ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಭೂಕಬಳಿಕೆ ಮಾಡಿ, ಜನತೆ ಮತ್ತು ನ್ಯಾಯಾಂಗದಿಂದ ತಪರಾಕಿ ಹಾಕಿಸಿಕೊಂಡ ನಂತರ ಭೂಮಿಯನ್ನು ಹಿಂದಿರುಗಿಸಿ ಸತ್ಯ ಹರಿಶ್ಚಂದ್ರರಂತೆ ಮೆರೆಯುತ್ತಿರುವ ಸಿದ್ದು ಮತ್ತು ಖರ್ಗೆ ಕುಟುಂಬದಿಂದ ಪ್ರೇರಣೆ ಪಡೆದ ದೆಹಲಿಯ ಕಾರು ಕಳ್ಳನ ಕುಕೃತ್ಯದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ರಾಜಕೀಯ ವಿಶ್ಲೇಷಕರ ಚುನಾವಣಾ ಸಮೀಕ್ಷೆಗಳೆಲ್ಲವನ್ನೂ ತಲೆಕೆಳಗಾಗಿಸಿ, ಕೂಸಿಗೆ ಮುಂಚೆ ಕುಲಾವಿ ಹೊಲಿಸಿದರು ಎನ್ನುವಂತೆ, ಪೂರ್ಣ ಫಲಿತಾಂಶ ಪ್ರಕಟವಾಗುವ ಮುನ್ನವೇ ಜಿಲೇಬಿ ಹಂಚಿ ಸಂಭ್ರಮಿಸಿದ್ದ ಪಕ್ಷಗಳಿಗೆ ಹರ್ಯಾಣ ಮತ್ತು ಕಾಶ್ಮೀರದ ಚುನಾವಣಾ ಫಲಿತಾಂಶದ ಕಲಿಸಿದ ಅಸಲೀ ಪಾಠವೇನು ಎಂಬ ಪ್ರಶ್ನೆಗೆ ಇದೋ ಇಲ್ಲಿದೆ ಉತ್ತರ… Read More ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ದಸರಾ ಕಾರ್ಪೊರೇಟ್ ಶೈಲಿಯಂತಾಗುತ್ತಿದೆಯೇ?

ಆಧುನಿಕತೆ ಮತ್ತು ಅಂಧ ಪಾಶ್ಚಾತ್ಯ ಅನುಕರಣೆಯ ನೆಪದಲ್ಲಿ ಹತ್ತು ದಿನಗಳ ಕಾಲ ಆಚರಿಸಲ್ಪಡುತ್ತಿದ್ದ ದಸರಾ ಹಬ್ಬ ಇಂದು ಕೇವಲ ಆಯುಧ ಪೂಜೆ ಮತ್ತು ವಿಜಯದಶಮಿಗೆ ಮಾತ್ರವೇ ಸೀಮಿತವಾಗಿದ್ದು ಕಳೆದು ಹೋದ ಈ ದಸರಾ ರಜೆಗಳು ನಮ್ಮ ದೇಶಕ್ಕೆ ಸಂಬಂಧವೇ ಇಲ್ಲದಿರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಹೋಗಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ದಸರಾ ಕಾರ್ಪೊರೇಟ್ ಶೈಲಿಯಂತಾಗುತ್ತಿದೆಯೇ?

ದಸರಾಗೆ ಮಹಿಷ ದಸರಾದಿಂದ ಧಮ್ಕಿ

ತಮ್ಮ ರಾಜಕೀಯ ಅಸ್ಮಿತೆ ಮತ್ತು ಅಸ್ಥಿತ್ವಕ್ಕಾಗಿ ಕೆಲವು ವಿಛಿದ್ರಕಾರಿ ಮನಸ್ಥಿತಿಯವರು ಮೈಸೂರಿನಲ್ಲಿ ಮೊನ್ನೆ ಆಚರಿಸಿದ ಮಹಿಷ ಮಂಡಲೋತ್ಸವ(ದಸರಾ)ದಲ್ಲಿ ಹಿಂದೂಗಳನ್ನು ಅವಹೇಳನ ಮಾಡಿರುವುದಲ್ಲದೇ ಪುರಾಣ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ದಸರಾ ಹಬ್ಬದ ಆಚರಣೆಗೆ ಅಡ್ಡಿ ಪಡಿಸುವುದಾಗಿ ಹೇಳಿರುವವರ ವಿರುದ್ಧ ಇದುವರೆವಿಗೂ ಯಾವುದೇ ಕ್ರಮ ಜರುಗಿಸದೇ ಇರುವುದು ಅಚ್ಚರಿಯಾಗಿದೆ… Read More ದಸರಾಗೆ ಮಹಿಷ ದಸರಾದಿಂದ ಧಮ್ಕಿ

ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಅಲ್ಪಸಂಖ್ಯಾತರ ಓಲೈಕೆಗಾಗಿ ವಕ್ಫ್ ಬೋರ್ಡ್ ತಂದಂತೆ, ದಲಿತ ಸಂಘಟನೆಯ ಹೆಸರಿನಲ್ಲಿ ಹಿಂದೂಗಳ ಒಗ್ಗಟ್ಟನ್ನು ಒಡೆಯುವ ಸಲುವಾಗಿಯೇ ಕಾಂಗ್ರೇಸ್ ಬೆಂಬಲಿತ ಮಹಿಷ ದಸರಾ, ನಾಡಿನ ಅಖಂಡತೆಗೆ ಮತ್ತು ಭಾವೈಕ್ಯತೆಗೆ ಹೇಗೆ ಮಾರಕವಾಗಿದೆ ಎಂಬುದರ ಸತ್ಯಾಸತ್ಯತೆ ಇದೋ ನಿಮಗಾಗಿ… Read More ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಸತ್ಪಾತ್ರ ದಾನ

ನಮ್ಮ ಸನಾತನಧರ್ಮದಲ್ಲಿ ನಾವು ದುಡಿದಿದ್ದರಲ್ಲಿ ಸ್ವಲ್ಪ ಭಾಗವನ್ನು ಅವಶ್ಯಕತೆ ಇರುವವರಿಗೆ ದಾನ ರೂಪದಲ್ಲಿ ಕೊಡಬೇಕು ಎಂದಿದೆ. ಆದರೆ ಆ ನಮ್ಮ ಶ್ರಮದ ಗಳಿಕೆ ಸತ್ಪಾತ್ರವಾಗದೇ ಅಪಾತ್ರವಾಗುವ ಅನೇಕ ಕಥೆ-ವ್ಯಥೆ ಇದೋ ನಿಮಗಾಗಿ. … Read More ಸತ್ಪಾತ್ರ ದಾನ

ತಿರುಪತಿಯಲ್ಲಿ ಲಡ್ಡು ಪ್ರಸಾದ ಆರಂಭವಾದದ್ದು ಏಕೇ ಮತ್ತು ಹೇಗೇ?

ಇತ್ತೀಚಿನ ದಿನಗಳಲ್ಲಿ ತಿರುಪತಿಯ ಲಡ್ಡುವಿನ ಕುರಿತಾಗಿ ಆಘಾತಕಾರಿ ವಿಷಯಗಳು ಹೊರಬಂದು ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುತ್ತಿರುವ ಸಂಧರ್ಭದಲ್ಲಿ, ತಿರುಪತಿ ತಿಮ್ಮಪ್ಪನಿಗೆ ಬಾಲಾಜಿ ಎಂದು ಏಕೆ ಕರೆಯುತ್ತಾರೆ ಮತ್ತು ಅಲ್ಲಿ ಲಡ್ಡುವನ್ನೇ ಏಕೆ ಪ್ರಸಾದವನ್ನಾಗಿ ಕೊಡುತ್ತಾರೆ ಎಂಬುದರ ಹಿಂದಿರುವ ರೋಚಕತೆ ಇದೋ ನಿಮಗಾಗಿ… Read More ತಿರುಪತಿಯಲ್ಲಿ ಲಡ್ಡು ಪ್ರಸಾದ ಆರಂಭವಾದದ್ದು ಏಕೇ ಮತ್ತು ಹೇಗೇ?

ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಕಾಂಗ್ರೇಸ್ ಪಕ್ಷಕ್ಕೆ ಪರ್ಯಾಯವಾಗಿ ಆರಂಭಗೊಂಡ ಜನಸಂಘದ ಸಂಸ್ಥಾಪಕ ಸದಸ್ಯರು, ದೇಶ ಕಂಡ ಅದ್ಭುತ ದಾರ್ಶನಿಕರು, ಅರ್ಥಶಾಸ್ತ್ರಜ್ಞರು, ವಾಗ್ಮಿಗಳು,ಸಂಘಟಕರು, ಇತಿಹಾಸಕಾರರು, ಪತ್ರಕರ್ತರಾಗಿದ್ದಂತಹ ಪಂಡಿತ್ ದೀನ ದಯಾಳ ಉಪಾಧ್ಯಾಯರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಮಾಜಕ್ಕೆ ಅವರ ಕೊಡುಗೆಳ ವಿವರಗಳು ಇದೋ ನಿಮಗಾಗಿ
Read More ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಋತುಸ್ರಾವದ ಸಮಯದಲ್ಲಿ ಹೆಣ್ಣುಮಕ್ಕಳನ್ನು ಮೂಲೆಯಲ್ಲಿ ಏಕೆ ಕೂರಿಸುತ್ತಾರೆ?

ಹೆಣ್ಣು ಮಕ್ಕಳಲ್ಲಿ ಪ್ರಕೃತಿ ಸಹಜವಾಗಿ ತಿಂಗಳಿಗೊಮ್ಮೆ ಆಗುವ ಋತುಸ್ರಾವವನ್ನು ನಮ್ಮ ಪೂರ್ವಜರು ಚನ್ನಾಗಿ ಅರಿತಿದ್ದು, ಮುಟ್ಟು ಎನ್ನುವ ಮೂಲಕ ಅದಕ್ಕೊಂದು ಚಂದನೆಯ ಧಾರ್ಮಿಕ ಆಚಣೆಯನ್ನು ರೂಢಿಗೆ ತಂದಿದ್ದರು. ಮುಟ್ಟಿನ ಕುರಿತಾದ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಋತುಸ್ರಾವದ ಸಮಯದಲ್ಲಿ ಹೆಣ್ಣುಮಕ್ಕಳನ್ನು ಮೂಲೆಯಲ್ಲಿ ಏಕೆ ಕೂರಿಸುತ್ತಾರೆ?