ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಅಲ್ಪಸಂಖ್ಯಾತರ ಓಲೈಕೆಗಾಗಿ ವಕ್ಫ್ ಬೋರ್ಡ್ ತಂದಂತೆ, ದಲಿತ ಸಂಘಟನೆಯ ಹೆಸರಿನಲ್ಲಿ ಹಿಂದೂಗಳ ಒಗ್ಗಟ್ಟನ್ನು ಒಡೆಯುವ ಸಲುವಾಗಿಯೇ ಕಾಂಗ್ರೇಸ್ ಬೆಂಬಲಿತ ಮಹಿಷ ದಸರಾ, ನಾಡಿನ ಅಖಂಡತೆಗೆ ಮತ್ತು ಭಾವೈಕ್ಯತೆಗೆ ಹೇಗೆ ಮಾರಕವಾಗಿದೆ ಎಂಬುದರ ಸತ್ಯಾಸತ್ಯತೆ ಇದೋ ನಿಮಗಾಗಿ… Read More ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಸತ್ಪಾತ್ರ ದಾನ

ನಮ್ಮ ಸನಾತನಧರ್ಮದಲ್ಲಿ ನಾವು ದುಡಿದಿದ್ದರಲ್ಲಿ ಸ್ವಲ್ಪ ಭಾಗವನ್ನು ಅವಶ್ಯಕತೆ ಇರುವವರಿಗೆ ದಾನ ರೂಪದಲ್ಲಿ ಕೊಡಬೇಕು ಎಂದಿದೆ. ಆದರೆ ಆ ನಮ್ಮ ಶ್ರಮದ ಗಳಿಕೆ ಸತ್ಪಾತ್ರವಾಗದೇ ಅಪಾತ್ರವಾಗುವ ಅನೇಕ ಕಥೆ-ವ್ಯಥೆ ಇದೋ ನಿಮಗಾಗಿ. … Read More ಸತ್ಪಾತ್ರ ದಾನ

ತಿರುಪತಿಯಲ್ಲಿ ಲಡ್ಡು ಪ್ರಸಾದ ಆರಂಭವಾದದ್ದು ಏಕೇ ಮತ್ತು ಹೇಗೇ?

ಇತ್ತೀಚಿನ ದಿನಗಳಲ್ಲಿ ತಿರುಪತಿಯ ಲಡ್ಡುವಿನ ಕುರಿತಾಗಿ ಆಘಾತಕಾರಿ ವಿಷಯಗಳು ಹೊರಬಂದು ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುತ್ತಿರುವ ಸಂಧರ್ಭದಲ್ಲಿ, ತಿರುಪತಿ ತಿಮ್ಮಪ್ಪನಿಗೆ ಬಾಲಾಜಿ ಎಂದು ಏಕೆ ಕರೆಯುತ್ತಾರೆ ಮತ್ತು ಅಲ್ಲಿ ಲಡ್ಡುವನ್ನೇ ಏಕೆ ಪ್ರಸಾದವನ್ನಾಗಿ ಕೊಡುತ್ತಾರೆ ಎಂಬುದರ ಹಿಂದಿರುವ ರೋಚಕತೆ ಇದೋ ನಿಮಗಾಗಿ… Read More ತಿರುಪತಿಯಲ್ಲಿ ಲಡ್ಡು ಪ್ರಸಾದ ಆರಂಭವಾದದ್ದು ಏಕೇ ಮತ್ತು ಹೇಗೇ?

ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಕಾಂಗ್ರೇಸ್ ಪಕ್ಷಕ್ಕೆ ಪರ್ಯಾಯವಾಗಿ ಆರಂಭಗೊಂಡ ಜನಸಂಘದ ಸಂಸ್ಥಾಪಕ ಸದಸ್ಯರು, ದೇಶ ಕಂಡ ಅದ್ಭುತ ದಾರ್ಶನಿಕರು, ಅರ್ಥಶಾಸ್ತ್ರಜ್ಞರು, ವಾಗ್ಮಿಗಳು,ಸಂಘಟಕರು, ಇತಿಹಾಸಕಾರರು, ಪತ್ರಕರ್ತರಾಗಿದ್ದಂತಹ ಪಂಡಿತ್ ದೀನ ದಯಾಳ ಉಪಾಧ್ಯಾಯರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಮಾಜಕ್ಕೆ ಅವರ ಕೊಡುಗೆಳ ವಿವರಗಳು ಇದೋ ನಿಮಗಾಗಿ
Read More ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಋತುಸ್ರಾವದ ಸಮಯದಲ್ಲಿ ಹೆಣ್ಣುಮಕ್ಕಳನ್ನು ಮೂಲೆಯಲ್ಲಿ ಏಕೆ ಕೂರಿಸುತ್ತಾರೆ?

ಹೆಣ್ಣು ಮಕ್ಕಳಲ್ಲಿ ಪ್ರಕೃತಿ ಸಹಜವಾಗಿ ತಿಂಗಳಿಗೊಮ್ಮೆ ಆಗುವ ಋತುಸ್ರಾವವನ್ನು ನಮ್ಮ ಪೂರ್ವಜರು ಚನ್ನಾಗಿ ಅರಿತಿದ್ದು, ಮುಟ್ಟು ಎನ್ನುವ ಮೂಲಕ ಅದಕ್ಕೊಂದು ಚಂದನೆಯ ಧಾರ್ಮಿಕ ಆಚಣೆಯನ್ನು ರೂಢಿಗೆ ತಂದಿದ್ದರು. ಮುಟ್ಟಿನ ಕುರಿತಾದ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಋತುಸ್ರಾವದ ಸಮಯದಲ್ಲಿ ಹೆಣ್ಣುಮಕ್ಕಳನ್ನು ಮೂಲೆಯಲ್ಲಿ ಏಕೆ ಕೂರಿಸುತ್ತಾರೆ?

ಆರಾಮ್ ಹರಾಮ್ ಹೈ!

ನಮ್ಮ ದೇಶದ ಯುವ ಜನತೆಯ ಶಿಕ್ಷಣ, ಸಂಸ್ಕಾರ ಮತ್ತು ಕಾರ್ಯತತ್ಪರತೆ ಇಡೀ ಪ್ರಪಂಚದಲ್ಲೇ ಹೆಸರುವಾಸಿಯಾಗಿದೆ. ಆದರೆ ದುರಾದೃಷ್ಟವಷಾತ್, ಕೆಲವು ರಾಜಕಾರಣಿಗಳ ಅಧಿಕಾರದ ತೆವಲಿಗಾಗಿ ನೀಡುತ್ತಿರುವ ಬಿಟ್ಟಿ ಭಾಗ್ಯಗಳಿಂದ ಹೇಗೆ ನಮ್ಮ ಇಂದಿನ ಯುವ ಜನತೆ ಹೇಗೆ ದಾರಿ ತಪ್ಪಿ ಸೋಮಾರಿಗಳಾಗುತ್ತಿದ್ದಾರೆ ಎಂಬ ಎಲ್ಲರ ಕಣ್ತೆರೆಸುವ ಲೇಖನ ಇದೋ ನಿಮಗಾಗಿ… Read More ಆರಾಮ್ ಹರಾಮ್ ಹೈ!

ನುಡಿದಂತೆ ನಡೆಯುವವರು

ಕನ್ನಡದ ನಾಡು, ನುಡಿ, ಕಲೆ, ಸಾಹಿತ್ಯ, ಕ್ರೀಡೆ, ಚಲನಚಿತ್ರಗಳಲ್ಲಿ ಸಾಧನೆ ಮಾಡಿದ್ದರೂ ಹೆಚ್ಚಿನ ಕನ್ನಡಿಗರಿಗೆ ಅಪರಿಚಿತರಾಗಿಯೇ ಉಳಿದಂತಹ ಸುಮಾರು 25 ಅವಿಖ್ಯಾತ ಸಾಧಕರ ಸಮಗ್ರ ಪರಿಚಯದ, ಅಪರೂಪದ ಸಂಗ್ರಹ ಯೋಗ್ಯ ಪುಸ್ತಕ ಕನ್ನಡದ ಕಲಿಗಳು ನಿಮ್ಮ ಮಡಿಲಿಗೆ ಅರ್ಪಿಸುತ್ತಿದ್ದೇನೆ.… Read More ನುಡಿದಂತೆ ನಡೆಯುವವರು

ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ತನ್ನ ಅಧಿಕಾರದ ತೆವಲಿಗೆ ವಿದೇಶಕ್ಕೆ ಹೋಗಿ ಭಾರತವನ್ನು ಹೀನಾ ಮಾನವಾಗಿ ತೆಗಳುವ ಮೂಲಕ ದೇಶದ ಮಾನ ಮರ್ಯಾದೆಯನ್ನು ಮೂರಾಬಟ್ಟೆ ಮಾಡುತ್ತಿರುವುದಲ್ಲದೇ, ಪರೋಕ್ಷವಾಗಿ ಖಲೀಸ್ಥಾನಕ್ಕೆ ಬೆಂಬಲಿಸುತ್ತಾ, ಜಾತಿ ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಮುಂದಾಗಿರುವ ಈ ರಾಹುಲ್ ಗಾಂಧಿಯನ್ನು ಬಿಟ್ಟಿ ಭಾಗ್ಯಗಳ ಆಸೆಗಾಗಿ ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು?… Read More ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?