ತುಷ್ಟೀಕರಣದ ಪರಾಕಾಷ್ಠೆ

ದೇಶದ ನಾಗರೀಕರಿಗೆ ಪಾಸ್ ಪೋರ್ಟ್ ಕೊಡುವ ಮುನ್ನಾ ಆತನ ಹಿನ್ನಲೆಯನ್ನು ಹತ್ತಾರು ಆಯಾಮಗಳಿಂದ ತನಿಖೆ ನಡೆಸುವ ಪೋಲೀಸ್ ಇಲಾಖೆ, ಅದೇ ತಮ್ಮದೇ ಇಲಾಖೆಯಲ್ಲಿ ಮುಖ್ಯಮಂತ್ರಿ ಸೇವಾ ಪದಕವನ್ನು, ಅಪರಾಧಿ ಹಿನ್ನಲೆಯ ಕಳಂಕಿತ, ಅಮಾನತ್ತಾದ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಿದರೆ, ಅದರ ಪೂರ್ವಾಪರವನ್ನೂ ನೋಡದೇ, ಕೇವಲ ಅಲ್ಪಸಂಖ್ಯಾತರ ಮತಕ್ಕಾಗಿ ಧರ್ಮಾಧಾರಿತವಾಗಿ ಅಂತಹವರಿಗೆ ಪ್ರಶಸ್ತಿಯನ್ನು ನೀಡಲು ಮುಂದಾಗಗಿರುವ ಸರ್ಕಾರದ ನಡೆ ಎಷ್ಟು ಸರಿ?… Read More ತುಷ್ಟೀಕರಣದ ಪರಾಕಾಷ್ಠೆ

2024 ಪ್ಯಾರಿಸ್ ಒಲಂಪಿಕ್ಸ್ ವಿಸ್ಮಯಕಾರಿ ವಿಶೇಷಗಳು

ಈ ಬಾರಿಯ ಪ್ಯಾರೀಸ್ ಒಲಂಪಿಕ್ಸಿನಲ್ಲಿ ಪದಕಗಳನ್ನು ಗೆದ್ದು ಸೋಲುವ, ಸೋತರೂ ಅದೃಷ್ಟದಿಂದ ಗೆಲ್ಲವ ಮತ್ತು ಸ್ಪರ್ಧೆಯಿಂದ ಅನರ್ಹಗೊಂಡರೂ ದಿನ ಬೆಳಗಾಗುವುದರಲ್ಲಿ ವಿಶ್ವವಿಖ್ಯಾತರಾಗುವ, ಸತತವಾಗಿ ಐದು ಒಲಂಪಿಕ್ಸಿನಲ್ಲಿ ಐದು ಚಿನ್ನದ ಪದಕಗಳನ್ನು ಗೆಲ್ಲುವ, ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರನ ಮಗ, ಎರಡೆರದು ಚಿನ್ನದ ಪದಕವನ್ನು ಪಡೆದ ವಿಶೇಷ ಸಂಗತಿಗಳು ಇದೋ ನಿಮಗಾಗಿ.… Read More 2024 ಪ್ಯಾರಿಸ್ ಒಲಂಪಿಕ್ಸ್ ವಿಸ್ಮಯಕಾರಿ ವಿಶೇಷಗಳು

ಅತಿಯಾದ ಆತ್ಮ ವಿಶ್ವಾಸವೇ ನೀರಜ್‌ ಚೋಪ್ರಾಗೆ ಮುಳುವಾಯ್ತೇ?

2020ರ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕವನ್ನು ಪಡೆದು ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲೂ ಅದನ್ನೇ ಪುನರಾವರ್ತನೆ ಎನ್ನುವಂತೆ ಫೈನಲ್ ಅರ್ಹತಾ ಸುತ್ತಿನಲ್ಲೇ ಉಳಿದವರಿಗಿಂತ ದೂರ ಎಸೆದು ಇನ್ನೇನು ಚಿನ್ನದ ಪದಕ ಕೊರಳಿಗೆ ಬಿತ್ತು ಎನ್ನುತ್ತಿರುವಾಗಲೇ. ಬೆಳ್ಳಿಯ ಪದಕಕ್ಕೇ ಸೀಮತವಾಗಿದ್ದರ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಅತಿಯಾದ ಆತ್ಮ ವಿಶ್ವಾಸವೇ ನೀರಜ್‌ ಚೋಪ್ರಾಗೆ ಮುಳುವಾಯ್ತೇ?

ಅತ್ಯಂತ ಸುದೀರ್ಘ ಮ್ಯಾರಥಾನ್ ದಾಖಲೆ

ಕ್ರೀಡೆಗಳಲ್ಲಿ ದಾಖಲೆಗಳು ಇರುವುದೇ ಮುರಿಯುವುದಕ್ಕೆ ಎನ್ನುವ ಮಾತಿದ್ದರೂ, ಜಪಾನಿನ ಮ್ಯಾರಥಾನ್ ಪಿತಾಮಹರಾದ ಶ್ರೀ ಶಿಜೋ ಕಣಕುರಿ ಅವರ ಅತ್ಯಂತ ರೋಚಕವಾದ ಮತ್ತು ಅಷ್ಟೇ ಸುದೀರ್ಘ ಮ್ಯಾರಥಾನ್ ದಾಖಲೆಯನ್ನು ಯಾರೂ ಸಹಾ ಮುರಿಯಲಾರರು ಎಂದರೂ ತಪ್ಪಾಗದು. … Read More ಅತ್ಯಂತ ಸುದೀರ್ಘ ಮ್ಯಾರಥಾನ್ ದಾಖಲೆ

ಆತುರಗಾರನಿಗೆ ಬುದ್ಧಿ ಮಟ್ಟ!

ಮನು ಭಾಕರ್ ಎರಡು ಪದಕಗಳನ್ನು ಗೆದ್ದಾಗ ಸಂಭ್ರಮಿಸದವರು, ವಿನೇಶ್ ಪೋಗಟ್ ಕುಸ್ತಿಯಲ್ಲಿ ಫೈನಲ್ ತಲುಪುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಪುಂಖಾನುಪುಂಖವಾಗಿ ದೇಶವಿರೋಧಿ ಹೇಳಿಕೆಗಳನ್ನು ಹರಿಬಿಟ್ಟಿವರು, ಸ್ವಯಂಕೃತಾಪರಾಧದಿಂದ ವಿನೇಶ್ ಫೈನಲ್ ನಿಂದ ಅನರ್ಹಗೊಳ್ಳುತ್ತಿದ್ದಂತೆಯೇ ಬಾಲ ಸುಟ್ಟ ಬೆಕ್ಕಿನಂತಾಗಿರುವುದು ವಿಪರ್ಯಾಸವೇ ಸರಿ.… Read More ಆತುರಗಾರನಿಗೆ ಬುದ್ಧಿ ಮಟ್ಟ!

ಈ ಕುರಿ ಕಾಯವವನ ಆದಾಯ ಕೇಳಿದರೆ ದಂಗಾಗ್ತೀರೀ!

ಚೆನ್ನಾಗಿ ಓದುವ ಮಕ್ಕಳಿಗೆ ವಿದೇಶಕ್ಕೆ ಹೋಗಿ ಲಕ್ಷಾಂತರ ರೂಪಾಯಿ ಸಂಪಾದನೆ ಮಾಡು ಎಂದು ಹಾರೈಸಿದರೆ, ಅದೇ ಓದದ ಮಕ್ಕಳಿಗೆ ನೀವು ಕುರಿ ಕಾಯುವುದಕ್ಕೇ ಲಾಯಕ್ಕು ಎಂದು ಬೈಯುತ್ತಾರೆ ನಮ್ಮ ಹಿರಿಯರು. ಆದರೆ, ಶಿರಾ ಬಳಿಯ ದೇವರಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಕುರಿ ಕಾಯುವ ಕಿರಣ್ ಯಾದವ್ ನ ಆದಾಯದ ಕೇಳಿದ್ರೇ ಎಲ್ಲರೂ ದಂಗಾಗ್ತಾರೆ.
Read More ಈ ಕುರಿ ಕಾಯವವನ ಆದಾಯ ಕೇಳಿದರೆ ದಂಗಾಗ್ತೀರೀ!

ಅಂಶುಮಾನ್ ಗಾಯಕ್ವಾಡ್

ಭಾರತದ ಕ್ರಿಕೆಟ್ ಕಂಡ ಅತ್ಯುತ್ತಮ ಆರಂಭಿಕ ಆಟಗಾರರಲ್ಲಿ ಒಬ್ಬರಾಗಿದ್ದ ಅಂಶುಮಾನ್ ಗಾಯಕ್ವಾಡ್ ಅವರು ನೆನ್ನೆಯ ರಾತ್ರಿ ನಿಧರಾಗಿರುವ ಸಂಧರ್ಭಾದಲ್ಲಿ ಅವರ ವ್ಯಕ್ತಿ, ವ್ಯಕ್ತಿವ ಮತ್ತು ಸಾಧನೆಗಳ ಪರಿಚಯಿಸುವಂತಹ ಅವರ ನುಡಿ ನಮನಗಳು ಇದೋ ನಿಮಗಾಗಿ… Read More ಅಂಶುಮಾನ್ ಗಾಯಕ್ವಾಡ್

ಝಾನ್ಸಿರಾಣಿ ಲಕ್ಷ್ಮಿ ಬಾಯಿ ಮತ್ತು ಆಕೆಯ ವಂಶಸ್ಥರು

1858ರಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ವೀರ ಮರಣ ಹೊಂದಿದ ಝಾನ್ಸಿರಾಣಿ ಲಕ್ಷ್ಮೀಬಾಯಿಯ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಹಸಗಳ ಜೊತೆಗೆ ಆಕೆಯ ಮರಣಾ ನಂತರ ಆಕೆಯ ದತ್ತು ಮಗ ಏನಾದ? ಇಂದು ಅವರ ಕುಟುಂಬ ಎಲ್ಲಿದೆ ಮತ್ತು ಹೇಗಿದೆ? ಎಂಬೆಲ್ಲಾ ಕುತೂಹಲಕಾರಿ ವಿಷಯಗಳು ಇದೋ ನಿಮಗಾಗಿ… Read More ಝಾನ್ಸಿರಾಣಿ ಲಕ್ಷ್ಮಿ ಬಾಯಿ ಮತ್ತು ಆಕೆಯ ವಂಶಸ್ಥರು

ವ್ಯಾಪಾರಂ ದ್ರೋಹ ಚಿಂತನಂ

ವ್ಯಾಪಾರಂ ದ್ರೋಹ ಚಿಂತನಂ ಎಂಬ ಮಾತಿದೆ. ಸರಳವಾಗಿ ಹೇಳಬೇಕೆಂದರೆ, ಒಮ್ಮೆ ವ್ಯಾಪಾರಕ್ಕೆಂದು ಇಳಿದರೆ, ಅದರಲ್ಲಿ ಧರ್ಮ ಕರ್ಮ ಎಂದು ನೋಡಲಾಗದೇ, ಲಾಭ ಮಾಡುವುದಷ್ಟೇ ಮುಖ್ಯ ಎಂದಾಗುತ್ತದೆ. ಹೀಗಿದ್ದರೂ ಸಹಾ ಈ ಹಿಂದಿನ ಅನೇಕ ವ್ಯಾಪಾರಿಗಳು  ಧರ್ಮ ಕರ್ಮಕ್ಕೆ ಸ್ವಲ್ಪ  ಒತ್ತು ನೀಡುತ್ತಾ, ಸಮಾಜ ಅಭಿವೃದ್ಧಿಗೆ ಕಾರಣರಾಗುತ್ತಿದ್ದರು. ಆದರೆ ಇತ್ತೀಚಿನ ವ್ಯಾಪಾರಿಗಳಿಗೆ ಅಂತಹ ಧರ್ಮ ಮತ್ತು ಕರ್ಮವನ್ನು ನೋಡಲು ಪುರುಸೊತ್ತು ಇಲ್ಲದೇ, ಸಮಾಜ ಹಾಳಾದರೂ ಪರವಾಗಿಲ್ಲಾ ತಮಗೆ ಲಾಭ ಆದರೆ ಸಾಕು ಎನ್ನುವಂತಾಗಿದೆ ಎನ್ನುವುದಕ್ಕೆ ಜ್ವಲಂತ ಉದಾಹರಣೆಯಾಗಿ ಮಂಗಳೂರಿನ… Read More ವ್ಯಾಪಾರಂ ದ್ರೋಹ ಚಿಂತನಂ