ದೇವರಿಗೆ ಅರ್ಪಿಸಿದ ನೈವೇದ್ಯ ದೇವರಿಗೆ ತಲುಪುತ್ತದೆಯೇ?
ಸುಮಾರು ಅರವತ್ತು ಎಪ್ಪತ್ತು ವರ್ಷಗಳ ಹಿಂದೆ ಒಬ್ಬ ಆಸ್ತಿಕ ಮಹಾಶಯರು ಬೆಂಗಳೂರಿನಿಂದ ತಿರುಪತಿ ವೇಂಕಟರಮಣನನ್ನು ದರ್ಶನ ಮಾಡಲು ನಿರ್ಧರಿಸಿದರು. ಆವತ್ತಿನ ಕಾಲದಲ್ಲಿ ಇಂದಿನಂತೆ ಮೋಟಾರು ವಾಹನಗಳು ಇನ್ನೂ ಹೆಚ್ಚಿನ ಪ್ರಚಲಿತವಿಲ್ಲದಿದ್ದ ಕಾರಣ, ಎತ್ತಿನ ಗಾಡಿಯಲ್ಲಿಯೇ ಹೋಗಲು ನಿರ್ಧರಿಸಿ ಸಕಲ ಸಿದ್ಢತೆಗಳೊಂದಿಗೆ ಒಳ್ಳೆಯ ಮಹೂರ್ತ ನೋಡಿ ಕುಟುಂಬ ಸಮೇತರಾಗಿ ಗಾಡಿಯಲ್ಲಿ ಹೊರಟೇ ಬಿಟ್ಟರು. ಬಹಳ ಅನುಷ್ಟಾಂತರಾದ ಶ್ರೀಯುತರು ಮಾರ್ಗದ ಬದಿಯಲ್ಲಿಯೇ ಇರುತ್ತಿದ್ದ ಅರವಟ್ಟಿಗೆಗಳಲ್ಲಿ ತಂಗಿ, ಅಲ್ಲಿಯೇ ಅಡುಗೆ ಮಾಡಿಕೊಂಡು ತಮ್ಮ ಪ್ರಯಾಣ ಮುಂದುವರಿಸಿದ್ದರು. ಸುಮಾರು ಹದಿನೈದು ಇಪ್ಪತ್ತು ದಿನಗಳ… Read More ದೇವರಿಗೆ ಅರ್ಪಿಸಿದ ನೈವೇದ್ಯ ದೇವರಿಗೆ ತಲುಪುತ್ತದೆಯೇ?





