ಪದ್ಮಶ್ರೀ ಕೆ ಎಸ್ ರಾಜಣ್ಣ 

ಬಾಲ್ಯದಲ್ಲೇ ಪೋಲಿಯೊದಿಂದ ಕೈ ಕಾಲುಗಳನ್ನು ಕಳೆದುಕೊಂಡರೂ, ಛಲದಿಂದ ಖ್ಯಾತ ಉದ್ಯಮಿಯಾಗಿದ್ದಲ್ಲದೇ, ತಮ್ಮಂತೆಯೇ ಇರುವ ಸಾವಿರಾರು ದಿವ್ಯಾಂಗರ ಏಳಿಗಾಗಿ ಶ್ರಮಿಸುವ ಮೂಲಕ  ತಾನು ಯಾರಿಗಿಂತ ಕಡಿಮೆಯಿಲ್ಲ ಎಂದು ಸಾಧಿಸಿ ತೋರಿಸಿರುವ ಪದ್ಮಶ್ರೀ ಶ್ರೀ ಕೆ. ಎಸ್, ರಾಜಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಪದ್ಮಶ್ರೀ ಕೆ ಎಸ್ ರಾಜಣ್ಣ 

ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ, ನಟ, ಕತೆಗಾರ, ಸಂಭಾಣೆಗಾರ, ನಿರ್ಮಾಪಕ ಹೀಗೆ ಹತ್ತು ಹಲವಾರು ರೀತಿಯಲ್ಲಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ನಿರ್ದೇಶಕ ಗುರುಪ್ರಸಾದ್ ಅಕಾಲಿಕವಾಗಿ ನಿಧರಾಗಿರುವ ಸಂಧರ್ಭದಲ್ಲಿ, ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಕನ್ನಡವೇ ಬಾರದ, ಯಡವಟ್ಟರಾಯ ಕರ್ನಾಟಕದ ಶಿಕ್ಷಣ ಮಂತ್ರಿ

ನಾವು ಕನ್ನಡಿಗರಾಗಿ ಇರುತ್ತೇವೆ, ಬೇರೆಯವರಿಗೆ ಕನ್ನಡ ಕಲಿಸುತ್ತೇವೆ ಎಂದು ರಾಜ್ಯೋತ್ಸವದ ದಿನ ಕಂಠೀರವಾ ಕ್ರೀಡಾಂಗನದಲ್ಲಿ ಶಪಥ ಮಾಡಿದ ಕನ್ನಡ ಪಂಡಿತ ಸಿದ್ದರಾಮಯ್ಯನವರು, ರಾಜ್ಯಕ್ಕೆ 6ನೇ ಭಾಗ್ಯವಾಗಿ, ತಮ್ಮ ಸಂಪುಟದ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪನವರಿಗೆ ಸರಿಯಾಗಿ ಕನ್ನಡ ಓದುವುದನ್ನು ಕಲಿಸಲಿ ಎಂದು ರಾಜ್ಯದ ಜನರು ಕೇಳುತ್ತಿರುವುದು ಸರಿಯಲ್ಲವೇ?… Read More ಕನ್ನಡವೇ ಬಾರದ, ಯಡವಟ್ಟರಾಯ ಕರ್ನಾಟಕದ ಶಿಕ್ಷಣ ಮಂತ್ರಿ

ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಬಿಟ್ಟಿ ಭಾಗ್ಯಗಳ ಮೂಲಕ ಬಾರೀ ಬಹುತಮತದಿಂದ ಅಧಿಕಾರಕ್ಕೆ ಬಂದರೂ, ಯಾವುದೇ ಅಭಿವೃದ್ದಿ ಇಲ್ಲದೇ ಹಗರಣಗಳಲ್ಲೇ ಮುಳುಗಿರುವ ಈ ಕಾಂಗ್ರೇಸ್ ಸರ್ಕಾರ, ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡಿರುವುದು ಸಮಸ್ತ ಕನ್ನಡಿಗರೂ ತಲೆತಗ್ಗಿಸುವಂತಾಗಿರುವುದು ವಿಪರ್ಯಾಸವೇ ಸರಿ.… Read More ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಗಾನ ವಿಶಾರದ ಬಿಡಾರಂ ಕೃಷ್ಣಪ್ಪನವರು

ಬೀದಿಯಲ್ಲಿ ಹಾಡಿಕೊಂಡು ಬಿಕ್ಷಾವೃತ್ತಿಯನ್ನು ಮಾಡುತ್ತಿದ್ದಂಥ ಸಣ್ಣ ಬಾಲಕ, ಮುಂದೆ ಸತತ ಪರಿಶ್ರಮದಿಂದ ನಾಡಿನ ಪ್ರಖ್ಯಾತ ಸಂಗೀತಗಾರರಾಗಿ ರೂಪುಗೊಂಡಿದ್ದಲ್ಲದೇ, ತಾನು ಕಲಿತ ವಿದ್ಯೆಯನ್ನು ನೂರಾರು ಶಿಷ್ಯಂದಿರಿಗೆ ಕಲಿಸಿಕೊಟ್ಟು ಅವರನ್ನೂ ಸಹಾ ವಿಶ್ವವಿಖ್ಯಾತರನ್ನಾಗಿಸಿದ ಗಾನವಿಶಾರದ ಬಿಡಾರಂ ಕೃಷ್ಣಪ್ಪನವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ೨೦೨೪ರ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಗಾನ ವಿಶಾರದ ಬಿಡಾರಂ ಕೃಷ್ಣಪ್ಪನವರು

ಪಿಟೀಲು ಚೌಡಯ್ಯನವರು

ಕರ್ನಾಟಕ  ಎಂದ ತಕ್ಷಣವೇ ಎಲ್ಲರ ಮನಸ್ಸಿನಲ್ಲಿ ಥಟ್ ಅಂತಾ ಮೂಡಿ ಬರುವುದೇ ಸಂಗೀತ, ಸಾಹಿತ್ಯ ಮತ್ತು ಶಿಲ್ಪಕಲೆಗಳ ತವರೂರು ಎಂದು. ಹಾಗೆ ವಿದೇಶೀ ವಾದನವಾದ ಪಿಟೀಲನ್ನು  ಕರ್ನಾಟಕದ ಶಾಸ್ತ್ರೀಯ ಸಂಗೀತಕ್ಕೆ ಅಳವಡಿಸಿಕೊಂಡು ಅದರಲ್ಲಿ ಮಹಾನ್ ಸಾಧನೆಗಳನ್ನು ಮಾಡಿ ಕರ್ನಾಟಕದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಮಹಾನ್ ಸಂಗೀತಗಾರರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಮೈಸೂರಿನ ಬಳಿಯ ತಿರುಮಕೂಡಲಿನಲ್ಲಿ ಕೃಷಿಕರಾಗಿದ್ದ ಶ್ರೀ ಆಗಸ್ತ್ಯ ಗೌಡ ಮತ್ತು ಶ್ರೀಮತಿ… Read More ಪಿಟೀಲು ಚೌಡಯ್ಯನವರು

ಮಗು ಕುಂ..ನೂ ಜಿಗುಡ್ತಾರೆ, ತೊಟ್ಟಿಲನ್ನೂ ತೂಗ್ತಾರೆ!

ಇಷ್ಟು ದಿನ ಇಲ್ಲದಿದ್ದ ವಕ್ಫ್ ನೋಟೀಸ್ ಝಮೀರ್ ಅಹ್ಮದ್ ಪ್ರವಾಸ ಮಾಡಿದ ತಕ್ಷಣವೇ ನೋಟೀಸ್ ಜಾರಿ ಆಗಿದ್ದು ಹೇಗೇ? Once waqf, always waqf ಎನ್ನುವಂತಹ ಆಘಾತಕಾರಿ ಕಾಯ್ದೆ ಇದ್ದರೂ ಅವರು ನೀಡಿದ ನೋಟೀಸನ್ನು ಸಿದ್ದು ಸರ್ಕಾರ ಹೇಗೆ ಹಿಂಪಡೆಯುತ್ತದೆ? ಈಗ ರೈತರಿಂದ ಒಂದಿಂಚೂ ಭೂಮಿಯನ್ನು ಕಸಿಯುವುದಿಲ್ಲಾ ಎನ್ನುವುದಾದರೇ, 1974ರ ಭೂಸುಧಾರಣೆ ಕಾಯ್ದೆಯಡಿಯಲ್ಲಿ ಭೂಮಿ ಕಳೆದು ಕೊಂಡವರಿಗೂ ಭೂಮಿ ಹಿಂದಿರುಗಿಸ ಬೇಕಲ್ಲವೇ? Rule is a Rule even for a fool!… Read More ಮಗು ಕುಂ..ನೂ ಜಿಗುಡ್ತಾರೆ, ತೊಟ್ಟಿಲನ್ನೂ ತೂಗ್ತಾರೆ!

ಧನ್ವಂತರಿ ಜಯಂತಿ

ಆಶ್ವಯುಜ  ಕೃಷ್ಣ ಪಕ್ಷದ ತ್ರಯೋದಶಿ ದಿನದಂದು ಆಚರಿಸುವ ಧನ್ವಂತರಿ ಜಯಂತಿಯ ಮಹತ್ವವೇನು? ಆ ಹಬ್ಬದ ಆಚರಣೆಗಳೇನು? ಆ ದಿನವನ್ನು ರಾಷ್ಟ್ರೀಯ ಆರ್ಯುವೇದ ದಿನವನ್ನಾಗಿ ಏಕೆ ಆಚರಿಸಲಾಗುತ್ತದೆ ಎಂಬೆಲ್ಲಾ ವಿವರಗಳು ಇದೋ ನಿಮಗಾಗಿ… Read More ಧನ್ವಂತರಿ ಜಯಂತಿ

ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ಕನ್ನಡ ಸಾಹಿತ್ಯ ಲೋಕ, ಆಕಾಶವಾಣಿ, ದೂರದರ್ಶನ, ಖಾಸಗೀ ವಾಹಿನಿ ಹೀಗೆ ಎಲ್ಲಾ ಕಡೆಯಲ್ಲೂ ಹಾಸ್ಯ ಸಾಹಿತ್ಯ ಎಂದೊಡನೆಯೇ ಥಟ್ ಎಂದು ನೆನಪಾಗೋದೇ ಶ್ರೀ ಎಂ. ಎಸ್. ನರಸಿಂಹ ಮೂರ್ತಿಗಳು. ಹೀಗೆ ನಾಡಿಗೆ ಚಿರಪರಿಚಿತ ಹಾಸ್ಯ ಸಾಹಿತಿ ಆಗುವ ಹಿಂದೆಯೂ ಒಂದು ರೋಚಕವಾದ ತಿರುವಿದ್ದು ಅದನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ