ಸಂಸಾರ V/S ಸಂಸ್ಕಾರ

2019ರ ಲೋಕಸಭಾ ಚುನಾವಣೆಯ ಕಾವು ದೇಶಾದ್ಯಂತ ಚುರುಕಾಗುತ್ತಿದೆ. ನಮ್ಮ ರಾಜ್ಯದಲ್ಲಿ ಏಪ್ರಿಲ್ ತಿಂಗಳಿನ 18 ಮತ್ತು 23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಈಗಾಗಲೇ ನಾಮಪತ್ರ ಸಲ್ಲಿಕೆಯಾಗಿದೆ. ಪ್ರಸಕ್ತ ದೋಸ್ತಿ ಸರ್ಕಾರಗಳು ನಾಲ್ಕೈದು ವಾರಗಳವರೆಗೆ ಕಿತ್ತಾಡಿ ಕೊನೆಗೆ 20 ಕಾಂಗ್ರೇಸ್ಸಿಗೆ ಮತ್ತು 12 ಕ್ಕೆ ಜೋತು ಬಿದ್ದು ಕೊನೆಗೆ 8 ಸ್ಥಾನಗಳಿಗೆ ಜೆಡಿಎಸ್ ಒಪ್ಪಿಕೊಂಡಿತಾದರೂ, ಅದಕ್ಕೆ 4 ಸ್ಥಾನಕ್ಕಿಂತಲೂ ಅಧಿಕ ಅಭ್ಯರ್ಥಿಗಳನ್ನು ಹಾಕಲು ಪರದಾಡಿದ್ದು ನಿಜಕ್ಕೂ ಹಾಸ್ಯಾಸ್ಪದವಾಗಿದೆ. ಹಾಗೆ ನಾಮ ಪತ್ರ ಸಲ್ಲಿಸಿದ 4 ಸ್ಥಾನಗಳಲ್ಲಿ ಒಂದೇ… Read More ಸಂಸಾರ V/S ಸಂಸ್ಕಾರ

ಪ್ರಜಾಪಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು

ಶ್ರೀ ರಮೇಶ್ ಕುಮಾರ್ ಅವರಿಗೆ ಮಾನ್ಯ ಕರ್ನಾಟಕ ವಿಧಾನಸಭಾಧ್ಯಕ್ಷರು, ವಿಧಾನಸೌಧ. ಮಾನ್ಯ ಸಭಾಧ್ಯಕ್ಷರೇ, ಚುಂಚೋಳಿ ಕ್ಷೇತ್ರದ ಕಾಂಗ್ರೇಸ್ ಶಾಸಕರಾದ ಶ್ರೀ ಉಮೇಶ್ ಜಾದವ್ ಅವರು ತಮ್ಮ ವಯಕ್ತಿಯ ಕಾರಣಗಳಿಂದಾಗಿ ಕೆಲವು ದಿನಗಳ ಹಿಂದೆ ಖುದ್ದಾಗಿ ತಮ್ಮ ಮನೆಗೆ ಆಗಮಿಸಿ ತಮ್ಮ ವಿಧಾನಸಭಾ ಸದ್ಯಸ್ಯಕ್ಕೆ ರಾಜಿನಾಮೆ ಕೊಟ್ಟಿದ್ದು ಎಲ್ಲರಿಗೂ ತಿಳಿದ ವಿಷಯ. ಒಳ್ಳೆಯ ಜ್ಞಾನಿಗಳೂ, ವಾಗ್ಮಿಗಳೂ ಮತ್ತು ಅತ್ಯುತ್ತಮ ಸಂಸದೀಯ ಪಟುವಾದ ನೀವು ಅವರ ರಾಜೀನಾಮೆಯನ್ನು ಸ್ವೀಕರಿಸಿ ಕಾನೂನಿನ ಪ್ರಕಾರ ಆದಷ್ಟು ಬೇಗನೇ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಅವರಿಗೆ… Read More ಪ್ರಜಾಪಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು

ಕಾಮನ ಹುಣ್ಣಿಮೆ / ಹೋಳಿ ಹಬ್ಬ

ಶಿಶಿರ ಋತುವಿನ ಫಾಲ್ಗುಣ ಮಾಸದ ಪೌರ್ಣಿಮೆ ದಿನದಂದು ದೇಶಾದ್ಯಂತ ಅತ್ಯಂತ ಸಡಗರ ಸಂಭ್ರಮಗಳಿಂದ ಆಚರಿಸಲ್ಪಡುವ ಕಾಮನ ಹುಣ್ಣಿಮೆ, ವಸಂತ ಹುಣ್ಣಿಮೆ ಅರ್ಥಾತ್ ಹೋಳಿ/ಹೋಲಿ ಹಬ್ಬದ ಪೌರಾಣಿಕ ಹಿನ್ನಲೆ ಮತ್ತು ಅದರ ಆಚರಣೆ ಸವಿವರಗಳು ಇದೋ ನಿಮಗಾಗಿ… Read More ಕಾಮನ ಹುಣ್ಣಿಮೆ / ಹೋಳಿ ಹಬ್ಬ

ಐಪಿಎಲ್ ಅಬ್ಬರ

ಈಗ ಎಲ್ಲರ ಬಾಯಿಯಲ್ಲೂ ಒಂದೇ ಮಾತು, ಟಿಕೆಟ್ ಸಿಕ್ತಾ?

ರಾಜಕಾರಣಿಗೆ ಚುನಾವಣೆಯಲ್ಲಿ ಸ್ಪರ್ಥಿಸಲು ಟಿಕೆಟ್ ಚಿಂತೆಯಾದರೆ, ಕ್ರಿಕೆಟ್ ಪ್ರೇಮಿಗಳಿಗೆ, IPL ಟಿಕೆಟ್ ಚಿಂತೆ.

ಈ ರೀತಿ IPL ಟಿಕೆಟ್ಗಾಗಿ‌ ಪರದಾಡಿ, ಸಿಕ್ಕ ಟಿಕೆಟ್ ಕೂಡಾ ಕೈ ತಪ್ಪಿ ಹೋಗಿ, ಮತ್ತೆ ಫೀನಿಕ್ಸ್ ನಂತೆ ಸಿಕ್ಕಿ, ಮತ್ತೆ ಗೋಜಲಿಗೆ ಸಿಕ್ಕಿಕೊಂಡ ನಮ್ಮ ರೋಚಕತೆ ಇದೋ ನಿಮಗಾಗಿ… Read More ಐಪಿಎಲ್ ಅಬ್ಬರ

ತ್ಯಾಗ ಮತ್ತು ಬಲಿದಾನದ ದಿನ.

ಅವರೆಲ್ಲರೂ 20-25 ರ ವಯಸ್ಸಿನ ಆಸುಪಾಸಿನಲ್ಲಿದ್ದ‌ ವಿದ್ಯಾವಂತ ಮತ್ತು‌‌ ಬುದ್ಧಿವಂತ ಯುವಕರು. ಆ ವಯಸಿನಲ್ಲಿ ಕೆಲಸಕ್ಕೆ ‌ಸೇರಿಕೊಂಡು ಕೈ ತುಂಬಾ ಹಣ ಸಂಪಾದಿಸಿ ‌ಐಶಾರಾಮ್ಯವಾದ ಜೀವನ ನೆಡೆಸಬಹುದಿತ್ತು. ಆದರೆ ಆ ಯುವಕರು ಆಯ್ಕೆ‌ಮಾಡಿಕೊಂಡಿದ್ದು ದೇಶ ಸೇವೆ. ಮಾರ್ಚ್ 23. 1931 ರಂದು ಭಾರತ ದೇಶದ ಆ ಮೂವರು ಮಹಾನ್ ಚೇತನಗಳಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರುಗಳು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತಾ ಅತ್ಯಂತ ಸಂತೋಷದಿಂದಲೇ ತಾನು… Read More ತ್ಯಾಗ ಮತ್ತು ಬಲಿದಾನದ ದಿನ.

ನೀರು, ಕಣ್ಣೀರು

ಕೆಲ ವರ್ಷಗಳ ಹಿಂದೆ ಹೊರಗೆಲ್ಲೋ ಹೋಗಿದ್ದಾಗ ಬಾಯರಡಿಕೆಯಾದಾಗ, ಸೀದಾ ಯಾವುದಾದರೂ ಹೋಟೆಲ್ಗಳಿಗೆ ಹೋಗಿ ಯಾರನ್ನೂ ಕೇಳದೇ ನೀರನ್ನು ಕುಡಿದು ಬರಬಹುದಾಗಿತ್ತು. ಅದೇ ರೀತಿ ಯಾವುದೇ ಅಪರಿಚಿತರ ಮನೆಯ ಕದವನ್ನು ತಟ್ಟಿ ಕುಡಿಯಲು ನೀರನ್ನು ಕೇಳಿದರೆ, ನಿಸ್ಸಂಕೋಚವಾಗಿ ನೀರನ್ನು ಕೊಡುತ್ತಿದ್ದರು. ಇನ್ನೂ ಕೆಲವರ ಮನೆಯವರು ನೀರಿನ ಜೊತೆ ಬೆಲ್ಲವನ್ನೂ ಕೊಡುವ ಸಂಪ್ರದಾಯವನ್ನು ಇಟ್ಟುಕೊಂಡಿದ್ದರು. ಅದೂ ಇಲ್ಲದೇ ಹೋದಲ್ಲಿ, ಅನೇಕ ಸಂಘಸಂಸ್ಥೆಗಳು ನಗರದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಅರವಟ್ಟಿಕೆಗಳನ್ನು ಸ್ಥಾಪಿಸಿ ಎಲ್ಲರ ನೀರಡಿಕೆಯನ್ನು ನೀಗಿಸುತ್ತಿದ್ದರು. ಆದರೆ ಇಂದು ಅವೆಲ್ಲವೂ… Read More ನೀರು, ಕಣ್ಣೀರು

ಗೆಜ್ಜೆ ಘಲ್ ಘಲ್, ಎದೆ ಝಲ್ ಝಲ್

ನೆನ್ನೆ ಮಧ್ಯಾಹ್ನ ಕಛೇರಿಯಲ್ಲಿ ಕೆಲಸನಿರತನಾಗಿದ್ದಾಗ  ನನ್ನ ಆತ್ಮೀಯ ಗೆಳೆಯ ಹರಿ ಕರೆ ಮಾಡಿದ. ಸಾಮಾನ್ಯವಾಗಿ ವಾರಂತ್ಯದಲ್ಲಿಯೋ ಇಲ್ಲವೇ ರಾತ್ರಿಯ ಹೊತ್ತು ನಾವಿಬ್ಬರು ಮಾತನಾಡುವ ಪ್ರತೀತಿ.  ಇಂದು ಅಚಾನಕ್ಕಾಗಿ ಕರೆ ಮಾಡಿರುವುದು ನನ್ನಲ್ಲಿ ಒಂದು ಕ್ಷಣ ಆತಂಕವನ್ನೇ ಸೃಷ್ಟಿಮಾಡಿತು. ಸರಿ ಏನಾದರೂ ಆಗಲೀ ಎಂದು ಕರೆಯನ್ನು ಸ್ವೀಕರಿಸಿ, ಹೇಳಪ್ಪಾ ಏನು ಸಮಾಚಾರ ಎಂದು ಕೇಳುತ್ತಿದ್ದಂತೆಯೇ. ನನ್ನ ಊಹೆ ಸರಿಯಾಗಿ, ಕ್ಷೀಣ ಸ್ವರದಲ್ಲಿ ದುಃಖಭರಿತನಾಗಿ ಶ್ರೀಕಂಠಾ ನಮ್ಮ ತಾತ ಹೋಗ್ಬಿಟ್ರೋ ಎಂದ.   ಹರಿ ಹಾಗೆ ಹೇಳುತ್ತಿದ್ದಂತೆಯೇ, ಛೇ ಹೋಗ್ಬಿಟ್ರಾ? ಎಲ್ಲಿ?… Read More ಗೆಜ್ಜೆ ಘಲ್ ಘಲ್, ಎದೆ ಝಲ್ ಝಲ್

ಅಪಘಾತಕ್ಕೆ ಯಾವ ಧರ್ಮವೂ ಇರುವುದಿಲ್ಲ

ಮೊನ್ನೆ  ಶುಕ್ರವಾರ ಯಾವುದೋ ಕೆಲಸದ ನಿಮಿತ್ತ ರಜೆ ಹಾಕಿದ್ದೆ.  ಸುಮಾರು ಒಂದು ಗಂಟೆ ಸಮಯ ನಮ್ಮ ಏರಿಯಾದಲ್ಲಿಯೇ ಇದ್ದ ಸ್ನೇಹಿತರ ಮನೆಗೆ  ದ್ವಿಚಕ್ರ ವಾಹನವೇರಿ ಹೊರಟೆ. ಇಲ್ಲೇ ನಮ್ಮದೇ ಬಡಾವಣೆ ಅಲ್ವಾ ಅನ್ನೂ ನಿರ್ಲಕ್ಷದಿಂದ ಗಾಡಿಯೊಳಗಿದ್ದ ಹೆಲ್ಮೆಟ್ ಕೂಡಾ ಹಾಗದೆ ದಿಮ್ಮಾಲೆ ರಂಗಾ ಎಂದು ಹೋಗುತ್ತಿದ್ದಾಗ, ಇದ್ದಕ್ಕಿಂದಂತೆಯೇ ಹಳೆಯ ತೆಲುಗು ಸಿನಿಮಾದಲ್ಲಿ ರಾಕ್ಷಸರು ಪ್ರತ್ಯಕ್ಷವಾಗೋ ಹಾಗೆ ಅದೆಲ್ಲಿಂದಲೂ ಪೋಲೀಸ್ ಪೇದೆಯೊಬ್ಬರು  ನನ್ನ ಮುಂದೆ ಧಗ್ಗನೆ ಪ್ರತ್ಯಕ್ಷರಾಗಿ ಸೀಟಿ ಊದುತ್ತಾ ಎರಡೂ ಕೈಗಳನ್ನೂ ತೋರಿಸುತ್ತಾ ಗಾಡಿ ನಿಲ್ಲಿಸಲು ಹೇಳಿದರು.… Read More ಅಪಘಾತಕ್ಕೆ ಯಾವ ಧರ್ಮವೂ ಇರುವುದಿಲ್ಲ

ರಫೇಲ್ ವ್ಯವಹಾರದ ಕುರಿತಾದ ಸತ್ಯಾಸತ್ಯತೆ

ವಿದ್ಯಾರಣ್ಯಪುರ ಮಂಥನದ ಆರನೇ ಕಾರ್ಯಕ್ರಮ ನಿಗಧಿತವಾಗಿದ್ದಂತೆ ರಫೇಲ್ ವ್ಯವಹಾರದ ಕುರಿತಾದ ಸತ್ಯಾಸತ್ಯತೆಯ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀ ಎಸ್. ರವಿ ವಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕರು ಬಿಇಎಂಎಲ್ ಅವರ ಅಮೃತ ಹಸ್ತದಿಂದ ಜಾಲಹಳ್ಳಿ ನಗರದ ಸಂಘಚಾಲಕರಾದ ಶ್ರೀ ನಾಗರಾಜ್ ಮೌದ್ಗಲ್ ಅವರೊಂದಿಗೆ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀಯುತ ರವಿಯವರು ಆರಂಭದಲ್ಲಿ ತಮ್ಮ ದೀರ್ಘಕಾಲದ ಅನುಭವ ಮತ್ತು ಪರಿಣಿತಿಯಿಂದ ನಾನಾ ರೀತಿಯ ವಿಮಾನಗಳು, ಅವುಗಳ ಶಕ್ತಿ… Read More ರಫೇಲ್ ವ್ಯವಹಾರದ ಕುರಿತಾದ ಸತ್ಯಾಸತ್ಯತೆ