ಎದೆ ತುಂಬಿ ಬರೆಯುವೆನು/ಮಾತನಾಡುವೆನು ಎಂದಿನಂತೇ!

ಕನ್ನಡದ ಕವಿ, ಅದರಲ್ಲೂ ಸಮನ್ವಯ ಕವಿ. ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ. ಗೋವಿಂದ ಪೈ, ಕುವೆಂಪು ಮತ್ತು ರಾಷ್ಟ್ರಕವಿ ಗೌರವಕ್ಕೆ ಪಾತ್ರರಾದ ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ ಅರ್ಥಾತ್ ಜಿ. ಎಸ್. ಶಿವರುದ್ರಪ್ಪ ಅಥವಾ ಎಲ್ಲರಿಗೂ ಪ್ರೀತಿಯ ಜಿ.ಎಸ್.ಎಸ್ ಅವರ ಅತ್ಯಮೂಲ್ಯ ಕೃತಿ ಎಂದೇ ಪರಿಗಣಿಸಲಾಗಿರುವ ಮತ್ತು ಕನ್ನಡದ ಬಹುತೇಕ ಭಾವಗೀತೆ ಗಾಯಕರು ಎಲ್ಲಾ ಕಡೆಯಲ್ಲೂ ಎಲ್ಲಾ ಸಮಯದಲ್ಲೂ ಹಾಡಿ ಎಲ್ಲರ ಮನಸ್ಸೂರೆಗೊಳ್ಳುವ ಎದೆ ತುಂಬಿ ಹಾಡುವೆನು ಎಂಬ ಹಾಡಿನಲ್ಲಿ ಬರುವ ಈ ಸಾಲುಗಳು ನಿಜಕ್ಕೂ ಅನನ್ಯವಾಗಿದೆ.… Read More ಎದೆ ತುಂಬಿ ಬರೆಯುವೆನು/ಮಾತನಾಡುವೆನು ಎಂದಿನಂತೇ!

ವಿತಂಡ ವಾದ V/S ವಿವೇಚನೆ

ಮೂರ್ಖರೊಂದಿಗೆ ವಾದ ಮಾಡ ಬೇಕಾದಂತಹ ಅನಿವಾರ್ಯ ಸಂಧರ್ಭ ಎದುರಾದಾಗ ತಲೆ ಗಟ್ಟಿಗಿದೆ ಎಂದು ಬಂಡೆಗೆ ತಲೆ ಚಚ್ಚಿಕೊಂಡು ಗಾಯ ಮಾಡಿಕೊಳ್ಳುವ ಬದಲು ವಿವೇಚನೆಯಿಂದ ಮೌನಕ್ಕೇ ಜಾರುವುದೇ ಲೇಸು ಅಲ್ವೇ?… Read More ವಿತಂಡ ವಾದ V/S ವಿವೇಚನೆ

ಆಪದ್ಭಾಂಧವರು

ಅಯ್ಯೋ ಕಾಲ ಕೆಟ್ಟು ಹೋಗಿದೆಯಪ್ಪಾ! ನಮ್ಮ ಕಾಲದಲ್ಲಿ ಹೀಗೆಲ್ಲಾ ಇರಲಿಲ್ಲಾ ಅಂತಾ ಹೇಳುವವರೇ ಹೆಚ್ಚಾಗಿರುವ ಈ ಕಾಲದಲ್ಲಿ, ಕೆಟ್ಟಿರುವುದು ಕಾಲವಲ್ಲಾ! ಕೆಟ್ಟಿರುವುದು ನಾವು ನೋಡುವ ನೋಟ ಮತ್ತು ನಮ್ಮ ಮನಸ್ಥಿತಿ ಎಂಬುದನ್ನು ಎತ್ತಿಹಿಡಿಯುವ ಕೆಲವು ಹೃದಯಸ್ಪರ್ಶಿ ಪ್ರಸಂಗಗಳು ಇದೋ ನಿಮಗಾಗಿ.… Read More ಆಪದ್ಭಾಂಧವರು

ಶ್ರೀ ಕೇದಾರನಾಥ

ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಮತ್ತು ಚಾರ್ ಧಾಮ್ ನಲ್ಲಿ ಒಂದಾದ ಶ್ರೀ ಕೇದಾರನಾಥನ 2024ರ ದರ್ಶನ ಮೇ 10ರಂದು ಆರಂಭವಾದ ಹಿನ್ನೆಲೆಯಲ್ಲಿ, ಶ್ರೀ ಕೇದಾರನಾಥ್ ದೇವಾಲಯದ ಐತಿಹ್ಯ, ವಾಸ್ತುಶಿಲ್ಪ ಮತ್ತು ಸ್ಥಳ ಪುರಾಣದ ಜೊತೆ ಕೇದಾರನಾಥ ಮತ್ತು ಕರ್ನಾಟಕದ ನಡುವೆ ಇರುವ ಅವಿನಾಭಾವ ಸಂಬಂಧದ ಕುರಿತಾದ ಅಪೂರ್ವ ಮಾಹಿತಿಗಳು ಇದೋ ನಿಮಗಾಗಿ… Read More ಶ್ರೀ ಕೇದಾರನಾಥ

ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ಈಗಷ್ಟೇ 2024ರ ಲೋಕಸಭಾ ಚುನಾವಣೆಯ 3 ಹಂತಗಳ ಚುನಾವಣೆ ಮುಗಿದಿದ್ದು ಇನ್ನೂ 4 ಹಂತಗಳ ಚುನಾವಣೆಗಳು ನಡೆಯಬೇಕಿರುವಾಗಲೇ, ಕಾಂಗ್ರೇಸ್ ಪಕ್ಷದ ಹಣೆಬರಹ ಜಗಜ್ಜಾಹೀರಾತಾಗಿದ್ದು,, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಪಡೆಯ ಬಹುದಾದಂತಹ ಸ್ಥಾನಗಳ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ರಾಹುಲ್ ಗಾಂಧಿ ಭಾರತದ ಪ್ರಧಾನಿ ಆಗಬಹುದೇ?

ಇಡೀ ದೇಶವೇ ಮೋದಿಯವರೇ ಮಗದೊಮ್ಮೆ ೩ನೇ ಬಾರಿಗೆ ಪ್ರಧಾನಿಗಳಾಗುತ್ತಾರೆ ಎಂದೇ ಭಾವಿಸಿರುವ ಸಂಧರ್ಭದಲ್ಲಿ, 2004ರ ವಾಜಪೇಯಿಯವರ India shining ನಂತೆ ಏನಾದರೂ ಹೆಚ್ಚು ಕಡಿಮೆ ಆಗಿ ಅಕಸ್ಮಾತ್ ಕಾಂಗ್ರೇಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಈ ದೇಶದ ಪ್ರಧಾನಿ ಆದಲ್ಲಿ ಈ ದೇಶ ಹೇಗಿರಬಹುದು ಎಂಬುದರ ಕುತೂಹಲಕಾರಿ ಅಂಶಗಳು ಇದೋ ನಿಮಗಾಗಿ.… Read More ರಾಹುಲ್ ಗಾಂಧಿ ಭಾರತದ ಪ್ರಧಾನಿ ಆಗಬಹುದೇ?

ಹೆಣ್ಣು, ಸಂಸಾರ ಮತ್ತು ಸಂಸ್ಕಾರದ ಕಣ್ಣು

ಹೆಣ್ಣು, ಸಂಸಾರ ಮತ್ತು ಸಂಸ್ಕಾರದ ಕಣ್ಣು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಷಯವಾದರೂ ಅದನ್ನು ರೂಢಿಗೆ ತರುವುದು ನಿಜಕ್ಕೂ ಕಷ್ಟ ಸಾಧ್ಯವೇ ಸರಿ. ತಾನು ಕಡಿಮೆ ಓದ್ದಿದ್ದರೂ ತನ್ನೆಲ್ಲಾ ಆಸೆಗಳನ್ನೂ ತನ್ನ ಮಕ್ಕಳ ಮೂಲಕ ಸಾಕಾರಗೊಳಿಸಿ, ದೇಶ ವಿದೇಶಗಳನ್ನು ಅಡುಗೆ ಮನೆ ಬಚ್ಚಲು ಮನೆಯಂತೆ ಸುತ್ತಾಡಿದಾಡಿದ ಅಪರೂಪದ ಹೆಣ್ಣುಮಗಳ ಪರಿಚಯ ಇದೋ ನಿಮಗಾಗಿ… Read More ಹೆಣ್ಣು, ಸಂಸಾರ ಮತ್ತು ಸಂಸ್ಕಾರದ ಕಣ್ಣು

ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ

ಖಾವಿ, ಖಾದಿ ಮತ್ತು ಖಾಕಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಅತ್ಯಂತ ಪ್ರಮುಖರು ಅಂತಹವರೇ, ತಮ್ಮ ಅಧಿಕಾರದ ದರ್ಪದಿಂದ ನೂರಾರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಿದರು, ಪೆನ್ ಡ್ರೈವ್ ಮೂಲಕ ಅಮಾಯಕ ನೂರಾರು ಹೆಣ್ಣುಮಕ್ಕಳ ಮಾನ ಮರ್ಯಾದೆಯನ್ನು ಬೀದಿ ಪಾಲು ಮಾಡಿದವರು ಮತ್ತು ಅದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಎಲ್ಲರೂ ಈ ಪಾಪ ಕೃತ್ಯದಲ್ಲಿ ಸಮಭಾಗಿಗಳೇ ಅಲ್ವೇ?… Read More ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ

ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ

ಪ್ರತೀ ಬಾರಿ ನಗರ ಪ್ರದೇಶ ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ ನೀರಸ ಮತದಾನವಾಗುವುದರ ಹಿಂದಿರುವ ಕರಾಳ ಸತ್ಯ ಮತ್ತು ಅದರನ್ನು ಸರಿಪಡಿಸಬಹುದಾದ ಪರಿ ಇದೋ ನಿಮಗಾಗಿ… Read More ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ