ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಕಾಂಗ್ರೇಸ್ ಪಕ್ಷದ ಓಲೈಕೆ ರಾಜಕಾರಣದ ಪಾಪದ ಕೂಸಾದ ವಕ್ಫ್ ಮಂಡಳಿಯಿಂದ (waqf board) ಈ ದೇಶದ ಹಿಂದೂಗಳಿಗೆ ಆಗುತ್ತಿರುವ ತೊಂದರೆಗಳೇನು? ಪ್ರಸ್ತುತ ಕೇಂದ್ರ ಸರ್ಕಾರ ಈ ಕಾಯ್ದೆಯಲ್ಲಿ ಬಲಾವಣೆ ತರಲು ಏಕೆ ಮುಂದಾಗಿದೆ? ಆ ಮಸೂದೆಯ ಸಾಧಕ ಬಾಧಕಗಳ ಕುರಿತಾದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಮಾತು ಬಿಗ್​ಬಾಸ್ ಮನೆ ಮುರೀತು

ಕಳೆದ ಎರಡು ದಶಕಗಳಿಂದಲೂ ಭಾರತೀಯ ದೃಶ್ಯಮಾಧ್ಯಮಗಳಲ್ಲಿ ಬಿಗ್​ಬಾಸ್ ಎನ್ನುವ ರಿಯಾಲಿಟಿ ಶೋ ಬಹಳ ಪ್ರಖ್ಯಾತಿಯನ್ನು ಪಡೆದಿದ್ದು ಇದು  ಮೂಲತಃ ನೆದರ್ಲ್ಯಾಂಡ್ಸ್ನಲ್ಲಿ ಜಾನ್ ಡಿ ಮೋಲ್ ಜೂನಿಯರ್ ಅವರಿಂದ ರಚಿಸಲ್ಪಟ್ಟ  ಡಚ್ ರಿಯಾಲಿಟಿ ಶೋ ಬಿಗ್ ಬ್ರದರ್ ಆಧಾರಿತವಾದ ಕಾರ್ಯಕ್ರಮವಾಗಿದೆ. ಇದನ್ನು ವಯಾಕಾಮ್ 18 ಮತ್ತು ಡಿಸ್ನಿ ಸ್ಟಾರ್ ನೆಟ್‌ವರ್ಕ್‌ಗಳ ಮೂಲಕ ಎಂಡೆಮೊಲ್ ಶೈನ್ ಇಂಡಿಯಾ (ಈಗ ಬನಿಜಯ್‌) ಕಂಪನಿ ನಡೆಸುವ ಕಾರ್ಯಕ್ರಮವಾಗಿದೆ. ಭಾರತದಲ್ಲಿ ಬಿಗ್ ಬಾಸ್ ಮೊದಲು 2006 ರಲ್ಲಿ ಸೋನಿ ಟಿವಿ ಮೂಲಕ ಹಿಂದಿ ಭಾಷೆಯಲ್ಲಿ… Read More ಮಾತು ಬಿಗ್​ಬಾಸ್ ಮನೆ ಮುರೀತು

ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಈ ದೇಶದ ಹಿಂದೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಗಳೆಲ್ಲದ್ದರಲ್ಲೂ ವಿವಿಧ ಜಾತಿ ಮತ್ತು ಉಪಜಾತಿಗಳು ಇರುವಾಗ, ಕೇವಲ ಹಿಂದೂ ಧರ್ಮದ ಜಾತಿಗಣತಿಗೆ ಕಾಂಗ್ರೇಸ್ ಪಕ್ಷ ಆಗ್ರಹ ಪಡಿಸುತ್ತಿರುವ ಹುನ್ನಾರದ ಹಿಂದಿರುವ ರಹಸ್ಯ.

ನಾವೆಲ್ಲ ಹಿಂದು, ನಾವೆಲ್ಲಾ ಒಂದು ಎನ್ನುವುದು ಕೇವಲ ಘೋಷಣೆಯಾಗದೇ ಕಾರ್ಯ ರೂಪಕ್ಕೆ ತಂದಲ್ಲಿ ಮಾತ್ರವೇ ನಮ್ಮ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿದಂತಾಗುತ್ತದೆ ಅಲ್ವೇ? … Read More ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಭೂಕಬಳಿಕೆ ಮಾಡಿ, ಜನತೆ ಮತ್ತು ನ್ಯಾಯಾಂಗದಿಂದ ತಪರಾಕಿ ಹಾಕಿಸಿಕೊಂಡ ನಂತರ ಭೂಮಿಯನ್ನು ಹಿಂದಿರುಗಿಸಿ ಸತ್ಯ ಹರಿಶ್ಚಂದ್ರರಂತೆ ಮೆರೆಯುತ್ತಿರುವ ಸಿದ್ದು ಮತ್ತು ಖರ್ಗೆ ಕುಟುಂಬದಿಂದ ಪ್ರೇರಣೆ ಪಡೆದ ದೆಹಲಿಯ ಕಾರು ಕಳ್ಳನ ಕುಕೃತ್ಯದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ರಾಜಕೀಯ ವಿಶ್ಲೇಷಕರ ಚುನಾವಣಾ ಸಮೀಕ್ಷೆಗಳೆಲ್ಲವನ್ನೂ ತಲೆಕೆಳಗಾಗಿಸಿ, ಕೂಸಿಗೆ ಮುಂಚೆ ಕುಲಾವಿ ಹೊಲಿಸಿದರು ಎನ್ನುವಂತೆ, ಪೂರ್ಣ ಫಲಿತಾಂಶ ಪ್ರಕಟವಾಗುವ ಮುನ್ನವೇ ಜಿಲೇಬಿ ಹಂಚಿ ಸಂಭ್ರಮಿಸಿದ್ದ ಪಕ್ಷಗಳಿಗೆ ಹರ್ಯಾಣ ಮತ್ತು ಕಾಶ್ಮೀರದ ಚುನಾವಣಾ ಫಲಿತಾಂಶದ ಕಲಿಸಿದ ಅಸಲೀ ಪಾಠವೇನು ಎಂಬ ಪ್ರಶ್ನೆಗೆ ಇದೋ ಇಲ್ಲಿದೆ ಉತ್ತರ… Read More ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ದಸರಾ ಕಾರ್ಪೊರೇಟ್ ಶೈಲಿಯಂತಾಗುತ್ತಿದೆಯೇ?

ಆಧುನಿಕತೆ ಮತ್ತು ಅಂಧ ಪಾಶ್ಚಾತ್ಯ ಅನುಕರಣೆಯ ನೆಪದಲ್ಲಿ ಹತ್ತು ದಿನಗಳ ಕಾಲ ಆಚರಿಸಲ್ಪಡುತ್ತಿದ್ದ ದಸರಾ ಹಬ್ಬ ಇಂದು ಕೇವಲ ಆಯುಧ ಪೂಜೆ ಮತ್ತು ವಿಜಯದಶಮಿಗೆ ಮಾತ್ರವೇ ಸೀಮಿತವಾಗಿದ್ದು ಕಳೆದು ಹೋದ ಈ ದಸರಾ ರಜೆಗಳು ನಮ್ಮ ದೇಶಕ್ಕೆ ಸಂಬಂಧವೇ ಇಲ್ಲದಿರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಹೋಗಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ದಸರಾ ಕಾರ್ಪೊರೇಟ್ ಶೈಲಿಯಂತಾಗುತ್ತಿದೆಯೇ?

ದಸರಾಗೆ ಮಹಿಷ ದಸರಾದಿಂದ ಧಮ್ಕಿ

ತಮ್ಮ ರಾಜಕೀಯ ಅಸ್ಮಿತೆ ಮತ್ತು ಅಸ್ಥಿತ್ವಕ್ಕಾಗಿ ಕೆಲವು ವಿಛಿದ್ರಕಾರಿ ಮನಸ್ಥಿತಿಯವರು ಮೈಸೂರಿನಲ್ಲಿ ಮೊನ್ನೆ ಆಚರಿಸಿದ ಮಹಿಷ ಮಂಡಲೋತ್ಸವ(ದಸರಾ)ದಲ್ಲಿ ಹಿಂದೂಗಳನ್ನು ಅವಹೇಳನ ಮಾಡಿರುವುದಲ್ಲದೇ ಪುರಾಣ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ದಸರಾ ಹಬ್ಬದ ಆಚರಣೆಗೆ ಅಡ್ಡಿ ಪಡಿಸುವುದಾಗಿ ಹೇಳಿರುವವರ ವಿರುದ್ಧ ಇದುವರೆವಿಗೂ ಯಾವುದೇ ಕ್ರಮ ಜರುಗಿಸದೇ ಇರುವುದು ಅಚ್ಚರಿಯಾಗಿದೆ… Read More ದಸರಾಗೆ ಮಹಿಷ ದಸರಾದಿಂದ ಧಮ್ಕಿ

ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಅಲ್ಪಸಂಖ್ಯಾತರ ಓಲೈಕೆಗಾಗಿ ವಕ್ಫ್ ಬೋರ್ಡ್ ತಂದಂತೆ, ದಲಿತ ಸಂಘಟನೆಯ ಹೆಸರಿನಲ್ಲಿ ಹಿಂದೂಗಳ ಒಗ್ಗಟ್ಟನ್ನು ಒಡೆಯುವ ಸಲುವಾಗಿಯೇ ಕಾಂಗ್ರೇಸ್ ಬೆಂಬಲಿತ ಮಹಿಷ ದಸರಾ, ನಾಡಿನ ಅಖಂಡತೆಗೆ ಮತ್ತು ಭಾವೈಕ್ಯತೆಗೆ ಹೇಗೆ ಮಾರಕವಾಗಿದೆ ಎಂಬುದರ ಸತ್ಯಾಸತ್ಯತೆ ಇದೋ ನಿಮಗಾಗಿ… Read More ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಸತ್ಪಾತ್ರ ದಾನ

ನಮ್ಮ ಸನಾತನಧರ್ಮದಲ್ಲಿ ನಾವು ದುಡಿದಿದ್ದರಲ್ಲಿ ಸ್ವಲ್ಪ ಭಾಗವನ್ನು ಅವಶ್ಯಕತೆ ಇರುವವರಿಗೆ ದಾನ ರೂಪದಲ್ಲಿ ಕೊಡಬೇಕು ಎಂದಿದೆ. ಆದರೆ ಆ ನಮ್ಮ ಶ್ರಮದ ಗಳಿಕೆ ಸತ್ಪಾತ್ರವಾಗದೇ ಅಪಾತ್ರವಾಗುವ ಅನೇಕ ಕಥೆ-ವ್ಯಥೆ ಇದೋ ನಿಮಗಾಗಿ. … Read More ಸತ್ಪಾತ್ರ ದಾನ