ವೃಕ್ಷೋರಕ್ಷತಿ ರಕ್ಷಿತಃ

ನಮ್ಮ ಹಿರಿಕರು ಒಂದು ಗಾದೆಯನ್ನು ಹೇಳುತ್ತಿದ್ದರು. ತೆಂಗಿನ ಮರ ಕಲ್ಪವೃಕ್ಷ.  ಅದನ್ನು ಏಳು ವರ್ಷಗಳ ಕಾಲ  ಕಾಪಾಡಿ ಬೆಳೆಸು ಅದು ನಿನ್ನನ್ನು ಎಪ್ಪತ್ತು ವರ್ಷ ಕಾಪಾಡುತ್ತದೆ. ಹೌದು ಇದು ಅಕ್ಷರಶಃ ಸತ್ಯವಾದ ಮಾತು.  ಇಂದಿನ ಕಾಲದಲ್ಲಿ  ಮನೆಯ ಮುಂದೆ ಒಂದು ತೆಂಗಿನಮರ ಇದ್ದರೆ ಸಾಕು. ಅದು ಸಾಕಾಷ್ಟು ಆಮ್ಲಜನಕ ಉತ್ಪತ್ತಿ ಮಾಡುವುದಲ್ಲದೆ, ಕುಡಿಯಲು ಎಳನೀರು, ದೇವರ ಪೂಜೆಗೆ ಮತ್ತು ಅಡುಗೆಗೆ ತೆಂಗಿನ ಕಾಯಿ, ಉರುವಲಾಗಿ ತೆಂಗಿನಕಾಯಿಯ ಸಿಪ್ಪೆ, ಚೆಪ್ಪು ಹೆಡೆಮಟ್ಟೆ ಉರುವಲುಗಳಿಗಾದರೆ, ತೆಂಗಿನ ಗರಿಯನ್ನು ಶುಭಾಸಮಾರಂಭಗಳಲ್ಲಿ ಚಪ್ಪರಕ್ಕೆ… Read More ವೃಕ್ಷೋರಕ್ಷತಿ ರಕ್ಷಿತಃ

ಕೆಜಿಎಫ್-2

ಅದೊಮ್ಮೆ ಒಬ್ಬ ತಂದೆ ತನ್ನ ಮಕ್ಕಳೊಂದಿಗೆ ಪ್ರಾಣಿಸಂಗ್ರಹಾಲಯಕ್ಕೆ ಹೋಗಿರುತ್ತಾರೆ. ಆಲ್ಲಿ ಬಗೆ ಬಗೆ ಭಯಾನಕ, ಸಾಧು ಪ್ರಾಣಿಗಳು, ಪಶು ಪಕ್ಷಿಗಳು, ಸರಿಸೃಪಗಳು ಹೀಗೆ ಎಲ್ಲವನ್ನೂ ಗೂಡಿನಲ್ಲೋ‍, ಪಂಜರದೊಳಗೂ ಇಲ್ಲವೇ ಗಟ್ಟಿಯಾಗಿ ಬಂಧಿಸಲ್ಪಟ್ಟಂತೆ ನೋಡಿಕೊಂಡು ಬರುವಾಗ ಮತ್ಯಾಲಯದ ಬಳಿ ಬಂದು ಅಲ್ಲಿ ವಿಧ ವಿಧ ರೂಪದ ಬಣ್ಣ ಬಣ್ಣದ ಮೀನುಗಳನ್ನು ಕಣ್ತುಂಬ ನೋಡಿ ಆನಂದಿಸುತ್ತಿರುವಾಗ ಒಂದು ತೆರೆದ ಗಾಜಿನ ದೊಡ್ಡ ಬೋಗುಣಿಯಲ್ಲಿರುವ ಏಡಿಗಳನ್ನು ನೋಡಿ ಆಶ್ವರ್ಯ ಚಕಿತರಾಗಿ, ಅಪ್ಪಾ ಇಲ್ನೋಡಿ ಎಲ್ಲಾ ಪ್ರಾಣಿ ಪಕ್ಷಿಗಳು ತಪ್ಪಿಸಿಕೊಂಡು ಹೋಗದಂತೆ ಒಂದಲ್ಲಾ… Read More ಕೆಜಿಎಫ್-2

ಕೆಜಿಎಘ್-1

ಕೆಜಿಎಘ್ ಕನ್ನಡ ಚಲನಚಿತ್ರ ರಂಗದಲ್ಲಿ ಅತ್ಯಂತ ವಿಶೇಷವಾಗಿ ಮತ್ತು ರೋಚಕಚಾಗಿ ಚಿತ್ರಿಕರಣವಾಗಿದೆ ಮತ್ತು ಬಿಡುಗಡೆಯ ಮುಂಚೆಯೇ ಪ್ರಪಂಚಾದ್ಯಂತ ಸದ್ದು ಮಾಡುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಇಡೀ ಚಿತ್ರತಂಡ ಸುಮಾರು ಎರಡು ಮೂರು ವರ್ಷಗಳಿಂದ ಹಗಲು ರಾತ್ರಿ ಎನ್ನದೆ ಕೆಲಸ ಮಾಡಿದ ಪರಿಶ್ರಮ ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಮತ್ತು ಟೀಸರ್ನಲ್ಲಿ ನೋಡಬಹುದಾಗಿದೆ.  ಕನ್ನಡದ ಹುಡುಗರೂ ಈ ರೀತಿಯಾಗಿ ಹಾಲಿವುಡ್ ಚಿತ್ರಗಳಿಗೆ ಸರಿಸಮನಾಗಿ ನಿಲ್ಲಬಲ್ಲಂತಹ ಚಿತ್ರಗಳನನ್ನು ಮಾಡಬಹುದು ಎಂದು ಜಗತ್ತಿಗೆ ತೋರಿಸಿರುವುದು ಮತ್ತು ಅದನ್ನು  ಈಗಾಗಲೇ ಚಲಚಿತ್ರ ರಂಗದ ನಾನಾ… Read More ಕೆಜಿಎಘ್-1

ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ

ಅದೋಂದು ಗಿಜಿ ಗಿಜಿಯಿಂದ ವಕೀಲರು ಮತ್ತು ಕಕ್ಷೀದಾರರಿಂದ  ತುಂಬ್ಬಿದ್ದ  ನ್ಯಾಯಾಲಯ. ಅಲ್ಲೋಂದು ಕಳ್ಳತನದ ವಿಚಾರಣೆ ನಡೆದು ಅಂತಿಮ ತೀರ್ಮಾನ ನೀಡುವ ಸಂದರ್ಭವಾಗಿತ್ತು.  ವಾದ ಪ್ರತಿವಾದಗಳನ್ನೆಲ್ಲ  ಕೇಳಿ ಮುಗಿಸಿದ ನ್ಯಾಯಾಧೀಯರಿಗೆ ಆರೋಪಿ ತಪ್ಪು ಮಾಡಿರುವುದು ಸಾಭೀತಾಗಿ ಅವನಿಗೆ ಕಠಿಣ ಶಿಕ್ಷೆಯನ್ನು ವಿಧಿಸಿದ ನಂತರ ಆರೋಪಿಯತ್ತ ನೋಡಿ ಇನ್ನೆನಾದರೂ ಹೇಳಬೇಕಾಗಿದೆಯೇ ಎಂದು ವಿಚಾರಿಸಿದಾಗ, ಅದಕ್ಕಾಗಿಯೇ ಬಕ ಪಕ್ಷಿಂತೆ ಕಾಯುತ್ತಿದ್ದ ಆರೋಪಿ ನನ್ನ ತಾಯಿಯವರನ್ನು ಒಮ್ಮೆ ಮಾತನಾಡಿಸಲು ಅವಕಾಶ ಕೊಡಿ. ಅವರ ಬಳಿ ಮಾತಾನಾಡಿದ ನಂತರ ನೀವು ಹೇಳಿದ ಶಿಕ್ಷೆಯನ್ನು ಸಂತೋಷದಿಂದ… Read More ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ

ಕೆಲಸದ ಅರ್ಹತೆ

ಅದೊಂದು ದೊಡ್ಡ ‌ನಗರ‌ ಅಲ್ಲೊಬ್ಬ‌ ಬಲು ದೊಡ್ಡ ಉದ್ಯಮಿ ಹಾಗೂ ರಾಜಕಾರಣಿಗಳಾಗಿದ್ದರು. ಅವರಿಗೆ   ಶಿಕ್ಷಣ ‌ಸಂಸ್ಥೆಗಳು,  ಗೋಶಾಲೆಗಳು, ಧಾರ್ಮಿಕ‌ದತ್ತಿಗಳು, ಜವಳಿ ಅಂಗಡಿಗಳು ಹಾಗೂ ಇನ್ನೂ  ತರ ತರಹದ ವ್ಯಾಪಾರಗಳು ಇದ್ದವು. ಅವರಿಗೆ  ಮೂರು ಗಂಡು ಮಕ್ಕಳಿದ್ದು,  ವಿದ್ಯಾವಂತರಾಗಿ ತಂದೆಯ ವ್ಯಾಪಾರ ‌ವಹಿವಾಟುಗಳಿಗೆ ಸಹಕರಿಸುತ್ತಿದ್ದರು.‌ ಸಹಜವಾಗಿ ತಂದೆಯವರಿಗೆ ವಯಾಸ್ಸಾಗುತ್ತಿದ್ದಂತೆಯೇ ತಮ್ಮ ವ್ಯವಹಾರಗಳನ್ನು ತಮ್ಮ ಮಕ್ಕಳಿಗೆ ಹಂಚಿ‌‌ ವಿಶ್ರಾಂತ ‌ಜೀವನ ನಡೆದಸಲು ಯೋಚಿಸಿ‌ ಯಾವ ಯಾವ ಮಕ್ಕಳಿಗೆ ‌ಯಾವ ರೀತಿಯ ವ್ಯವಹಾರಗಳನ್ನು ಹಂಚಬೇಕೆನ್ನುವ ಜಿಜ್ಞಾಸೆಯಲ್ಲಿದ್ದರು. ಅದೊಂದು ಬೇಸಿಗೆಯ ದಿನ  ಹೊರಗಡೆ… Read More ಕೆಲಸದ ಅರ್ಹತೆ

ಸ್ವಾಮಿ ಭಕ್ತಿ ಮತ್ತು ಕರ್ತ್ಯವ್ಯ ನಿಷ್ಠೆ

ಅದೊಂದು ದೊಡ್ಡನಗರ ಅಲ್ಲೊಂದು ಬಾರೀ ವ್ಯವಹಾರಸ್ಥರ ಮನೆ.  ಅವರ ವ್ಯವಹಾರ ಇಡೀ ಪ್ರಪಂಚಾದ್ಯಂತ ಹರಡಿದ್ದು ಕುಟುಂಬದ ಯಜಮಾನರು ಸದಾ ಕಾಲ ದೇಶ ವಿದೇಶಗಳನ್ನು ಸುತ್ತುತ್ತಿದ್ದು, ಅಗೊಮ್ಮೆ ಈಗೊಮ್ಮೆ  ಕುಟುಂಬದೊಡನೆ ಕಾಲ ಕಳೆಯುತ್ತಿದ್ದದ್ದು ಸಹಜ ಪ್ರಕ್ರಿಯೆಯಾಗಿತ್ತು. ಅದೊಂದು ದಿನ ಯಾವುದೋ ಕೆಲಸದ ನಿಮಿತ್ತ  ಉದ್ಯೋಗಪತಿಗಳು ಪರ ಊರಿಗೆ ಹೊರಡಲು ವಿಮಾನದಲ್ಲಿ ಪ್ರಯಾಣಿಸಬೇಕಿತ್ತು. ಹಾಗಾಗಿ  ಬೆಳ್ಳಂಬೆಳಿಗ್ಗೆಯೇ  ತಮ್ಮ ಮನೆಯಿಂದ ಹೊರಡಲು ಅನುವಾಗಿ ತಮ್ಮ ಕಾರನ್ನೇರಿ ಹೊರಟು ಮನೆಯ ಮುಂಬಾಗಿಲಿಗೆ ಬಂದಾಗ ಅವರ ಮನೆಯ ರಾತ್ರಿಯ ಪಾಳಿಯ ಕಾವಲುಗಾರ ಎಂದಿನಂತೆ ಪ್ರೀತಿಯಿಂದ… Read More ಸ್ವಾಮಿ ಭಕ್ತಿ ಮತ್ತು ಕರ್ತ್ಯವ್ಯ ನಿಷ್ಠೆ

ಸಿದ್ದಗಂಗಾ ಶ್ರೀಗಳು

ಒಂದೂರಲ್ಲೊಬ್ಬ ನಾಸ್ತಿಕನಿದ್ದ. ಅವನು ದೇವರನ್ನೂ ನಂಬುತ್ತಿರಲಿಲ್ಲ ಹಾಗೆಯೇ ಜ್ಯೋತಿಷಿಗಳನ್ನೂ ನಂಬುತ್ತಿರಲಿಲ್ಲ. ಹೇಗಾದರೂ ಮಾಡಿ ಜ್ಯೋತಿಷಿಗಳ ಬಂಡವಾಳವನ್ನು ಬಯಲು ಮಾಡಬೇಕೆಂದು ಹವಣಿಸುತ್ತಿದ್ದ. ಒಂದು ದಿನ ಅವನ ಸ್ನೇಹಿತನ ಮನೆಗೆ ಹೋಗಿದ್ದಾಗ ಅವರ ಮನೆಗೆ ಬಂದಿದ್ದ ಪ್ರಖ್ಯಾತ ಜ್ಯೋತಿಷಿಗಳನ್ನು ಇವನಿಗೆ ಪರಿಚಯಿಸಲಾಯಿತು. ಇಂತಹದ್ದೇ ಸುಸಂಧರ್ಭವನ್ನು ಎದುರು ನೋಡುತ್ತಿದ್ದ ಅವನಿಗೆ ರೊಟ್ಟಿ ಜಾರಿ ತುಪ್ಪಕ್ಕೇ ಬಿದ್ದಹಾಗಾಯಿತು.  ಹಾಗೆಯೇ ಜ್ಯೋತಿಷಿಗಳನ್ನು ಮಾತಿಗೆಳೆದು ನನ್ನಲ್ಲಿ ಒಂದು ಸಮಸ್ಯೆಯಿದೆ ಅದನ್ನು ಸ್ವಲ್ಪ ಬಗಹರಿಸುವಿರಾ ಎಂದು ಕೇಳಿದ. ಅವನ ಮುಖವನ್ನು ಒಮ್ಮೆ ದಿಟ್ಟಿಸಿ ನೋಡಿದ ಜ್ಯೋತಿಷಿಗಳು ಮುಗುಳ್ನಗೆಯಿಂದ… Read More ಸಿದ್ದಗಂಗಾ ಶ್ರೀಗಳು

ಜಾರ್ಜ್ ಫರ್ನಾಂಡೀಸ್

ಕಾರ್ಮಿಕ ನಾಯಕ, ಜನ ಪರ ಹೋರಾಟಗಾರ,  ಪ್ರಭುಧ್ಧ ವಾಗ್ಮಿ, ಅಪ್ಪಟ ದೇಶ ಪ್ರೇಮಿ, ಸರಳ ವ್ಯಕ್ತಿತ್ವ,  ನಡೆ ಮತ್ತು ನುಡಿಗಳಲ್ಲಿಯೂ ಅಕ್ಷರಶಃ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದ ಧೀಮಂತ ನಾಯಕ, ಮಾಜೀ ರಕ್ಷ್ಣಣಾ ಮಂತ್ರಿ ಶ್ರೀ ಜಾರ್ಜ್ ಫರ್ನಾಂಡೀಸ್ ಅವರು ಇಂದು ಮುಂಜಾನೆ  ವಯೋಸಹಜ ಮತ್ತು  ದೀರ್ಘಕಾಲೀನ ಅನಾರೋಗ್ಯದ ಪರಿಣಾಮವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕರ.   ಇಂದಿನ ಅಧಿಕಾರಶಾಹಿ ರಾಜಕಾರಣಿಗಳ ಮಧ್ಯೆಯೂ ಅಪರೂಪವಾಗಿ ಸರಳ ಸಜ್ಜನಿಕೆಗೆ ಹೆಸರಾಗಿದ್ದ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. 1930 ಜೂನ್ 3 ರಂದು … Read More ಜಾರ್ಜ್ ಫರ್ನಾಂಡೀಸ್

ಛಲವಿದ್ದಲ್ಲಿ ಗೆಲುವಿದೆ.

ಶಂಕರ ಒಂದು ಸಣ್ಣ ಅಕೌಂಟಿಂಗ್ ಸಾಫ್ಟ್ವೇರ್  ಕಂಪನಿಯೊಂದರಲ್ಲಿ  ಕಸ್ಟಮರ್ ಸಪೋರ್ಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ.  ದಿನ ನಿತ್ಯದ ಕೆಲಸಗಳಿಗೆ ಇನ್ನಷ್ಟು ಜನರ  ಅವಶ್ಯಕತೆ ಇದ್ದದ್ದರಿಂದ ಕೆಲವು ಸಿಬ್ಬಂಧ್ಧಿಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದ ಸಂಧರ್ಭದಲ್ಲಿಯೇ ಸತೀಶ್ ಅಲ್ಲಿಗೆ ಕೆಲಸ ಸೇರಿಕೊಂಡ ಅವನ ಜೊತೆಗೆ ಅವನ ಸಹೋದ್ಯೋಗಿಯಾಗಿದ್ದ ಬಾಲನನ್ನೂ ಒಂದೆರಡು ವಾರಗಳ ಅಂತರದಲ್ಲಿ ಅಲ್ಲಿಯೇ ಕೆಲಸಕ್ಕೆ ಸೇರಿಸಿದ. ಸತೀಶ್ ಬಿಎಸ್ಸಿ ಪದವೀಧರ ಆಗಷ್ಟೇ ಆವನಿಗೆ ಮದುವೆಯಾಗಿತ್ತು. ಬಾಲ ಬಿಕಾಂ ಪದವೀಧರ ಅವನಿಗಾಗಲೇ ಮದುವೆಯಾಗಿ ಒಬ್ಬ ಸಣ್ಣ ವಯಸ್ಸಿನ ಮಗನಿದ್ದ. ಇವರಿಬ್ಬರಿಗಿಂತಲೂ… Read More ಛಲವಿದ್ದಲ್ಲಿ ಗೆಲುವಿದೆ.