ವಿವೇಕದೀಪ್ತಿ-ದಕ್ಷಿಣಾಸ್ಯದರ್ಶಿನೀ
2026ರ ಜನವರಿ 29 ರಿಂದ ಫೆಬ್ರವರಿ 1 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ವೇದಾಂತಭಾರತೀ ಸಂಸ್ಥೆಯ ಸಂರಕ್ಷಕರೂ ಮತ್ತು ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀಶ್ರೀ ಶಂಕರಭಾರತೀ ಮಹಾಸ್ವಾಮಿಗಳ ಸಾರಥ್ಯದಲ್ಲಿ ಆಯೋಜಿಸಲಾಗಿರುವ ದಕ್ಷಿಣಾಸ್ಯದರ್ಶಿನೀ ಕಾರ್ಯಕ್ರಮದ ಸಂಪೂರ್ಣ ಮಾಹಿತಿಗಳು ಇದೋ ನಿಮಗಾಗಿ… Read More ವಿವೇಕದೀಪ್ತಿ-ದಕ್ಷಿಣಾಸ್ಯದರ್ಶಿನೀ







