ಬದುಕುವುದಕ್ಕೆ ಎಷ್ಟು ಬೇಕೋ ಅಷ್ಟೇ  ಆಹಾರ ಸೇವಿಸಬೇಕೇ ಹೊರತು   ಆಹಾರ ಸೇವಿಸುವಕ್ಕೇ ಬದುಕಬಾರದು

ಸಾಲು ಸಾಲು ಹಬ್ಬ, ಮದುವೆ ಮುಂಜಿ ‌ನಾಮಕರಣಗಳ ಸಂಭ್ರಮದಲ್ಲಿ ತರಕಾರಿ, ಹೂವು ಹಣ್ಣು ವ್ಯಾಪಾರಿಗಳಿಗೆ, ದಿನಸಿ, ಬಟ್ಟೆ ವ್ಯಾಪಾರಿಗಳಿಗೆ, ಎಲ್ಲ ರೀತಿಯ ಛತ್ರದವರಿಗೆ, ಬಾಣಸಿಗರಿಗೆ, ಪುರೋಹಿತರಿಗೆ ಪುರುಸೊತ್ತೇ ಇರುವುದಿಲ್ಲ. ಹೆಚ್ಚಿನ ಸಮಯಗಳಲ್ಲಿ ಒಳ್ಳೆಯ ಮಹೂರ್ತದ ಜೊತೆಗೆ ಛತ್ರ, ಅಡುಗೆಯವರ ಮತ್ತು ಪುರೋಹಿತರ ಸಮಯವನ್ನೂ ನೋಡಿಕೊಂಡೇ ಮದುವೆ ಮುಂಜಿಗಳನ್ನು ನಿರ್ಧರಿಸಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಇನ್ನು ಎರಡು ಮೂರು ವಾರಗಳಲ್ಲಿ ಮೂರ್ನಾಲ್ಕು ಗೃಹಪ್ರವೇಶಗಳು, ಒಂದೆರೆಡು ನಿಶ್ಚಿತಾರ್ಥ, ಒಂದೆರಡು ಮದುವೆ ಮತ್ತು ಹುಟ್ಟಿದ ಹಬ್ಬಕ್ಕೆ ಹೋಗಲೇ ಬೇಕಾದ ಅನಿವಾರ್ಯ ಪರಿಸ್ಥಿತಿ. ತುಂಬಾ… Read More ಬದುಕುವುದಕ್ಕೆ ಎಷ್ಟು ಬೇಕೋ ಅಷ್ಟೇ  ಆಹಾರ ಸೇವಿಸಬೇಕೇ ಹೊರತು   ಆಹಾರ ಸೇವಿಸುವಕ್ಕೇ ಬದುಕಬಾರದು

ಕರ್ಮಯೋಗಿ ಹಾಗೂ ಭಕ್ತಿಯೋಗಿ 

ಮಂಡ್ಯ ಜಿಲ್ಲೆಯ ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ಮತ್ತು ಯೋಗಾನರಸಿಂಹ ಸ್ವಾಮಿ ಜಗದ್ವಿಖ್ಯಾತವಾದ ದೇವಾಲಯಗಳು. ಆಚಾರ್ಯ ತ್ರಯರಲ್ಲಿ ಒಬ್ಬರಾದ ಶ್ರೀ ರಾಮಾನುನುಜಾಚಾರ್ಯರ ಆರಾಧ್ಯ ದೈವವೂ ಹೌದು. ಪ್ರತಿನಿತ್ಯ ನೂರಾರೂ ಮತ್ತು ವಾರಾಂತ್ಯದಲ್ಲಿ ಸಾವಿರಾರು ಮತ್ತು ವಿಶೇಷ ದಿನಗಳಲ್ಲಿ ಅದರಲ್ಲೂ ವೈರಮುಡಿ ಉತ್ಸವದ ಸಮಯದಲ್ಲಿ ಲಕ್ಷಾಂತರ ಭಕ್ತಾದಿಗಳು ಸೇರುವ ಸ್ಥಳವಾಗಿದೆ. ಕಡಿದಾದ ಬೆಟ್ಟದ ತುದಿಯಲ್ಲಿ ಕಟ್ಟಿರುವ ದೇವಾಲಯ ನಿಜಕ್ಕೂ ಅಂದಿನ ದಿನದ ವಾಸ್ತುಪಂಡಿತರ ಮತ್ತು ಕುಶಲ ಕರ್ಮಿಗಳ ಅಧ್ಭುತ ಪರಿಣಿತಿಯ ದ್ಯೋತಕವಾಗಿದೆ. ಸುಮಾರು 300 ರಷ್ಟು ಕಡಿದಾದ ಎತ್ತರದ ಮೆಟ್ಟುಲುಗಳ… Read More ಕರ್ಮಯೋಗಿ ಹಾಗೂ ಭಕ್ತಿಯೋಗಿ 

ಭಗವಂತ  ನಮ್ಮಿಂದ ಎಷ್ಟು ದೂರವಿದ್ದಾನೆ?

https://enantheeri.com/2019/03/10/appa/

ಸಂಕಟ ಬಂದಾಗಲೇ ವೆಂಕಟರಮಣನನ್ನು ನೆನಸಿಕೊಂಡು, ಕಣ್ಣಿಗೆ ಕಾಣದ ಆ ಭಗವಂತನನ್ನು, ಅಯ್ಯಾ ತಂದೇ ನಮ್ಮನ್ನು ಕಾಪಾಡು ಎಂದು ಕೋರಿಕೊಳ್ಳುವ ಈ ಸಮಾಜ, ಅದೇ ಕಣ್ಣಿಗೆ ಕಾಣುವ ಪ್ರತ್ಯಕ್ಷ ದೇವರುಗಳಾದ ತಂದೆ ತಾಯಿಯರನ್ನೇ ವಯಸ್ಸಾದ ನಂತರ ದೂರ ಇಡುವುದು ಎಷ್ಟು ವಿಪರ್ಯಾಸ ಅಲ್ವೇ?… Read More ಭಗವಂತ  ನಮ್ಮಿಂದ ಎಷ್ಟು ದೂರವಿದ್ದಾನೆ?

ದಸರಾ ಹಬ್ಬ

ದಸರಾ ಹಬ್ಬ  ನಮ್ಮ ಕನ್ನಡಿಗರ ನಾಡಹಬ್ಬ. ಆಶ್ವಯುಜ ಮಾಸದ ಪಾಡ್ಯದಿಂದ ಹಿಡಿದು ದಶಮಿಯವರೆಗು ಹತ್ತು ದಿನಗಳವರೆಗೆ ಆಚರಿಸಲ್ಪಡುವ ವಿಶೇಷವಾದ ಹಬ್ಬ. ದೇಶಾದ್ಯಂತ ದುರ್ಗೆಯ ವಿವಿಧ ರೂಪಗಳಾದ ಶೈಲಪುತ್ರಿ ,  ಬ್ರಹ್ಮಚಾರಿಣಿ , ಚಂದ್ರಘಂಟಾ , ಖುಷ್ಮಾಂಡ, ಸ್ಕಂದಮಾತ, ಕಾತ್ಯಾಯನಿ, ಕಾಳರಾತ್ರಿ,  ಮಹಾಗೌರಿ  ಮತ್ತು ಸಿದ್ಧಿ ಧಾತ್ರಿ ಹೀಗೆ ನಾನಾ ರೂಪಗಳಿಂದ ಅಲಂಕರಿಸಲ್ಪಟ್ಟು ಹತ್ತನೇ ದಿನ ಲಕ್ಷಾಂತರ ಜನರ ಸಮ್ಮುಖದಲ್ಲಿ  ಭಾರೀ ಮೆರವಣಿಗೆಯೊಂದಿಗೆ ಕೆರೆ ಕಟ್ಟೆಗಳಲ್ಲಿ ವಿಸರ್ಜಿಸಲ್ಪಡುವ ಹಬ್ಬ.  ಉತ್ತರ ಭಾರತದಲ್ಲಂತೂ ಈ ಹತ್ತೂ ದಿನಗಳು ಬಹುತೇಕ ಜನರು… Read More ದಸರಾ ಹಬ್ಬ

ವಾರನ್ನ

ಇತ್ತೀಚೆಗೆ ಮುಖಪುಟದಲ್ಲಿ ಒಬ್ಬರು ವಾರನ್ನದ ಬಗ್ಗೆ  ಹೇಳುತ್ತಾ ಹಿಂದೆಲ್ಲಾ ನಮ್ಮ ಮನೆಗೆ ವಾರಾನ್ನದ ಹುಡುಗರು ಊಟಕ್ಕೆ ಬರ್ತಾ ಇದ್ದರು..ಅವರು ವಾರದ ಏಳು ದಿನಗಳೂ ..ದಿನಕ್ಕೊಬ್ಬರ ಮನೆಯಂತೆ ಒಪ್ಪಂದ ಮಾಡ್ಕೊಳ್ತಿದ್ರು..ನಮ್ಮ ಮನೆಗೂ ಒಬ್ಬ ಕಾಲೇಜು ಓದುವ ಹುಡುಗ ಸೋಮವಾರದ ದಿನ ಎರಡೂ ಹೊತ್ತು ಬಂದು ಊಟ ಮಾಡಿ ಹೋಗ್ತಿದ್ದ..ಕಷ್ಟದ ಕಾಲ..ವಿಧ್ಯೆ ಕಲಿಯುವ ಆಸೆ..ತುಂಬಾ ಕಷ್ಟ ಪಟ್ಟು ಓದಿ ,ವಾರಾನ್ನ ತಿಂದವರೂ ಈಗಲೂ ಅದೆಷ್ಟೋ ಮಂದಿ ಇಂದು ಒಳ್ಳೊಳ್ಳೆ ಉದ್ಯೋಗದಲ್ಲಿರಬಹುದು ಅಲ್ವೇ ಬಂಧುಗಳೇ..ನಿಮಗೂ ಗೊತ್ತೆ ? ಅಂತಾ ಪ್ರಶ್ನಿಸಿದ್ದರು. ಹಿಂದೆಲ್ಲಾ… Read More ವಾರನ್ನ

ಡೆಬಿಟ್ ಕಾರ್ಡ್ ಅವಾಂತರ

ಇನ್ನೇನು ಸಂಕ್ರಾಂತಿ ಹಬ್ಬ‌‌ ಬರ್ತಾ‌ಇದೆ. ಸಂಕ್ರಾಂತಿಯಿಂದ ರಥ ಸಪ್ತಮಿ ಮುಗಿಯುವವರೆಗೂ ಎಲ್ಲರ ಮನೆಯಲ್ಲಿ ಸಂಭ್ರಮದ ವಾತಾವರಣ. ಸಂಬಂಧೀಕರ ಮತ್ತು ಆಪ್ತ ಸ್ನೇಹಿತರ ಮನೆಗೆಳಿಗೆ ಹೋಗಿ ಎಳ್ಳು ಬೀರುತ್ತಾ, ಎಳ್ಳು ಬೆಲ್ಲಾ ತಿಂದು ಒಳ್ಳೇ ಮತಾನಾಡೋಣ ಎನ್ನುತ್ತಾ ಬಾಂಧ್ಯವ್ಯ/ಗೆಳೆತನ ಹೆಚ್ಚಿಸುಕೊಳ್ಳುವ ಉತ್ತಮ ಕಾರ್ಯಕ್ರಮ. ನಮ್ಮ ಎಲ್ಲಾ ಹಬ್ಬಗಳ ಹಿಂದಿನ ಸಾರವೂ ಅದೇ. ಹಬ್ಬಗಳ ನೆಪದಲ್ಲಿ ಎಲ್ಲಾ ಕಷ್ಟಗಳನ್ನು, ದ್ವೇಷಗಳನ್ನು ಮರೆತು ಒಟ್ಟಿಗೆ ಒಂದೆಡೆ ಸೇರಿ ಯಥಾಶಕ್ತಿ ಅಥಿತಿ ಸತ್ಕಾರ ಮಾಡುತ್ತಲೋ ಇಲ್ಲವೇ ಮಾಡಿಸಿಕೊಳ್ಳುವ ಸತ್ ಸಂಪ್ರದಾಯ ನಮ್ಮಲ್ಲಿ ಹಿಂದಿನಿಂದಲೂ… Read More ಡೆಬಿಟ್ ಕಾರ್ಡ್ ಅವಾಂತರ

 ಸಾವಯವ ಸಂತೆ ವಿದ್ಯಾರಣ್ಯಪುರ

ಪ್ರತೀ ತಿಂಗಳ ಎರಡನೇ ಮತ್ತು ನಾಲ್ಕನೇ ಭಾನುವಾರ, ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಸ್ವದೇಶೀ ಜಾಗರಣ ಮಂಚ್ ನೇತೃತ್ವದಲ್ಲಿ ನೆಡೆಯುತ್ತಿರುವ ಸಾವಯವ ಸಂತೆ ನಿಮ್ಮೆಲ್ಲರ ಸಹಕಾರದಿಂದ ಇಂದೂ ಕೂಡಾ ಅಭೂತಪೂರ್ವ ಯಶಸ್ವಿಯಾಗಿ ನಡೆಯಿತು ಎಂದು ತಿಳಿಸಲು ಹರ್ಷಿಸುತ್ತೇವೆ. ಇಂದು ಬೆಳಿಗ್ಗೆ ನಿಗಧಿತ ಸಮಯವಾದ 8.00 ಗಂಟೆಗೆ ಆರಂಭವಾಗುತ್ತದೆ ಎಂದು ತಿಳಿಸಿದ್ದರೂ ಹಲವಾರು ಜನ 7:30 ಕ್ಕೆಲ್ಲಾ ಆಗಮಿಸಿ ಕಾರ್ಯಕ್ರಮದ ಆಯೋಜಕರಿಗೆ ಇನ್ನೂ ಯಾಕೆ ಶುರುಮಾಡಿಲ್ಲ ಎಂದು ಪ್ರಶ್ನಿಸುತ್ತಿದ್ದದ್ದು ನಿಜಕ್ಕೂ ಅದ್ಭುತವಾಗಿತ್ತು. ಇನ್ನೂ ಕೆಲವು ಸಾರ್ವಜನಿಕರು ರೈತರಿಗೆ ಅವರ ತರಕಾರಿ ಮತ್ತು… Read More  ಸಾವಯವ ಸಂತೆ ವಿದ್ಯಾರಣ್ಯಪುರ

ನೆಮ್ಮದಿಯ ಆರೋಗ್ಯಕರ ಜೀವನ ಶೈಲಿ

ನಾವಿಂದು ದೈಹಿಕ, ಮಾನಸಿಕ ಒತ್ತಡದಿಂದ ಜೀವನಶೈಲಿ ಸಂಬಂಧ ಕಾಯಿಲೆಗಳಿಂದ ಬಳಲುತ್ತಿದ್ದೇವೆ. ಕೇವಲ ಆಸ್ಪತ್ರೆ, ಔಷಧ, ವೈದ್ಯರಿಂದಲೇ ಆರೋಗ್ಯ ಸುಧಾರಣೆಯಾಗುತ್ತದೆಂದು ನಂಬಿದರೆ ಅದು ತಪ್ಪು ಕಲ್ಪನೆ. ಆದ್ದರಿಂದ ಪ್ರತಿಯೊಬ್ಬರೂ ಉತ್ತಮ ಜೀವನಶೈಲಿ ಅಳವಡಿಸಿಕೊಳ್ಳಲು ಈ ಕೆಳಗಿನ ಸೂತ್ರಗಳನ್ಸಾಹಿತರೋಗ್ಯ ನಿಮ್ಮದಾಗುವುದೆಂದು ಆಶಿಸುತ್ತೇನೆ. ರಾತ್ರಿ ಬೇಗ ಮಲಗಿ ಬೆಳಿಗ್ಗೆ ಬೇಗ ಏಳಿ ರಾತ್ರಿ ಕನಿಷ್ಟ 6 ಗಂಟೆ ನಿದ್ರೆ ಅವಶ್ಯ. ಹಗಲು ನಿದ್ರೆಬೇಡ, ಅತಿ ಅಗತ್ಯವಿದ್ದಲ್ಲಿ ಮದ್ಯಾಹ್ನ 15 ನಿಮಿಷ ವಿಶ್ರಾಂತಿ ಸಾಕು. ಬ್ರಾಹ್ಮಿಮುಹೂರ್ತದಲ್ಲೆದ್ದು (5-5.45ರೊಳಗೆ) ಕನಿಷ್ಠ 650 ಮಿ.ಲೀಟರ್ ನಿಂದ… Read More ನೆಮ್ಮದಿಯ ಆರೋಗ್ಯಕರ ಜೀವನ ಶೈಲಿ

ರಾಮ ರಾವಣ -2

ನಾವೆಲ್ಲಾ ಓದಿದಂತೆ‌ ಇಲ್ಲವೇ ಕೇಳಿ ತಿಳಿದಂತೆ ರಾಮ‌ ಒಳ್ಳೆಯವನು‌ ಮತ್ತು ರಾವಣ ಕೆಟ್ಟವನು ಅದ ಕಾರಣ ರಾವಣ ‌ಮಾಡಿದ ಎಲ್ಲ ಕೆಲಸಗಳನ್ನೂ ದ್ವೇಷಿಸ‌ಬೇಕು ಮತ್ತು ರಾಮ ಏನನ್ನೇ ಮಾಡಿದರು ಸಹಿಸಿಕೊಳ್ಳಬೇಕು ಎಂದು ನಮ್ಮ ಮನಃಪಠದಲ್ಲಿ ಅಚ್ಚೊತ್ತಿದೆ. ಆದರೆ ಪ್ರತಿಯೊಬ್ಬರಲ್ಲೂ ಒಳ್ಳೆಯ ‌ಹಾಗೂ‌‌ ಕೆಟ್ಟ ಗುಣಗಳಿದ್ದು ಅದು ಸಂದರ್ಭಕ್ಕನುಗುಣವಾಗಿ ‌ಪ್ರಕಟಿತಗೊಳ್ಳುತ್ತವೆ. ಒಳ್ಳೆಯ ಕೆಲಸ‌‌‌ ಮಾಡಿದಾಗ ಪ್ರೋತ್ಸಾಹಿಸಿ, ಕೆಟ್ಟ‌ ಕೆಲಸಗಳನ್ನು ಮಾಡಿದಾಗ ದಾಕ್ಷಿಣ್ಯವಿಲ್ಲದೆ ಖಂಡಿಸೋಣ. ನಾನು ವಿವರಿಸಿದ ಎರಡೂ ಸಂದರ್ಭಗಳಲ್ಲಿ ಶಕ್ತಿಶಾಲಿ ರಾಮ, ವಿವೇಕವಂತ ರಾಮ, ಪತ್ನಿಯನ್ನು ಅತ್ಯಂತ ಗೌರವಾದರದಿಂದ… Read More ರಾಮ ರಾವಣ -2