ದುಷ್ಮನ್ ಕಹಾಂ ಹೈ ಅಂದ್ರೇ ಅಗಲ್ ಬಗಲ್ ಮೇ ಹೈ

ಅಕ್ರಮವಾಗಿ ವಲಸಿಗರಾಗಿ ಭಾರತಕ್ಕೆ ಬರುವ ಬಾಂಗ್ಲಾದೇಶಿಗರಿಗೂ ಮತ್ತು ರೋಹಿಂಗ್ಯರಿಗೆ ನಮ್ಮವರೇ ಹಣ ಪಡೆದು ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿರುವ ಆಘಾತಕಾರಿ ಘಟನೆಯ ಪತ್ತೆಯಾಗಿದ್ದು, ಅದರ ಕುರಿತಾಗಿ ನೈಜ ಭಾರತೀಯರೆಲ್ಲರೂ ಎಚ್ಚರಿಕೆ ವಹಿಸಲೇ ಬೇಕಾದ ವಿಷಯದ ವಿಷಯಗಳು ಇದೋ ನಿಮಗಾಗಿ… Read More ದುಷ್ಮನ್ ಕಹಾಂ ಹೈ ಅಂದ್ರೇ ಅಗಲ್ ಬಗಲ್ ಮೇ ಹೈ

ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಪ್ರಸ್ತುತ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ, ಜಾತ್ಯಾತೀತತೆ ಎಂದರೇ, ದೇಶದ ಎಲ್ಲಾ ಧರ್ಮೀಯರನ್ನು ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಕಾಣುವುದೋ? ಇಲ್ಲವೇ, ತಮ್ಮ ಅಧಿಕಾರದ ಆಸೆಗಾಗಿ ಸ್ವಾರ್ಥದಿಂದ ಬಹುಸಂಖ್ಯಾತ ಹಿಂದೂಗಳನ್ನು ಜಾತಿಯ ಹೆಸರಿನಲ್ಲಿ ಒಡೆದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದೋ? ಎಂಬ ಜಿಜ್ಞಾಸೆ ಕಾಡುತ್ತಿದೆ ಅಲ್ವೇ?… Read More ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಭಾರತ ವಿರೋಧಿ ಮನಸ್ಥಿತಿ, ತಮ್ಮ ಸೈದ್ಧಾಂತಿಕ ನಿಲುವು ಮತ್ತು ದುಡ್ಡು ಮತ್ತು ಪ್ರಶಸ್ತಿಯ ತೆವಲಿಗಾಗಿ ಇಲ್ಲ ಸಲ್ಲದ ಸುಳ್ಳು ಇತಿಹಾಸವನ್ನೇ ವೈಭವೀಕರಿಸಿ ಮುಂದಿನ‌‌ ಪೀಳಿಗೆಗೆ ಹಸೀ ಸುಳ್ಳು ಇತಿಹಾಸವನ್ನೇ ತಮ್ಮ ಚಿತ್ರಗಳ ಮೂಲಕ ತೋರಿಸುವವರಿಗೆ ಧಿಕ್ಕಾರವಿರಲಿ. … Read More ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಅಶ್ವತ್ಥಾಮೋ ಹತಃ ಕುಂಜರಃ

ಮುಖ್ಯಮಂತ್ರಿಗಳ ವಿರುದ್ಧ ನ್ಯಾಯಾಂಗ ತನಿಖೆ ನಡೆಸಲು ಕರ್ನಾಟಕದ ಘನವೆತ್ತ ರಾಜ್ಯಪಾಲರ ನೀಡಿರುವ ಆದೇಶದ ಹಿಂದಿರುವ ರಹಸ್ಯವಾದರೂ ಏನು? ಈ ಆದೇಶ ಸಂವಿಧಾನ ವಿರೋಧಿಯೇ? ಮುಖ್ಯಮಂತ್ರಿಗಳದ್ದು ತಪ್ಪಿಲ್ಲವಾದಲ್ಲಿ, ತನಿಖೆಗೆ ಕಾಂಗ್ರೇಸ್ ಹಿಂದೆಟು ಹಾಕುತ್ತಿರುವುದು ಏಕೇ? ಈ ಪ್ರಕರಣದಲ್ಲಿ ಮುಖ್ಯಮಂತ್ರಿ/ರಾಜ್ಯಪಾಲರು ರಾಜೀನಾಮೆ ನೀಡಬೇಕೇ? ಎಂಬೆಲ್ಲಾ ಕುರಿತಾದ ವಸ್ತುನಿಷ್ಠ ಸಮಗ್ರ ವರದಿ ಇದೋ ನಿಮಗಾಗಿ. … Read More ಅಶ್ವತ್ಥಾಮೋ ಹತಃ ಕುಂಜರಃ

ತುಷ್ಟೀಕರಣದ ಪರಾಕಾಷ್ಠೆ

ದೇಶದ ನಾಗರೀಕರಿಗೆ ಪಾಸ್ ಪೋರ್ಟ್ ಕೊಡುವ ಮುನ್ನಾ ಆತನ ಹಿನ್ನಲೆಯನ್ನು ಹತ್ತಾರು ಆಯಾಮಗಳಿಂದ ತನಿಖೆ ನಡೆಸುವ ಪೋಲೀಸ್ ಇಲಾಖೆ, ಅದೇ ತಮ್ಮದೇ ಇಲಾಖೆಯಲ್ಲಿ ಮುಖ್ಯಮಂತ್ರಿ ಸೇವಾ ಪದಕವನ್ನು, ಅಪರಾಧಿ ಹಿನ್ನಲೆಯ ಕಳಂಕಿತ, ಅಮಾನತ್ತಾದ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಿದರೆ, ಅದರ ಪೂರ್ವಾಪರವನ್ನೂ ನೋಡದೇ, ಕೇವಲ ಅಲ್ಪಸಂಖ್ಯಾತರ ಮತಕ್ಕಾಗಿ ಧರ್ಮಾಧಾರಿತವಾಗಿ ಅಂತಹವರಿಗೆ ಪ್ರಶಸ್ತಿಯನ್ನು ನೀಡಲು ಮುಂದಾಗಗಿರುವ ಸರ್ಕಾರದ ನಡೆ ಎಷ್ಟು ಸರಿ?… Read More ತುಷ್ಟೀಕರಣದ ಪರಾಕಾಷ್ಠೆ

2024 ಪ್ಯಾರಿಸ್ ಒಲಂಪಿಕ್ಸ್ ವಿಸ್ಮಯಕಾರಿ ವಿಶೇಷಗಳು

ಈ ಬಾರಿಯ ಪ್ಯಾರೀಸ್ ಒಲಂಪಿಕ್ಸಿನಲ್ಲಿ ಪದಕಗಳನ್ನು ಗೆದ್ದು ಸೋಲುವ, ಸೋತರೂ ಅದೃಷ್ಟದಿಂದ ಗೆಲ್ಲವ ಮತ್ತು ಸ್ಪರ್ಧೆಯಿಂದ ಅನರ್ಹಗೊಂಡರೂ ದಿನ ಬೆಳಗಾಗುವುದರಲ್ಲಿ ವಿಶ್ವವಿಖ್ಯಾತರಾಗುವ, ಸತತವಾಗಿ ಐದು ಒಲಂಪಿಕ್ಸಿನಲ್ಲಿ ಐದು ಚಿನ್ನದ ಪದಕಗಳನ್ನು ಗೆಲ್ಲುವ, ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರನ ಮಗ, ಎರಡೆರದು ಚಿನ್ನದ ಪದಕವನ್ನು ಪಡೆದ ವಿಶೇಷ ಸಂಗತಿಗಳು ಇದೋ ನಿಮಗಾಗಿ.… Read More 2024 ಪ್ಯಾರಿಸ್ ಒಲಂಪಿಕ್ಸ್ ವಿಸ್ಮಯಕಾರಿ ವಿಶೇಷಗಳು

ಅತಿಯಾದ ಆತ್ಮ ವಿಶ್ವಾಸವೇ ನೀರಜ್‌ ಚೋಪ್ರಾಗೆ ಮುಳುವಾಯ್ತೇ?

2020ರ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕವನ್ನು ಪಡೆದು ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲೂ ಅದನ್ನೇ ಪುನರಾವರ್ತನೆ ಎನ್ನುವಂತೆ ಫೈನಲ್ ಅರ್ಹತಾ ಸುತ್ತಿನಲ್ಲೇ ಉಳಿದವರಿಗಿಂತ ದೂರ ಎಸೆದು ಇನ್ನೇನು ಚಿನ್ನದ ಪದಕ ಕೊರಳಿಗೆ ಬಿತ್ತು ಎನ್ನುತ್ತಿರುವಾಗಲೇ. ಬೆಳ್ಳಿಯ ಪದಕಕ್ಕೇ ಸೀಮತವಾಗಿದ್ದರ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಅತಿಯಾದ ಆತ್ಮ ವಿಶ್ವಾಸವೇ ನೀರಜ್‌ ಚೋಪ್ರಾಗೆ ಮುಳುವಾಯ್ತೇ?

ಅತ್ಯಂತ ಸುದೀರ್ಘ ಮ್ಯಾರಥಾನ್ ದಾಖಲೆ

ಕ್ರೀಡೆಗಳಲ್ಲಿ ದಾಖಲೆಗಳು ಇರುವುದೇ ಮುರಿಯುವುದಕ್ಕೆ ಎನ್ನುವ ಮಾತಿದ್ದರೂ, ಜಪಾನಿನ ಮ್ಯಾರಥಾನ್ ಪಿತಾಮಹರಾದ ಶ್ರೀ ಶಿಜೋ ಕಣಕುರಿ ಅವರ ಅತ್ಯಂತ ರೋಚಕವಾದ ಮತ್ತು ಅಷ್ಟೇ ಸುದೀರ್ಘ ಮ್ಯಾರಥಾನ್ ದಾಖಲೆಯನ್ನು ಯಾರೂ ಸಹಾ ಮುರಿಯಲಾರರು ಎಂದರೂ ತಪ್ಪಾಗದು. … Read More ಅತ್ಯಂತ ಸುದೀರ್ಘ ಮ್ಯಾರಥಾನ್ ದಾಖಲೆ

ಆತುರಗಾರನಿಗೆ ಬುದ್ಧಿ ಮಟ್ಟ!

ಮನು ಭಾಕರ್ ಎರಡು ಪದಕಗಳನ್ನು ಗೆದ್ದಾಗ ಸಂಭ್ರಮಿಸದವರು, ವಿನೇಶ್ ಪೋಗಟ್ ಕುಸ್ತಿಯಲ್ಲಿ ಫೈನಲ್ ತಲುಪುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಪುಂಖಾನುಪುಂಖವಾಗಿ ದೇಶವಿರೋಧಿ ಹೇಳಿಕೆಗಳನ್ನು ಹರಿಬಿಟ್ಟಿವರು, ಸ್ವಯಂಕೃತಾಪರಾಧದಿಂದ ವಿನೇಶ್ ಫೈನಲ್ ನಿಂದ ಅನರ್ಹಗೊಳ್ಳುತ್ತಿದ್ದಂತೆಯೇ ಬಾಲ ಸುಟ್ಟ ಬೆಕ್ಕಿನಂತಾಗಿರುವುದು ವಿಪರ್ಯಾಸವೇ ಸರಿ.… Read More ಆತುರಗಾರನಿಗೆ ಬುದ್ಧಿ ಮಟ್ಟ!