ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ಹಬ್ಬ ಹರಿದಿನ ಮತ್ತು ಜಾತ್ರೆಗಳಲ್ಲಿ ಹೆಣ್ಣು ಮಕ್ಕಳದ್ದೇ ಕಾರುಬಾರಾದರೆ, ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಿಂದ ಕೇವಲ ೮ ಕಿ.ಮೀ ದೂರದಲ್ಲಿರುವ ರಮ್ಮನಗಳ್ಳಿಯಲ್ಲಿ ಮಾತ್ರಾ, ಜಾತ್ರೆ ನಡೆಯುವ ೧೫ ದಿನಗಳ ಕಾಲ ಊರ ಗಂಡುಮಕ್ಕಳು ಹೆಣ್ಣಿನ ವೇಷ ಧರಿಸಿ, ಆ ಊರಿನ ಗ್ರಾಮದೇವತೆ ಮಾರಮ್ಮನನ್ನು ಸಂತುಷ್ಟಗೊಳಿಸುವ ವಿಶಿಷ್ಟವಾದ ಆಚರಣೆಯ ಜೊತೆ ಇನ್ನೂ ಹಲವಾರು ಆಶ್ಚರ್ಯಕರ ಆಚರಣೆಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ಮಾರ್ಚ್ 30, ವಿಶ್ವ ಇಡ್ಲಿ ದಿನ

ದಕ್ಷಿಣ ಭಾರತದ ಸಾಂಪ್ರದಾಯಿಕ ಉಪಹಾರವಾದ ಇಡ್ಲಿಯು ಇಂದು ಅಂತರಾಷ್ಟ್ರೀಯ ಮಟ್ಟದಲ್ಲೂ ಮಾನ್ಯತೆ ಪಡೆದು ವಿಶ್ವವಿಖ್ಯಾತವಾಗಿದ್ದು ಪ್ರಪಂಚದ ಮೂಲೆ ಮೂಲಗಳಲ್ಲಿಯೂ ಲಭ್ಯವಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ. ಪ್ರತೀ ವರ್ಷದ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನವನ್ನು ಆಚರಿಸುವುದರ ಹಿಂದಿರುವ ರೋಚಕತೆ ಮತ್ತು ಇಡ್ಲಿಯ ಇತಿಹಾಸದ ಕುರಿತಾದ ಅನುರೂಪ ಮತ್ತು ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಮಾರ್ಚ್ 30, ವಿಶ್ವ ಇಡ್ಲಿ ದಿನ

ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ದಿನಾಂಕ 27.03.2024 ಬುಧವಾರ, ಪಾಲ್ಗುಣ ಮಾಸದ ಬಹುಳ ಬಿದಿಗೆಯಂದು ‌ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳ ಅಮೃತಹಸ್ತದಿಂದ ನಡೆದ ಬಾಳಗಂಚಿ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮಹೋತ್ಸವದ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ಕುಲ ಕುಲ ಕುಲವೆಂದು ಹೊಡೆದಾಡದಿರಿ

https://enantheeri.com/2024/03/21/clan_fight/

ಯಾವುದೇ ಧರ್ಮ,ಜಾತಿ, ಭಾಷೆ ಬಣ್ಣ ರಾಜ್ಯದವರೇ ಆಗಲಿ ಅವರು ಮೊದಲು ಭಾರತೀಯರು ಎಂಬುದನ್ನು ಅರಿತು ಸೌಹಾರ್ಧತೆಯಿಂದ ನಮ್ಮ ದೇಶದಲ್ಲಿ ಬಾಳದೇ ಹೋದಲ್ಲಿ, ಮತ್ತೆ ಈ ದೇಶ ಗುಲಾಮೀತನಕ್ಕೆ ಹೋಗುವ ಸಮಯ ದೂರವಿಲ್ಲ. ದೇಶ ಉಳಿದರೆ ಧರ್ಮ ಉಳಿದೀತು ಅಲ್ವೇ?… Read More ಕುಲ ಕುಲ ಕುಲವೆಂದು ಹೊಡೆದಾಡದಿರಿ

ಶ್ರೇಯಾಂಕಾ ಪಾಟೀಲ್ ಮತ್ತು ಈ ಸಲ ಕಪ್ ನಮ್ದು

IPLನಲ್ಲಿ, RCB ತಂಡದವರು ಈ ಸಲಾ ಕಪ್ ನಮ್ದೇ.. ನಮ್ದೇ ಅಂತ ಹೇಳ್ತಾ ಇದ್ರೂ, ಕಪ್ ಗೆಲ್ಲಲು ಪರದಾಡುತ್ತಿರುವಾಗಲೇ, ಈ ಬಾರಿ RCB ಮಹಿಳಾ ತಂಡದವರು, ಭರ್ಜರಿಯಾಗಿ ಪ್ರಶಸ್ತಿಯನ್ನು ಗೆಲ್ಲುವುದರ ಹಿಂದೆ ಕನ್ನಡತಿ ಶ್ರೇಯಾಂಕ ಪಾಟೀಲಳ ಕೊಡುಗೆ ಅಪಾರವಾಗಿದ್ದು, ಆಕೆಯ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೇಯಾಂಕಾ ಪಾಟೀಲ್ ಮತ್ತು ಈ ಸಲ ಕಪ್ ನಮ್ದು

ಮೌನ (pin drop silence)

ಮಾತು ಬೆಳ್ಳಿ, ಮೌನ ಬಂಗಾರ. ಎಲ್ಲೆಡೆಯೂ ಅಬ್ಬಿರಿದು ಬೊಬ್ಬಿರುವ ಮೂಲಕವೇ ಕೆಲಸ ಕಾರ್ಯಗಳು ನಡೆಯುತ್ತವೆ ಎನ್ನುವುದು ನಿಜವಾಗಿರದೇ, ಕೆಲವೊಮ್ಮೆ ಮೌನವೂ ಸಹಾ ಪ್ರಭಲ ಅಸ್ತ್ರವಾಗುತ್ತದೆ ಎನ್ನುವ ಅದ್ಭುತ ಮೂರು ಪ್ರಸಂಗಗಳು ಇದೋ ನಿಮಗಾಗಿ… Read More ಮೌನ (pin drop silence)

ತಿನ್ನೋ ಆಹಾರ, ಕುಡಿಯುವ ನೀರೇ ವಿಷವಾದರೇ?

ಅರೇ ಇದೇನಿದು ಇಂತಹ ಶೀರ್ಷಿಕೆ? ಎಂದು ಆಶ್ಚರ್ಯ ಪಡುವ ಮುನ್ನಾ ಈ ಲೇಖನವನ್ನು ಸ್ವಲ್ಪ ಸಂಪೂರ್ಣವಾಗಿ ಓದಿದರಲ್ಲಿ ಎಲ್ಲವೂ ಅರ್ಥವಾಗುತ್ತದೆ. ನಮ್ಮ ಹಿಂದಿನ ತಲಮಾರಿನವರಿಗೆ ಇಂದಿನಷ್ಟು ಸುಖ ಸಂಪತ್ತು ಇಲ್ಲದೇ ಇದ್ದರೂ, ಸರಿಯಾಗಿ ಮೂರು ಹೊತ್ತು ತಿನ್ನಲು ಇಲ್ಲದೇ ಇದ್ದರೂ, ಅವರೆಲ್ಲರೂ ಯಾವುದೇ ರೀತಿಯ ಅನಾರೋಗ್ಯವಿಲ್ಲದೇ, 80-100 ವರ್ಷಗಳ ಕಾಲ ಆರಾಮಾಗಿ ಜೀವಿಸಿದ್ದದ್ದನ್ನು ಕಂಡಿದ್ದೇವೆ ಮತ್ತು ಕೇಳಿದ್ದೇವೆ. ಆದರೆ ಇಂದು ಹೊಟ್ಟೆ ಬಟ್ಟೆಗೆ ಯಾವುದೇ ರೀತಿಯ ಸಮಸ್ಯೆಗಳು ಇಲ್ಲದೇ ಹೋದರೂ, 20-30 ವರ್ಷ ಆಗುವಷ್ಟರಲ್ಲೇ, ಅಧಿಕ ರಕ್ತದೊತ್ತಡ… Read More ತಿನ್ನೋ ಆಹಾರ, ಕುಡಿಯುವ ನೀರೇ ವಿಷವಾದರೇ?

ಯಗವ ಕೋಟೆ ಶ್ರೀ ವೀರನಾರಾಯಣ ಸ್ವಾಮಿ

ನಮ್ಮ ಕರ್ನಾಟಕದಲ್ಲಿ ಹತ್ತಾರು ವೀರನಾರಯಣ ಸ್ವಾಮಿಯ ದೇವಾಲಯಗಳು ಇದ್ದರೂ, ಶ್ರೀ ವೀರನಾರಾಯಣ ಎಂಬ ಹೆಸರನ್ನು ಕೇಳಿದ ತಕ್ಷಣವೇ ನಮ್ಮ ಮನಸ್ಸಿನಲ್ಲಿ ಥಟ್ ಅಂತ ಮೂಡುವುದೇ ಕನ್ನಡದಲ್ಲಿ ಮಹಾಭಾರತವನ್ನು ಬರೆದ ಕುಮಾರ ವ್ಯಾಸನ ಆರಾಧ್ಯ ದೈವ ಗದುಗಿನ ವೀರ ನಾರಾಯಣ ಸ್ವಾಮಿ. ನಾವಿಂದು ಗದುಗಿನ ವೀರನಾರಾಯಣ ಸ್ವಾಮಿಯಷ್ಟೇ ಮುದ್ದಾಗಿರುವ ಆದರೆ ಅದಕ್ಕಿಂತಲೂ ವಿಭಿನ್ನವಾಗಿರುವ ಮತ್ತು ಅತ್ಯಂತ ಪುರಾತನವಾದ ದೇವಾಲಯವು ರಾಜಧಾನಿ ಬೆಂಗಳೂರಿನಿಂದ ಕೇವಲ 95 ಕಿಮೀ ದೂರದಲ್ಲಿರುವ ಯಗವಕೋಟೆಯಲ್ಲಿದ್ದು ಆಲ್ಲಿನ ಸ್ಥಳ ಪುರಾಣದ ಜೊತೆಗೆ ಶ್ರೀ ವೀರನಾರಾಯಣ ಸ್ವಾಮಿಯ… Read More ಯಗವ ಕೋಟೆ ಶ್ರೀ ವೀರನಾರಾಯಣ ಸ್ವಾಮಿ

ಕಾಶ್ಮೀರದ ಶ್ರೀನಗರದ ಶ್ರೀ ಶಂಕರಾಚಾರ್ಯ ದೇವಾಲಯ

ಒಂದು ಕಾಲದಲ್ಲಿ ಕಾಶ್ಮೀರೀ ಪಂಡಿತರಿಂದಲೇ ಆವೃತವಾಗಿದ್ದ ಕಾಶ್ಮೀರದ ಕಣಿವೆಯಲ್ಲಿಿ ಇಂದು ಅವರೇ ಅಲ್ಪಸಂಖ್ಯಾತರಾಗಿರುವಂತಹ ದೌರ್ಭಾಗ್ಯವಾಗಿದ್ದರೂ, ಶ್ರೀನಗರದ ಹೃದಯಭಾಗದಲ್ಲಿರುವ ಭವ್ಯವಾದ ಶ್ರೀ ಶಂಕರಾಚಾರ್ಯ ದೇವಾಲಯ ಇಡೀ ಶ್ರೀನಗರಕ್ಕೇ ಮುಕುಟಪ್ರಾಯವಾಗಿದೆ. ಆ ದೇವಾಲಯದ ಸ್ಥಳ ಪುರಾಣ, ಶೀ ಜೇಷ್ಠೇಶ್ವರನ ದರ್ಶನದ ಜೊತೆಗೆ, ಮೈಸೂರು ಅರಸರಿಗೂ ಆ ದೇವಾಲಯಕ್ಕೂ ಇರುವ ಅವಿನಾಭಾವ ಸಂಬಂಧವನ್ನು ತಿಳಿಯೋಣ ಬನ್ನಿ… Read More ಕಾಶ್ಮೀರದ ಶ್ರೀನಗರದ ಶ್ರೀ ಶಂಕರಾಚಾರ್ಯ ದೇವಾಲಯ