಿ ಗೆಲ್ಲುವ ಒಂದು ಪ್ರಾಚೀನ ಕಲೆಯಾಗಿದ್ದು. ಪುರಾಣ ಕಥೆಗಳಲ್ಲಿ ಕುಸ್ತಿಯ ಉಲ್ಲೇಖವಿದೆ. ರಾಜಾಶ್ರಯವಿಲ್ಲದೇ, ಇಂದಿನ ಆಧುನಿಕ ಯುಗದಲ್ಲಿ ಕುಸ್ತಿ ಪಂದ್ಯಾವಳಿಗಳು ಮರೆಯಾಗುತ್ತಿರುವ ಸಂಧರ್ಭದಲ್ಲಿ ವಿದ್ಯಾರಣ್ಯಪುರದ ಶ್ರೀ ಕಾಳಿಕಾ ದುರ್ಗಾಪರಮೇಶ್ವರರಿ ದೇವಸ್ಥಾನದವತಿಯಿಂದ ಮೊದಲ ಬಾರಿಗೆ ಭಾನುವಾರ, ಜನವರಿ 12, 2025ರಂದು ವಿದ್ಯಾರಣ್ಯಪುರದ ಎನ್.ಟಿ.ಐ. ಮೈದಾನದಲ್ಲಿ ಆಯೋಜಿಸಲಾಗಿರುವ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಗಳ ವಿವರಗಳು ಇದೋ ನಿಮಗಾಗಿ… Read More ವಿದ್ಯಾರಣ್ಯಪುರದ ಶ್ರೀ ದುರ್ಗಾಪರಮೇಶ್ವರಿ ಕುಸ್ತಿ ಪಂದ್ಯಾವಳಿಗಳು

ಕೋಲಾರದಲ್ಲಿ ಆರ್. ಎಸ್. ಎಸ್. ಸ್ವಯಂಸೇವಕರ ಪಥಸಂಚಲನ

ರಾಷ್ಟ್ರೀಯ ಸ್ವಯಂಸೇವಕ ಸಂಘ ನಡೆದು ಬಂದ ದಾರಿ ಮತ್ತು ಸಂಘದ ಶತಮಾನೋತ್ಸವದ ಅಂಗವಾಗಿ ಜನವರಿ 04, 2025 ಭಾನುವಾರದಂದು ವಕ್ಕಲೇರಿ ಗ್ರಾಮದಿಂದ ಕೋಲಾರದವರೆಗೂ ನಡೆದ 15 ಕಿಮೀಗಳಷ್ಟು ದೂರದ ಬೃಹತ್ ಪಥಸಂಚಲನದ ವಿಹಂಗಮ ನೋಟ ಇದೋ ನಿಮಗಾಗಿ… Read More ಕೋಲಾರದಲ್ಲಿ ಆರ್. ಎಸ್. ಎಸ್. ಸ್ವಯಂಸೇವಕರ ಪಥಸಂಚಲನ

ಲಯವಾದ್ಯ ಪ್ರವೀಣ ಎಸ್. ಬಾಲಸುಬ್ರಹ್ಮಣ್ಯಂ (ಬಾಲಿ)

ಆರು ದಶಕಗಳ ಕಾಲ ಕನ್ನಡ ಚಿತ್ರರಂಗ, ಶಾಸ್ಗ್ರೀಯ ಸಂಗೀತ ಮತ್ತು ಸುಗಮ ಸಂಗೀತ ಕ್ಷೇತ್ರದಲ್ಲಿ ಅನಭಿಶಕ್ತ ದೊರೆಯಾಗಿದ್ದರೂ ಎಲೆಮರೆ ಕಾಯಿಯಂತೆಯೇ ಸೇವೆ ಸಲ್ಲಿಸಿದ ರಿದಂ ಕಿಂಗ್ ಶ್ರೀ ಎಸ್. ಬಾಲಸುಬ್ರಹ್ಮಣ್ಯಂ ಎಲ್ಲರ ಪ್ರೀತಿಯ ಬಾಲಿ ಸರ್ ಅವರು ನಮ್ಮೆಲ್ಲರನ್ನೂ ಅಗಲಿರುವ ಸಂಧರ್ಭದಲ್ಲಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಜೊತೆ ಕೆಲವು ಅಪರೂಪದ ಸಂಗತಿಗಳು ಇದೋ ನಿಮಗಾಗಿ… Read More ಲಯವಾದ್ಯ ಪ್ರವೀಣ ಎಸ್. ಬಾಲಸುಬ್ರಹ್ಮಣ್ಯಂ (ಬಾಲಿ)

ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಕನ್ನಡ ಸಾಹಿತ್ಯ ಸಮ್ಮೇಳನ ಎನ್ನುವುದು, ಕನ್ನಡಿಗರ ಜ್ಞಾನದಾಹವನ್ನು ತೀರಿಸಲು ಮತ್ತು ಕನ್ನಡ ಭಾಷೆಯ ಅಸ್ಮಿತೆ ಮತ್ತು ಅಸ್ತಿತ್ವದ ಜೊತೆಗೆ ಕನ್ನಡಿಗನೇ ಸಾರ್ವಭೌಮ ಎಂಬ ಜನಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವಾಗಿದ್ದರೆ, ಬೇಳೆಯ ಜೊತೆ ಮೂಳೆಯೂ ಇರಲಿ ಎಂದು ತಮ್ಮ ಬಾಯಿ ಚಪಲ ತೀರಿಸಿಕೊಳ್ಳಲಿ ಚೀರಾಟ/ಹೋರಾಟ ಮಾಡುತ್ತಿರುವುದು ಎಷ್ಟು ಸರಿ?
Read More ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?

ವಿವಿಧತೆಯಲ್ಲೂ ಏಕತೆ ಹೊಂದಿರುವ ನಮ್ಮ ದೇಶದಲ್ಲಿ ಎಲ್ಲಾ ಭಾಷಿಕರಿಗೂ ಸಮಾನ ಅವಕಾಶವಿದ್ದರೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ವಯಕ್ತಿಕ ತೆವಲುಗಳಿಗಾಗಿ ಜಾತಿ, ಧರ್ಮ, ಭಾಷೆಯಗಳ ಮೂಲಕ ಸಹಾಯ ಮಾಡಿದವರನ್ನೇ ತುಳಿಯುತ್ತಿರುವ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?

ನವೆಂಬರ್ ಕನ್ನಡಿಗರು

ನೆನ್ನೆ ರಾತ್ರಿ ಮುಗಿದು ಇವತ್ತು ಬೆಳಕು ಹರಿಯುತ್ತಿದ್ದಂತೆಯೇ, ನವೆಂಬರ್ ತಿಂಗಳು ಮುಗಿದು ಡಿಸೆಂಬರ್ ತಿಂಗಳು ಬಂದೇ ಬಿಟ್ಟಿತು. ಯಾಕೇ ಅಂದರೆ ಕಾಲ ಎಂದಿಗೂ ನಿಲ್ಲೋದಿಲ್ಲ. ಅದರ ಪಾಡಿಗೆ ಅದು ಹೋಗ್ತಾನೇ ಇರುತ್ತದೆ. ಇವತ್ತಿಗೆ ಮೂವತ್ತು ದಿನಗಳ ಹಿಂದೆ ಸರಿಯಾಗಿ ನವೆಂಬರ್ ಒಂದನೇ ತಾರೀಖು, ಸಮಸ್ತ ಕನ್ನಡಿಗರ ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹೇಳಲೂ ಸಾಧ್ಯವೇ ಇಲ್ಲಾ.ಇನ್ನು ನಮ್ಮ ಉಟ್ಟು ಖನ್ನಡ ಓಲಾಟಗಾರರಿಗೆ ಮತ್ತು ನಮ್ಮ ರಾಜಕೀಯ ಧುರೀಣರಿಗಂತೂ ನವೆಂಬರ್ 1 ರಿಂದ 30ನೇ ತಾರೀಖಿನವರೆಗೂ ಪುರುಸೊತ್ತೇ ಇರುಲಿಲ್ಲ. ಎಲ್ಲೆಲ್ಲಿ… Read More ನವೆಂಬರ್ ಕನ್ನಡಿಗರು

ಕನ್ನಡದ ಶರ್ಲಾಕ್ ಹೋಮ್ಸ್ ಎನ್. ನರಸಿಂಹಯ್ಯ

1950-80ರ ದಶಕದಲ್ಲಿ ಕನ್ನಡಿಗರಿಗೆ  ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸವನ್ನು ಬೆಳೆಸಿದ ತಮ್ಮ ಪತ್ತೆದಾರಿ ಕಾದಂಬಾರಿಗಳ ಮೂಲಕ, ಕನ್ನಡದ ಶರ್ಲಾಕ್ ಹೋಮ್ಸ್ ಎಂದೇ ಎಂದೇ ಪ್ರಸಿದ್ಧರಾಗಿದ್ದ ಶ್ರೀ ಎನ್.ನರಸಿಂಹಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ… Read More ಕನ್ನಡದ ಶರ್ಲಾಕ್ ಹೋಮ್ಸ್ ಎನ್. ನರಸಿಂಹಯ್ಯ