ಭಾರತೀಯ ಮತದಾರನ ಹೃದಯಾಂತರಾಳದ ಮಾತು
ನನ್ನ ಹೆಸರು ಮನೀಷ್ ಕುಮಾರ್. ಜನ್ಮತಃ ನಾನೊಬ್ಬ ಹಿಂದು ಮತ್ತು 2014 ರಲ್ಲಿ ನಾನು ಕಾಂಗ್ರೆಸ್ ಪಕ್ಷಕ್ಕೇ ನನ್ನ ಮತವನ್ನು ನೀಡಿದ್ದೇನೆ . ಗುಜರಾತ್ ಮಾದರಿಯ ಬಗ್ಗೆ ನಾನು ಕೇಳಿದ್ದೆ, ಮೋದಿ ಪ್ರಧಾನಿಯಾದರೆ,ದೇಶಾದ್ಯಂತ ಗೋಧ್ರಾ ಮಾದರಿಯ ಕೋಮು ದಳ್ಳುರಿಯ ಪ್ರಕರಣಗಳು ಹೆಚ್ಚಾಗಬಹುದು ಎಂದು ಎಣಿಸಿದಿದ್ದೆ. ಆದರೆ ಜನರು ಬಹುತದಿಂದ ಮೋದಿಯವರನ್ನು ಅಯ್ಕೆಮಾಡಿ ಪ್ರಧಾನಿಯನ್ನಾಗಿ ಮಾಡಿದಾಗ, ಅಯ್ಯೋ ನನ್ನ ಒಂದು ಮತ ವ್ಯರ್ಥವಾಯಿತಲ್ಲಾ ಎಂದು ವಿಷಾಧಿಸಿದ್ದೆ. ನನ್ನ ಸ್ನೇಹಿತರೊಂದಿಗೆ ವಾದಮಾಡುತ್ತಾ ಮೋದಿ ಜನರಲ್ಲಿ ಹಗೆತನವನ್ನು ಹೆಚ್ಚಿಸುವ ಮತ್ತು ರಾಮ… Read More ಭಾರತೀಯ ಮತದಾರನ ಹೃದಯಾಂತರಾಳದ ಮಾತು







