ನಳಂದ ವಿಶ್ವವಿದ್ಯಾಲಯ

1600 ವರ್ಷಗಳ ಹಿಂದೆ ವಿಶ್ವದ ಮೊತ್ತ ಮೊದಲ ವಸತಿ ವಿಶ್ವವಿದ್ಯಾಲಯ ಎಂದೇ ಪ್ರಖ್ಯಾತವಾಗಿದ್ದ ನಳಂದಾ ವಿಶ್ವವಿದ್ಯಾಲಯವನ್ನು ಯಾರು? ಯಾಕಾಗಿ ಮತ್ತು ಹೇಗೆ ಸ್ಥಾಪಿಸಿದರು ಮತ್ತು ಅದರ ವಿನಾಶ ಯಾರಿಂದ? ಯಾಕಾಗಿ ಮತ್ತು ಹೇಗಾಯಿತು? ಎಂಬಲ್ಲಾ ಕರಾಳ ಕಥನದ ಜೊತೆಗೆ, ಮೊನ್ನೆಯಷ್ಟೇ ಅಧಿಕೃತವಾಗಿ ಪುನರ್ ಆರಂಭವಾದ ನಳಂದಾ ವಿಶ್ವವಿದ್ಯಾಲಯದ ಪರಿಸರ, ಕಲಿಕಾ ಸೌಕರ್ಯಗಳು ಹೇಗಿದೆ? ಎಂಬೆಲ್ಲಾ ಕುರಿತಾದ ಮಾಹಿತಿಗಳು ಇದೋ ನಿಮಗಾಗಿ… Read More ನಳಂದ ವಿಶ್ವವಿದ್ಯಾಲಯ

ಬೆಂಗಳೂರಿನಲ್ಲೊಂದು ಟೆಕ್ಕಿ ಗಣೇಶ

ಭಾರತದ ಸಿಲಿಕಾನ್ ವ್ಯಾಲಿಯಾದ ಬೆಂಗಳೂರಿನ ಕೋರಮಂಗಲದಲ್ಲಿ ಸಾಫ್ಟ್ ವೇರ್ ಕಂಪನಿಗಳ ಟೆಕ್ಕಿಗಳ ಮನೋಭಿಲಾಷೆಯನ್ನು ಈಡೇರಿಸುವ ಅತ್ಯಂತ ಶಕ್ತಿಶಾಲಿ ಮತ್ತು ಕುತೂಹಲಕಾರಿ ಶ್ರೀ ಟೆಕ್ಕಿ ಗಣೇಶನ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬೆಂಗಳೂರಿನಲ್ಲೊಂದು ಟೆಕ್ಕಿ ಗಣೇಶ

ಸರ್ಕಾರ ರಚನೆ ಅದ್ರೂ ಕಾಂಗ್ರೇಸ್ಸಿಗರ ಗೋಳು ನಿಂತಿಲ್ಲ

ಚುನಾವಣೆ ಸಂಪನ್ನವಾಗಿ ಮುಗಿದು ಮೋದಿಯವರ ಎನ್.ಡಿ.ಎ.ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮತ್ತು ಎಲಾನ್ ಮಸ್ಕ್ ಇವಿಎಂ ಕುರಿತಾಗಿ ಅನುಮಾತ ವ್ಯಕ್ತ ಪಡಿಸುವುತ್ತಿದ್ದಂತೆಯೇ ಇದು ಖಿಚಡಿ ಸರ್ಕಾರ, ಅಲ್ಪಮತದ ಸರ್ಕಾರ. ಇದು ಹೆಚ್ಚು ದಿನ ಇರೋದಿಲ್ಲ ಎಂದು ಗೋಳಾಡುತ್ತಿರುವ ಕಾಂಗ್ರೇಸ್ಸಿಗರ ಕಥೆ-ವ್ಯಥೆಯ ವಸ್ತು ನಿಷ್ಠ ಚಿತ್ರಣ ಇದೋ ನಿಮಗಾಗಿ… Read More ಸರ್ಕಾರ ರಚನೆ ಅದ್ರೂ ಕಾಂಗ್ರೇಸ್ಸಿಗರ ಗೋಳು ನಿಂತಿಲ್ಲ

ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ನಮ್ಮ ದೇಶದಲ್ಲಿ ಮೈಬಗ್ಗಿಸಿ ಓದು ಬರೆಯಲಾಗದೇ, ಎಲ್ಲವನ್ನೂ ಉಚಿತವಾಗಿ ಬಯಸುವ ಕೆಲವರಿಗೆ ಹೋದ ಬಂದ ಕಡೆಯಲ್ಲೆಲ್ಲಾ ಬ್ರಾಹ್ಮಣರನ್ನು ನಿಂದಿಸದೇ ಹೋದಲ್ಲಿ ಆವರಿಗೆ ತಿಂದ ಆಹಾರ ಕರಗದೇ ಇರುವಂತಹ ಸಂಧರ್ಭದಲ್ಲಿ, ಬ್ರಾಹ್ಮಣ ಎಂದರೆ ಯಾರು? ಅಬ್ರಾಹ್ಮಣರೂ ಹೇಗೆ ಬ್ರಾಹ್ಮಣರಾಗಬಹುದು? ಯಾರೆಲ್ಲಾ ಇದುವರೆಗೆ ಹಾಗೆ ಬ್ರಹ್ಮತ್ವವನ್ನು ಪಡೆದಿದ್ದಾರೆ? ಎಂಬಲ್ಲದರ ಕುರಿತಾದ ಅಪರೂಪದ ಮಾಹಿತಿ ಇದೋ ನಿಮಗಾಗಿ… Read More ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ಜೂನ್ 4ರ ದೆಹಲಿಯ ತೆರೆಮರೆಯ ಕ್ಷಿಪ್ರ ಬೆಳವಣಿಗೆಗಳು

ಅಬ್ ಕೀ ಬಾರ್ ಚಾರ್ ಸೌ ಪಾರ್ ಎಂದು ಚುನಾವಣೆಗೆ ಹೋಗಿದ್ದ ಮೋದಿ ಪರಿವಾರದವರಿಗೆ ಈ ಬಾರಿಯ ಲೋಕಸಭಾ ಫಲಿತಾಂಶದ ಬಹಳ ಅಚ್ಚರಿಯನ್ನು ತರಿಸುತ್ತು. 400 ದಾಟುವುದು ಬಿಡಿ ಕಳೆದ ಬಾರಿ ಗಳಿಸಿದ್ದ 303 ಬಿಡಿ, ಬಹುಮತಕ್ಕೆ ಅವಶ್ಯಕವಿದ್ದ 272 ಸ್ಥಾನಗಳನ್ನು ಸ್ವಂತ ಬಲದಿಂದ ಗೆಲ್ಲಲು ಸಾಧ್ಯವಾಗದೇ, ಕೇವಲ 240 ಸ್ಥಾನಗಳನ್ನು ಪಡೆದಾಗ, INDI ಒಕ್ಕೂಟದ ಎಲ್ಲಾ ನಾಯಕರುಗಳು ಇದ್ದಕ್ಕಿದ್ದಂತೆಯೇ ಗರಿ ಗೆದರಿಕೊಂಡು ಈ ಬಾರಿ ನಮ್ಮದೇ ಸರ್ಕಾರ ಎಂದು ಅಬ್ಬರಿಸಲು ಮುಂದಾದರು. ಚುನಾವಣಾ ಫಲಿತಾಂಶಗಳು ಪ್ರಕಟಗೊಳ್ಳುತಿದ್ದ… Read More ಜೂನ್ 4ರ ದೆಹಲಿಯ ತೆರೆಮರೆಯ ಕ್ಷಿಪ್ರ ಬೆಳವಣಿಗೆಗಳು

ಬೆಂಗಳೂರಿನಲ್ಲೊಂದು ಅಪಘಾತ/ಟ್ರಾಫಿಕ್ ಗಣೇಶ

ಬೆಂಗಳೂರಿನ ಕಸ್ತೂರಿ ಬಾಯಿ ರಸ್ತೆಯಲ್ಲಿರುವ ಶ್ರೀ ಪಾತಾಳ ಗಣೇಶನಿಗೆ ಅಪಘಾತ/ಟ್ರಾಫಿಕ್/ವಾಹನ ಗಣೇಶ ಎಂದು ಕರೆಯುವ ಹಿಂದಿರುವ ರೋಚಕತೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೆಂಗಳೂರಿನಲ್ಲೊಂದು ಅಪಘಾತ/ಟ್ರಾಫಿಕ್ ಗಣೇಶ

ಮುಸ್ಲಿಂ ಮತದಾರರ ಮನಸ್ಥಿತಿ

1947ರಲ್ಲಿ ಧರ್ಮಧಾರಿತವಾಗಿ ನಮ್ಮ ದೇಶ ಇಬ್ಬಾಗವಾದಾಗ, ಈ ದೇಶದಲ್ಲೇ ಇರುವುದಾಗಿ ಒಪ್ಪಿಕೊಂಡು ಈಗ ಈ ದೇಶವನ್ನು ಅಪ್ಪಿಕೊಳ್ಳದೇ, ಮತ್ತೊಮ್ಮೆ ಧರ್ಮಾಧಾರಿತವಾಗಿ ಈ ದೇಶವನ್ನು ವಿಭಜಿಸುವ ಇಲ್ಲವೇ ಸಾರಾಸಗಟಾಗಿ ಇಡೀ ದೇಶವನ್ನೇ ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ಮುಂದಾಗಿರುವ ಮುಸಲ್ಮಾನ ಮತದಾರರ ಮನಸ್ಥಿತಿಯ ಕರಾಳ ಕಥನ ಇದೋ ನಿಮಗಾಗಿ

ಸನಾತನ ಧರ್ಮ ಉಳಿದಲ್ಲಿ ಮಾತ್ರವೇ ಈ ದೇಶ ಉಳಿದೀತು. ಧರ್ಮೋ ರಕ್ಷತಿ ರಕ್ಷಿತಃ
Read More ಮುಸ್ಲಿಂ ಮತದಾರರ ಮನಸ್ಥಿತಿ

ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ

ಚುನಾವಣೆಯ ಸಂಧರ್ಭದಲ್ಲಿ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎನ್ನುವ ಮನಸ್ಥಿತಿಯ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳೂ ಜನರನ್ನು ಒಲಿಸಿಕೊಳ್ಳಲು ಈ ಹಿಂದೆ ಹಣ ಹೆಂಡ ಕೊಡುತ್ತಿದ್ದದ್ದು ಈಗ ಹಳೆಯ ಪದ್ದತಿಯಾಗಿದ್ದು, ಹೀಗೆ ಹೆಂಡ ಹಣ ಮತ್ತು ಗಿಫ್ಟ್ ಕಾರ್ಡ್ ಗಳನ್ನು ಚುನಾವಣೆಯ ಹಿಂದಿನದಂದು ಹಂಚುವುದಷ್ಟೇ ಅಲ್ಲದೇ, ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಎನ್ನುವಂತೆ ವಿವಿಧ ಗ್ಯಾರಂಟಿಗಳ ಮೂಲಕ ಪ್ರತೀ ತಿಂಗಳೂ ಸಹಾ ಖಟಾ ಖಟ್ ಖಟಾ ಖಟ್ ಎಂದು ದೇಶದ ಎಲ್ಲಾ ಮಹಿಳೆಯರಿಗೂ ನೇರವಾಗಿ ಅವರ ಬ್ಯಾಂಕ್… Read More ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ

ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ

ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಇರುವಾಗಲೆಲ್ಲಾ ಪುಂಡರ ಹಾವಳಿ ಅತಿಯಾಗುತ್ತದೆ ಎನ್ನುವುದಕ್ಕೆ ಪುಷ್ಠಿ ನೀಡುವಂತೆ ಕಳೆದ ಒಂದು ವಾರದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಆಗುತ್ತಿರುವ ಘಟನೆಗಳಿಂದಾಗಿ ಈ ರಾಜ್ಯದಲ್ಲಿ ಗೃಹಖಾತೆ ಎನ್ನುವುದು ಇದೆಯೇ? ಎಂದು ಜನ ಮಾತನಾಡಿಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ ಅಲ್ವೇ?… Read More ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ