ಗಣಪತಿ ಬಪ್ಪ ಮೋರ್ಯ ಎಂದರೇನು?

ನಾವೆಲ್ಲಾ ಚಿಕ್ಕವರಿದ್ದಾಗ ಮಾಡುತ್ತಿದ್ದ ಗಣೇಶನ ವಿಸರ್ಜನೆಗೂ ಇಂದು ಮಾಡುತ್ತಿರುವ ಗಣೇಶನ ವಿಸರ್ಜನೆಯ ಸಮಯದಲ್ಲಿ ಅಜಗಜಾಂತರ ವೆತ್ಯಾಸವಿದ್ದು, ಗಣೇಶ ಬಂದ ಕಾಯ್ಕಡ್ಬು ತಿಂದ, ಚಿಕ್ಕ ಕೆರೆಲಿ ಬಿದ್ದ ದೊಡ್ಕ ಕೆರೆಯಲ್ಲಿ ಎದ್ದ ಎನ್ನುವ ಘೋಷಣೆಯ ಜಾಗದಲ್ಲಿ ಗಣೇಶ ಬಪ್ಪಾ ಮೋರ್ಯಾ, ಗಣಪತಿ ಬಪ್ಪಾ ಮೋರ್ಯಾ, ಮಂಗಳ ಮೂರ್ತಿ ಮೋರ್ಯಾ ಎಂಬ ಘೋಷಣೆಗಳು ಕೂಗುವಾಗ, ಈ ಮೋರ್ಯ ಎಂದರೆ ಯಾರು ಎಂಬ ಜಿಜ್ಞಾಸೆಗೆ ಇದೋ ಇಲ್ಲಿದೆ ಉತ್ತರ.… Read More ಗಣಪತಿ ಬಪ್ಪ ಮೋರ್ಯ ಎಂದರೇನು?

ಜ್ವಾಲಾಮುಖಿಯಿಂದ ಇಂಡೋನೇಷ್ಯಾವನ್ನು ರಕ್ಷಿಸುತ್ತಿರುವ ಗಣೇಶ

ಕೇವಲ ಹಿಂದೂಸ್ಥಾನವಲ್ಲದೇ ಅನೇಕ ಮುಸ್ಲಿಂ ದೇಶಗಳಲ್ಲಿಯೂ, ಧರ್ಮ ಮತ್ತು ಜಾತಿಯ ಹೊರತಾಗಿ ಒಪ್ಪಿ ಮತ್ತು ಅಪ್ಪಿಕೊಳ್ಳುವ ನಿರ್ವಿವಾದಿತ ದೇವರಿದ್ದರೆ ಅದು ಗಣೇಶ ಎಂದರೂ ತಪ್ಪಾಗದು. ಅಂತಹ ಸರ್ವವಂದಿತ ದೇವರನ್ನು ದೇವರೇ ಅಲ್ಲಾ ಎಂದು ಹೀಯ್ಯಾಳಿಸುವ ಕೆಲವು ಭಾರತೀಯ ಕಾವಿಧಾರಿಗಳ ಬೌದ್ಧಿಕ ಮೌಡ್ಯಕ್ಕೆ ಅದೇ ಪಂಗಡದ ಸ್ವಾಮಿಗಳೇ ತಿರುಗಿಬಿದ್ದಿರುವುದು ಉತ್ತಮ ಬೆಳವಣಿಗೆಯಾಗಿದೆ ಅಲ್ವೇ?… Read More ಜ್ವಾಲಾಮುಖಿಯಿಂದ ಇಂಡೋನೇಷ್ಯಾವನ್ನು ರಕ್ಷಿಸುತ್ತಿರುವ ಗಣೇಶ

ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ಗಣೇಶನ ಜನ್ಮ ರಹಸ್ಯ, ಅಂದು ಶಿವನು ಕತ್ತರಿಸಿದ ತಲೆ ಈಗ ಎಲ್ಲಿದೇ? ಸಾರ್ವಜನಿಕವಾಗಿ ಗಣೇಶನ ಹಬ್ಬದ ಆಚರಣೆ ಎಂದು, ಏಕಾಗಿ ಯಾರಿಂದ ಆರಂಭವಾಯಿತು? ಗಣೇಶ ಏಕದಂತ ಹೇಗಾದ? ಗಣೇಶನ ಮೂರ್ತಿಯನ್ನು ಭಾವಿ, ಕೆರೆ ಕಟ್ಟೆ, ನದಿಯಲ್ಲೇಕೆ ವಿಸರ್ಜಿಸಲಾಗುತ್ತದೆ? ಈ ಎಲ್ಲಾ ಕುರಿತಾದ ಅಪರೂಪದ ವಿಶೇಷ ಮಾಹಿತಿಗಳು ಇದೋ ನಿಮಗಾಗಿ… Read More ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ನನ್ನ ಪ್ರೌಢಶಾಲೆಯಲ್ಲಿ ಸಮಾಜ ಶಾಸ್ತ್ರದ ಮೂಲಕ ಇತಿಹಾಸ, ಭೂಗೋಳವನ್ನು ಕಲಿಸಿಕೊಟ್ಟು ನನಗೆ ಚರಿತ್ರೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಮೂಡಿಸಿದ ನನ್ನ ನೆಚ್ಚಿನ/ಮೆಚ್ಚಿನ ಗುರುಗಳಾದ ಶ್ರೀಮತಿ ನಾಗವೇಣಿ ಭಾಸ್ಕರ್ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯವನ್ನು ಶಿಕ್ಷಕರ ದಿನಾಚರಣೆಯಂದು ನಿಮ್ಮೊಂದಿಗೆ ಮಾಡಿಕೊಡುತ್ತಿದ್ದೇನೆ.… Read More ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ಲೋಕಲ್ಲೆಲ್ಲಾ ಬುದ್ದಿ ಹೇಳುತ್ತಾ, ಸರ್ಕಾರದ ಎಲ್ಲಾ ಮಂತ್ರಿಗಳ ಖಾತೆಯಲ್ಲೂ ಮೂಗು ತೂರಿಸುತ್ತಾ, ಬಿಜೆಪಿಯರನ್ನೆಲ್ಲಾ ಜೈಲಿಗೆ ಕಳುಹಿಸುತ್ತೇನೆ ಎಂದು ಬೊಬ್ಬಿರುವ, ಕರ್ನಾಟಕದ Super CM ಪ್ರಿಯಾಂಕ್ ಖರ್ಗೆ ಮತ್ತು CM ಸಿದ್ದರಾಮಯ್ಯ ಅವರಿಗೆ ಸ್ವಪಕ್ಷೀಯರೇ ಖೆಡ್ಡಾಕ್ಕೆ ತೋಡಿರುವ ರೋಚಕತೆ ಇದೋ ನಿಮಗಾಗಿ… Read More ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ದುಷ್ಮನ್ ಕಹಾಂ ಹೈ ಅಂದ್ರೇ ಅಗಲ್ ಬಗಲ್ ಮೇ ಹೈ

ಅಕ್ರಮವಾಗಿ ವಲಸಿಗರಾಗಿ ಭಾರತಕ್ಕೆ ಬರುವ ಬಾಂಗ್ಲಾದೇಶಿಗರಿಗೂ ಮತ್ತು ರೋಹಿಂಗ್ಯರಿಗೆ ನಮ್ಮವರೇ ಹಣ ಪಡೆದು ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿರುವ ಆಘಾತಕಾರಿ ಘಟನೆಯ ಪತ್ತೆಯಾಗಿದ್ದು, ಅದರ ಕುರಿತಾಗಿ ನೈಜ ಭಾರತೀಯರೆಲ್ಲರೂ ಎಚ್ಚರಿಕೆ ವಹಿಸಲೇ ಬೇಕಾದ ವಿಷಯದ ವಿಷಯಗಳು ಇದೋ ನಿಮಗಾಗಿ… Read More ದುಷ್ಮನ್ ಕಹಾಂ ಹೈ ಅಂದ್ರೇ ಅಗಲ್ ಬಗಲ್ ಮೇ ಹೈ

ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಪ್ರಸ್ತುತ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ, ಜಾತ್ಯಾತೀತತೆ ಎಂದರೇ, ದೇಶದ ಎಲ್ಲಾ ಧರ್ಮೀಯರನ್ನು ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಕಾಣುವುದೋ? ಇಲ್ಲವೇ, ತಮ್ಮ ಅಧಿಕಾರದ ಆಸೆಗಾಗಿ ಸ್ವಾರ್ಥದಿಂದ ಬಹುಸಂಖ್ಯಾತ ಹಿಂದೂಗಳನ್ನು ಜಾತಿಯ ಹೆಸರಿನಲ್ಲಿ ಒಡೆದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದೋ? ಎಂಬ ಜಿಜ್ಞಾಸೆ ಕಾಡುತ್ತಿದೆ ಅಲ್ವೇ?… Read More ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಭಾರತ ವಿರೋಧಿ ಮನಸ್ಥಿತಿ, ತಮ್ಮ ಸೈದ್ಧಾಂತಿಕ ನಿಲುವು ಮತ್ತು ದುಡ್ಡು ಮತ್ತು ಪ್ರಶಸ್ತಿಯ ತೆವಲಿಗಾಗಿ ಇಲ್ಲ ಸಲ್ಲದ ಸುಳ್ಳು ಇತಿಹಾಸವನ್ನೇ ವೈಭವೀಕರಿಸಿ ಮುಂದಿನ‌‌ ಪೀಳಿಗೆಗೆ ಹಸೀ ಸುಳ್ಳು ಇತಿಹಾಸವನ್ನೇ ತಮ್ಮ ಚಿತ್ರಗಳ ಮೂಲಕ ತೋರಿಸುವವರಿಗೆ ಧಿಕ್ಕಾರವಿರಲಿ. … Read More ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಅಶ್ವತ್ಥಾಮೋ ಹತಃ ಕುಂಜರಃ

ಮುಖ್ಯಮಂತ್ರಿಗಳ ವಿರುದ್ಧ ನ್ಯಾಯಾಂಗ ತನಿಖೆ ನಡೆಸಲು ಕರ್ನಾಟಕದ ಘನವೆತ್ತ ರಾಜ್ಯಪಾಲರ ನೀಡಿರುವ ಆದೇಶದ ಹಿಂದಿರುವ ರಹಸ್ಯವಾದರೂ ಏನು? ಈ ಆದೇಶ ಸಂವಿಧಾನ ವಿರೋಧಿಯೇ? ಮುಖ್ಯಮಂತ್ರಿಗಳದ್ದು ತಪ್ಪಿಲ್ಲವಾದಲ್ಲಿ, ತನಿಖೆಗೆ ಕಾಂಗ್ರೇಸ್ ಹಿಂದೆಟು ಹಾಕುತ್ತಿರುವುದು ಏಕೇ? ಈ ಪ್ರಕರಣದಲ್ಲಿ ಮುಖ್ಯಮಂತ್ರಿ/ರಾಜ್ಯಪಾಲರು ರಾಜೀನಾಮೆ ನೀಡಬೇಕೇ? ಎಂಬೆಲ್ಲಾ ಕುರಿತಾದ ವಸ್ತುನಿಷ್ಠ ಸಮಗ್ರ ವರದಿ ಇದೋ ನಿಮಗಾಗಿ. … Read More ಅಶ್ವತ್ಥಾಮೋ ಹತಃ ಕುಂಜರಃ